• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sports are also important for mental peace.

`ಮಾನಸಿಕ ನೆಮ್ಮದಿಗೆ ಕ್ರೀಡೆಯೂ ಮುಖ್ಯ’

September 20, 2026
Lawyer advised the MLA.

ಶಾಸಕರಿಗೆ ಸಲಹೆ ನೀಡಿದ ವಕೀಲ

September 20, 2026

ನಿಷೇಧದ ನಡುವೆಯೂ ಡಿಜೆ ಸದ್ದು!

September 20, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sports are also important for mental peace.

`ಮಾನಸಿಕ ನೆಮ್ಮದಿಗೆ ಕ್ರೀಡೆಯೂ ಮುಖ್ಯ’

September 20, 2026
Lawyer advised the MLA.

ಶಾಸಕರಿಗೆ ಸಲಹೆ ನೀಡಿದ ವಕೀಲ

September 20, 2026

ನಿಷೇಧದ ನಡುವೆಯೂ ಡಿಜೆ ಸದ್ದು!

September 20, 2026
  • Home
  • Janamata
Sunday, September 20, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕುಮಟಾ | ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರನೂ ಆಕಾಂಕ್ಷಿ

Achyutkumar by Achyutkumar
Kumta | Bhaskara also an aspirant for the post of President
Share on FacebookShare on WhatsappShare on Twitter
ADVERTISEMENT

ಒoದಲ್ಲ ಒಂದು ಹೋರಾಟದ ಮೂಲಕ ಗುರುತಿಸಿಕೊಂಡಿರುವ ಕುಮಟಾದ ಭಾಸ್ಕರ ಪಟಗಾರ ಅವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಇದೀಗ ಅವರು ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ರಾಷ್ಟ್ರೀಯ ಕಾಂಗ್ರೆಸಿನ ವೀಕ್ಷಕಿ ರೋಶಾಲಿನ ತಿರ್ಕಿ ಅವರನ್ನು ಭಾಸ್ಕರ ಪಟಗಾರ ಅವರು ಭೇಟಿಯಾಗಿ ತಮ್ಮ ಮನದಾಳದ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

`ಕಳೆದ ಅನೇಕ ವರ್ಷಗಳಿಂದ ತಾನೂ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೇನೆ. ಬೂತ್ ಮಟ್ಟದಲ್ಲಿ ಯುವಕರನ್ನು ಸಂಘಟಿಸಿ ಕೆಲಸ ಮಾಡುತ್ತಿದ್ದೇನೆ. ಜಿಲ್ಲಾ ಮಟ್ಟದಲ್ಲಿಯೂ ಪಕ್ಷ ಸಂಘಟನೆಗಾಗಿ ಸಾಕಷ್ಟು ಶ್ರಮಿಸಿದ್ದು, ಈವರೆಗೂ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡಿದ್ದೇನೆ. ಮುಂದೆಯೂ ಎಲ್ಲಾ ಸಮುದಾಯಗಳ ಸಕ್ರಿಯ ಸಂಘಟನೆಗೆ ಒತ್ತು ನೀಡುವೆ’ ಎಂಬ ಭರವಸೆಯನ್ನು ನೀಡಿದ್ದಾರೆ. ಅದರೊಂದಿಗೆ `2020ರಲ್ಲಿ ಆಗಿನ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪಕ್ಷ ಸೇರಿದ್ದು, 2023ರಲ್ಲಿ ಕುಮಟಾ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೇಳಿದ್ದು, ಅದಾದ ನಂತರ ಭಟ್ಕಳ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಸಂಯೋಜಕನಾಗಿ ಒಂದು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ. 2023ರಲ್ಲಿ ಜಿಲ್ಲಾ ಕೆಪಿಸಿಸಿ ಸಂಯೋಜಕನಾಗಿ ಇಂದಿನವರೆಗೂ ಪಕ್ಷದ ವಿಚಾರವಾಗಿ ಪಕ್ಷದ ಪರವಾಗಿ ದುಡಿಯುತ್ತಿದ್ದೇನೆ’ ಎಂಬ ವಿಷಯವನ್ನು ಅವರು ಗಮನಕ್ಕೆ ತಂದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಬಹುಸಂಖ್ಯಾತ ಒಕ್ಕಲಿಗ ಸಮುದಾಯದ ಹಿನ್ನಲೆ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಶ್ರಮಿಸಿದ ವಿಚಾರ ಹಾಗೂ ವಿವಿಧ ಸಾರ್ವಜನಿಕ ಸಂಘಟನೆಗಳಲ್ಲಿನ ಅನುಭವಗಳ ಬಗ್ಗೆಯೂ ಅವರು ವಿವರಿಸಿದ್ದಾರೆ. `ಈ ತನ್ನ ಈ ಎಲ್ಲಾ ಸೇವೆಯನ್ನು ಪರಿಗಣಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಶಿಫಾರಸ್ಸು ಮಾಡಬೇಕು’ ಎಂದು ಅವರು ಮನವಿ ಮಾಡಿದ್ದಾರೆ. ಭಾಸ್ಕರ ಪಟಗಾರ ಅವರ ಮಾತು ಆಲಿಸಿದ ರಾಷ್ಟ್ರೀಯ ಕಾಂಗ್ರೆಸಿನ ವೀಕ್ಷಕಿ ರೋಶಾಲಿನ ತಿರ್ಕಿ ಅವರು ಅವರ ಕಾರ್ಯದ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sports are also important for mental peace.

`ಮಾನಸಿಕ ನೆಮ್ಮದಿಗೆ ಕ್ರೀಡೆಯೂ ಮುಖ್ಯ’

September 20, 2026
Lawyer advised the MLA.

ಶಾಸಕರಿಗೆ ಸಲಹೆ ನೀಡಿದ ವಕೀಲ

September 20, 2026

ನಿಷೇಧದ ನಡುವೆಯೂ ಡಿಜೆ ಸದ್ದು!

September 20, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!