• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A family of thieves!

ಕಳ್ಳರ ಕುಟುಂಬ!

September 2, 2026
diesel-thieves-nabbed

ಡೀಸೆಲ್ ಕಳ್ಳರ ಸೆರೆ!

September 2, 2026
Bike falls under container Death!

ಕಂಟೇನರ್ ಅಡಿಗೆ ಬಿದ್ದ ಬೈಕು: ಸಾವು!

September 2, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A family of thieves!

ಕಳ್ಳರ ಕುಟುಂಬ!

September 2, 2026
diesel-thieves-nabbed

ಡೀಸೆಲ್ ಕಳ್ಳರ ಸೆರೆ!

September 2, 2026
Bike falls under container Death!

ಕಂಟೇನರ್ ಅಡಿಗೆ ಬಿದ್ದ ಬೈಕು: ಸಾವು!

September 2, 2026
  • Home
  • Janamata
Thursday, September 3, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಸದ ಗಾಡಿಗೆ ಶಾಸಕನೇ ಚಾಲಕ!

Mobiletime.in by Mobiletime.in
MLA himself drives the garbage truck!
Share on FacebookShare on WhatsappShare on Twitter
ADVERTISEMENT

ಕುಮಟಾ ಶಾಸಕ ದಿನಕರ ಶೆಟ್ಟಿ ಅವರು ಈ ದಿನ ಕಸದ ಗಾಡಿ ಓಡಿಸಿದ್ದಾರೆ. `ಎಲ್ಲರೂ ಈ ಗಾಡಿಯಲ್ಲಿಯೇ ಕಸ ಹಾಕಬೇಕು’ ಎಂದವರು ಮನವಿಯನ್ನೂ ಮಾಡಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಗೋಕರ್ಣ ಗ್ರಾಮ ಪಂಚಾಯತವೂ 12.5 ಲಕ್ಷ ರೂ ವೆಚ್ಚದಲ್ಲಿ ಹೊಸದಾಗಿ ಕಸ ಸಂಗ್ರಹಣಾ ವಾಹನ ಖರೀದಿಸಿದೆ. ಅದರ ಉದ್ಘಾಟನೆಗೆ ಆಗಮಿಸಿದ್ದ ದಿನಕರ ಶೆಟ್ಟಿ ಅವರು ಆ ಗಾಡಿ ಓಡಿಸಿ, ಜನರಿಗೆ ಸ್ವಚ್ಛತೆಯ ಪಾಠ ಮಾಡಿದ್ದಾರೆ. `ಹೊಟೇಲ್ ರೆಸಾರ್ಟಗಳ ತ್ಯಾಜ್ಯ ವಿಲೇವಾರಿ ಬಗ್ಗೆ ಯಾವ ಒಬ್ಬ ಅಧಿಕಾರಿಯೂ ನಿಗಾವಹಿಸುತ್ತಿಲ್ಲ. ಈ ಬಗ್ಗೆ ಜಿಲ್ಲಾಡಳಿತಕ್ಕೆ ತಿಳಿಸಿದರೂ ಕ್ರಮವಾಗಿಲ್ಲ. ಗ್ರಾ ಪಂ ಅಧಿಕಾರಿಗಳು ನಿತ್ಯ ತಮ್ಮ ಕಚೇರಿಯನ್ನು ಸ್ವಚ್ಛವಾಗಿರಿಸಿಕೊಂಡು, ಊರಿನ ಸ್ವಚ್ಛತೆಯ ಬಗ್ಗೆಯೂ ಗಮನಹರಿಸಬೇಕು’ ಎಂದವರು ಕಿವಿಮಾತು ಹೇಳಿದ್ದಾರೆ.

`ಗೋಕರ್ಣ ಗ್ರಾಮ ಪಂಚಾಯತವನ್ನು ಮೇಲ್ದರ್ಜೇಗೇರಿಸುವ ಬಗ್ಗೆ ಸತತ ಪ್ರಯತ್ನ ಮಾಡಲಾಗುತ್ತಿದೆ. ಇದನ್ನು ಪುರಸಭೆ ಮಾಡಬೇಕು ಎಂಬ ನಿಲುವಿದೆ’ ಎಂದು ಈ ವೇಳೆ ಅವರು ಹೇಳಿದ್ದಾರೆ. `ಧಾರ್ಮಿಕ ಕ್ಷೇತ್ರದಲ್ಲಿ ಸ್ವಚ್ಚತೆಯೇ ಸವಾಲಾಗಿದ್ದು ಹೆಚ್ಚಿನ ಅನುದಾನ, ಅಭಿವೃಧ್ದಿ ಕಾರ್ಯಕ್ಕೆ ಈ ಊರನ್ನು ಪುರಸಭೆ ಮಾಡುವುದು ಅನಿವಾರ್ಯ’ ಎಂದಿದ್ದಾರೆ. ಕಸ ವಿಲೇವಾರಿ ಹಾಗೂ ಸ್ವಚ್ಚತೆಗೆ ಇಲ್ಲಿನ ಹೊಟೇಲ್ ಹಾಗೂ ರೆಸಾರ್ಟನವರು ಸಹಕಾರ ನೀಡದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ದಿನಕರ ಶೆಟ್ಟಿ ಅವರು `ಮುಂದಿನ ದಿನದಲ್ಲಾದರೂ ಸ್ವಚ್ಚ ಪರಿಸರಕ್ಕೆ ಕೈಜೋಡಿಸಿ’ ಎಂದು ಕೇಳಿಕೊಂಡಿದ್ದಾರೆ. `ಸಿ.ಎಸ್.ಆರ್ ನಿಧಿಯಿಂದ ಮತ್ತೊಂದು ಕಸದ ವಾಹನ ಹಾಗೂ ಸಾರ್ವಜನಿಕ ಶೌಚಾಲಯ ನಿರ್ಮಿಸಲು ಯೋಜನೆ ರೂಪಿಸಿ ಜಿಲ್ಲಾಧಿಕಾರಿಗಳಿಗೆ ನೀಡಿದ್ದು, ಅದಕ್ಕೆ ಮಂಜೂರಿ ಸಿಕ್ಕಿಲ್ಲ. ಆ ಬಗ್ಗೆ ಸರ್ಕಾರದ ಗಮನಸೆಳೆಯುವೆ’ ಎಂದು ಸಹ ಅವರು ಈ ವೇಳೆ ಹೇಳಿದ್ದಾರೆ.

Advertisement. Scroll to continue reading.
ADVERTISEMENT

ಈ ವೇಳೆ ಬಿ.ಜೆ.ಪಿ ಗೋಕರ್ಣ ಮಂಡಲ ಅಧ್ಯಕ್ಷ ಗಣೇಶ ಪಂಡಿತ್, ಗ್ರಾ ಪಂ. ಮಾಜಿ ಅಧ್ಯಕ್ಷ ಮಂಜುನಾಥ ಜನ್ನು, ಹನೇಹಳ್ಳಿ ಗ್ರಾ. ಪಂ ಮಜಿ ಅಧ್ಯಕ್ಷ ಸಣ್ಣು ಗೌಡ, ತಾಪಂ. ಮಾಜಿ ಸದಸ್ಯ ಮಹೇಶ ಶೆಟ್ಟಿ, ಮಾಜಿ ಗ್ರಾ ಪಂ. ಸದಸ್ಯರಾದ ರಮೇಶ ಪ್ರಸಾದ, ಮುಂಜುನಾಥ ಶೆಟ್ಟಿ,ಗಣಪತಿ ನಾಯ್ಕ, ರಾಜೇಶ ನಾಯಕ, ಮಹೇಶ ನಾಯಕ, ಸುಜಯ ಶೆಟ್ಟಿ, ಪ್ರಮುಖರಾದ ಜಯರಾಮ ಹೆಗಡೆ, ಕುಮಾರ ದೀವಟಗಿ, ನಾಗೇಶ ಗೌಡ, ಶಂಕರ ಗೌಡ, ರಮೇಶ ಗೌಡ ಇತರರು ಇದ್ದರು.

Advertisement. Scroll to continue reading.
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A family of thieves!

ಕಳ್ಳರ ಕುಟುಂಬ!

September 2, 2026
diesel-thieves-nabbed

ಡೀಸೆಲ್ ಕಳ್ಳರ ಸೆರೆ!

September 2, 2026
Bike falls under container Death!

ಕಂಟೇನರ್ ಅಡಿಗೆ ಬಿದ್ದ ಬೈಕು: ಸಾವು!

September 2, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!