• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಕಳ್ಳ ಸಾಗಾಟ: ಗಸ್ತು ವೇಳೆ ಕಾಣಿಸಿದ ಖದಿಮರು!

March 16, 2026
Crop insurance Farmers' hardships have been alleviated by Kageri Raitha Morcha President rejoices

ಬೆಳೆ ವಿಮೆ | ರೈತರ ಕಷ್ಟಕ್ಕೆ ಕರಗಿದ ಕಾಗೇರಿ: ರೈತ ಮೋರ್ಚಾ ಅಧ್ಯಕ್ಷರಿಂದ ಹರ್ಷ

March 16, 2026
ಕಾರಿನ ಮೇಲೆ ಬಿದ್ದ ಕಂಟೇನರ್: ಮಗು ಸಾವು!

ಅಪಘಾತ: ಮಗು ಸಾವಿಗೆ ಗಾಂಜಾ ಗುಂಗು ಕಾರಣ!

March 16, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಕಳ್ಳ ಸಾಗಾಟ: ಗಸ್ತು ವೇಳೆ ಕಾಣಿಸಿದ ಖದಿಮರು!

March 16, 2026
Crop insurance Farmers' hardships have been alleviated by Kageri Raitha Morcha President rejoices

ಬೆಳೆ ವಿಮೆ | ರೈತರ ಕಷ್ಟಕ್ಕೆ ಕರಗಿದ ಕಾಗೇರಿ: ರೈತ ಮೋರ್ಚಾ ಅಧ್ಯಕ್ಷರಿಂದ ಹರ್ಷ

March 16, 2026
ಕಾರಿನ ಮೇಲೆ ಬಿದ್ದ ಕಂಟೇನರ್: ಮಗು ಸಾವು!

ಅಪಘಾತ: ಮಗು ಸಾವಿಗೆ ಗಾಂಜಾ ಗುಂಗು ಕಾರಣ!

March 16, 2026
ADVERTISEMENT
  • Home
  • Janamata
Tuesday, March 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕೂಲಿ ಕಾರ್ಮಿಕನ ಜೊತೆ ಚಾಲಕನ ಹೊಡೆದಾಟ!

Achyutkumar by Achyutkumar
October 18, 2025
497
VIEWS
Share on FacebookShare on WhatsappShare on Twitter
ADVERTISEMENT

ಕುಮಟಾದ ಕೂಲಿ ಕಾರ್ಮಿಕ ರಾಘವೇಂದ್ರ ಗೌಡ ಹಾಗೂ ಚಾಲಕ ರವಿ ಪಟಗಾರ ಅವರ ನಡುವೆ ಹೊಡೆದಾಟ ನಡೆದಿದೆ. ಕಳೆದ ತಿಂಗಳು ನಡೆದ ಈ ಮಾರಾಮಾರಿ ಇದೀಗ ನ್ಯಾಯಾಲಯದ ಅಂಗಳಕ್ಕೆ ಬಂದು ನಿಂತಿದೆ.

ADVERTISEMENT

ಕುಮಟಾದ ಶೋಕನಮಕ್ಕಿಯಲ್ಲಿ ರಾಘವೇಂದ್ರ ಹೊಸಬು ಗೌಡ ಅವರು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಅದೇ ಊರಿನ ರವಿ ಪರಮೇಶ್ವರ ಪಟಗಾರ ಅವರು ಚಾಲಕರಾಗಿದ್ದಾರೆ. ಈ ಇಬ್ಬರ ನಡುವೆ ಮೊದಲಿನಿಂದಲೂ ದ್ವೇಷವಿದ್ದು, ಪರಸ್ಪರ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುತ್ತಿರಲಿಲ್ಲ. ಹಳೆ ವೈಮನಸ್ಸಿನ ಕಾರಣ ಅವರಿಬ್ಬರು ಒಬ್ಬರ ಬಗ್ಗೆ ಇನ್ನೊಬ್ಬರು ಅಸೂಯೆಯನ್ನು ಹೊಂದಿದ್ದರು.

ADVERTISEMENT

2025ರ ಸೆಪ್ಟೆಂಬರ್ 10ರಂದು ರಾಘವೇಂದ್ರ ಗೌಡ ಅವರು ಕುಮಟಾ ಪಟ್ಟಣದ ಬಸ್ ನಿಲ್ದಾಣದ ಬಳಿ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ರಾತ್ರಿ 8 ಗಂಟೆಗೆ ಅವರು ಮೀನು ತರಲು ಪೇಟೆಗೆ ಹೊರಟರು. ಅಲ್ಲಿ ಅವರಿಗೆ ರವಿ ಪಟಗಾರ ಅವರು ಎದುರಾದರು. ಒಬ್ಬರನ್ನು ಒಬ್ಬರು ದುರುಗುಟ್ಟಿ ನೋಡಿದರು. ಇದರಿಂದ ಸಿಟ್ಟಾದ ರವಿ ಪಟಗಾರ್ ಅವರು ರಾಘವೇಂದ್ರ ಗೌಡ ಅವರಿಗೆ ಬೈಯಲು ಶುರು ಮಾಡಿದರು. ರಾಘವೇಂದ್ರ ಗೌಡ ಅವರು ಸಹ ಸುಮ್ಮನಿರಲಿಲ್ಲ.

ADVERTISEMENT

ಪರಿಣಾಮ ಅವರಿಬ್ಬರ ನಡುವೆ ಕಾಳಗ ಶುರುವಾಯಿತು. ರವಿ ಪಟಗಾರ ಅವರು ರಾಘವೇಂದ್ರ ಗೌಡ ಅವರನ್ನು ಹಿಡಿದು ಥಳಿಸಿದರು. ನೆಲಕ್ಕೆ ದೂಡಿ ಪೆಟ್ಟು ಮಾಡಿದರು. `ಕೊಚ್ಚಿ ಹೊಳೆಗೆ ಹೂಳುವೆ’ ಎಂದು ಬೆದರಿಕೆ ಹಾಕಿದರು. ಸೆಪ್ಟೆಂಬರ್ 16ರಂದು ರಾಘವೇಂದ್ರ ಗೌಡ ಅವರು ಇದನ್ನು ಪೊಲೀಸರ ಬಳಿ ಹೇಳಿದರು. ಪೊಲೀಸರು ಅವರಿಬ್ಬರ ದ್ವೇಷ ಶಮನ ಮಾಡುವುದಕ್ಕಾಗಿ ರಾಜಿಗೆ ಮುಂದಾದರು. ಆದರೆ, ರಾಘವೇಂದ್ರ ಗೌಡ ಅದಕ್ಕೆ ಒಪ್ಪದೇ ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯದ ಸೂಚನೆ ಮೇರೆಗೆ ಕುಮಟಾ ಪೊಲೀಸರು ಇದೀಗ ಪ್ರಕರಣ ದಾಖಲಿಸಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಕಳ್ಳ ಸಾಗಾಟ: ಗಸ್ತು ವೇಳೆ ಕಾಣಿಸಿದ ಖದಿಮರು!

March 16, 2026
Crop insurance Farmers' hardships have been alleviated by Kageri Raitha Morcha President rejoices

ಬೆಳೆ ವಿಮೆ | ರೈತರ ಕಷ್ಟಕ್ಕೆ ಕರಗಿದ ಕಾಗೇರಿ: ರೈತ ಮೋರ್ಚಾ ಅಧ್ಯಕ್ಷರಿಂದ ಹರ್ಷ

March 16, 2026
ಕಾರಿನ ಮೇಲೆ ಬಿದ್ದ ಕಂಟೇನರ್: ಮಗು ಸಾವು!

ಅಪಘಾತ: ಮಗು ಸಾವಿಗೆ ಗಾಂಜಾ ಗುಂಗು ಕಾರಣ!

March 16, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋