• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಪಘಾತ: ಆರು ದಿನದ ನಂತರ ಸಾವು!

December 6, 2025

ದೇವರ ದುಡ್ಡು ದೋಚಿದ ದುಷ್ಟಕೂಟ!

December 6, 2025

ಗೊಬ್ಬರ ವ್ಯಾಪಾರ: ಸರ್ಕಾರಕ್ಕೆ ಮೋಸ!

December 6, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಪಘಾತ: ಆರು ದಿನದ ನಂತರ ಸಾವು!

December 6, 2025

ದೇವರ ದುಡ್ಡು ದೋಚಿದ ದುಷ್ಟಕೂಟ!

December 6, 2025

ಗೊಬ್ಬರ ವ್ಯಾಪಾರ: ಸರ್ಕಾರಕ್ಕೆ ಮೋಸ!

December 6, 2025
  • Home
  • Janamata
Sunday, December 7, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬುದ್ದಿ ಇಲ್ಲದವನ ಮಾತಿಗೆ ಬದ್ದ ಎನ್ನದ ಶಾಸಕ!

Achyutkumar by Achyutkumar
October 10, 2025
The MLA said that he fell for the words of a mindless person!
Share on FacebookShare on WhatsappShare on Twitter
ADVERTISEMENT

`ಬುದ್ದಿ ಇದ್ದವರಿಗೆ ಏನಾದರೂ ಹೇಳಬಹುದು. ಬುದ್ದಿಯೇ ಇಲ್ಲದಿದ್ದವರಿಗೆ ಏನು ಹೇಳಿಯೂ ಪ್ರಯೋಜನವಿಲ್ಲ’ ಎಂದು ಕುಮಟಾ ಶಾಸಕ ದಿನಕರ ಶೆಟ್ಟಿ ಹೇಳಿದ್ದಾರೆ. ಜೆಡಿಎಸ್ ಮುಖಂಡ ಸೂರಜ ನಾಯ್ಕ ವಿರುದ್ಧ ಕಿಡಿಕಾರಿದ ದಿನಕರ ಶೆಟ್ಟಿ, ಸೂರಜ ನಾಯ್ಕ ಸೋನಿ ಅವರ ಭ್ರಷ್ಟಾಚಾರದ ಬಗ್ಗೆಯೂ ಮಾತನಾಡಿದ್ದಾರೆ.

ADVERTISEMENT

`ಭ್ರಷ್ಟಾಚಾರ, ಭ್ರಷ್ಟಾಚಾರ ಎಂದು ಕೂಗುವ ಸೂರಜ ನಾಯ್ಕ ಸೋನಿ ಅವರು ತಮ್ಮ ಭ್ರಷ್ಟಾಚಾರದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಸೂರಜ ನಾಯ್ಕ ಸೋನಿ ಅವರ ಧರ್ಮಪತ್ನಿ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದಾಗ ಅಭಿವೃದ್ಧಿ ಕೆಲಸದ ಕಮಿಷನ್ ಹಣಪಡೆದಿದನ್ನು ನೆನಪಿಸಿಕೊಳ್ಳಬೇಕು’ ಎಂದು ದಿನಕರ ಶೆಟ್ಟಿ ಹೇಳಿದ್ದಾರೆ. `ಸೂರಜ ನಾಯ್ಕ ಸೋನಿ ಅವರಿಗೆ ಸಾಕಷ್ಟು ಸಂಬoಧಿಕರಿದ್ದಾರೆ. ಅವರು ಹೇಳಿದನ್ನೆಲ್ಲ ವಾಟ್ಸಪ್ ಮೂಲಕ ಬಿಡುತ್ತಾರೆ. ನನಗೆ ಅಂಥ ಸಂಬoಧಿಕರಿಲ್ಲ. ಹೀಗಾಗಿ ನಾನು ಹೇಳಿದಲ್ಲ ವಾಟ್ಸಪ್ ಬರುವುದಿಲ್ಲ’ ಎಂದಿದ್ದಾರೆ.

ADVERTISEMENT

`ಪುರಸಭೆ ಕಂದಾಯ ನಿರೀಕ್ಷಕ ವೆಂಕಟೇಶ್ ನಾಪತ್ತೆ ಪ್ರಕರಣದಲ್ಲಿ ತನ್ನ ಕೈವಾಡ ಏನೂ ಇಲ್ಲ. ಆತ ಕೆಲಸಕ್ಕೆ ಸೇರಿದ ದಿನದಿಂದ ಈವರೆಗೂ ಆತನನ್ನು ನೋಡಿಲ್ಲ. ಫೋನ್ ಕೂಡ ಮಾಡಿಲ್ಲ. ವೆಂಕಟೇಶ ಬರೆದ ಪತ್ರದಲ್ಲಿಯೂ ನಾನು ಭ್ರಷ್ಟಾಚಾರದಲ್ಲಿ ತೊಡಗಿರುವ ವಿಷಯ ಇರಲಿಲ್ಲ. ಪುರಸಭೆ ಮುಖ್ಯಾಧಿಕಾರಿ 4 ಲಕ್ಷ ರೂ ಹಣಪಡೆಯುವ ಬಗ್ಗೆ ಪತ್ರದಲ್ಲಿದ್ದು, ನನ್ನ ವಿರುದ್ಧ ಸೂರಜ ನಾಯ್ಕ ಅವರು ಮಾಡಿದ ಆರೋಪದಲ್ಲಿ ಸತ್ಯವಿಲ್ಲ’ ಎಂದು ಸಮರ್ಥಿಸಿಕೊಂಡರು. `ವಿರೋಧಿಗಳು ಪತ್ರವನ್ನು ಓದಿ-ತಿಳಿದು ಆರೋಪ ಮಾಡಬೇಕು. ಈಚೆಗೆ ಅವರು ಹಾಕಿದ ಪ್ರಕರಣದಲ್ಲಿ ನನ್ನ ಪರವಾಗಿ ತೀರ್ಪು ಬಂದಿದ್ದರಿAದ ಹತಾಶರಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ’ ಎಂದು ದಿನಕರ ಶೆಟ್ಟಿ ದೂರಿದರು.

ADVERTISEMENT

`ಸತ್ಯಕ್ಕೆ ಸಾವಿಲ್ಲ. ಸುಳ್ಳಿಗೆ ಸುಖವಿಲ್ಲ ಎಂದು ನಾನು ನಂಬಿದ್ದೇನೆ. ನಾನು ಮಾಡಿದ ಒಳ್ಳೆಯ ಕೆಲಸಗಳು ನನಗೆ ಶ್ರೀರಕ್ಷೆಯಾಗಿದೆ. ಪುರಸಭೆ ಕಂದಾಯ ನಿರೀಕ್ಷಕ ವೆಂಕಟೇಶ್ ಅವರ ಜೀವ ಮುಖ್ಯವಾಗಿದ್ದು, ಅವರು ಮರಳಿ ಬಂದಿದ್ದಾರೆ. ನಾನು ಅಭಿವೃದ್ಧಿಪರವಾಗಿದ್ದು, ನನ್ನ ಮೇಲೆ ಬರುವ ಆರೋಪಗಳಿಗೆ ಇನ್ಮುಂದೆ ಪ್ರತಿಕ್ರಿಯಿಸಲ್ಲ’ ಎಂದು ದಿನಕರ ಶೆಟ್ಟಿ ಸ್ಪಷ್ಟಪಡಿಸಿದರು.

ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಪಘಾತ: ಆರು ದಿನದ ನಂತರ ಸಾವು!

December 6, 2025

ದೇವರ ದುಡ್ಡು ದೋಚಿದ ದುಷ್ಟಕೂಟ!

December 6, 2025

ಗೊಬ್ಬರ ವ್ಯಾಪಾರ: ಸರ್ಕಾರಕ್ಕೆ ಮೋಸ!

December 6, 2025
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋