• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ದುಡ್ಡು ಕೇಳಿದಕ್ಕೆ ತಲೆ ಒಡೆದ ಚೌಡಪ್ಪ!

March 18, 2026

ಗಾಳ ಹಿಡಿದು ಹೋದವ ಹೊಳೆಗೆ ಬಿದ್ದು ಸಾವು!

March 18, 2026

ಸೈಕಲ್ ರಿಪೇರಿ ಮಾಡುವವನ ಬೈಕ್ ಕಳುವು!

March 18, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ದುಡ್ಡು ಕೇಳಿದಕ್ಕೆ ತಲೆ ಒಡೆದ ಚೌಡಪ್ಪ!

March 18, 2026

ಗಾಳ ಹಿಡಿದು ಹೋದವ ಹೊಳೆಗೆ ಬಿದ್ದು ಸಾವು!

March 18, 2026

ಸೈಕಲ್ ರಿಪೇರಿ ಮಾಡುವವನ ಬೈಕ್ ಕಳುವು!

March 18, 2026
ADVERTISEMENT
  • Home
  • Janamata
Thursday, March 19, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಧ್ಯಕ್ಷನ ಮನೆಗೆ ಹೊದಿಕೆಯಾದ ಗ್ರಾ ಪಂ ಮೇಲ್ಚಾವಣಿ!

Achyutkumar by Achyutkumar
October 14, 2025
The roof of the village council that covered the president's house!
525
VIEWS
Share on FacebookShare on WhatsappShare on Twitter
ADVERTISEMENT

ಜೊಯಿಡಾದ ಪ್ರಧಾನಿಯಲ್ಲಿ ಗ್ರಾಮ ಪಂಚಾಯತ ಅಧೀನದಲ್ಲಿದ್ದ ಕಟ್ಟಡದ ಮೇಲ್ಚಾವಣಿ ತೆಗೆದ ಗ್ರಾ ಪಂ ಅಧ್ಯಕ್ಷ ಶಾಂತಾರಾಮ ಅವರು ಅದನ್ನು ತಮ್ಮ ಮನೆಗೆ ಹೊದಿಕೆ ಮಾಡಿಕೊಂಡಿದ್ದಾರೆ. ಮೇಲ್ಚಾವಣಿ ತೆಗೆಯುವ ಮುನ್ನ ಅವರು ಸಂಬoಧಿಸಿದ ಪ್ರಾಧಿಕಾರದ ಅನುಮತಿಯನ್ನು ಸಹ ಪಡೆದಿಲ್ಲ!

ADVERTISEMENT

ಪ್ರಧಾನಿ ಗ್ರಾಮ ಪಂಚಾಯತ ಸಮೀಪ ಕೆಲ ವಾಣಿಜ್ಯ ಮಳಿಗೆಗಳಿದ್ದವು. ಆ ಮಳಿಗೆಗಳನ್ನು ಗ್ರಾಮ ಪಂಚಾಯತವೇ ನಿರ್ವಹಣೆ ಮಾಡುತ್ತಿತ್ತು. ಆದರೆ, ಮಂಗಳವಾರ ಮಧ್ಯಾಹ್ನ ಆ ಕಟ್ಟಡದ ಮೇಲೆ ಗ್ರಾಮ ಪಂಚಾಯತ ಅಧ್ಯಕ್ಷರ ಕೆಟ್ಟ ದೃಷ್ಠಿ ಬಿದ್ದಿತು. ದಿಢೀರ್ ಆಗಿ ಕಟ್ಟಡದ ಛಾವಣಿಗಳನ್ನು ತೆರವು ಮಾಡಿದ ಅವರು ಅದನ್ನು ತಮ್ಮ ಮನೆಗೆ ಹೊದಸಿದರು. ಬೆಳಗ್ಗೆ ಸರಿಯಾಗಿದ್ದ ಕಟ್ಟಡ ಸಂಜೆ ವೇಳೆ ಬೋಳಾಗಿದ್ದು ನೋಡಿ ಜನ ಅಚ್ಚರಿಗೆ ಒಳಗಾದರು.

ADVERTISEMENT

ಕಳೆದ ಒಂದು ವರ್ಷದ ಹಿಂದೆ ಗ್ರಾಮ ಪಂಚಾಯತ ಮೂಲಕವೇ ಆ ಕಟ್ಟಡ ಕೆಡವಿ ಹೊಸ ಕಟ್ಟಡ ನಿರ್ಮಾಣದ ಮಾತುಕಥೆ ನಡೆದಿತ್ತು. ಈ ಬಗ್ಗೆ ಗ್ರಾಮ ಪಂಚಾಯತ ನಿರ್ಧಾರವನ್ನು ಪ್ರಕಟಿಸಿತ್ತು. ಆದರೆ, ಕಟ್ಟಡ ತೆರವಿಗೆ ಯಾರಿಗೂ ಜವಾಬ್ದಾರಿ ನೀಡಿರಲಿಲ್ಲ. ಕಾನೂನಾತ್ಮಕವಾಗಿ ಹರಾಜು ಪ್ರಕ್ರಿಯೆ ಸಹ ನಡೆದಿರಲಿಲ್ಲ.

ADVERTISEMENT

ಈ ನಡುವೆಯೇ ಗ್ರಾ ಪಂ ಅಧ್ಯಕ್ಷರು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ವಾಣಿಜ್ಯ ಮಳಿಗೆಗೆ ಕೈ ಹಾಕಿದ್ದಾರೆ. ಕಟ್ಟಡದ ಮೇಲ್ಚಾವಣಿ ತುಂಡರಿಸಿ ಅದನ್ನು ಮನೆಗೆ ಒಯ್ದಿದ್ದಾರೆ. ಕುಡಿಯುವ ನೀರು ಸೇರಿ ಇನ್ನಿತರ ವಿಷಯದಲ್ಲಿಯೂ ಗ್ರಾ ಪಂ ಅಧ್ಯಕ್ಷರ ಹಸ್ತಕ್ಷೇಪ ಜೋರಾಗಿದ್ದು, ಅವರ ನಡೆಗೆ ಅಲ್ಲಿನ ಜನ ಅಸಮಧಾನವ್ಯಕ್ತಪಡಿಸಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ದುಡ್ಡು ಕೇಳಿದಕ್ಕೆ ತಲೆ ಒಡೆದ ಚೌಡಪ್ಪ!

March 18, 2026

ಗಾಳ ಹಿಡಿದು ಹೋದವ ಹೊಳೆಗೆ ಬಿದ್ದು ಸಾವು!

March 18, 2026

ಸೈಕಲ್ ರಿಪೇರಿ ಮಾಡುವವನ ಬೈಕ್ ಕಳುವು!

March 18, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋