• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Lamps Society The former secretary is the culprit!

ಲಾಂಪ್ಸ್ ಸೊಸೈಟಿ: ಮಾಜಿ ಕಾರ್ಯದರ್ಶಿಯಿಂದಲೇ ಅಪರಾತಪರಾ!

March 14, 2026
School supplies for children

ಶಾಲಾ ಮಕ್ಕಳಿಗೆ ಪೆನ್ನುಗಳ ಉಡುಗರೆ

March 14, 2026
ಟಿಪ್ಪರ್ ಅಬ್ಬರಕ್ಕೆ ಬೈಕ್ ಸವಾರ ಬಲಿ!

ಟಿಪ್ಪರ್ ಅಬ್ಬರಕ್ಕೆ ಬೈಕ್ ಸವಾರ ಬಲಿ!

March 14, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Lamps Society The former secretary is the culprit!

ಲಾಂಪ್ಸ್ ಸೊಸೈಟಿ: ಮಾಜಿ ಕಾರ್ಯದರ್ಶಿಯಿಂದಲೇ ಅಪರಾತಪರಾ!

March 14, 2026
School supplies for children

ಶಾಲಾ ಮಕ್ಕಳಿಗೆ ಪೆನ್ನುಗಳ ಉಡುಗರೆ

March 14, 2026
ಟಿಪ್ಪರ್ ಅಬ್ಬರಕ್ಕೆ ಬೈಕ್ ಸವಾರ ಬಲಿ!

ಟಿಪ್ಪರ್ ಅಬ್ಬರಕ್ಕೆ ಬೈಕ್ ಸವಾರ ಬಲಿ!

March 14, 2026
ADVERTISEMENT
  • Home
  • Janamata
Saturday, March 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬೀದಿ ನಾಯಿ ಕಾಟಕ್ಕೆ ಇಲ್ಲ ಕಡಿವಾಣ: ಸಂತಾನ ಚಿಕಿತ್ಸೆಗೆ ಡೀಸಿ ಸೂಚನೆ

Achyutkumar by Achyutkumar
October 9, 2025
No end to the stray dog ​​menace DCI issues notice for sterilisation
437
VIEWS
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಅನೇಕ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಚಿಕ್ಕ ಮಕ್ಕಳು, ವೃದ್ಧರನ್ನು ಗುರಿಯಾಗಿರಿಸಿಕೊಂಡು ಬೀದಿ ನಾಯಿಗಳ ಆಕ್ರಮಣ ನಡೆಯುತ್ತಿದೆ. ಈ ಸಮಸ್ಯೆ ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಬೀದಿ ನಾಯಿಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಡೀಸಿ ಕೆ ಲಕ್ಷ್ಮೀಪ್ರಿಯಾ ಸೂಚಿಸಿದ್ದಾರೆ.

Advertisement. Scroll to continue reading.
ADVERTISEMENT

`ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಲು ಅಗತ್ಯ ಕ್ರಮ ಜರುಗಿಸಬೇಕು’ ಎಂದವರು ಸೂಚಿಸಿದರು. `ಈಗಾಗಲೇ ಮಿಷನ್ ರೇಬಿಸ್ ಕಾರ್ಯಕ್ರಮದಡಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆಯನ್ನು ಕೈಗೊಂಡಿದ್ದು, ಶಿರಸಿಯಲ್ಲಿ 1580 ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಲಾಗಿದೆ. ಕಾರವಾರದಲ್ಲಿಯೂ ಈ ಕಾರ್ಯ ಪ್ರಗತಿಯಲ್ಲಿದೆ. ಇದೇ ರೀತಿಯಲ್ಲಿ ಜಿಲ್ಲೆಯ ಉಳಿದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಈ ಕಾರ್ಯ ಮುಗಿಸಬೇಕು’ ಎಂದು ಸೂಚಿಸಿದರು. ಗ್ರಾಮ ಪಂಚಾಯತ್ ಮಟ್ಟದಲ್ಲಿಯೂ ಸಹ ಈ ಕಾರ್ಯಕ್ರಮವನ್ನು ಆಯೋಜಿಸುವಂತೆ ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ತಿಳಿಸಿದರು.

ADVERTISEMENT

ಬೀದಿ ನಾಯಿಗಳ ಕಡಿತಕ್ಕೆ ಸೂಕ್ತ ಚಿಕಿತ್ಸೆ ನೀಡಲು ಔಷಧಗಳ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. `ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಪ್ರಮಾಣದ ಔಷಧ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು’ ಎಂದರು. `ಪಶು ಸಂಜೀವಿನಿ ಆಂಬುಲೈನ್ಸ್ ನ ಉಚಿತ ದೂರವಾಣಿ ಸಂಖ್ಯೆ 1962ಗೆ ರೈತರು ಮತ್ತು ಜಾನುವಾರು ಮಾಲೀಕರು ಕರೆ ಮಾಡಿದಾಗ ಕೆಲವೊಮ್ಮೆ ಕಾಲ್ ಡ್ರಾಪ್ ಆಗುತ್ತಿರುವ ಕುರಿತು ದೂರುತಿದ್ದು, ಕರೆ ಮಾಡುವ ಸಂದರ್ಭದಲ್ಲಿ ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳು ಕಂಡುಬಾರದAತೆ ನೋಡಿಕೊಳ್ಳಬೇಕು. ಕರೆಯಿಂದ ಸ್ವೀಕರಿಸುವ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಬಗ್ಗೆ ಸೇವಾ ಪೂರೈಕೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು’ ಎಂದು ನಿರ್ದೇಶನ ನೀಡಿದರು.

ADVERTISEMENT

`ಈ ವರ್ಷ ಏಪ್ರಿಲಿನಿಂದ ಸೆಪ್ಟಂಬರಿನವರೆಗೆ ಪಶು ಸಂಜೀವಿನಿ ಆಂಬುಲೈನ್ಸ್ ಮೂಲಕ ಸ್ವೀಕರಿಸಿರುವ 7493 ಕರೆಗಳಿಗೆ ಸ್ಪಂದಿಸಿ ಪಶುಗಳಿಗೆ ಚಿಕಿತ್ಸೆ ನೀಡಲಾಗಿದೆ. ಆಂಬುಲೈನ್ಸ್ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳುವಂತೆ ಜಿಲ್ಲೆಯಲ್ಲಿ ಆಂಬುಲೈನ್ಸ್ ಸೇವೆ ನೀಡುತ್ತಿರುವ ಸಂಸ್ಥೆಯ ಸಂಯೋಜಕರಿಗೆ ಸೂಚನೆ ನೀಡಲಾಗುತ್ತದೆ’ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ ಮೋಹನ್ ಕುಮಾರ್ ತಿಳಿಸಿದರು. ಕಾಲುಬಾಯಿ ಜ್ವರದ ವಿರುದ್ಧದ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಹಮ್ಮಿಕೊಳ್ಳುವಂತೆ ಮತ್ತು ಇದೇ ಅವಧಿಯಲ್ಲಿ ಚರ್ಮಗಂಟು ರೋಗದ ವಿರುದ್ಧ ಲಸಿಕೆಯನ್ನು ಕೂಡಾ ಒಟ್ಟಿಗೆ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ಈಗಾಗಲೇ ನಿರ್ಮಾಣವಾಗಿರುವ ಗೋಶಾಲೆಗಳ ನಿರ್ವಹಣೆ ಮತ್ತು ಬೀಡಾಡಿ ದನಗಳ ನಿಯಂತ್ರಣ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಿತು.

ಈ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾನೀರಜ್, ಪೌರಾಯುಕ್ತ ಜಗದೀಶ್ ಹುಲಗೆಜ್ಜಿ ಇದ್ದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Lamps Society The former secretary is the culprit!

ಲಾಂಪ್ಸ್ ಸೊಸೈಟಿ: ಮಾಜಿ ಕಾರ್ಯದರ್ಶಿಯಿಂದಲೇ ಅಪರಾತಪರಾ!

March 14, 2026
School supplies for children

ಶಾಲಾ ಮಕ್ಕಳಿಗೆ ಪೆನ್ನುಗಳ ಉಡುಗರೆ

March 14, 2026
ಟಿಪ್ಪರ್ ಅಬ್ಬರಕ್ಕೆ ಬೈಕ್ ಸವಾರ ಬಲಿ!

ಟಿಪ್ಪರ್ ಅಬ್ಬರಕ್ಕೆ ಬೈಕ್ ಸವಾರ ಬಲಿ!

March 14, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋