• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
ADVERTISEMENT
  • Home
  • Janamata
Saturday, March 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮನೆಯವರ ಮಾತು ಕೇಳಲಿಲ್ಲ.. ಡಾಕ್ಟರ್ ಸೂಚನೆ ಪಾಲಿಸಲಿಲ್ಲ!

Achyutkumar by Achyutkumar
October 26, 2025
797
VIEWS
Share on FacebookShare on WhatsappShare on Twitter
ADVERTISEMENT

ಚಿಕ್ಕ ವಯಸ್ಸಿನಲ್ಲಿಯೇ ದುಶ್ಚಟಕ್ಕೆ ದಾಸರಾಗಿದ್ದ ಶಿರಸಿಯ ರಾಘವೇಂದ್ರ ಬಸರಕೋಡ್ ಅವರು ವೈದ್ಯರು ನೀಡಿದ ಸೂಚನೆ ಪಾಲಿಸದ ಕಾರಣ ಸಾವನಪ್ಪಿದ್ದಾರೆ. ಚಂದದ ಹೆಂಡತಿ, ಸುಂದರ ಸಂಸಾರದ ಜೊತೆ ಬಂಧು-ಬಳಗವನ್ನು ಬಿಟ್ಟು ಅವರು ದೂರ ಹೋಗಿದ್ದಾರೆ.

Advertisement. Scroll to continue reading.
ADVERTISEMENT

ಶಿರಸಿಯ ನ್ಯೂ ಕೆಎಚ್‌ಬಿ ಕಾಲೋನಿಯ ಚಂದನ ಬಾಲಮಂದಿರ ಬಳಿ ರಾಘವೇಂದ್ರ ಬಸರಕೋಡ್ (33) ಅವರು ವಾಸವಾಗಿದ್ದರು. ಮೆಕಾನಿಕ್ ಆಗಿದ್ದ ಅವರು ಮಧ್ಯಪಾನಕ್ಕೆ ಅಂಟಿಕೊAಡಿದ್ದರು. ಅವರ ಆ ದುಶ್ಚಟ ಮಿತಿಮೀರಿದ ಕಾರಣ ಲಿವರ್ ಹಾಳಾಗಿತ್ತು. ಪಿತ್ತಕೋಶದ ಸಮಸ್ಯೆ ಸಹ ಶುರುವಾಗಿತ್ತು. ಇದೇ ಕಾರಣದಿಂದ ಅವರು ಹೊಟ್ಟೆನೋವಿನಿಂದ ಬಳಲುತ್ತಿದ್ದರು.

ADVERTISEMENT

ರಾಘವೇಂದ್ರ ಬಸರಕೋಡ್ ಅವರು ಅನಾರೋಗ್ಯದ ಕಾರಣದಿಂದ ನೊಂದಿದ್ದರು. ಅವರನ್ನು ತಪಾಸಣೆಗೆ ಒಳಪಡಿಸಿದ ವೈದ್ಯರು ಮಧ್ಯಪಾನ ಬಿಡುವಂತೆ ಸಲಹೆ ನೀಡಿದ್ದರು. ಕುಟುಂಬದವರು ಸಹ ದುಶ್ಚಟದಿಂದ ದೂರವಿರುವಂತೆ ಮನವಿ ಮಾಡಿದ್ದರು. ಆದರೆ, ಮಧ್ಯಪಾನ ಮಾಡುವದನ್ನು ಬಿಟ್ಟು ಬೇರೆನೂ ಮಾಡಲು ಅವರಿಂದ ಸಾಧ್ಯವಾಗುತ್ತಿರಲಿಲ್ಲ.

ADVERTISEMENT

ಅನಾರೋಗ್ಯದ ಕಾರಣ ಮಾನಸಿಕವಾಗಿ ಕುಗ್ಗಿದ್ದ ರಾಘವೇಂದ್ರ ಬಸರಕೋಡ್ ಅವರು ಆತ್ಮಹತ್ಯೆಯ ಮಾಡಿಕೊಳ್ಳುವ ಬಗ್ಗೆ ಮಾತನಾಡಿದ್ದರು. `ಸಾಯುವುದೇ ಮೇಲು’ ಎಂದು ಅವರು ಹೇಳಿಕೊಳ್ಳುತ್ತಿದ್ದರು. ಆಗ, ಅವರ ಕುಟುಂಬದವರೆಲ್ಲ ಸೇರಿ ಅವರನ್ನು ಸಮಾಧಾನ ಮಾಡುತ್ತಿದ್ದರು. ಅಕ್ಟೊಬರ್ 23ರ ರಾತ್ರಿ ರಾಘವೇಂದ್ರ ಬಸರಕೋಡ್ ಅವರು ಮನೆಯಿಂದ ಹೊರ ಹೋದವರು ಮರಳಿ ಬರಲಿಲ್ಲ. ಹುಡುಕಾಟ ನಡೆಸಿದಾಗ ಮನೆ ಪಕ್ಕದ ಖಾಲಿ ಸೈಟಿನಲ್ಲಿ ಅವರು ಬಿದ್ದಿದ್ದರು.

ಅರೆಪ್ರಜ್ಞಾವಸ್ಥೆಯಲ್ಲಿದ್ದ ರಾಘವೇಂದ್ರ ಬಸರಕೋಡ್ ಅವರನ್ನು ಶಿರಸಿ ಸರ್ಕಾರಿ ಆಸ್ಪತ್ರೆಗೆ ಕರೆತರಲಾಯಿತು. ಪರೀಕ್ಷಿಸಿದ ವೈದ್ಯರು ರಾಘವೇಂದ್ರ ಬಸರಕೋಡ್ ಅವರು ಇನ್ನಿಲ್ಲ ಎಂದರು. ಈ ಎಲ್ಲಾ ಘಟನಾವಳಿಗಳ ಬಗ್ಗೆ ರಾಘವೇಂದ್ರ ಬಸರಕೋಡ್ ಅವರ ಪತ್ನಿ ಕೃತಿಕಾ ಪೊಲೀಸರಲ್ಲಿ ವಿವರಿಸಿದರು. ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯವರು ಪ್ರಕರಣ ದಾಖಲಿಸಿ, ಶವ ಬಿಟ್ಟುಕೊಟ್ಟರು.

 

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋