• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Great hunt deer skin.. pork!

ಭರ್ಜರಿ ಬೇಟೆ: ಜಿಂಕೆ ಚರ್ಮ.. ಹಂದಿ ಮಾಂಸ!

December 7, 2025
Lottery ban: Even DC has no power to stop lucky draws!

ಲಾಟರಿ ನಿಷೇಧ: ಲಕ್ಕಿ ಡ್ರಾ ತಡೆಯಲು ಡೀಸಿಗೂ ಅಧಿಕಾರವಿಲ್ಲ!

December 7, 2025
Coastal Festival: Apply now.. Shine your talent here!

ಕರಾವಳಿ ಉತ್ಸವ: ಈಗಲೇ ಅರ್ಜಿ ಸಲ್ಲಿಸಿ.. ನಿಮ್ಮ ಪ್ರತಿಭೆಯನ್ನು ಇಲ್ಲಿ ಬೆಳಗಿಸಿ!

December 7, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Great hunt deer skin.. pork!

ಭರ್ಜರಿ ಬೇಟೆ: ಜಿಂಕೆ ಚರ್ಮ.. ಹಂದಿ ಮಾಂಸ!

December 7, 2025
Lottery ban: Even DC has no power to stop lucky draws!

ಲಾಟರಿ ನಿಷೇಧ: ಲಕ್ಕಿ ಡ್ರಾ ತಡೆಯಲು ಡೀಸಿಗೂ ಅಧಿಕಾರವಿಲ್ಲ!

December 7, 2025
Coastal Festival: Apply now.. Shine your talent here!

ಕರಾವಳಿ ಉತ್ಸವ: ಈಗಲೇ ಅರ್ಜಿ ಸಲ್ಲಿಸಿ.. ನಿಮ್ಮ ಪ್ರತಿಭೆಯನ್ನು ಇಲ್ಲಿ ಬೆಳಗಿಸಿ!

December 7, 2025
  • Home
  • Janamata
Sunday, December 7, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮುಕ್ತಿಕ್ಷೇತ್ರದಲ್ಲಿ ಸತ್ತರೂ ಸುಖ ಇಲ್ಲ!

Achyutkumar by Achyutkumar
October 9, 2025
There is no happiness even if you die in the land of liberation!
Share on FacebookShare on WhatsappShare on Twitter
ADVERTISEMENT

ಮುಕ್ತಿ ಕ್ಷೇತ್ರ ಎಂದು ಭಾವಿಸಲಾದ ಗೋಕರ್ಣದಲ್ಲಿ ಅತಿ ಹೆಚ್ಚು ಸಾವು-ನೋವು ಸಂಭವಿಸುತ್ತಿದ್ದು, ಅಲ್ಲಿನ ಶವಾಗಾರದ ದುಸ್ಥಿತಿಯಿಂದಾಗಿ `ಸತ್ತರೂ ಸುಖವಿಲ್ಲ’ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ.

ADVERTISEMENT

ಗೋಕರ್ಣದಲ್ಲಿ ಈಚೆಗೆ ಅಪಘಾತ, ಸಮುದ್ರ ಅವಘಡ ಸಾಮಾನ್ಯವಾಗಿದೆ. ಗಾಯಗೊಂಡವರಿಗೆ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತದೆ. ಆದರೆ, ಸಾವನಪ್ಪಿದವರಿಗೆ ಮರಣೋತ್ತರ ಪರೀಕ್ಷೆಗೆ ಸಮಸ್ಯೆ ಆಗುತ್ತಿದೆ. ಪ್ರಸಿದ್ಧ ಪ್ರವಾಸಿ ಹಾಗೂ ಪುಣ್ಯಕ್ಷೇತ್ರವಾದ ಗೋಕರ್ಣದಲ್ಲಿ ಈಚೆಗೆ ಸಮುದ್ರ ಸ್ನಾನ, ಸೆಲ್ಪಿ ಹುಚ್ಚಿಗೆ ಸಾವನಪ್ಪುವವರ ಸಂಖ್ಯೆ ಹೆಚ್ಚಾಗಿದೆ. ವಾರ್ಷಿಕ ಸರಿ ಸುಮಾರು 40 ಶವ ಪರೀಕ್ಷೆ ಇಲ್ಲಿ ನಡೆಯುತ್ತಿದ್ದು, ಶವಪರೀಕ್ಷೆಗೆ ಸಾಹಸ ಮಾಡಬೇಕಾದ ಅನಿವಾರ್ಯ ಸೃಷ್ಠಿಯಾಗಿದೆ. ಶವಾಗಾರದ ಹಳೆಯ ಕಟ್ಟಡ ಸರಿಯಾಗಿಲ್ಲ. ಹೊಸ ಕಟ್ಟಡ ಪೂರ್ಣವಾಗಿಲ್ಲ ಎಂಬ ತೊಂದರೆ ಇಲ್ಲಿ ಕಾಡುತ್ತಿದೆ.

ADVERTISEMENT

ಮೂರು ವರ್ಷಗಳ ಹಿಂದೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೇಗೇರಿಸಲು ಸರ್ಕಾರದಿಂದ ಹಣ ಮಂಜೂರಾಗಿ ನೂತನ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು, ಇದರ ಪರಿಣಾಮ ಹಳೆ ಕಟ್ಟಡ ಸಂಪೂರ್ಣ ನೆಲಸಮಗೊಳಿಸಲಾಯಿತು. ಈ ವೇಳೆ ಶವಾಗಾರದ ವಿದ್ಯುತ್ ಸಂಪರ್ಕ ಹಾಗೂ ನೀರಿನ ಪೂರೈಕೆ ಕಡಿತಗೊಂಡಿತ್ತು. ವೈದ್ಯಕೀಯ ಸೇವೆಯನ್ನು ದಾನಿಗಳ ನೆರವಿನಿಂದ ಕಟ್ಟಿದ ಹೊರರೋಗಿಗಳ ವಿಭಾಗದ ಕಟ್ಟಡದಲ್ಲಿ ಶುರು ಮಾಡಲಾಯಿತು. ಈ ವೇಳೆ ಮರಣೋತ್ತರ ಪರೀಕ್ಷಾ ಕೊಠಡಿಗೆ ವಿದ್ಯುತ್ ಸಂಪರ್ಕ ನೀಡಲಾಗಿದ್ದು, ನೀರಿನ ಪೈಪ್ ಲೈನ್ ಸಮಸ್ಯೆ ಹಾಗೇ ಇದೆ.

ADVERTISEMENT

ಇನ್ನೂ ಗುಡ್ಡದ ಮೇಲಿರುವ ಶವ ಪರೀಕ್ಷೆ ಕಟ್ಟಡಕ್ಕೆ ತೆರಳಲು ಸಾಹಸ ಅನಿವಾರ್ಯ. ಆಧುನಿಕ ಪದ್ದತಿಯಲ್ಲಿನ ಹಲವು ಸೌಕರ್ಯಗಳು ಇಲ್ಲಿಲ್ಲ. ನೂತನವಾಗಿ ಶವಾಗಾರದ ಕಟ್ಟಡವನ್ನ ಆರೋಗ್ಯ ಕೇಂದ್ರದಲ್ಲಿ ನಿರ್ಮಿಸಲಾಗಿದ್ದು, ಕೆಲಸ ನಿಧಾನಗತಿಯಲ್ಲಿ ಸಾಗುತ್ತಿದೆ. ಇದನ್ನ ಶೀಘ್ರವಾಗಿ ಪೂರ್ಣಗೊಳಿಸಿ ಬಳಕೆ ಮಾಡಬೇಕು ಎಂಬ ಆಗ್ರಹ ಕೇಳಿಬಂದಿದೆ. ಸದ್ಯ ಪ್ರವಾಸಿಗರು ಆಕಸ್ಮಿಕ ಸಾವನ್ನಪ್ಪಿದಾಗ ದೂರದ ಊರಿವ ಕುಟುಂಬದವರು ಇಲ್ಲಿ ಬರಲು ಒಂದೆರಡು ದಿನ ಬೇಕಾಗುತ್ತಿದ್ದು, ಅಲ್ಲಿಯವರೆಗೆ ಶವ ಕಾದಿಡಲು ಇಲ್ಲಿ ವ್ಯವಸ್ಥೆ ಇಲ್ಲ.

ಜೊತೆಗೆ ಮರಣೋತ್ತರ ಪರೀಕ್ಷೆ ನಡೆಸುವಾಗ ಗ್ರಾಮ ಪಂಚಾಯತ ಸ್ವಚ್ಚತಾ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತದೆ. ಅನುಭವಿ ಸಿಬ್ಬಂದಿ ಕೊರತೆ ಆಸ್ಪತ್ರೆಗೆ ಕಾಡುತ್ತಿದೆ. ತುರ್ತು ಸಂದರ್ಭದಲ್ಲಿ ಇಲ್ಲಿನ ಆಡಳಿತ ವೈದ್ಯಾಧಿಕಾರಿಗಳೇ ಎಲ್ಲವನ್ನು ಮಾಡಬೇಕಾದ ಪರಿಸ್ಥಿತಿಯಿದೆ.

ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Great hunt deer skin.. pork!

ಭರ್ಜರಿ ಬೇಟೆ: ಜಿಂಕೆ ಚರ್ಮ.. ಹಂದಿ ಮಾಂಸ!

December 7, 2025
Lottery ban: Even DC has no power to stop lucky draws!

ಲಾಟರಿ ನಿಷೇಧ: ಲಕ್ಕಿ ಡ್ರಾ ತಡೆಯಲು ಡೀಸಿಗೂ ಅಧಿಕಾರವಿಲ್ಲ!

December 7, 2025
Coastal Festival: Apply now.. Shine your talent here!

ಕರಾವಳಿ ಉತ್ಸವ: ಈಗಲೇ ಅರ್ಜಿ ಸಲ್ಲಿಸಿ.. ನಿಮ್ಮ ಪ್ರತಿಭೆಯನ್ನು ಇಲ್ಲಿ ಬೆಳಗಿಸಿ!

December 7, 2025
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋