• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Status War Thirumala got a thrashing for badmouthing!

ಸ್ಟೇಟಸ್ ಸಮರ: ಚಾಡಿ ಹೇಳಿ ಒದೆ ತಿಂದ ತಿರುಮಲ!

September 6, 2026
A cowherd faces a bear menace!

ದನ ಕಾಯೋನಿಗೆ ಕರಡಿ ಕಾಟ!

September 6, 2026
Poultry farm destroyed amidst border dispute!

ಗಡಿ ಗಲಾಟೆಗೆ ಕೋಳಿ ಪಾರಂ ಧ್ವಂಸ!

September 6, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Status War Thirumala got a thrashing for badmouthing!

ಸ್ಟೇಟಸ್ ಸಮರ: ಚಾಡಿ ಹೇಳಿ ಒದೆ ತಿಂದ ತಿರುಮಲ!

September 6, 2026
A cowherd faces a bear menace!

ದನ ಕಾಯೋನಿಗೆ ಕರಡಿ ಕಾಟ!

September 6, 2026
Poultry farm destroyed amidst border dispute!

ಗಡಿ ಗಲಾಟೆಗೆ ಕೋಳಿ ಪಾರಂ ಧ್ವಂಸ!

September 6, 2026
  • Home
  • Janamata
Monday, September 7, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಯೋಗ ಮಾಡಿ ವಿದೇಶಕ್ಕೆ ಹಾರಿದ ಸೆಂಟ್ರಿoಗ್ ಕಾರ್ಮಿಕ!

Achyutkumar by Achyutkumar
Centering worker flies abroad after taking up yoga!
Share on FacebookShare on WhatsappShare on Twitter
ADVERTISEMENT

ಜೀವನಕ್ಕಾಗಿ ಸೆಂಟ್ರಿoಗ್ ಕೆಲಸ ಮಾಡಿಕೊಂಡಿದ್ದ ಗಣೇಶ ನಾಯ್ಕ ಅವರು ಅಂತರಾಷ್ಟಿಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಶಿರಸಿ ಉಂಚಳ್ಳಿ ಬಳಿಯ ಕಬ್ಬೆಯ ಗಣೇಶ ನಾಯ್ಕ ಅವರ ಈ ಸಾಧನೆ ನೋಡಿದ ಸಾಮಾಜಿಕ ಅನಂತಮೂರ್ತಿ ಹೆಗಡೆ ಅವರು ಅವರ ಮನೆಗೆ ಹೋಗಿ ಸಹಾಯ ಮಾಡಿದ್ದಾರೆ.

Advertisement. Scroll to continue reading.

ತುಮಕೂರಿನಲ್ಲಿ ನಡೆದ ರಾಷ್ಟಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಗಣೇಶ ನಾಯ್ಕ ಅವರು ಪ್ರಥಮ ಬಹುಮಾನಪಡೆದಿದ್ದಾರೆ. ಆ ಆಧಾರದಲ್ಲಿ ಅವರು ಥೈಲ್ಯಾಂಡ್‌ನಲ್ಲಿ ನಡೆಯುವ ಇಂಡೋ ಥೈಲ್ಯಾಂಡ್ ವರ್ಲ್ಡ ಯೋಗಾಸನ ಚಾಂಪಿಯನ್‌ಶೀಪ್‌ಗೆ ಭಾರತವನ್ನು ಪ್ರತಿನಿಧಿಸಲು ಆಸಕ್ತರಾಗಿದ್ದಾರೆ. ಅವರ ಆ ಸಾಧನೆ ಬಗ್ಗೆ ಅರಿತು ಅನಂತಮೂರ್ತಿ ಹೆಗಡೆ ಅವರು ಗಣೇಶ ನಾಯ್ಕ ಅವರ ಮನೆಗೆ ಹೋಗಿದ್ದಾರೆ. ಸಾಧಕರನ್ನು ಗೌರವಿಸಿ ಆರ್ಥಿಕ ನೆರವು ನೀಡಿದ್ದಾರೆ.

ADVERTISEMENT

ನಂತರ ಮಾತನಾಡಿದ ಅನಂತಮೂರ್ತಿ ಹೆಗಡೆ ಅವರು `ಬಡತನದ ನಡುವೆಯೂ ಯೋಗ ಚಾಂಪಿಯನ್‌ಶೀಪ್‌ನಲ್ಲಿ ಸಾಧನೆ ಮಾಡಿ ಹೆಮ್ಮೆ ತಂದಿರುವ ಗಣೇಶ ನಾಯ್ಕ ಅವರು ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ. ಪ್ರತಿಯೊಬ್ಬರು ಯೋಗ ಮಾಡಿ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಕರೆ ನೀಡಿದ್ದಾರೆ. `ಯೋಗವನ್ನು ವಿಶ್ವದಲ್ಲಿ ಪರಿಚಯಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ನರೇಂದ್ರ ಮೋದಿಯವರ ಕರೆಗೆ 190 ದೇಶದ ಜನ ಯೋಗ ಮಾಡುತ್ತಿದ್ದಾರೆ’ ಎಂದಿದ್ದಾರೆ. ಬನವಾಸಿ ಬಿಜೆಪಿ ಮಂಡಲದ ಅಧ್ಯಕ್ಷರಾದ ರಮೇಶ ನಾಯ್ಕ ಕುಪ್ಪಳ್ಳಿ ಅವರು ಮಾತನಾಡಿ `ಯೋಗ ಎನ್ನುವಂತದ್ದು ಮೊದಲು ಭಾರತ ದೇಶದಲ್ಲಿ ಪ್ರಾಮುಖ್ಯತೆಯನ್ನು ನೀಡಲಾಗುತ್ತಿತ್ತು. ನರೇಂದ್ರ ಮೋದಿಯವರು ಅದನ್ನು ವಿಶ್ವದಾದ್ಯಂತ ಪರಿಚಯಿಸಿದ್ದಾರೆ. ಗಣೇಶ ವಿಷ್ಣು ನಾಯ್ಕ ಅವರು ಸಾಧನೆ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಹೆಮ್ಮೆಯ ತಂದಿದೆ’ ಎಂದಿದ್ದಾರೆ.

Advertisement. Scroll to continue reading.
ADVERTISEMENT

ಪ್ರಮುಖರಾದ ವಿ ಎಂ ಹೆಗಡೆ ಕಬ್ಬೆ, ರಾಘವೇಂದ್ರ ಕಬ್ಬೆ, ಮಂಜುನಾಥ ನಾಯ್ಕ ಮರಿಗುಡ್ಡೆ, ವಾಮನ ನಾಯ್ಕ ಕಾನ್‌ಕೋಪ್ಪ, ಮಂಜುನಾಥ ನಾಯ್ಕ ಹಲಸಿನಕೊಪ್ಪ, ಹರೀಶ ನಾಯ್ಕ ಕುಬೇರ ಗೌಡ, ಮಂಜುನಾಥ ರಾಮ ಗೌಡ, ಚಂದ್ರು ನಾಯ್ಕ, ಬಸವಂತ ಗಂಗೆಮತ್ತ್, ದೇವಕಿ ಅಣ್ಣಪ್ಪ ಗೌಡ ಇತರರು ಇದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Status War Thirumala got a thrashing for badmouthing!

ಸ್ಟೇಟಸ್ ಸಮರ: ಚಾಡಿ ಹೇಳಿ ಒದೆ ತಿಂದ ತಿರುಮಲ!

September 6, 2026
A cowherd faces a bear menace!

ದನ ಕಾಯೋನಿಗೆ ಕರಡಿ ಕಾಟ!

September 6, 2026
Poultry farm destroyed amidst border dispute!

ಗಡಿ ಗಲಾಟೆಗೆ ಕೋಳಿ ಪಾರಂ ಧ್ವಂಸ!

September 6, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!