• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Honnavara Film actor aspires to enter politics Announces plans to form a new party!

ಹೊನ್ನಾವರ | ಚಿತ್ರನಟನಿಗೆ ರಾಜಕೀಯಕ್ಕೆ ಬರುವ ಆಸೆ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ!

August 5, 2026

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

August 5, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Honnavara Film actor aspires to enter politics Announces plans to form a new party!

ಹೊನ್ನಾವರ | ಚಿತ್ರನಟನಿಗೆ ರಾಜಕೀಯಕ್ಕೆ ಬರುವ ಆಸೆ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ!

August 5, 2026

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

August 5, 2026
  • Home
  • Janamata
Thursday, August 6, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ: 198 ಸದಸ್ಯರ ಸಹಿಯೇ ಫೋರ್ಜರಿ!

Achyutkumar by Achyutkumar
July 14, 2026
Share on FacebookShare on WhatsappShare on Twitter

ಕೆನರಾ ಸಾರಸ್ವತ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಸದಸ್ಯರ ಸಹಿ ಫೋರ್ಜರಿಯಾಗಿದೆ. ಅಲ್ಲಿನ ವಿವೇಕ ಪೈ ಅವರು ತಮ್ಮ ದುಷ್ಟಕೂಟದ ಸಹಚರರಾದ ನಾಗೇಂದ್ರ ಪೈ ಹಾಗೂ ಮಂಜುನಾಥ ನಾಯ್ಕ ಅವರ ಜೊತೆ ಸೇರಿ ಸೊಸೈಟಿ ಸದಸ್ಯರ ಸಹಿ ನಕಲು ಮಾಡಿ ಕೋರ್ಟಿಗೆ ಹೋಗಿದ್ದಾರೆ!

ADVERTISEMENT

ಕುಮಟಾ ರಥಬೀದಿಯಲ್ಲಿ ಕೆನರಾ ಸಾರಸ್ವತ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಕಚೇರಿಯಿದೆ. ಇಲ್ಲಿ ರಕ್ಷಾ ರಾಮದಾಸ ಪ್ರಭು ಅವರು ಪ್ರಧಾನ ವ್ಯವಸ್ಥಾಪಕಿಯಾಗಿದ್ದಾರೆ. 2026ರ ಜನವರಿ 12ರಂದು ಈ ಸೊಸೈಟಿಗೆ ಚುನಾವಣೆ ಘೋಷಣೆಯಾಗಿದ್ದು, ಫೆಬ್ರವರಿ 1ರಂದು ಚುನಾವಣೆ ನಡೆದಿದೆ. ಏಪ್ರಿಲ್ 19ರಂದು ಫಲಿತಾಂಶವೂ ಪ್ರಕಟವಾಗಿದೆ. ಆದರೆ, `ಚುನಾವಣೆಯ ಮತದಾರರ ಪಟ್ಟಿ ಪಾರದರ್ಶಕವಾಗಿಲ್ಲ’ ಎಂದು ಸುಭಾಶ್ ರಸ್ತೆಯ ವಿವೇಕ ಮುರ್ತು ಪೈ ಅವರು ಆಕ್ಷೇಪಿಸಿದ್ದಾರೆ. `ತಮ್ಮ ಮತದಾನದ ಹಕ್ಕು ತಡೆಯಲಾಗಿದೆ’ ಎಂದು ಅವರು ಧಾರವಾಡ ಹೈಕೋರ್ಟಿನ ಮೊರೆ ಹೋಗಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟು ಮಾರ್ಚ 11ರಂದು ಅವರ ಅರ್ಜಿ ತಿರಸ್ಕರಿಸಿದೆ. ಅದಾಗಿಯೂ, ವಿವೇಕ ಪೈ ಅವರು ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದು, ಆ ಪೀಠವೂ ಹೈಕೋರ್ಟಿನ ಮೊದಲ ಆದೇಶವನ್ನೇ ಎತ್ತಿಹಿಡಿದಿದೆ. ಈ ವೇಳೆ ಕೋರ್ಟು ವಿವೇಕ್ ಪೈ ಅವರಿಗೆ ಇನ್ನೊಂದು ಅವಕಾಶ ಕಲ್ಪಿಸಿದ್ದು, ಉಪನಿಬಂಧಕರ ಕಚೇರಿಯಲ್ಲಿ ಈ ಪ್ರಕರಣ ಮುಂದುವರೆಸಲು ಅವಕಾಶ ಮಾಡಿಕೊಟ್ಟಿದೆ.

ADVERTISEMENT

ಆ ಅವಕಾಶವನ್ನು ದುರುಪಯೋಗಪಡಿಸಿಕೊಂಡ ವಿವೇಕ ಪೈ ಅವರು ಮೇ 24ರಂದು ಬೆಳಗಾವಿಯ ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿಗೆ ಅರ್ಜಿ ಸಲ್ಲಿಸಿದ್ದಾರೆ. ವಕೀಲರ ಮೂಲಕ ಸಲ್ಲಿಸಿದ ಅರ್ಜಿಯ ವಕಾಲತ್ ನಮೂನೆಯಲ್ಲಿ ಕೆನರಾ ಸಾರಸ್ವತ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 198 ಸದಸ್ಯರ ಸಹಿಯನ್ನು ಫೋರ್ಜರಿ ಮಾಡಿದ್ದಾರೆ. ಈ ಫೋರ್ಜರಿ ಕೆಲಸಕ್ಕೆ ಕುಮಟಾ ಚಿತ್ರಗಿಯ ನಾಗೇಂದ್ರ ನಾರಾಯಣ ಪೈ ಹಾಗೂ ಹೆಗಡೆಯ ಮಂಜುನಾಥ ಶ್ರೀಧರ ನಾಯ್ಕ ಅವರು ಜೊತೆಯಾಗಿದ್ದಾರೆ. ಈ ಅರ್ಜಿಯಲ್ಲಿ ಚುನಾವಣಾಧಿಕಾರಿ ಹಾಗೂ 16 ಪ್ರತಿವಾದಿಗಳ ವಿರುದ್ಧ ಅವರು ದೂರು ನೀಡಿದ್ದು, ಈ ವಿಷಯ ಅರಿತ ಸೊಸೈಟಿ ವ್ಯವಸ್ಥಾಪಕಿ ರಕ್ಷಾ ಪ್ರಭು ಅವರು ಅದನ್ನು ಪ್ರಾಧಿಕಾರದ ಗಮನಕ್ಕೆ ತಂದಿದ್ದಾರೆ.

ಫೋರ್ಜರಿ ಸಹಿ ವಿಷಯ ಪ್ರಾಧಿಕಾರದ ಗಮನಕ್ಕೆ ಬಂದಿರುವುದನ್ನು ಅರಿತು ವಿವೇಕ ಪೈ ಅವರು ಜೂನ್ 10ರಂದು ತಾವು ದಾಖಲಿಸಿದ ದಾವೆ ಹಿಂಪಡೆದಿದ್ದಾರೆ. ಆದರೆ, ಸೊಸೈಟಿ ವಿರುದ್ಧ ಸೇಡು ತೀರಿಸಿಕೊಳ್ಳಲು ಬಂದ ವಿವೇಕ ಪೈ, ನಾಗೇಂದ್ರ ಪೈ ಹಾಗೂ ಮಂಜುನಾಥ ನಾಯ್ಕ ಅವರ ಕುರಿತು ರಕ್ಷಾ ಪ್ರಭು ಅವರು ಮೃದು ಧೋರಣೆ ಅನುಸರಿಸಿಲ್ಲ. ಆ ಮೂವರು ಮಾಡಿದ ಕುತಂತ್ರದ ಬಗ್ಗೆ ಅವರು ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಆ ದೂರು ಸದ್ಯ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಗೆ ವರ್ಗವಾಗಿದೆ. ಬೆಳಗಾವಿ ಸಹಕಾರಿ ಉಪನಿಬಂಧಕರ ಕಚೇರಿಗೆ ಸುಳ್ಳು ಸಹಿ ಮಾಡಿದ ದಾಖಲೆ ನೀಡಿದ ಕಾರಣ ಆ ಮೂವರು ಸಮಸ್ಯೆಗೆ ಸಿಲುಕಿದ್ದಾರೆ.

 

 

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Honnavara Film actor aspires to enter politics Announces plans to form a new party!

ಹೊನ್ನಾವರ | ಚಿತ್ರನಟನಿಗೆ ರಾಜಕೀಯಕ್ಕೆ ಬರುವ ಆಸೆ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ!

August 5, 2026

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

August 5, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!