• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

August 5, 2026

ಶಿರಸಿ | ಅಂಕಿ-ಸoಖ್ಯೆ ಮಾರಾಟಕ್ಕಿಳಿದ ಪಾನ್ ಅಂಗಡಿ ಮಾಲಕ!

August 5, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

August 5, 2026

ಶಿರಸಿ | ಅಂಕಿ-ಸoಖ್ಯೆ ಮಾರಾಟಕ್ಕಿಳಿದ ಪಾನ್ ಅಂಗಡಿ ಮಾಲಕ!

August 5, 2026
  • Home
  • Janamata
Wednesday, August 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಹಳೆಯ ಅತಿಕ್ರಮಣದಾರರಿಗೆ ಇಲ್ಲ ಹೊಸ ಆತಂಕ!

Achyutkumar by Achyutkumar
October 10, 2025
No new worries for old invaders!
Share on FacebookShare on WhatsappShare on Twitter

`2005ಕ್ಕೂ ಮೊದಲು ಅರಣ್ಯ ಭೂಮಿ ಅತಿಕ್ರಮಿಸಿ ಬದುಕು ಕಟ್ಟಿಕೊಂಡವರಿಗೆ ಯಾವುದೇ ತೊಂದರೆ ಮಾಡುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. `ಅರಣ್ಯ ಹಕ್ಕು ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗುತ್ತದೆ. ಅರ್ಹರು ಭೂಮಿ ಹಕ್ಕಿನಿಂದ ವಂಚಿತರಾಗದoತೆ ಎಚ್ಚರಿಕೆವಹಿಸಲಾಗುತ್ತದೆ’ ಎಂದು ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾoತ ಕೊಚರೇಕರ ಅವರಿಗೆ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

ADVERTISEMENT

ಚಂದ್ರಕಾ0ತ ಕೊಚರೇಕರ ಅವರು ಪ್ರಮುಖರಾದ ಜಿ ಎಂ ಶೆಟ್ಟಿ, ಪಿ ಟಿ ನಾಯ್ಕ, ಗಣೇಶ ನಾಯ್ಕ ಅವರ ಜೊತೆ ಬೆಂಗಳೂರಿಗೆ ಹೋಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರ ಜೊತೆ ಮುಖ್ಯಮಂತ್ರಿಗಳನ್ನು ಅವರು ಭೇಟಿ ಮಾಡಿದರು. ಅರಣ್ಯ ಹಕ್ಕು ಅರ್ಜಿಗಳನ್ನು ಸಾರಾ ಸಗಟು ತಿರಸ್ಕರಿಸಿದ ಪರಿಣಾಮ ಎದುರಾದ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿದರು. ಅರಣ್ಯ ಭೂಮಿಯಲ್ಲಿನ ಬಗರ ಹುಕುಂ ಸಾಗುವಳಿಗೆ ಸಂಬoಧಿಸಿ 1980ರ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಮರುಸಮೀಕ್ಷೆ ನಡೆಸುವದು ಸೇರಿ ಅರಣ್ಯ ಹಕ್ಕುಕಾಯ್ದೆಯ ಪರಿಣಾಮಕಾರಿ ಅನುಷ್ಠಾನಗೊಳಿಸಿ ಜನರಿಗೆ ಭೂಮಿಯ ಹಕ್ಕು ಕೊಡಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಅರಣ್ಯ ಹಕ್ಕು ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಸಲಹೆಗಳನ್ನು ನೀಡಿದರು. ಈ ವೇಳೆ `ಸರಕಾರ ಅರಣ್ಯ ಭೂಮಿ ಸಾಗುವಳಿದಾರರ ಹಿತರಕ್ಷಣೆ ಮಾಡಲು ಬದ್ಧವಾಗಿದೆ. ವಸತಿ ಮತ್ತು ಜೀವನೋಪಾಯಕ್ಕೆ ಅರಣ್ಯ ಭೂಮಿಯನ್ನು ಅವಲಂಬಿಸಿರುವ ಬಡ ಜನರು ಆತಂಕಪಡುವ ಅಗತ್ಯವಿಲ್ಲ’ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅರಣ್ಯ ಭೂಮಿಯಲ್ಲಿನ ಒತ್ತುವರಿಯ ನೈಜ ಸ್ಥಿತಿಯ ಕುರಿತು ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸ್ಥಳ ತನಿಖೆ ನಡೆಸಿ ಉಪವಿಭಾಗೀಯ ಸಮಿತಿಗೆ ವರದಿ ಸಲ್ಲಿಸುವಂತೆ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.

ಅದಾದ ನಂತರ ಈ ನಿಯೋಗದವರು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಟಿ ಯೋಗೇಶ ಅವರನ್ನು ಸಹ ಭೇಟಿ ಮಾಡಿದ್ದು, ಸುಪ್ರೀಂ ಕೋರ್ಟಿಗೆ ಅರಣ್ಯವಾಸಿಗಳ ಪರ ಸರ್ಕಾರದಿಂದ ಅಗತ್ಯ ದ್ರಡೀಕರಣ ಸಲ್ಲಿಸುವಂತೆ ಮನವಿ ಮಾಡಿತು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

August 5, 2026

ಶಿರಸಿ | ಅಂಕಿ-ಸoಖ್ಯೆ ಮಾರಾಟಕ್ಕಿಳಿದ ಪಾನ್ ಅಂಗಡಿ ಮಾಲಕ!

August 5, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!