• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Job Opportunity in the Postal Department: Passing SSLC is enough for these three posts!

ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ: ಈ ಮೂರು ಹುದ್ದೆಗೆ SSLC ಪಾಸಾಗಿದ್ದರೇ ಸಾಕು!

August 25, 2026
Karwar Massive raid on the thief who stole crores!

ಕಾರವಾರ | ಕೋಟಿ ಕದ್ದ ಕಳ್ಳನ ಮೇಲೆ ಇಡೀ ದಾಳಿ!

August 25, 2026
Kumta 41 villages are sensitive areas!

ಕುಮಟಾ | 41 ಹಳ್ಳಿಗಳು ಸೂಕ್ಷ್ಮ ಪ್ರದೇಶ!

August 25, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Job Opportunity in the Postal Department: Passing SSLC is enough for these three posts!

ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ: ಈ ಮೂರು ಹುದ್ದೆಗೆ SSLC ಪಾಸಾಗಿದ್ದರೇ ಸಾಕು!

August 25, 2026
Karwar Massive raid on the thief who stole crores!

ಕಾರವಾರ | ಕೋಟಿ ಕದ್ದ ಕಳ್ಳನ ಮೇಲೆ ಇಡೀ ದಾಳಿ!

August 25, 2026
Kumta 41 villages are sensitive areas!

ಕುಮಟಾ | 41 ಹಳ್ಳಿಗಳು ಸೂಕ್ಷ್ಮ ಪ್ರದೇಶ!

August 25, 2026
  • Home
  • Janamata
Tuesday, August 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅತಿಕ್ರಮಣದಾರರ ಬೆನ್ನಿಗೆ ನಿಂತ ಅನಂತಮೂರ್ತಿ!

Mobiletime.in by Mobiletime.in
August 25, 2026
Ananthamurthy stands behind the encroachers!
Share on FacebookShare on WhatsappShare on Twitter

ಅನೇಕ ಬಗೆಯ ಹೋರಾಟ ನಡೆಸಿದ್ದ ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಅವರು ಇದೀಗ ಅರಣ್ಯ ಅತಿಕ್ರಮಣದಾರರ ಪರ ಹೋರಾಟ ಶುರು ಮಾಡಿದ್ದಾರೆ. ಮೊನ್ನೆ ಶಿರಸಿಯ ಗೋಳಿಕಟ್ಟಾದಲ್ಲಿನ ಅರಣ್ಯ ಅತಿಕ್ರಮಣ ತೆರವು ಪ್ರದೇಶಕ್ಕೆ ದೌಡಾಯಿಸಿದ್ದ ಅವರು ಈ ದಿನ ಯಲ್ಲಾಪುರದ ಕುಂದರಗಿಗೆ ಆಗಮಿಸಿ ಅಲ್ಲಿ ಅಡಿಕೆ ಮರ ಕಡಿದ ಕ್ರಮವನ್ನು ಖಂಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಅತಿಕ್ರಮಣದಾರರ ಪರ ನ್ಯಾಯವಾದಿ ರವೀಂದ್ರ ನಾಯ್ಕ ಅವರು ಕಳೆದ 35 ವರ್ಷಗಳಿಂದ ಹೋರಾಡುತ್ತಿದ್ದಾರೆ. ಅವರೊಂದಿಗೆ ಹೊನ್ನಾವರದ ಚಂದ್ರಕಾoತ ಕೋಚ್ರೇಕರ್, ಅಂಕೋಲಾದ ಶಾಂತರಾಮ ನಾಯಕ ಸೇರಿ ಅನೇಕರು ಅರಣ್ಯ ಅತಿಕ್ರಮಣದಾರರ ಪರ ಧ್ವನಿಯಾಗಿದ್ದಾರೆ. ಈ ನಡುವೆ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಅವರು ಇದಕ್ಕೆ ಹೊಸ ಸೇರ್ಪಡೆಯಾಗಿದ್ದಾರೆ. ಹಸಿರು ಶಾಲು ಹೊದ್ದ ಅನಂತಮೂರ್ತಿ ಹೆಗಡೆ ಅವರು ಅರಣ್ಯ ಅತಿಕ್ರಮಣದಾರರನ್ನು ಭೇಟಿ ಮಾಡಿ, ಅವರ ಕಷ್ಟ ಆಲಿಸುತ್ತಿದ್ದಾರೆ.

ADVERTISEMENT

ಯಲ್ಲಾಪುರದ ಕುಂದರಗಿ ಪಂಚಾಯತ್ ವ್ಯಾಪ್ತಿಯ ಬೆಳ್ಳಂಬೆಯ ಸದಾಶಿವ ನಾಯ್ಕ ಅವರ ತೋಟಕ್ಕೆ ಹೋದ ಅನಂತಮೂರ್ತಿ ಹೆಗಡೆ ಅವರು `ಅಡಿಕೆ ಮರವನ್ನು ಕಡಿಯುವ ಹಕ್ಕನ್ನು ಅರಣ್ಯ ಇಲಾಖೆಗೆ ಇಲ್ಲ’ ಎಂದು ಹೇಳಿದ್ದಾರೆ. `ಮರ ಕಡಿಯುವ ನಿಯಮ ಎಲ್ಲಿದೆ?’ ಎಂದವರು ಪ್ರಶ್ನಿಸಿದ್ದಾರೆ. `ಸದಾಶಿವ ನಾಯ್ಕ ಅವರು ಕೂಲಿ ಕೆಲಸಕ್ಕೆ ಹೋದಾಗ ಅಲ್ಲಿದ್ದ ಏಳು ವರ್ಷದ ಗಿಡಗಳನ್ನು ಅರಣ್ಯ ಸಿಬ್ಬಂದಿ ಕಡಿದಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ರೈತರ ಬಗ್ಗೆ ಕನಿಕರವಿವರಬೇಕು’ ಎಂದು ಹೇಳಿದ್ದಾರೆ.

ADVERTISEMENT

ಯಲ್ಲಾಪುರ ಬಿಜೆಪಿ ಉಪಾಧ್ಯಕ್ಷ ಗಣೇಶ ಹೆಗಡೆ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ದೀಪಾ ರಾಘವೇಂದ್ರ ಸಿದ್ದಿ , ಮಾಳಕೊಪ್ಪ ಮಂಚಿಕೇರಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ವಿನೇಶ್ ಭಟ್, ಪ್ರಮುಖರಾದ ಬಾಬಣ್ಣ ಪತ್ರಕರ್, ರಾಮಕೃಷ್ಣ ಹೆಗಡೆ, ಸೀತಾರಾಮ್ ಗೌಡ, ಗಂಗಾಧರ ನಾಯಕ್ ಅವರು ಈ ವೇಳೆ ಅಲ್ಲಿ ಸೇರಿ ಆಕ್ರೋಶವ್ಯಕ್ತಪಡಿಸಿದ್ದಾರೆ.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Job Opportunity in the Postal Department: Passing SSLC is enough for these three posts!

ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ: ಈ ಮೂರು ಹುದ್ದೆಗೆ SSLC ಪಾಸಾಗಿದ್ದರೇ ಸಾಕು!

August 25, 2026
Karwar Massive raid on the thief who stole crores!

ಕಾರವಾರ | ಕೋಟಿ ಕದ್ದ ಕಳ್ಳನ ಮೇಲೆ ಇಡೀ ದಾಳಿ!

August 25, 2026
Kumta 41 villages are sensitive areas!

ಕುಮಟಾ | 41 ಹಳ್ಳಿಗಳು ಸೂಕ್ಷ್ಮ ಪ್ರದೇಶ!

August 25, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!