ADVERTISEMENT
  • Home
Saturday, October 25, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ‌
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ‌
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾಳಸಂತೆಯಲ್ಲಿ ಸಿಗುವ ಸರ್ಕಾರಿ ಅಕ್ಕಿಗೆ ಕಡಿವಾಣ!

Achyutkumar by Achyutkumar
October 24, 2025
Government rice available in Kalasante is being restricted!
Share on FacebookShare on WhatsappShare on Twitter
ADVERTISEMENT

ಸರ್ಕಾರ ಬಡವರಿಗೆ ವಿತರಿಸುವ ಅಕ್ಕಿಯನ್ನು ಕದ್ದು ಸಾಗಿಸುತ್ತಿದ್ದ ಏಳು ಜನ ಭಟ್ಕಳ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಪಡಿತರ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಸಾಗಿಸುತ್ತಿರುವವರ ಮೇಲೆ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ. ಸಿಪಿಐ ಮಂಜುನಾಥ ಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಆಹಾರ ನಿರೀಕ್ಷಕ ಉದಯ ತಳವಾರ ಅವರು ಕಳ್ಳರನ್ನು ಹುಡುಕಿಕೊಟ್ಟಿದ್ದಾರೆ.

ADVERTISEMENT
ADVERTISEMENT

ಭಟ್ಕಳ ಗಣೇಶ ನಗರದ ಸಮೀರ ಮುಗಳಿಹೊಂಡ, ಮಾಗಡಿ ರಾಮನಗರದ ಮಲ್ಲಿಕಾರ್ಜುನ ಆರ್, ತುಮಕೂರಿನ ನಿತೀನ ಹೆಚ್ ಎನ್ ಹಾಗೂ ಭಟ್ಕಳ ಗಣೇಶ ನಗರದ ಸಬೂಲ್ ಮುಗಳಿಹೊಂಡ ಅಕ್ರಮ ಅಕ್ಕಿ ಸಾಗಾಟದ ವೇಳೆ ಸಿಕ್ಕಿಬಿದ್ದಿದ್ದಾರೆ. ಈ ದಾಳಿಯಲ್ಲಿ 228 ಚೀಲಗಳಲ್ಲಿ ಒಟ್ಟು 11,400 ಕ್ವಿಂಟಲ್ ಅಕ್ಕಿ ಅಕ್ರಮ ಸಾಗಾಟವಾಗುತ್ತಿರುವುದನ್ನು ತಡೆಯಲಾಗಿದೆ. ಈ ಅಕ್ಕಿಯ ಮೌಲ್ಯ ಸುಮಾರು 3,87,600 ರೂಪಾಯಿಗಳಾಗಿದೆ.

ADVERTISEMENT

ಅಕ್ರಮವಾಗಿ ಅಕ್ಕಿ ಸಾಗಾಟಕ್ಕೆ ಬಳಸಿದ್ದ ಅಶೋಕ ಲೈಲೆಂಡ್ ಲಾರಿ, ಮಾರುತಿ ಓಮ್ಮಿ ಮತ್ತು ಅಶೋಕ ಲೈಲೆಂಡ್ ದೋಸ್ತ್ ವಾಹನಗಳನ್ನು ಪೊಲೀಸರು ಜಪ್ತು ಮಾಡಿದ್ದಾರೆ. ಈ ಕುರಿತು ಆಹಾರ ನಿರೀಕ್ಷಕ ಉದಯ ತಳವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ನಡೆಯುತ್ತಿದೆ.

Advertisement. Scroll to continue reading.
Share1034SendTweet647
ADVERTISEMENT
ADVERTISEMENT
Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ‌

Copyright © 2025 MobileTime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋