• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Sangha loan Three names for those who paid interest!

ಸಂಘದ ಸಾಲ: ಬಡ್ಡಿ ಕಟ್ಟಿದವರಿಗೆ ಮೂರು ನಾಮ!

March 11, 2026
ಟಿಎಂಎಸ್ ಉಳಿಸಿ: ಮುಷ್ಕರದಲ್ಲಿ ಭಾಗವಹಿಸಿ!

ಟಿಎಂಎಸ್ ಉಳಿಸಿ: ಮುಷ್ಕರದಲ್ಲಿ ಭಾಗವಹಿಸಿ!

March 11, 2026
Swarnavalli's vow Bhajan campaign for the survival of the river

ಸ್ವರ್ಣವಲ್ಲಿ ಶ್ರೀಗಳ ಶಪಥ: ನದಿ ಉಳಿವಿಗಾಗಿ ಭಜನಾ ಅಭಿಯಾನ

March 11, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Sangha loan Three names for those who paid interest!

ಸಂಘದ ಸಾಲ: ಬಡ್ಡಿ ಕಟ್ಟಿದವರಿಗೆ ಮೂರು ನಾಮ!

March 11, 2026
ಟಿಎಂಎಸ್ ಉಳಿಸಿ: ಮುಷ್ಕರದಲ್ಲಿ ಭಾಗವಹಿಸಿ!

ಟಿಎಂಎಸ್ ಉಳಿಸಿ: ಮುಷ್ಕರದಲ್ಲಿ ಭಾಗವಹಿಸಿ!

March 11, 2026
Swarnavalli's vow Bhajan campaign for the survival of the river

ಸ್ವರ್ಣವಲ್ಲಿ ಶ್ರೀಗಳ ಶಪಥ: ನದಿ ಉಳಿವಿಗಾಗಿ ಭಜನಾ ಅಭಿಯಾನ

March 11, 2026
ADVERTISEMENT
  • Home
  • Janamata
Wednesday, March 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬಜೆಟ್ ಮೇಲೆ ನಿಂತಿದೆ ಸತೀಶ್ ಸೈಲ್’ರ ರಾಜಕೀಯ ಭವಿಷ್ಯ!

Achyutkumar by Achyutkumar
October 14, 2025
Satish Sail's political future rests on the budget!
1.3k
VIEWS
Share on FacebookShare on WhatsappShare on Twitter
ADVERTISEMENT

ರಾಜಕೀಯದಿಂದ ನಿವೃತ್ತಿಪಡೆಯುವುದಾಗಿ ಈ ಹಿಂದೆ ಸಾಕಷ್ಟು ಬಾರಿ ತಾಯಿ ಹಾಗೂ ಮಗಳ ಮೇಲೆಯೂ ಆಣೆ ಮಾಡಿದ್ದ ಶಾಸಕ ಸತೀಶ್ ಸೈಲ್ ಮಂಗಳವಾರ ಮತ್ತೆ ಅದೇ ಮಾತು ಪುನರುಚ್ಚರಿಸಿದ್ದಾರೆ. `ಸುಸಜ್ಜಿತ ಆಸ್ಪತ್ರೆ ಮಂಜೂರಿ ಮಾಡದೇ ಇದ್ದರೆ ರಾಜಕೀಯದಿಂದ ನಿವೃತ್ತಿ ಆಗುವೆ’ ಎಂದವರು ಈ ದಿನ ಹೇಳಿದ್ದಾರೆ.

Advertisement. Scroll to continue reading.
ADVERTISEMENT

`ಮುಂದಿನ ಸಲ ಚುನಾವಣೆಗೆ ನಿಲ್ಲಲ್ಲ’ ಎಂದು ಸತೀಶ್ ಸೈಲ್ ಅನೇಕ ಭಾಷಣಗಳಲ್ಲಿ ಹೇಳಿದ್ದರು. `ನನಗೆ ರಾಜಕೀಯ ಅಗತ್ಯವಿಲ್ಲ’ ಎಂದು ಸಹ ಅವರು ಹೇಳಿಕೊಂಡಿದ್ದರು. ತಮ್ಮ ಭಾಷಣದಲ್ಲಿ ಸಹ ಅವರು ತಾಯಿ ಹಾಗೂ ಮಗಳ ಮೇಲೆ ಆಣೆ ಮಾಡಿ ರಾಜಕೀಯದಿಂದ ದೂರವಿರುವ ಬಗ್ಗೆ ಮಾತನಾಡಿದ್ದರು. ಮಂಗಳವಾರ ಸಹ ಅವರು ರಾಜಕೀಯ ನಿವೃತ್ತಿಯ ಬಗ್ಗೆ ಮಾತನಾಡಿದ್ದಾರೆ.

ADVERTISEMENT

`ಮುಂದಿನ ಬಜೆಟ್ ಒಳಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಿಸದಿದ್ದರೆ ರಾಜಕೀಯ ನಿವೃತ್ತಿ ಖಚಿತ. ಬೇರೆ ಯಾವ ಪಕ್ಷವನ್ನು ಸೇರದೇ ಮನೆಗೆ ಮರಳುತ್ತೇನೆ’ ಎಂದವರು ಹೇಳಿದ್ದಾರೆ. `ಆಸ್ಪತ್ರೆ ನಿರ್ಮಾಣ ಸಾಧ್ಯವಿಲ್ಲ ಎಂದಾದರೆ ನಾನು ಜನ ಸೇವೆಗೆ ಯೋಗ್ಯನಲ್ಲ ಎಂದರ್ಥ. ಹೀಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಿಗಾಗಿ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ. ನವೆಂಬರ್ ತಿಂಗಳಿನಲ್ಲಿ ಭೇಟಿ ಆಗಲು ಅವರು ಹೇಳಿದ್ದು, ಮಾರ್ಚ ಅವಧಿಯಲ್ಲಿ ನಡೆಯುವ ಬಜೆಟಿನಲ್ಲಿ ಆಸ್ಪತ್ರೆ ಮಂಜೂರಾಗುವ ಭರವಸೆಯಿದೆ. ಅದು ಆಗಿಲ್ಲ ಎಂದಾದರೆ ನಾನು ರಾಜಕೀಯದಿಂದ ನಿವೃತ್ತನಾಗುತ್ತೇನೆ’ ಎಂದವರು ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ADVERTISEMENT

`ಬಜೆಟಿನಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಆಗದೇ ಇದ್ದರೆ ಬೇರೆ ಯಾವ ಪಕ್ಷಕ್ಕೂ ಹೋಗುವುದಿಲ್ಲ. ಯಾವ ಕೆಲಸವನ್ನು ಮಾಡುವುದಿಲ್ಲ. ಮನೆಗೆ ಮರಳುತ್ತೇನೆ’ ಎಂದಿದ್ದಾರೆ. `ಸರ್ಕಾರ ನೀಡಿದ 5 ಯೋಜನೆಗಳು ಉತ್ತಮವಾಗಿದೆ. ಸರ್ಕಾರದ ಮೇಲೆ ನನಗೆ ನಂಬಿಕೆಯಿದ್ದು, ಆಸ್ಪತ್ರೆ ಘೋಷಣೆ ಆಗಿಯೇ ಆಗುತ್ತದೆ’ ಎಂದವರು ವಿಶ್ವಾಸದ ಮಾತನಾಡಿದ್ದಾರೆ. `ಸರ್ಕಾರಕ್ಕೆ ನಾನು ಎಚ್ಚರಿಕೆ ನೀಡುತ್ತಿಲ್ಲ. ವಿನಂತಿ ಮಾಡಿದ್ದೇನೆ’ ಎಂದು ಸಹ ಹೇಳಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Sangha loan Three names for those who paid interest!

ಸಂಘದ ಸಾಲ: ಬಡ್ಡಿ ಕಟ್ಟಿದವರಿಗೆ ಮೂರು ನಾಮ!

March 11, 2026
ಟಿಎಂಎಸ್ ಉಳಿಸಿ: ಮುಷ್ಕರದಲ್ಲಿ ಭಾಗವಹಿಸಿ!

ಟಿಎಂಎಸ್ ಉಳಿಸಿ: ಮುಷ್ಕರದಲ್ಲಿ ಭಾಗವಹಿಸಿ!

March 11, 2026
Swarnavalli's vow Bhajan campaign for the survival of the river

ಸ್ವರ್ಣವಲ್ಲಿ ಶ್ರೀಗಳ ಶಪಥ: ನದಿ ಉಳಿವಿಗಾಗಿ ಭಜನಾ ಅಭಿಯಾನ

March 11, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋