• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Coastal Festival: Apply now.. Shine your talent here!

ಕರಾವಳಿ ಉತ್ಸವ: ಈಗಲೇ ಅರ್ಜಿ ಸಲ್ಲಿಸಿ.. ನಿಮ್ಮ ಪ್ರತಿಭೆಯನ್ನು ಇಲ್ಲಿ ಬೆಳಗಿಸಿ!

December 7, 2025
Big brother who found peace at our festival!

ನಮ್ಮನೆ ಹಬ್ಬದಲ್ಲಿ ನೆಮ್ಮದಿ ಕಂಡ ದೊಡ್ಡಣ್ಣ!

December 7, 2025

ಅಪಘಾತ: ಆರು ದಿನದ ನಂತರ ಸಾವು!

December 6, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Coastal Festival: Apply now.. Shine your talent here!

ಕರಾವಳಿ ಉತ್ಸವ: ಈಗಲೇ ಅರ್ಜಿ ಸಲ್ಲಿಸಿ.. ನಿಮ್ಮ ಪ್ರತಿಭೆಯನ್ನು ಇಲ್ಲಿ ಬೆಳಗಿಸಿ!

December 7, 2025
Big brother who found peace at our festival!

ನಮ್ಮನೆ ಹಬ್ಬದಲ್ಲಿ ನೆಮ್ಮದಿ ಕಂಡ ದೊಡ್ಡಣ್ಣ!

December 7, 2025

ಅಪಘಾತ: ಆರು ದಿನದ ನಂತರ ಸಾವು!

December 6, 2025
  • Home
  • Janamata
Sunday, December 7, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕೆಡಿಸಿಸಿ: ಸಚಿವರ ಆಪ್ತರನ್ನು ಸೋಲಿಸಿದ ಶಾಸಕ!

Achyutkumar by Achyutkumar
October 25, 2025
KDCC MLA who defeated minister's close aides!
Share on FacebookShare on WhatsappShare on Twitter
ADVERTISEMENT

ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕಾಗಿ ಶಾಸಕ ಶಿವರಾಮ ಹೆಬ್ಬಾರ್ ಹಾಗೂ ಸಚಿವ ಮಂಕಾಳು ವೈದ್ಯ ಬಣದ ನಡುವೆ ನಡೆದ ಹಣಾಹಣಿಯಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಬಣದವರು ಮುನ್ನಡೆ ಸಾಧಿಸಿದ್ದಾರೆ. ಶಿವರಾಮ ಹೆಬ್ಬಾರ್ ಸಹ 6ನೇ ಬಾರಿ ಈ ಚುನಾವಣೆಯಲ್ಲಿ ಗೆದ್ದಿದ್ದಾರೆ.

ADVERTISEMENT

`ಯಾವುದೇ ಆಮಿಷ, ಅಹಂಕಾರ, ದರ್ಪಕ್ಕೆ ಮತದಾರರು ಮಣಿಯಲಿಲ್ಲ. ಹೀಗಾಗಿ ತಾನು ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇನೆ’ ಎಂದು ಶಿವರಾಮ ಹೆಬ್ಬಾರ್ ಗೆಲುವಿನ ನಂತರ ಮಾಧ್ಯಮಕ್ಕೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. `ಜಿಲ್ಲೆಯ ರೈತರ ಹಾಗೂ ಸಹಕಾರಿ ಸಂಘಗಳ ಹಿತ ಕಾಯುವುದೇ ನನ್ನ ಆದ್ಯತೆ’ ಎಂದವರು ಘೋಷಿಸಿದ್ದಾರೆ.

ADVERTISEMENT

ಶಿವರಾಮ ಹೆಬ್ಬಾರ್ ಅವರ ವಿರುದ್ಧ ಸ್ಪರ್ಧಿಸಿದ್ದ ಗೋಪಾಲಕೃಷ್ಣ ಗಾಂವ್ಕರ್ ಅವರು ಸೋಲು ಅನುಭವಿಸಿದ್ದು, ಶಿವರಾಮ ಹೆಬ್ಬಾರ್ ಅವರು ತಮ್ಮ ಬಣದಿಂದ ಸ್ಪರ್ಧಿಸಿದ್ದ ಮುಂಡಗೋಡಿನ ಎಚ್ ಎಂ ನಾಯ್ಕ ಅವರನ್ನು ಗೆಲ್ಲಿಸಿದ್ದಾರೆ. ಆ ಮೂಲಕ ಮಂಕಾಳು ವೈದ್ಯ ಬಣದ ಎಲ್ ಟಿ ಪಾಟೀಲ್ ಅವರಿಗೆ ಸೋಲಿನ ರುಚಿ ತೋರಿಸಿದ್ದಾರೆ. ಎಲ್.ಟಿ.ಪಾಟೀಲ ಅವರು ಐದು ಮತಪಡೆದಿದ್ದು, ಎಂ ಎಚ್ ನಾಯ್ಕ ಅವರು 8 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ.

ADVERTISEMENT

ಈವರೆಗಿನ ಲೆಕ್ಕಾಚಾರದ ಪ್ರಕಾರ ಶಿವರಾಮ್ ಹೆಬ್ಬಾರ್ ಬಣದ 6 ಜನ ಅಭ್ಯರ್ಥಿಗಳು ಗೆದ್ದಿದ್ದಾರೆ. ಮಂಕಾಳು ವೈದ್ಯ ಬಣದ ಇಬ್ಬರು ಮಾತ್ರ ಗೆದ್ದಿದ್ದಾರೆ. ಅರ್ಬನ್ ಬ್ಯಾಂಕ್ ಹಾಗೂ ಕೃಷಿಯೇತರ ಸಹಕಾರ ಸಂಘಗಳ ಕ್ಷೇತ್ರದ ಪೈಕಿ ಮೋಹನ ನಾಯಕ ಗೋಕರ್ಣ ಅವರು 92 ಮತಪಡೆದಿದ್ದು, ಮೋಹನ ನಾಯಕ ಅವರು 90 ಮತಪಡೆದಿದ್ದಾರೆ. ಮಹಿಳಾ ಅಭ್ಯರ್ಥಿಯಾಗಿ ಕಣಕ್ಕಿಳಿದ ಸರಸ್ವತಿ ಎನ್ ರವಿ ಅವರಿಗೆ 4 ಮತಗಳು ಬಿದ್ದಿವೆ. ವಸಂತ ನಾಯಕ ಅವರು 21 ಮತಗಳನ್ನುಪಡೆದಿದ್ದಾರೆ.

ಹಳಿಯಾಳ ಕ್ಷೇತ್ರದಿಂದ ಮಾಜಿ ಎಂಎಲ್‌ಸಿ ಎಸ್ ಎಲ್ ಘೋಟ್ನೆಕರ್ ಗೆಲುವಿನ ನಗೆ ಬೀರಿದ್ದಾರೆ. ಮಂಕಾಳು ವೈದ್ಯ ಬಣದಿಂದ ಸ್ಪರ್ಧಿಸಿದ್ದ ಸುಭಾಶ್ ಕೊರ್ವೆಕರ್ ಸೋತಿದ್ದಾರೆ. ಅಂಕೋಲಾ, ಕುಮಟಾ, ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಂಘಗಳ ಕ್ಷೇತ್ರದಲ್ಲಿ ಹೆಬ್ಬಾರ್ ಬಣದವರು ಮುನ್ನಡೆ ಸಾಧಿಸಿದ್ದು ಯಲ್ಲಾಪುರ ಹಾಗೂ ಹಳಿಯಾಳ ಕ್ಷೇತ್ರಗಳು ಶಿವರಾಮ ಹೆಬ್ಬಾರ್ ಅವರ ತಕ್ಕೆಗೆ ಸಿಕ್ಕಿವೆ.

ಗೋಕರ್ಣದ ರಾಜಗೋಪಾಲ ಅಡಿ ಗೆದ್ದಿದ್ದಾರೆ. ಜೊಯಿಡಾದ ಕೃಷ್ಣ ದೇಸಾಯಿ ಅವರು ಗೆದ್ದಿದ್ದಾರೆ.  ಮಂಕಾಳು ವೈದ್ಯ ಬಣದಿಂದ ಭಟ್ಕಳ ಹಾಗೂ ಹೊನ್ನಾವರ ಕ್ಷೇತ್ರಗಳಲ್ಲಿ ಮಾತ್ರ ಅವಿರೋಧ ಆಯ್ಕೆ ನಡೆದಿದೆ. 46 ಮತಗಳ ಎಣಿಕೆಗೆ ನ್ಯಾಯಾಲಯ ತಡೆಯಾಜ್ಞೆಯಿದ್ದು, ಇನ್ನೂಳಿದ ಮಾಹಿತಿಯನ್ನೊಳಗೊಂಡ ಪ್ರತ್ಯೇಕ ವರದಿ ಶೀಘ್ರದಲ್ಲಿಯೇ ಪ್ರಸಾರವಾಗಲಿದೆ.

 

ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Coastal Festival: Apply now.. Shine your talent here!

ಕರಾವಳಿ ಉತ್ಸವ: ಈಗಲೇ ಅರ್ಜಿ ಸಲ್ಲಿಸಿ.. ನಿಮ್ಮ ಪ್ರತಿಭೆಯನ್ನು ಇಲ್ಲಿ ಬೆಳಗಿಸಿ!

December 7, 2025
Big brother who found peace at our festival!

ನಮ್ಮನೆ ಹಬ್ಬದಲ್ಲಿ ನೆಮ್ಮದಿ ಕಂಡ ದೊಡ್ಡಣ್ಣ!

December 7, 2025

ಅಪಘಾತ: ಆರು ದಿನದ ನಂತರ ಸಾವು!

December 6, 2025
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋