• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

accident

ಅಪಘಾತ: ಊರಿಗೆ ಬಂದವ ತಾಯಿ ಸಾವಿಗೆ ಕಾರಣನಾದ!

September 11, 2026
accident

ಪಾದಚಾರಿಗೆ ಗುದ್ದಿದ ಕಾರು: ಸಾವು!

September 11, 2026
ಮಕ್ಕಳಿಲ್ಲದ ಶಾಲೆಗಳನ್ನು ನಮಗೆ ಕೊಡಿ!

ಮಕ್ಕಳಿಲ್ಲದ ಶಾಲೆಗಳನ್ನು ನಮಗೆ ಕೊಡಿ!

September 11, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

accident

ಅಪಘಾತ: ಊರಿಗೆ ಬಂದವ ತಾಯಿ ಸಾವಿಗೆ ಕಾರಣನಾದ!

September 11, 2026
accident

ಪಾದಚಾರಿಗೆ ಗುದ್ದಿದ ಕಾರು: ಸಾವು!

September 11, 2026
ಮಕ್ಕಳಿಲ್ಲದ ಶಾಲೆಗಳನ್ನು ನಮಗೆ ಕೊಡಿ!

ಮಕ್ಕಳಿಲ್ಲದ ಶಾಲೆಗಳನ್ನು ನಮಗೆ ಕೊಡಿ!

September 11, 2026
  • Home
  • Janamata
Friday, September 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮಕ್ಕಳಿಲ್ಲದ ಶಾಲೆಗಳನ್ನು ನಮಗೆ ಕೊಡಿ!

Achyutkumar by Achyutkumar
Share on FacebookShare on WhatsappShare on Twitter
ADVERTISEMENT

`ಅನೇಕ ಶಾಲೆಗಳು ಮಕ್ಕಳಿಲ್ಲದೇ ಮುಚ್ಚಿದ್ದು, ಅಂಥವುಗಳನ್ನು ಗುಡಿ ಕೈಗಾರಿಕೆ ನಡೆಸುವವರಿಗೆ ಕೊಡಬೇಕು’ ಶಿರಸಿಯ ಸಮಾನ ಮನಸ್ಕರು ಉಪಮುಖ್ಯಮಂತ್ರಿ ಜಿ ಪರಮೇಶ್ವರ ಅವರಿಗೆ ಪತ್ರ ಬರೆದಿದ್ದಾರೆ. `17 ವರ್ಷದ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ 142 ಸರ್ಕಾರಿ ಶಾಲೆಗಳು ಮುಚ್ಚಿದ್ದು, ಅದನ್ನು ಹಿಂದುಳಿದ ಬಡ ಮಹಿಳೆಯರ ಗುಡಿ ಕೈಗಾರಿಕೆಗೆ ನೀಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

`ಉತ್ತರ ಕನ್ನಡ ಜಿಲ್ಲೆಯಲ್ಲಿ ಅನೇಕ ಮಹಿಳೆಯರು ಗೃಹ ಕೈಗಾರಿಕೆ, ಗುಡಿ ಕೈಗಾರಿಕೆ ನಡೆಸಿಕೊಂಡು ಜೀವನ ನಡೆಸುತ್ತಿದ್ದಾರೆ. ಚಿಪ್ಸ್ ತಯಾರಿಕೆ, ತಿನಿಸುಗಳ ಸಿದ್ಧಪಡಿಸುವಿಕೆ, ಹೂ-ಹಣ್ಣು ಪ್ರದರ್ಶನ ಮತ್ತು ಮಾರಾಟ, ನೆಯ್ಗೆ, ಹೊಲಿಗೆಯಂಥ ಕಸೂತಿ ಕೆಲಸ ಮಾಡಿ ಸ್ವ ಉದ್ಯೋಗ ಮಾಡಿಕೊಂಡವರಿದ್ದಾರೆ. ಖಾಲಿ ಬಿದ್ದ ಸರ್ಕಾರಿ ಶಾಲೆಗಳ ಕಟ್ಟಡವನ್ನು ಅಂಥವರಿಗೆ ನೀಡಿದರೆ ಅದರ ಸದ್ಬಳಕೆ ಆಗಲಿದೆ’ ಎಂದು ಶಿರಸಿ ಮುಖ್ಯನಾಲಾ (ರಾಜಕಾಲುವೆ) ಮತ್ತು ಶಿರಸಿ ನಗರಾಭಿವೃದ್ಧಿ ಹೋರಾಟ ಸಮಿತಿ (ನಗರ ಮತ್ತು ಗ್ರಾಮೀಣ) ಸಂಘಟನೆಯವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ADVERTISEMENT

`ಶಿಕ್ಷಣ ಸಂಸ್ಥೆ ಹಾಗೂ ಧಾರ್ಮಿಕ ಸಂಸ್ಥೆಗಳಿಗೆ ಯಾವ ಉದ್ದೇಶಕ್ಕೆ ಭೂಮಿ ನೀಡಲಾಗಿದೆಯೋ ಅದೇ ಉದ್ದೇಶಕ್ಕೆ ಬಳಸದೇ ಇದ್ದರೆ ಅದನ್ನು ಹಿಂಪಡೆಯುವುದಾಗಿ ವಿಧಾನ ಪರಿಷತ್ ಉತ್ತರಿಸಿದೆ. ವಿಧಾನ ಪರಿಷತ್ ಸದಸ್ಯ ಶಿವಕುಮಾರ ಅವರು ಕೇಳಿದ ಪ್ರಶ್ನೆಗೆ ಅಗಸ್ಟ 19ರಂದು ಈ ಉತ್ತರ ಸಿಕ್ಕಿರುವುದು ಸಮಾಧಾನಕರ. ಹೀಗೆ ಶಾಶ್ವತವಾಗಿ ಬಾಗಿಲು ಹಾಕಿದ ಶಾಲೆಗಳ ಸಬ್ದಳಕೆ ಮಾಡುವುದು ಮುಖ್ಯವಾಗಿದ್ದು, ಗ್ರಾಮೀಣ ಪ್ರವಾಸೋದ್ಯಮ ಬೆಳಸುವುದಕ್ಕಾಗಿ ಶಾಲಾ ಕಟ್ಟಡವನ್ನು ಗುಡಿ ಕೈಗಾರಿಕೆಗೆ ಕೊಡಬೇಕು. ಪ್ರವಾಸಿಗರ ಆಕರ್ಷಣೆ ಹೆಚ್ಚಿಸಲು ಅಲ್ಲಿ ಮಾರಾಟ ಕೇಂದ್ರಗಳನ್ನು ಸ್ಥಾಪಿಸಬೇಕು’ ಎಂದು ಸಂಘಟನೆಯ ದೀಪಕ ರೇವಣಕರ್, ಜಿ ಎಲ್ ಹೆಗಡೆ ಹಾಗೂ ಪತ್ರಕರ್ತ ಅಶೋಕ ಹಾಸ್ಯಗಾರ ಅವರು ಮನವಿ ಸಲ್ಲಿಸಿದ್ದಾರೆ.

Advertisement. Scroll to continue reading.
ADVERTISEMENT

 

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

accident

ಅಪಘಾತ: ಊರಿಗೆ ಬಂದವ ತಾಯಿ ಸಾವಿಗೆ ಕಾರಣನಾದ!

September 11, 2026
accident

ಪಾದಚಾರಿಗೆ ಗುದ್ದಿದ ಕಾರು: ಸಾವು!

September 11, 2026
ಮಕ್ಕಳಿಲ್ಲದ ಶಾಲೆಗಳನ್ನು ನಮಗೆ ಕೊಡಿ!

ಮಕ್ಕಳಿಲ್ಲದ ಶಾಲೆಗಳನ್ನು ನಮಗೆ ಕೊಡಿ!

September 11, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!