• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi Students protest against bus issues Outrage and dissatisfaction directed at officials!

ಶಿರಸಿ | ಬಸ್ ಸಮಸ್ಯೆ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ-ಅಸಮಧಾನ!

August 12, 2026
Direct Recruitment There is no mention of the Siddis here Siddaramaiah!

ನೇರ ನೇಮಕಾತಿ: ಇಲ್ಲಿ ಸಿದ್ದಿಗಳ ಸುದ್ದಿಯೇ ಇಲ್ಲವಲ್ಲ ಸಿದ್ದರಾಮಯ್ಯ!

August 12, 2026
A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi Students protest against bus issues Outrage and dissatisfaction directed at officials!

ಶಿರಸಿ | ಬಸ್ ಸಮಸ್ಯೆ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ-ಅಸಮಧಾನ!

August 12, 2026
Direct Recruitment There is no mention of the Siddis here Siddaramaiah!

ನೇರ ನೇಮಕಾತಿ: ಇಲ್ಲಿ ಸಿದ್ದಿಗಳ ಸುದ್ದಿಯೇ ಇಲ್ಲವಲ್ಲ ಸಿದ್ದರಾಮಯ್ಯ!

August 12, 2026
A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026
  • Home
  • Janamata
Wednesday, August 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ನೇರ ನೇಮಕಾತಿ: ಇಲ್ಲಿ ಸಿದ್ದಿಗಳ ಸುದ್ದಿಯೇ ಇಲ್ಲವಲ್ಲ ಸಿದ್ದರಾಮಯ್ಯ!

Achyutkumar by Achyutkumar
August 12, 2026
Direct Recruitment There is no mention of the Siddis here Siddaramaiah!
Share on FacebookShare on WhatsappShare on Twitter
ADVERTISEMENT

ಅರಣ್ಯ ಅಂಚಿನ ಪ್ರದೇಶದಲ್ಲಿ ವಾಸಿಸುವ ಸಿದ್ದಿ ಸಮುದಾಯದವರಿಗೆ ಸಿವಿಲ್ ಸೇವೆಯಲ್ಲಿ ಪ್ರಾತಿನಿಧ್ಯ ನೀಡುವುದಾಗಿ ಸಿದ್ದರಾಮಯ್ಯ ಅವರು ಘೋಷಿಸಿದ್ದು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಖುರ್ಚಿಯಿಂದ ಕೆಳಗಿಳಿದ ಬಳಿಕ ಅವರ ಘೋಷಣೆ ಸಹ ಸುಳ್ಳಾಗಿದೆ. ಸದ್ಯ ಅರಣ್ಯ ಇಲಾಖೆ ಸಿಬ್ಬಂದಿ ನೇಮಕಾತಿಗೆ ಪ್ರಕಟಣೆ ಹೊರಡಿಸಿದ್ದು, ಸಿದ್ದರಾಮಯ್ಯ ಅವರು ಬಜೇಟಿನಲ್ಲಿ ಘೋಷಿಸಿದ ಅಂಶಗಳನ್ನು ಈ ನೇಮಕಾತಿಯಲ್ಲಿ ಪರಿಗಣಿಸಿಲ್ಲ.

ADVERTISEMENT

ಅರಣ್ಯ ಅಂಚಿನ ಹಾಡಿಗಳಲ್ಲಿ ವಾಸ ಮಾಡುವ 13 ಬುಡಕಟ್ಟು ಜನಾಂಗದವರಿಗೆ ಸಿದ್ದರಾಮಯ್ಯ ಅವರು ವಿಶೇಷ ಒತ್ತು ನೀಡಿದ್ದರು. ಉದ್ಯೋಗ ನೇಮಕಾತಿ ಅವಧಿಯಲ್ಲಿ ಆ ಜನಾಂಗದವರಿಗೆ ಆದ್ಯತೆ ನೀಡುವುದಾಗಿ ಅವರು ಘೋಷಿಸಿದ್ದರು. ಜೇನು ಕುರುಬ, ಇರುಳಿಗ, ಕೊರಗ, ಸೋಲಿಗ, ಯರವ, ಪಣಿಯನ್, ಹಲಸರು, ಗೌಡಲು, ಬೆಟ್ಟ ಕುರುಬ, ಕಾಡು ಕುರುಬ, ಕುಡಿಯ, ಮಲೆಕುಡಿಯ ಜನಾಂಗದವರ ಜೊತೆ ಸಿದ್ದಿ ಸಮುದಾಯದವರ ಹೆಸರನ್ನು ಅವರು ದಾಖಲೀಕರಣ ಮಾಡಿಸಿದ್ದರು. 2025-26ನೇ ಆಯವ್ಯಯದಲ್ಲಿ ಸಿದ್ದಿ ಸಮುದಾಯದವರ ಹೆಸರು ಉಲ್ಲೇಖಿಸಿದ್ದರು. ಈ ಎಲ್ಲಾ ಜನಾಂಗದವರಿಗೆ ಪ್ರಾತಿನಿತ್ಯ ನೀಡುವುದಕ್ಕಾಗಿ ರಾಜ್ಯ ಸಿವಿಲ್ ಸೇವೆಗಳಲ್ಲಿ ವಿಶೇಷ ನೇರ ನೇಮಕಾತಿ ಮಾಡಿಕೊಳ್ಳುವುದಾಗಿ ಸಿದ್ದರಾಮಯ್ಯ ಅವರು ಹೇಳಿದ್ದರು. ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಸಿಸುವ ಸಿದ್ದಿ ಸಮುದಾಯದ ಅನೇಕ ಉದ್ಯೋಗ ಆಕಾಂಕ್ಷಿಗಳಿಗೆ ಖುಷಿ ತಂದಿತ್ತು.

2026-27ನೇ ಸಾಲಿನಲ್ಲಿ ಅರಣ್ಯ ಇಲಾಖೆ ಅರಣ್ಯ ವೀಕ್ಷಕ ಗ್ರೂಪ್ ಡಿ ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳಲು ಆಸಕ್ತಿವಹಿಸಿದ್ದು, 54 ಹುದ್ದೆಗಳಿಗೆ ಅರ್ಜಿ ಕರೆದಿದೆ. ಆದರೆ, ಅರಣ್ಯ ಇಲಾಖೆ ಹೊರಡಿಸಿದ ಈ ಅಧಿಸೂಚನೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಹೊರಡಿಸಿದ್ದ ವಿಷಯವೇ ಪ್ರಸ್ತಾಪವಾಗಿಲ್ಲ. ಮಹಿಳೆ, ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯತಿ ನೀಡಲಾಗಿದೆ. ಜೊತೆಗೆ ಪರಿಶಿಷ್ಟ/ಪಂಗಡ ಹಾಗೂ ಪ್ರವರ್ಗ ||ಎ, ||ಬಿ ಮತ್ತು |||ಎ & ಬಿ ಸೇರಿದವರಿಗೆ ಶುಲ್ಕ ವಿನಾಯತಿ ಕೊಡಲಾಗಿದೆ. ಜೊತೆಗೆ ಮಾಜಿ ಸೈನಿಕ, ಅಂಗವಿಕಲ, ಗ್ರಾಮೀಣ ಅಭ್ಯರ್ಥಿ, ಕನ್ನಡ ಮಾಧ್ಯಮ ವ್ಯಾಸಂಗ ಮಾಡಿದವರಿಗೆ ಮೀಸಲಾತಿ ಕಲ್ಪಿಸಲಾಗಿದೆ. ಕುದುರೆಮುಖ ವನ್ಯಜೀವಿ ವಿಭಾಗದ 15 ಅರಣ್ಯ ವೀಕ್ಷಕ ಹುದ್ದೆಗಳ ಪೈಕಿ 8 ಸ್ಥಳೀಯ ಬುಡಕಟ್ಟು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಾತಿ ನೀಡಲಾಗಿದೆ. ಆದರೆ, ಸಿದ್ದರಾಮಯ್ಯ ಅವರು ಘೋಷಿಸಿದ ಸಿದ್ದಿ ಸಮುದಾಯದವರ ನೇರ ನೇಮಕಾತಿಯ ಬಗ್ಗೆ ಈ ಅಧಿಸೂಚನೆಯಲ್ಲಿ ಯಾವ ವಿಷಯವೂ ಇಲ್ಲ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi Students protest against bus issues Outrage and dissatisfaction directed at officials!

ಶಿರಸಿ | ಬಸ್ ಸಮಸ್ಯೆ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ-ಅಸಮಧಾನ!

August 12, 2026
Direct Recruitment There is no mention of the Siddis here Siddaramaiah!

ನೇರ ನೇಮಕಾತಿ: ಇಲ್ಲಿ ಸಿದ್ದಿಗಳ ಸುದ್ದಿಯೇ ಇಲ್ಲವಲ್ಲ ಸಿದ್ದರಾಮಯ್ಯ!

August 12, 2026
A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

ಯಲ್ಲಾಪುರ | ಎಲ್ಲಾ ಬಗೆಯ ಬಟ್ಟೆಗಳ ಮೇಲೆ ಭಾರೀ ಡಿಸ್ಕೌಂಟ್!

This will close in 5 seconds

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!