• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Murder Unidentified man found abandoned!

ಯಲ್ಲಾಪುರ | ಕೊಲೆ: ಅನಾಥವಾಗಿ ಬಿದ್ದ ಅಪರಿಚಿತ!

August 13, 2026
`ನನ್ನ ಸಾವಿಗೆ ನಾನೇ ಕಾರಣ’

ಮುಂಡಗೋಡ | ನೇಣಿಗೆ ಶರಣಾದ ಯುವಕ

August 13, 2026

ಅಂಕೋಲಾ | ಪ್ರೀತಿಗಾಗಿ ಫಿನೈಲ್ ಕುಡಿದ ಪ್ರೀತಂ!

August 13, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Murder Unidentified man found abandoned!

ಯಲ್ಲಾಪುರ | ಕೊಲೆ: ಅನಾಥವಾಗಿ ಬಿದ್ದ ಅಪರಿಚಿತ!

August 13, 2026
`ನನ್ನ ಸಾವಿಗೆ ನಾನೇ ಕಾರಣ’

ಮುಂಡಗೋಡ | ನೇಣಿಗೆ ಶರಣಾದ ಯುವಕ

August 13, 2026

ಅಂಕೋಲಾ | ಪ್ರೀತಿಗಾಗಿ ಫಿನೈಲ್ ಕುಡಿದ ಪ್ರೀತಂ!

August 13, 2026
  • Home
  • Janamata
Thursday, August 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಕಾರವಾರ | ಕಾಲೇಜಿಗೆ ಹೋದ ಮಕ್ಕಳು ಕಾಣೆ!

Achyutkumar by Achyutkumar
August 13, 2026
Karwar Children who went to college go missing!
Share on FacebookShare on WhatsappShare on Twitter
ADVERTISEMENT

ಕಾರವಾರದ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಬ್ಬರು ದಿಢೀರ್ ಆಗಿ ಕಾಣೆಯಾಗಿದ್ದಾರೆ. ಅವರಿಬ್ಬರ ಹುಡುಕಾಟಕ್ಕೆ ಪಾಲಕರು ಹರಸಾಹಸಪಟ್ಟಿದ್ದು, ಎಲ್ಲಿಯೂ ಸಿಗದ ಕಾರಣ ಪಾಲಕರು ಪೊಲೀಸರ ಮೊರೆ ಹೋಗಿದ್ದಾರೆ.

ADVERTISEMENT

ಕಾರವಾರದ ನಂದನಗದ್ದಾ ಬಾಡದ ಪ್ರೀಮಿಯರ್ ಸೈನ್ಸ್ ಆಂಡ್ ಕಾಮರ್ಸ್ ಪಿ ಯು ಕಾಲೇಜಿನಲ್ಲಿ ಪೂನಮ್ ಜಿತೇಂದ್ರ ವೈಷ್ಣವ್ (16) ಹಾಗೂ ಸಾಗರ ಬಿಷನುಪದ ಪೋರಿಯಾ (17) ಅವರು ಕಲಿಯುತ್ತಿದ್ದರು. ಅವರಿಬ್ಬರು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ವಾಣಿಜ್ಯ ವಿಭಾಗವನ್ನು ಆರಿಸಿಕೊಂಡಿದ್ದರು. ಜೂನ್ 24ರಂದು ಅವರಿಬ್ಬರು ಒಟ್ಟಿಗೆ ಕಾಣೆಯಾಗಿದ್ದಾರೆ. ಆ ದಿನ ಕಾಲೇಜಿಗೆ ಬಂದಿದ್ದ ಅವರು ಮರಳಿ ಮನೆಗೆ ಹೋಗಿಲ್ಲ. ಅವರು ಎಲ್ಲಿ ಹೋದರು? ಎಂಬುದು ಯಾರಿಗೂ ಗೊತ್ತಾಗಿಲ್ಲ.

ಪೂನಮ್ ಜಿತೇಂದ್ರ ವೈಷ್ಣವ್ ಅವರು ಬಿಳಿ ಮೈಬಣ್ಣಹೊಂದಿದ್ದು ಸಾಧಾರಣ ಮೈಕಟ್ಟಿನವರಾಗಿದ್ದಾರೆ. 5.6 ಅಡಿ ಎತ್ತರವಿದ್ದಾರೆ. ಹಿಂದಿ, ರಾಜಸ್ತಾನಿ, ಕೊಂಕಣಿ ಜೊತೆ ಇಂಗ್ಲೀಷ್’ನ್ನು ಅವರು ಮಾತನಾಡುತ್ತಾರೆ. ಕಾಲೇಜಿನಿಂದ ಕಾಣೆಯಾಗುವಾಗ ಅವರು ಬಿಳಿ ಬಣ್ಣದ ಚೂಡಿದಾರ ಟಾಪ್ ಮತ್ತು ಬ್ಲೂö್ಯ ಜೀನ್ಸ್ ಪ್ಯಾಂಟ್ ಧರಸಿದ್ದರು. ಸಾಗರ ಬಿಷನುಪದ ಪೋರಿಯಾ ಅವರು ಗೋಧಿ ಮೈಬಣ್ಣದವರಾಗಿದ್ದು, ಸಾಧಾರಣ ಮೈಕಟ್ಟುಹೊಂದಿದ್ದಾರೆ. 5.5 ಅಡಿ ಎತ್ತರವಿದ್ದಾರೆ. ಸಾಗರ ಅವರು ಹಿಂದಿ, ಬಂಗಾಲಿ, ಕೊಂಕಣಿ ಹಾಗೂ ಇಂಗ್ಲೀಷ್ ಭಾಷೆ ಬಲ್ಲವರಾಗಿದ್ದಾರೆ. ಕಾಲೇಜಿನಿಂದ ಕಾಣೆ ಆಗುವ ವೇಳೆ ಅವರು ಬೂದು ಬಣ್ಣದ ಟೀ ಶರ್ಟ್ ಮತ್ತು ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಧರಸಿದ್ದರು.

ಅವರಿಬ್ಬರ ಹುಡುಕಾಟ ಮುಂದುವರೆದಿದ್ದು, ಅವರ ಪತ್ತೆಗೆ ಪೊಲೀಸರು ಸಾರ್ವಜನಿಕರ ಸಹಾಯ ಯಾಚಿಸಿದ್ದಾರೆ. ಹೀಗಾಗಿ ಅವರು ಎಲ್ಲಾದರೂ ಕಂಡರೆ ಇಲ್ಲಿ ಫೋನ್ ಮಾಡಿ: 8277987514, 8277987555 ಅಥವಾ 9480805200

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Murder Unidentified man found abandoned!

ಯಲ್ಲಾಪುರ | ಕೊಲೆ: ಅನಾಥವಾಗಿ ಬಿದ್ದ ಅಪರಿಚಿತ!

August 13, 2026
`ನನ್ನ ಸಾವಿಗೆ ನಾನೇ ಕಾರಣ’

ಮುಂಡಗೋಡ | ನೇಣಿಗೆ ಶರಣಾದ ಯುವಕ

August 13, 2026

ಅಂಕೋಲಾ | ಪ್ರೀತಿಗಾಗಿ ಫಿನೈಲ್ ಕುಡಿದ ಪ್ರೀತಂ!

August 13, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!