• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Whose child is this

ಈ ಮಗು ಯಾರದ್ದು?

September 16, 2026
Elderly man out for a walk hit by vehicle Dies!

ವಾಕಿಂಗ್ ಹೊರಟ ವೃದ್ಧನಿಗೆ ವಾಹನ ಡಿಕ್ಕಿ: ಸಾವು!

September 16, 2026

ನೀರಿನಲ್ಲಿ ಮುಳುಗಿದ ಕುಲಪತಿ: ಹಬ್ಬಕ್ಕೆ ಬಂದವ ಹೆಣವಾದ!

September 16, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Whose child is this

ಈ ಮಗು ಯಾರದ್ದು?

September 16, 2026
Elderly man out for a walk hit by vehicle Dies!

ವಾಕಿಂಗ್ ಹೊರಟ ವೃದ್ಧನಿಗೆ ವಾಹನ ಡಿಕ್ಕಿ: ಸಾವು!

September 16, 2026

ನೀರಿನಲ್ಲಿ ಮುಳುಗಿದ ಕುಲಪತಿ: ಹಬ್ಬಕ್ಕೆ ಬಂದವ ಹೆಣವಾದ!

September 16, 2026
  • Home
  • Janamata
Thursday, September 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕ

Achyutkumar by Achyutkumar
Share on FacebookShare on WhatsappShare on Twitter
ADVERTISEMENT

ಕಸ್ತೂರಿ ರಂಗನ್ ವರದಿಯಲ್ಲಿನ ಅವೈಜ್ಞಾನಿಕ ಅಂಶಗಳ ಬಗ್ಗೆ ವಿಶ್ರಾಂತ ನ್ಯಾಯ ಮೂರ್ತಿ ಎಚ್ ಎನ್ ನಾಗಮೋಹನದಾಸ ಅವರು ಬೆಳಕು ಚೆಲ್ಲಿದ್ದಾರೆ. ಕಸ್ತೂರಿ ರಂಗನ್ ವರದಿಯ 7ನೇ ಅಧಿಸೂಚನೆಯ ಜಾರಿಗೆ ಅವರು ಆಕ್ಷೇಪವ್ಯಕ್ತಪಡಿಸಿದ್ದಾರೆ.

ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯವರು ವಿಶ್ರಾಂತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನದಾಸ ಅವರನ್ನು ಈ ದಿನ ಭೇಟಿ ಆಗಿದ್ದು, ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಿದ್ದಾರೆ. ಅದಾದ ನಂತರ ವರದಿಗೆ ಆಕ್ಷೇಪಿಸಿ ಅರಣ್ಯ ಸಚಿವ ರಾಮಲಿಂಗ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದಾರೆ. `ವರದಿಗಿಂತಲೂ ಮುಖ್ಯವಾಗಿ ಬೌತಿಕ ಸರ್ವೇ ಮತ್ತು ಗ್ರಾಮ ಸಭೆ ನಿರ್ಣಯಕ್ಕೆ ಮನ್ನಣೆ ಕೊಡಬೇಕು’ ಎಂದು ಸಮಿತಿಯವರು ಆಗ್ರಹಿಸಿದ್ದಾರೆ.

`ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕ ಅಂಶಗಳನ್ನು ಹೊಂದಿರುವುದಲ್ಲದೇ ಪ್ರಾಯೋಗಿಕವಾಗಿ ಸಮಿತಿಯ ಸದಸ್ಯರು ಪಶ್ಚಿಮ ಘಟ್ಟದ ಹಳ್ಳಿಗಳಿಗೆ ಭೇಟಿ ನೀಡದೇ ಕೇವಲ ಉಪಗೃಹ ಚಿತ್ರಗಳನ್ನ ಆಧಾರವಾಗಿ ಇಟ್ಟುಕೊಂಡು ವರದಿ ಸಿದ್ಧಪಡಿಸಿದ್ದಾರೆ. ಇಲ್ಲಿ ಕೃಷಿ ಚಟುವಟಿಕೆಯ ಪ್ರದೇಶವನ್ನು ಸಹಿತ ನೈಸರ್ಗಿಕ ಅರಣ್ಯವೆಂದು ತಪ್ಪಾಗಿ ವರ್ಗಿಕರಿಸಲಾಗಿದೆ’ ಎಂದು ನ್ಯಾಯವಾದಿ ರವೀಂದ್ರ ನಾಯ್ಕ ಅವರು ವಿವರಿಸಿದ್ದಾರೆ. `ಪರಿಸರ ರಕ್ಷಣಾ ವಲಯಗಳ ಸುತ್ತಲಿನ 10 ಕೀಮಿ ಪ್ರದೇಶಗಳನ್ನ ಬಫರ್ ವಲಯವೆಂದು ಗುರುತಿಸಿರುವುದು, ವರದಿ ತಯಾರಿಸುವಾಗ ಜನಪ್ರತಿನಿಧಿ ಮತ್ತು ಸ್ಥಳೀಯ ಸಂಸ್ಥೆಗಳ, ಜನಪ್ರತಿನಿಧಿಗಳ, ಗ್ರಾಮ ಸಭೆಗಳ ಮಾನ್ಯತೆ ನೀಡದೇ ಇರುವುದು ಅವೈಜ್ಞಾನಿಕ’ ಎಂದವರು ವಾದಿಸಿದ್ದಾರೆ.

ಈ ವೇಳೆ ಹೋರಾಟಗಾರರ ವೇದಿಕೆಯ ರಾಜ್ಯ ಸಂಚಾಲಕಿ ರಂಜಿತಾ ರವೀಂದ್ರ, ಸಂಘಟನೆ ಜಿಲ್ಲಾ ಸಂಚಾಲಕ ಮಹಭಲೇಶ್ವರ ನಾಯ್ಕ ಬೇಡ್ಕಣಿ, ಬಿಡಿ ನಾಯ್ಕ ಕುರಗೆತೋಟ, ಭಾಸ್ಕರ್ ಕುರಗೆತೋಟ, ಶ್ರೀಧರ ಎಸ್ ಹೆಗಡೆ ಕೆರೆಮನೆ, ಜಗದೀಶ್ ನಾಯ್ಕ ಬಿಕ್ಕಳಸೆ, ಆರೀಫ್ ಶೇಖ ಬಿಸಲಕೊಪ್ಪ ಸಹ ಇದ್ದರು.

 

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Whose child is this

ಈ ಮಗು ಯಾರದ್ದು?

September 16, 2026
Elderly man out for a walk hit by vehicle Dies!

ವಾಕಿಂಗ್ ಹೊರಟ ವೃದ್ಧನಿಗೆ ವಾಹನ ಡಿಕ್ಕಿ: ಸಾವು!

September 16, 2026

ನೀರಿನಲ್ಲಿ ಮುಳುಗಿದ ಕುಲಪತಿ: ಹಬ್ಬಕ್ಕೆ ಬಂದವ ಹೆಣವಾದ!

September 16, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!