• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕಸ್ತೂರಿ ರಂಗನ್ ವರದಿಗೆ ವಿರೋಧ: ಆಕ್ಷೆಪಣೆ ಸಲ್ಲಿಸಲು ಅತಿಕ್ರಮಣದಾರರ ಆಸಕ್ತಿ

ಕಸ್ತೂರಿ ರಂಗನ್ ವರದಿಗೆ ವಿರೋಧ: ಆಕ್ಷೆಪಣೆ ಸಲ್ಲಿಸಲು ಅತಿಕ್ರಮಣದಾರರ ಆಸಕ್ತಿ

August 18, 2026

ಕಾರವಾರ | ಸೀಬರ್ಡ ಸಿಬ್ಬಂದಿ ಖಾತೆಗೆ ಕನ್ನ!

August 18, 2026
Karwar Prashanth Exiled 'Kinnara Ooru' Now Peaceful!

ಕಾರವಾರ | ಗಡಿಪಾರು ಆದೇಶಕ್ಕೆ ಹೈಕೋರ್ಟ ತಡೆ!

August 18, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕಸ್ತೂರಿ ರಂಗನ್ ವರದಿಗೆ ವಿರೋಧ: ಆಕ್ಷೆಪಣೆ ಸಲ್ಲಿಸಲು ಅತಿಕ್ರಮಣದಾರರ ಆಸಕ್ತಿ

ಕಸ್ತೂರಿ ರಂಗನ್ ವರದಿಗೆ ವಿರೋಧ: ಆಕ್ಷೆಪಣೆ ಸಲ್ಲಿಸಲು ಅತಿಕ್ರಮಣದಾರರ ಆಸಕ್ತಿ

August 18, 2026

ಕಾರವಾರ | ಸೀಬರ್ಡ ಸಿಬ್ಬಂದಿ ಖಾತೆಗೆ ಕನ್ನ!

August 18, 2026
Karwar Prashanth Exiled 'Kinnara Ooru' Now Peaceful!

ಕಾರವಾರ | ಗಡಿಪಾರು ಆದೇಶಕ್ಕೆ ಹೈಕೋರ್ಟ ತಡೆ!

August 18, 2026
  • Home
  • Janamata
Tuesday, August 18, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾರವಾರ | ಸೀಬರ್ಡ ಸಿಬ್ಬಂದಿ ಖಾತೆಗೆ ಕನ್ನ!

Achyutkumar by Achyutkumar
August 18, 2026
Share on FacebookShare on WhatsappShare on Twitter
ADVERTISEMENT

ಮೊಬೈಲಿನಲ್ಲಿ ಹೊಸದಾಗಿ ಬಂದ ಅಪ್ಡೇಟ್ ಕ್ಲಿಕ್ಕಿಸಿದ ಕಾರಣ ಸೀಬರ್ಡ ಸಿಬ್ಬಂದಿ ಭೋಜರಾಜ ಲಮಾಣಿ ಅವರ ಖಾತೆಗೆ ಕನ್ನ ಬಿದ್ದಿದೆ 2.25‌ಲಕ್ಷ ರೂ ಕಳೆದುಕೊಂಡಿದ್ದಾರೆ.

ಕಾರವಾರದ ಸೀ-ಬರ್ಡ್ ನೌಕರ ಭೋಜರಾಜ ಹನುಮಂತ ಲಮಾಣಿ (44) ಸೈಬರ್ ವಂಚನೆಗೆ ಒಳಗಾಗಿದ್ದಾರೆ. ಈ ಸಂಬಂಧ ಕಾರವಾರ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಭೋಜರಾಜ ಅವರ ಮೊಬೈಲ್ ಫೋನ್ನ ಡಿಸ್ಪ್ಲೇ ಬಂದ್ ಆಗಿದ್ದು, ಮೊಬೈಲ್ನಲ್ಲಿ ಯಾವುದೋ ಫೈಲ್ ಅಪ್ಡೇಟ್ ಆಗುತ್ತಿರುವುದು ಅವರಿಗೆ ಕಂಡುಬಂದಿತ್ತು. ಇದಾದ ಕೆಲ ಸಮಯದ ಬಳಿಕ ಅವರ ಮೊಬೈಲ್ಗೆ ಬ್ಯಾಂಕ್ ವಹಿವಾಟಿನ ಮೆಸೆಜ್ ಬಂದಿತು.

SBI ಉಳಿತಾಯ ಖಾತೆಯಿಂದ ₹40,000, ಎಸ್ಬಿಐ ಕ್ರೆಡಿಟ್ ಕಾರ್ಡಿನಿಂದ ₹1.65 ಲಕ್ಷ ಹಾಗೂ ಎಕ್ಸಿಸ್ ಬ್ಯಾಂಕ್ ಉಳಿತಾಯ ಖಾತೆಯಿಂದ ₹20,000 ಹಣವನ್ನು ಅಪರಿಚಿತರು ತಮ್ಮ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಲಾಗಿದೆ.

ಒಟ್ಟು ₹2.25 ಲಕ್ಷ ಹಣ ಕಳೆದುಕೊಂಡಿರುವ ಭೋಜರಾಜ ಅವರು, ತಮ್ಮ ಮೊಬೈಲ್ ಪ್ರವೇಶ ಪಡೆದು ಹಣ ವರ್ಗಾವಣೆ ಮಾಡಿರುವ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕಸ್ತೂರಿ ರಂಗನ್ ವರದಿಗೆ ವಿರೋಧ: ಆಕ್ಷೆಪಣೆ ಸಲ್ಲಿಸಲು ಅತಿಕ್ರಮಣದಾರರ ಆಸಕ್ತಿ

ಕಸ್ತೂರಿ ರಂಗನ್ ವರದಿಗೆ ವಿರೋಧ: ಆಕ್ಷೆಪಣೆ ಸಲ್ಲಿಸಲು ಅತಿಕ್ರಮಣದಾರರ ಆಸಕ್ತಿ

August 18, 2026

ಕಾರವಾರ | ಸೀಬರ್ಡ ಸಿಬ್ಬಂದಿ ಖಾತೆಗೆ ಕನ್ನ!

August 18, 2026
Karwar Prashanth Exiled 'Kinnara Ooru' Now Peaceful!

ಕಾರವಾರ | ಗಡಿಪಾರು ಆದೇಶಕ್ಕೆ ಹೈಕೋರ್ಟ ತಡೆ!

August 18, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!