• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Driver drove a bus with no brakes!

ಯಲ್ಲಾಪುರ | ಬ್ರೆಕ್ ಇಲ್ಲದ ಬಸ್ ಓಡಿಸಿದ ಚಾಲಕ!

August 26, 2026
Honnavar | Heart attack at 27!

ಹೊನ್ನಾವರ | 27ನೇ ವರ್ಷಕ್ಕೆ ಹೃದಯಘಾತ!

August 26, 2026
Ankola Tipper moves without driver Death!

ಅಂಕೋಲಾ | ಚಾಲಕನಿಲ್ಲದೇ ಚಲಿಸಿದ ಟಿಪ್ಪರ್: ಸಾವು!

August 26, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Driver drove a bus with no brakes!

ಯಲ್ಲಾಪುರ | ಬ್ರೆಕ್ ಇಲ್ಲದ ಬಸ್ ಓಡಿಸಿದ ಚಾಲಕ!

August 26, 2026
Honnavar | Heart attack at 27!

ಹೊನ್ನಾವರ | 27ನೇ ವರ್ಷಕ್ಕೆ ಹೃದಯಘಾತ!

August 26, 2026
Ankola Tipper moves without driver Death!

ಅಂಕೋಲಾ | ಚಾಲಕನಿಲ್ಲದೇ ಚಲಿಸಿದ ಟಿಪ್ಪರ್: ಸಾವು!

August 26, 2026
  • Home
  • Janamata
Thursday, August 27, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹೆಬ್ಬಾರರಿಗೆ ಸನ್ಮಾನಿಸುವುದು ತಪ್ಪಲ್ಲ!

Achyutkumar by Achyutkumar
November 4, 2025
It is not wrong to honor the Hebbars!
Share on FacebookShare on WhatsappShare on Twitter

ಯಲ್ಲಾಪುರ ವಿಧಾನಸಭಾ ಕ್ಷೇತ್ರ ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಸನ್ಮಾನಿಸಿದ ಕಾರಣ 10 ವರ್ಷ ಕೋರ್ಟು-ಕೇಸು ಎಂದು ಅಲೆದಾಡಿದ್ದ ರಾಘು ನಾಯ್ಕ ಅವರು ಇದೀಗ ನಿರಾಳರಾಗಿದ್ದಾರೆ. `ಶಿವರಾಮ ಹೆಬ್ಬಾರ್ ಅವರನ್ನು ಸನ್ಮಾನಿಸಿದ್ದು ಅಪರಾಧ ಅಲ್ಲ’ ಎಂದು ನ್ಯಾಯಾಲಯ ಹೇಳಿದೆ!

ADVERTISEMENT

ಶಿವರಾಮ ಹೆಬ್ಬಾರ್ ಅವರ ಅಭಿಮಾನಿಯಾಗಿರುವ ಗುಡ್ನಾಪುರ ಗ್ರಾಮದ ರಾಘು ನಾಯ್ಕ ಅವರು ಬನವಾಸಿ ಭಾಗದ ಗ್ರಾಮ ಪಂಚಾಯತ ಸದಸ್ಯರಾಗಿದ್ದರು. 2015ರ ಫೆಬ್ರವರಿ 8ರಂದು ಬನವಾಸಿಯಲ್ಲಿ ನಡೆದ ಕದಂಬ ಉತ್ಸವದಲ್ಲಿ ಶಿವರಾಮ ಹೆಬ್ಬಾರ್ ಅವರನ್ನು ಸನ್ಮಾನಿಸಿದ್ದರು. ವಿವಿಧ ಅಧಿಕಾರಿ ಹಾಗೂ ಜನಪ್ರತಿನಿಧಿಗಳಿದ್ದ ವೇದಿಕೆಯಲ್ಲಿ ತಹಶೀಲ್ದಾರರೇ ಗಣ್ಯರನ್ನು ಸನ್ಮಾನಿಸಲು ಉದ್ದೇಶಿಸಿದ್ದು, ಆ ಅವಕಾಶ ತಪ್ಪಿದ ಹಿನ್ನಲೆ ರಾಘು ನಾಯ್ಕ ವಿರುದ್ಧ ತಹಶೀಲ್ದಾರ್ ಬಸಪ್ಪ ಪೂಜಾರಿ ಅವರು ಗರಂ ಆಗಿದ್ದರು.

ADVERTISEMENT
ADVERTISEMENT

ಕದಂಬ ಉತ್ಸವ ಕಾರ್ಯಕ್ರಮ ಮುಗಿದ ನಂತರ ಅನುಮತಿ ಇಲ್ಲದೇ ಸರ್ಕಾರಿ ಕಾರ್ಯಕ್ರಮದ ವೇದಿಕೆ ಪ್ರವೇಶಿಸಿ ಶಿವರಾಮ ಹೆಬ್ಬಾರ್ ಅವರನ್ನು ಸನ್ಮಾನಿಸಿದ ನೆಪವಿರಿಸಿ ರಾಘು ನಾಯ್ಕ ಅವರ ವಿರುದ್ಧ ತಹಶೀಲ್ದಾರ್ ಬಸಪ್ಪ ಪೂಜಾರಿ ಪ್ರಕರಣ ದಾಖಲಿಸಿದ್ದರು. ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿದ ಬಗ್ಗೆ ಪೊಲೀಸ್ ಪ್ರಕರಣದಲ್ಲಿ ತಹಶೀಲ್ದಾರ್ ಬಸಪ್ಪ ಪೂಜಾರಿ ಅವರು ದೂರಿದ್ದರು. 10 ವರ್ಷಗಳ ಕಾಲ ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಶಿವರಾಮ ಹೆಬ್ಬಾರ್ ಅವರನ್ನು ಸನ್ಮಾನಿಸಿದ ಕಾರಣ ರಾಘು ನಾಯ್ಕ ಅವರು ಕೋರ್ಟು-ಕಚೇರಿ ಅಲೆದಾಟ ಮಾಡಿದರು.

ರಾಘು ನಾಯ್ಕ ಅವರು ವೇದಿಕೆಯಲ್ಲಿ ಭಾಷಣ ಮಾಡಿದ ವಿಡಿಯೋ, ಸನ್ಮಾನಿಸಿದ ತುಣುಕುಗಳನ್ನು ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆದರೆ, ಅವರು ತಪ್ಪು ಮಾಡಿದ್ದಾರೆ ಎಂದು ಸಾಭೀತುಪಡಿಸುವಲ್ಲಿ ಅವರು ವಿಫಲರಾದರು. ಈ ಹಿನ್ನಲೆ ಶಿರಸಿ 1ನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ಅಲ್ತಾಫ್ ಹುಸೇನ್ ಸಾಬ ಅವರು ಮಂಗಳವಾರ ರಾಘು ನಾಯ್ಕ ಅವರನ್ನು ನಿರ್ದೋಶಿ ಎಂದು ಘೋಷಿಸಿದರು. ರಾಘು ನಾಯ್ಕ ಅವರ ಪರವಾಗಿ ಹಿರಿಯ ವಕೀಲ ರವೀಂದ್ರ ನಾಯ್ಕ ಮತ್ತು ಉದಯ ನಾಯ್ಕ ವಾದಿಸಿದ್ದರು. ಸುರೇಖಾ ನಾಯ್ಕ, ಹಾಗೂ ದಿವ್ಯಾ ನಾಯ್ಕ ಅವರು ವಿವಿಧ ಸಾಕ್ಷಿ ಸಂಗ್ರಹಿಸಿ ಸಹಕರಿಸಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Driver drove a bus with no brakes!

ಯಲ್ಲಾಪುರ | ಬ್ರೆಕ್ ಇಲ್ಲದ ಬಸ್ ಓಡಿಸಿದ ಚಾಲಕ!

August 26, 2026
Honnavar | Heart attack at 27!

ಹೊನ್ನಾವರ | 27ನೇ ವರ್ಷಕ್ಕೆ ಹೃದಯಘಾತ!

August 26, 2026
Ankola Tipper moves without driver Death!

ಅಂಕೋಲಾ | ಚಾಲಕನಿಲ್ಲದೇ ಚಲಿಸಿದ ಟಿಪ್ಪರ್: ಸಾವು!

August 26, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!