• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

In-charge Minister Post: Injustice to Uttara Kannada – Dissatisfaction!

ಉಸ್ತುವಾರಿ ಸಚಿವ ಸ್ಥಾನ: ಉತ್ತರ ಕನ್ನಡಕ್ಕೆ ಅನ್ಯಾಯ-ಅಸಮಧಾನ!

August 7, 2026
Uttara Kannada | Applications invited for court jobs: Interviews for 78 posts!

ಉತ್ತರ ಕನ್ನಡ | ಕೋರ್ಟಿನ ಕೆಲಸಕ್ಕೆ ಅರ್ಜಿ ಆಹ್ವಾನ: 78 ಹುದ್ದೆಗಳಿಗೆ ಸಂದರ್ಶನ!

August 7, 2026
Sirsi Encroachment issue MLA issues instructions to officials

ಶಿರಸಿ | ಅತಿಕ್ರಮಣ ವಿಷಯ: ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ

August 7, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

In-charge Minister Post: Injustice to Uttara Kannada – Dissatisfaction!

ಉಸ್ತುವಾರಿ ಸಚಿವ ಸ್ಥಾನ: ಉತ್ತರ ಕನ್ನಡಕ್ಕೆ ಅನ್ಯಾಯ-ಅಸಮಧಾನ!

August 7, 2026
Uttara Kannada | Applications invited for court jobs: Interviews for 78 posts!

ಉತ್ತರ ಕನ್ನಡ | ಕೋರ್ಟಿನ ಕೆಲಸಕ್ಕೆ ಅರ್ಜಿ ಆಹ್ವಾನ: 78 ಹುದ್ದೆಗಳಿಗೆ ಸಂದರ್ಶನ!

August 7, 2026
Sirsi Encroachment issue MLA issues instructions to officials

ಶಿರಸಿ | ಅತಿಕ್ರಮಣ ವಿಷಯ: ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ

August 7, 2026
  • Home
  • Janamata
Friday, August 7, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಯಲ್ಲಾಪುರ | ಹೈಕೋರ್ಟ ಆದೇಶ ಉಲ್ಲಂಘನೆ: ದೂರು!

Achyutkumar by Achyutkumar
August 7, 2026
Yellapur | Violation of High Court order: Complaint filed!
Share on FacebookShare on WhatsappShare on Twitter

ಧಾರವಾಡ ಉಚ್ಛ ನ್ಯಾಯಾಲಯದ ಆದೇಶ ಪಾಲನೆ ಮಾಡದ ಕಂದಾಯ ಅಧಿಕಾರಿಗಳ ವಿರುದ್ಧ ನ್ಯಾಯವಾದಿಯೊಬ್ಬರು ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದಾರೆ.

ADVERTISEMENT

ಯಲ್ಲಾಪುರದಲ್ಲಿ ಹಿತ್ಲಕಾರಗದ್ದೆಯ ಕೃಷಿ ಭೂಮಿ ವಿಷಯವಾಗಿ ಯಲ್ಲಾಪುರ ಕಂದಾಯ ಅಧಿಕಾರಿಗಳು ಅನಗತ್ಯ ಗೊಂದಲ ಮಾಡಿಕೊಂಡಿದ್ದು, ಈ ವಿಷಯ ರಿಟ್ ಪಿಟಿಶನ್ ಮೂಲಕ ಧಾರವಾಡ ಹೈಕೋರ್ಟಿನ ಮೆಟ್ಟಿಲೇರಿತ್ತು. ಹೈಕೋರ್ಟ ಆದೇಶ ನೀಡಿದರೂ ಆ ವಿಷಯ ಬಗೆಹರಿಯದ ಕಾರಣ ವಕೀಲರು ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದಾರೆ. ಹಿತ್ಲಕಾರಗದ್ದೆಯ ಕೃಷಿ ಭೂಮಿ ಮಾಲಕರು ತಮ್ಮ ಪಹಣಿಯಲ್ಲಿ ದಾಖಲಾಗಿದ್ದ ಷರತ್ತು ತೆಗೆಯುವಂತೆ ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅವರ ಕೃಷಿ ಭೂಮಿಯಲ್ಲಿ 15 ವರ್ಷ ಪರಾಧೀನ ಮಾಡಬಾರದು ಎಂಬ ಷರತ್ತು ಇದ್ದು, `ಈ ಷರತ್ತು ತೆಗೆಯಲು ಸರ್ಕಾರದ ಅನುಮತಿ ಅಗತ್ಯ. ಸದರಿ ಜಮೀನು ಪರಿಶಿಷ್ಟ ಜಾತಿ/ಪಂಗಡಗಳ ನಿರ್ದಿಷ್ಟ ಭೂಮಿ ಪರಬಾರೆ ತಡೆ ಕಾಯ್ದೆಗೆ ಒಳಪಡುತ್ತದೆ’ ಎಂದು ತಹಶೀಲ್ದಾರ್ ಕಚೇರಿಯಿಂದ ಹಿಂಬರಹ ಬಂದಿತ್ತು.

ADVERTISEMENT

ಅದಾದ ನಂತರ ಈ ಪ್ರಕರಣವನ್ನು ಶಿರಸಿಯ ನ್ಯಾಯವಾದಿ ಶ್ರೀನಿವಾಸ ಕೃಷ್ಣ ನಾಯ್ಕ ಅವರು ಧಾರವಾಡದ ಉಚ್ಚ ನ್ಯಾಯಾಲಯದಲ್ಲಿ ರಿಟ್ ಪಿಟಿಶನ್ ದಾಖಲಿಸಿದರು. ಪ್ರಕರಣ ಪರಿಶೀಲಿಸಿದ ನ್ಯಾಯಾಲಯ `ಈ ಭೂಮಿಯ ಮೂಲ ಮಂಜೂರಿದಾರರು ಪರಿಶಿಷ್ಟ ವರ್ಗಕ್ಕೆ ಸೇರಿದರೂ ಸಹ ಭೂಮಿಯನ್ನು ಸಾಗುವಳಿ ಆಧಾರದ ಮೇಲೆ ನೀಡಿದ್ದರಿಂದ ಅದು ಪಿಟಿಸಿಎಲ್ ಕಾಯ್ದೆ ಒಳಪಡುವುದಿಲ್ಲ’ ಎಂದು ಹೇಳಿತ್ತು. ಜೊತೆಗೆ `ಈ ಅರ್ಜಿ ಪುನರ್ ಪರಿಶೀಲನೆ ಮಾಡಿ, 3 ತಿಂಗಳ ಒಳಗಾಗಿ ಕ್ರಮವಹಿಸಬೇಕು’ ಎಂದು ಸೂಚಿಸಿತ್ತು. ಅದಾದ ನಂತರ ಉಚ್ಚ ನ್ಯಾಯಾಲಯದ ಆದೇಶವನ್ನು ಕಂದಾಯ ಅಧಿಕಾರಿಗಳು ಭಾಗಷಃ ಪಾಲನೆ ಮಾಡಿದ್ದರು. ಆದರೆ, ಮತ್ತೆ `ಈ ಭೂಮಿ ಪಿಟಿಸಿಎಲ್ ಕಾಯ್ದೆ ಅಡಿಗೆ ಬರುತ್ತದೆ’ ಎಂದು ಅರ್ಜಿದಾರರಿಗೆ ಹಿಂಬರಹ ನೀಡಿದ್ದರು. `ಇದರಿಂದ ನ್ಯಾಯಾಲಯದ ಆದೇಶ ಉಲ್ಲಂಘನೆ ಆಗಿ, ನ್ಯಾಯಾಂಗ ನಿಂದನೆ ಆಗಿದೆ’ ಎಂದು ದೂರಿ ನ್ಯಾಯವಾದಿ ಶ್ರೀನಿವಾಸ ಕೃಷ್ಣ ನಾಯ್ಕ ಅವರು ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದರು. ಸದ್ಯ ಈ ಅರ್ಜಿ ವಿಚಾರಣೆ ನಡೆಯುತ್ತಿದೆ.

`1994ರಲ್ಲಿ ಪರಾಧೀನ ಮಾಡದಂತೆ 15 ವರ್ಷದ ಷರತ್ತು ವಿಧಿಸಲಾಗಿತ್ತು. 2009ರ ಅವಧಿಯಲ್ಲಿ ಆ ಷರತ್ತು ಮುಗಿದಿದ್ದು, 2025ರಲ್ಲಿ ಷರತ್ತು ಕಡಿಮೆಗೊಳಿಸಿ ಎಂದು ಅರ್ಜಿದಾರರು ಮನವಿ ಮಾಡಿದ್ದರು. ಆದರೆ, ಅಧಿಕಾರಿಗಳ ನಿರ್ಲಕ್ಷದಿಂದ ಅರ್ಜಿದಾರರಿಗೆ ಸಮಸ್ಯೆ ಆಗಿದೆ. ಹೀಗಾಗಿ ಈ ಉಚ್ಚ ನ್ಯಾಯಾಲಯದವರೆಗೆ ಹೋಗುವುದು ಅನಿವಾರ್ಯವಾಯಿತು’ ಎಂದು ನ್ಯಾಯವಾದಿ ಶ್ರೀನಿವಾಸ ಕೃಷ್ಣ ನಾಯ್ಕ ಅವರು ವಿವರಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

In-charge Minister Post: Injustice to Uttara Kannada – Dissatisfaction!

ಉಸ್ತುವಾರಿ ಸಚಿವ ಸ್ಥಾನ: ಉತ್ತರ ಕನ್ನಡಕ್ಕೆ ಅನ್ಯಾಯ-ಅಸಮಧಾನ!

August 7, 2026
Uttara Kannada | Applications invited for court jobs: Interviews for 78 posts!

ಉತ್ತರ ಕನ್ನಡ | ಕೋರ್ಟಿನ ಕೆಲಸಕ್ಕೆ ಅರ್ಜಿ ಆಹ್ವಾನ: 78 ಹುದ್ದೆಗಳಿಗೆ ಸಂದರ್ಶನ!

August 7, 2026
Sirsi Encroachment issue MLA issues instructions to officials

ಶಿರಸಿ | ಅತಿಕ್ರಮಣ ವಿಷಯ: ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ

August 7, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!