• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Katoor Society Irregularities in fertilizer sales!

ಕಾತೂರು ಸೊಸೈಟಿ: ಗೊಬ್ಬರ ಮಾರಾಟದಲ್ಲಿ ಅಪರಾತಪರ!

September 10, 2026
Kasturirangan We do not want a space-based report!

ಕಸ್ತೂರಿ ರಂಗನ್: ಬಾಹ್ಯಾಕಾಶ ಆಧಾರಿತ ವರದಿ ನಮಗೆ ಬೇಡ!

September 10, 2026
Sports Meet Achievement by Dharwad Students

ಕ್ರೀಡಾಕೂಟ: ಹಾರವಾಡ ವಿದ್ಯಾರ್ಥಿಗಳ ಸಾಧನೆ

September 10, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Katoor Society Irregularities in fertilizer sales!

ಕಾತೂರು ಸೊಸೈಟಿ: ಗೊಬ್ಬರ ಮಾರಾಟದಲ್ಲಿ ಅಪರಾತಪರ!

September 10, 2026
Kasturirangan We do not want a space-based report!

ಕಸ್ತೂರಿ ರಂಗನ್: ಬಾಹ್ಯಾಕಾಶ ಆಧಾರಿತ ವರದಿ ನಮಗೆ ಬೇಡ!

September 10, 2026
Sports Meet Achievement by Dharwad Students

ಕ್ರೀಡಾಕೂಟ: ಹಾರವಾಡ ವಿದ್ಯಾರ್ಥಿಗಳ ಸಾಧನೆ

September 10, 2026
  • Home
  • Janamata
Thursday, September 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಪೊಲೀಸರಿಂದ ತಪ್ಪಿಸಿಕೊಂಡಿದ್ದ ಪೋಕ್ಸೋ ಆರೋಪಿ: ದಂಡ!

Achyutkumar by Achyutkumar
Loan of 10 lakhs.. compensation of 17 lakhs.. fine of 20 thousand rupees!
Share on FacebookShare on WhatsappShare on Twitter
ADVERTISEMENT

ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಈಶ್ವರ ಮುಕ್ರಿ ಅವರು ಪೊಲೀಸರನ್ನು ದೂಡಿ ಪರಾರಿಯಾಗಿದ್ದು, ಅವರ ವರ್ತನೆ ಬಗ್ಗೆ ಕುಮಟಾ ನ್ಯಾಯಾಲಯ ತೀವೃ ಅಸಮಧಾನವ್ಯಕ್ತಪಡಿಸಿದೆ. ಪೊಲೀಸರ ಜೊತೆ ಅನುಚಿತವಾಗಿ ವರ್ತಿಸಿ ಪರಾರಿಯಾಗಿದ್ದ ತಪ್ಪಿಗೆ ಈಶ್ವರ ಮುಕ್ರಿ ಅವರಿಗೆ 10 ಸಾವಿರ ರೂ ದಂಡ ವಿಧಿಸಿ ಆದೇಶಿಸಿದೆ.

ಹೊನ್ನಾವರದಲ್ಲಿನ ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಪ್ರಕರಣದಲ್ಲಿ ಈಶ್ವರ ಕಣಿಯಾ ಮುಕ್ರಿ ಅವರು ಆರೋಪಿಯಾಗಿದ್ದರು. ಈ ಹಿನ್ನಲೆ ಪೊಲೀಸರು ಅವರನ್ನು ಬಂಧಿಸಿದ್ದರು. 2020ರ ಜೂನ್ 6ರಂದು ಪೊಲೀಸರು ಆರೋಪಿಯನ್ನು ಕಾರವಾರ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದರು. ರಾತ್ರಿ 8 ಗಂಟೆ ಅವಧಿಯಲ್ಲಿ ಈಶ್ವರ ಮುಕ್ರಿ ಅವರು `ಮೂತ್ರ ವಿಸರ್ಜನೆ ಮಾಡಬೇಕು’ ಎಂದಿದ್ದು, ಪೊಲೀಸರು ಅವರನ್ನು ಶೌಚಾಲಯದ ಬಳಿ ಕರೆದೊಯ್ದಿದ್ದರು. ಆಗ, ಅಲ್ಲಿದ್ದ ಪೊಲೀಸರನ್ನು ದೂಡಿದ ಈಶ್ವರ ಮುಕ್ರಿ ತಪ್ಪಿಸಿಕೊಂಡು ಪರಾರಿಯಾಗಿದ್ದರು.

ADVERTISEMENT

ಅದಾದ ನಂತರ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಮತ್ತೆ ಅವರನ್ನು ಬಂಧಿಸಿದ್ದರು. ಪೊಲೀಸರಿಂದ ತಪ್ಪಿಸಿಕೊಂಡು ಹೋದ ಬಗ್ಗೆ ಇನ್ನೊಂದು ಕೇಸು ದಾಖಲಿಸಿದ್ದರು. ಈ ಕೇಸು ಕುಮಟಾ ನ್ಯಾಯಾಲಯಕ್ಕೆ ಬಂದಿದ್ದು, ಪೊಲೀಸ್ ಉಪನಿರೀಕ್ಷಕ ರವಿ ಗುಡ್ಡಿ ಅವರು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಆಗಿನ ಸರ್ಕಾರಿ ಅಭಿಯೋಜಕ ಅಣ್ಣಪ್ಪ ನಾಯ್ಕ ಅವರು ಸಾಕ್ಷಿ ವಿಚಾರಣೆ ಮಾಡಿದ್ದರು. ಸದ್ಯ ಕುಮಟಾ ನ್ಯಾಯಾಲಯದಲ್ಲಿ ಸರ್ಕಾರಿ ಅಭಿಯೋಜಕರಾಗಿರುವ ಗಿರೀಶ ನಾಗಪ್ಪ ಪಟಗಾರ ಅವರು ವಾದ ಮಂಡಿಸಿದರು. `ಪೊಲೀಸರನ್ನು ದೂಡಿ ಪರಾರಿಯಾದ ಆರೋಪಿಗೆ ಸೂಕ್ತ ಶಿಕ್ಷೆ ವಿಧಿಸಬೇಕು’ ಎಂದು ಗಿರೀಶ ಪಟಗಾರ ಅವರು ವಾದಿಸಿದರು.

Advertisement. Scroll to continue reading.
ADVERTISEMENT

ವಿವಿಧ ದಾಖಲೆ ಹಾಗೂ ಸಾಕ್ಷಿ ಗಮನಿಸಿದ ನ್ಯಾಯಾಧೀಶೆ ವರ್ಷ ಶ್ರೀ ಅವರು ಈಶ್ವರ ಮುಕ್ರಿ ಅವರ ಮೇಲಿನ ಆರೋಪ ಸಾಭೀತಾಗಿದೆ ಎಂದು ತೀರ್ಪು ನೀಡಿದರು. ಜೊತೆಗೆ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ತಪ್ಪಿಗೆ ಅವರಿಗೆ 10 ಸಾವಿರ ರೂ ದಂಡ ವಿಧಿಸಿದರು. ದಂಡ ಪಾವತಿಸದೇ ಇದ್ದರೆ ಎರಡು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Katoor Society Irregularities in fertilizer sales!

ಕಾತೂರು ಸೊಸೈಟಿ: ಗೊಬ್ಬರ ಮಾರಾಟದಲ್ಲಿ ಅಪರಾತಪರ!

September 10, 2026
Kasturirangan We do not want a space-based report!

ಕಸ್ತೂರಿ ರಂಗನ್: ಬಾಹ್ಯಾಕಾಶ ಆಧಾರಿತ ವರದಿ ನಮಗೆ ಬೇಡ!

September 10, 2026
Sports Meet Achievement by Dharwad Students

ಕ್ರೀಡಾಕೂಟ: ಹಾರವಾಡ ವಿದ್ಯಾರ್ಥಿಗಳ ಸಾಧನೆ

September 10, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!