• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಎರಡುವರೆ ವರ್ಷದಲ್ಲಿ 26 ಕೋಟಿ ಲೂಟಿ!

September 4, 2026
The wealthy living in the homes of the poor A warning of protest!

ಬಡವರ ಮನೆಯಲ್ಲಿ ಶ್ರೀಮಂತರ ವಾಸ: ಪ್ರತಿಭಟನೆಯ ಎಚ್ಚರಿಕೆ!

September 4, 2026
Karwar Naval Base Officials suddenly go missing!

ಕಾರವಾರ ನೌಕಾನೆಲೆ: ಅಧಿಕಾರಿಗಳು ದಿಢೀರ್ ನಾಪತ್ತೆ!

September 4, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಎರಡುವರೆ ವರ್ಷದಲ್ಲಿ 26 ಕೋಟಿ ಲೂಟಿ!

September 4, 2026
The wealthy living in the homes of the poor A warning of protest!

ಬಡವರ ಮನೆಯಲ್ಲಿ ಶ್ರೀಮಂತರ ವಾಸ: ಪ್ರತಿಭಟನೆಯ ಎಚ್ಚರಿಕೆ!

September 4, 2026
Karwar Naval Base Officials suddenly go missing!

ಕಾರವಾರ ನೌಕಾನೆಲೆ: ಅಧಿಕಾರಿಗಳು ದಿಢೀರ್ ನಾಪತ್ತೆ!

September 4, 2026
  • Home
  • Janamata
Saturday, September 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾರವಾರ ನೌಕಾನೆಲೆ: ಅಧಿಕಾರಿಗಳು ದಿಢೀರ್ ನಾಪತ್ತೆ!

Mobiletime.in by Mobiletime.in
Karwar Naval Base Officials suddenly go missing!
Share on FacebookShare on WhatsappShare on Twitter
ADVERTISEMENT

ಕಾರವಾರ ನೌಕಾನೆಲೆ ಅಧಿಕಾರಿಗಳಿಬ್ಬರು ದಿಢೀರ್ ಆಗಿ ನಾಪತ್ತೆಯಾಗಿದ್ದಾರೆ. ಒಬ್ಬಾರದ ಮೇಲೆ ಒಬ್ಬರಂತೆ ಕಾಣೆಯಾಗುತ್ತಿರುವುದು ಅಲ್ಲಿನವರಲ್ಲಿಯೂ ಆತಂಕ ಮೂಡಿಸಿದೆ.

ADVERTISEMENT

ಅಗಸ್ಟ 27ರಂದು ನೌಕಾನೆಲೆಯಲ್ಲಿ ಸೇಲರ್ ಆಗಿ ಕೆಲಸ ಮಾಡಿಕೊಂಡಿದ್ದ ಕುರುಬಾ ದಿನೇಶ ಕುಮಾರ ಅವರು ಕಾಣೆಯಾಗಿದ್ದರು. ಆಂಧ್ರಪ್ರದೇಶದ ಅನಂತಪುರ ಬಳಿಯ ಕುಂಟಿಮಡ್ಡಿಯ ಅವರು ಮಧ್ಯಾಹ್ನ 2 ಗಂಟೆಯವರೆಗೂ ಅರ್ಗಾ ನೇವಲ್ ಬೇಸ್ ಒಳಗೆ ಇದ್ದು, ಅದಾದ ನಂತರ ಅವರು ಎಲ್ಲಿ ಹೋದರು? ಎಂಬುದೇ ಗೊತ್ತಾಗಿರಲಿಲ್ಲ. ಸಾಕಷ್ಟು ಶೋಧ ನಡೆಸಿದರೂ ಕುರುಬಾ ದಿನೇಶ ಕುಮಾರ ಅವರ ಸುಳಿವು ಸಿಕ್ಕಿರಲಿಲ್ಲ. ಈ ಹಿನ್ನಲೆ ಅವರ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಶುರು ಮಾಡಿದ್ದು, ಈವರೆಗೂ ಅವರ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಇನ್ನೂ 28 ವರ್ಷದ ಕುರುಬಾ ದಿನೇಶ ಕುಮಾರ್ ಅವರು ಹೇಗೆ ನಾಪತ್ತೆ ಆದರು? ಅವರು ಈಗ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ? ಎಂಬುದೆಲ್ಲವೂ ಪ್ರಶ್ನೆಯಾಗಿಯೇ ಉಳಿದಿದೆ.

ADVERTISEMENT

ಈ ನಡುವೆ ಅಗಸ್ಟ 26ರಂದು ಸಹ ನೇವಲ್ ಬೇಸಿನಲ್ಲಿದ್ದ ಮತ್ತೊಬ್ಬರು ಕಾಣೆಯಾದ ಬಗ್ಗೆ ಮಾಹಿತಿ ಬಂದಿದೆ. ಶಿರವಾಡ ನಾರಗೇರಿಯ ಮನೋಜ ರೀಪು ನಾಯ್ಕ ಅವರು ನೇವಲ್‌ಬೇಸ್ ಒಳಗೆ ಸಿವಿಲಿಯನ್ ಆಗಿದ್ದು, ಅವರು ಕಳೆದ ಒಂದು ವಾರದಿಂದ ಕಾಣಿಸುತ್ತಿಲ್ಲ. ಅಗಸ್ಟ 26ರ ಬೆಳಗ್ಗೆ 5 ಗಂಟೆಗೆ ಅಂಕೋಲಾದ ಬಾಳೆಗುಳಿಗೆ ಹೋಗಿ ಬರುವುದಾಗಿ ಹೇಳಿದ್ದ ಅವರು ಅಂಕೋಲಾದಲ್ಲಿಯೂ ಕಾಣಿಸಿಲ್ಲ. ಮರಳಿ ಮನೆಗೆ ಸಹ ಬಂದಿಲ್ಲ. ಸದ್ಯ ಪೊಲೀಸರು ಮನೋಜ ನಾಯ್ಕ ಅವರ ಹುಡುಕಾಟ ಶುರು ಮಾಡಿದ್ದಾರೆ.

ಕಾಣೆಯಾದ ಇಬ್ಬರ ಫೋಟೋಗಳನ್ನು ಬಿಡುಗಡೆ ಮಾಡಿದ ಅಧಿಕಾರಿಗಳು ಅವರ ಪತ್ತೆಗೆ ಸಾರ್ವಜನಿಕರ ಸಹಾಯ ಯಾಚಿಸಿದ್ದಾರೆ. ಈ ಫೋಟೋದಲ್ಲಿರುವವರು ಕಾಣಿಸಿದರೆ ಇಲ್ಲಿ ಫೋನ್ ಮಾಡಿ: 9480805230 ಅಥವಾ 08382-222443

 

ADVERTISEMENT
Advertisement. Scroll to continue reading.
Advertisement. Scroll to continue reading.
Advertisement. Scroll to continue reading.
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಎರಡುವರೆ ವರ್ಷದಲ್ಲಿ 26 ಕೋಟಿ ಲೂಟಿ!

September 4, 2026
The wealthy living in the homes of the poor A warning of protest!

ಬಡವರ ಮನೆಯಲ್ಲಿ ಶ್ರೀಮಂತರ ವಾಸ: ಪ್ರತಿಭಟನೆಯ ಎಚ್ಚರಿಕೆ!

September 4, 2026
Karwar Naval Base Officials suddenly go missing!

ಕಾರವಾರ ನೌಕಾನೆಲೆ: ಅಧಿಕಾರಿಗಳು ದಿಢೀರ್ ನಾಪತ್ತೆ!

September 4, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!