• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮಳೆ: ಜುಲೈ 9ರವರೆಗೂ ಮುನ್ನಚ್ಚರಿಕೆ ಅನಿವಾರ್ಯ!

July 5, 2026
Joida Road collapse in Ramanagara!

ಜೊಯಿಡಾ: ರಾಮನಗರದಲ್ಲಿ ರಸ್ತೆ ಕುಸಿತ!

July 5, 2026
Yellapur ₹5.5 lakh spent on the Ugadi festival!

ಯಲ್ಲಾಪುರ: ಯುಗಾದಿ ಉತ್ಸವಕ್ಕೆ ಐದುವರೆ ಲಕ್ಷ ರೂ ಖರ್ಚು!

July 5, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮಳೆ: ಜುಲೈ 9ರವರೆಗೂ ಮುನ್ನಚ್ಚರಿಕೆ ಅನಿವಾರ್ಯ!

July 5, 2026
Joida Road collapse in Ramanagara!

ಜೊಯಿಡಾ: ರಾಮನಗರದಲ್ಲಿ ರಸ್ತೆ ಕುಸಿತ!

July 5, 2026
Yellapur ₹5.5 lakh spent on the Ugadi festival!

ಯಲ್ಲಾಪುರ: ಯುಗಾದಿ ಉತ್ಸವಕ್ಕೆ ಐದುವರೆ ಲಕ್ಷ ರೂ ಖರ್ಚು!

July 5, 2026
  • Home
Monday, July 6, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಮಳೆ: ಜುಲೈ 9ರವರೆಗೂ ಮುನ್ನಚ್ಚರಿಕೆ ಅನಿವಾರ್ಯ!

Achyutkumar by Achyutkumar
July 5, 2026
Share on FacebookShare on WhatsappShare on Twitter

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 5ರ ಮಧ್ಯಾಹ್ನ 1 ಗಂಟೆಯಿಂದ ಜುಲೈ 9ರ ಬೆಳಿಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ADVERTISEMENT

ಈ ಅವಧಿಯಲ್ಲಿ 40–50 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

ADVERTISEMENT
ADVERTISEMENT

ಜಿಲ್ಲೆಯಲ್ಲಿ ಮುಂಗಾರು ಪೂರ್ವಸಿದ್ಧತೆಗಳನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ತುರ್ತು ಕಾರ್ಯಾಚರಣೆ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಸಾರ್ವಜನಿಕರು ಹವಾಮಾನ ಹಾಗೂ ತುರ್ತು ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಅಧಿಕೃತ ಸಾಮಾಜಿಕ ಜಾಲತಾಣಗಳು ಮತ್ತು ಸ್ಥಳೀಯ ಸುದ್ದಿಮಾಧ್ಯಮಗಳನ್ನು ಗಮನಿಸುವಂತೆ ತಿಳಿಸಲಾಗಿದೆ.

ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳಬಾರದು. ಈಗಾಗಲೇ ಸಮುದ್ರದಲ್ಲಿರುವವರು ಕೂಡಲೇ ಸುರಕ್ಷಿತ ಬಂದರುಗಳಿಗೆ ಮರಳುವಂತೆ ಸೂಚಿಸಲಾಗಿದೆ.

ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರ ತೀರ, ನದಿ ತೀರ, ಜಲಾಶಯಗಳು ಮತ್ತು ಅಪಾಯ ಸಂಭವಿಸಬಹುದಾದ ಪ್ರದೇಶಗಳಿಗೆ ಹೋಗುವುದನ್ನು ಕಟ್ಟುನಿಟ್ಟಾಗಿ ತಪ್ಪಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಬಿರುಗಾಳಿಯ ಸಂದರ್ಭದಲ್ಲಿ ಮರಗಳು, ಮರದ ಕೊಂಬೆಗಳು, ವಿದ್ಯುತ್ ಕಂಬಗಳು, ಜಾಹೀರಾತು ಫಲಕಗಳು, ನಿರ್ಮಾಣ ಹಂತದ ಕಟ್ಟಡಗಳು ಹಾಗೂ ತಾತ್ಕಾಲಿಕ ಶೆಡ್‌ಗಳ ಬಳಿ ನಿಲ್ಲಬಾರದು ಅಥವಾ ವಾಹನಗಳನ್ನು ನಿಲ್ಲಿಸಬಾರದು ಎಂದು ಸೂಚಿಸಲಾಗಿದೆ.

ಅಪಾಯಕಾರಿ ಮರಗಳು ಅಥವಾ ಶಿಥಿಲಾವಸ್ಥೆಯ ಕಟ್ಟಡಗಳ ಸಮೀಪದ ಕೊಠಡಿಗಳಲ್ಲಿ ಶಾಲೆ ಹಾಗೂ ಅಂಗನವಾಡಿ ತರಗತಿಗಳನ್ನು ನಡೆಸದಂತೆ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಾರ್ವಜನಿಕರು ಅಗತ್ಯವಿಲ್ಲದಿದ್ದರೆ ಮನೆಯಿಂದ ಹೊರಗೆ ಸಂಚರಿಸುವುದನ್ನು ಸಾಧ್ಯವಾದಷ್ಟು ತಪ್ಪಿಸಿ, ಅತ್ಯಾವಶ್ಯಕ ಸಂದರ್ಭಗಳಲ್ಲಿ ಮಾತ್ರ ಹೊರಗೆ ತೆರಳಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮಳೆ: ಜುಲೈ 9ರವರೆಗೂ ಮುನ್ನಚ್ಚರಿಕೆ ಅನಿವಾರ್ಯ!

July 5, 2026
Joida Road collapse in Ramanagara!

ಜೊಯಿಡಾ: ರಾಮನಗರದಲ್ಲಿ ರಸ್ತೆ ಕುಸಿತ!

July 5, 2026
Yellapur ₹5.5 lakh spent on the Ugadi festival!

ಯಲ್ಲಾಪುರ: ಯುಗಾದಿ ಉತ್ಸವಕ್ಕೆ ಐದುವರೆ ಲಕ್ಷ ರೂ ಖರ್ಚು!

July 5, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!