• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಕಳೆನಾಶಕ ಕುಡಿದ ಕಟ್ಟಡ ಕಾರ್ಮಿಕ: ಕೊನೆಯುಸಿರು!

March 3, 2026
Sharavati struggle under the leadership of the saints!

ಶ್ರೀಗಳ ಸಾರಥ್ಯದಲ್ಲಿ ಶರಾವತಿ ಹೋರಾಟ!

March 3, 2026
Stray dogs' taunts Puthani cow is in trouble!

ಬೀದಿ ನಾಯಿಗಳ ಅಟ್ಟಹಾಸ: ಪುಠಾಣಿ ಗೋವು ಅಸ್ತಗಂತ!

March 3, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಕಳೆನಾಶಕ ಕುಡಿದ ಕಟ್ಟಡ ಕಾರ್ಮಿಕ: ಕೊನೆಯುಸಿರು!

March 3, 2026
Sharavati struggle under the leadership of the saints!

ಶ್ರೀಗಳ ಸಾರಥ್ಯದಲ್ಲಿ ಶರಾವತಿ ಹೋರಾಟ!

March 3, 2026
Stray dogs' taunts Puthani cow is in trouble!

ಬೀದಿ ನಾಯಿಗಳ ಅಟ್ಟಹಾಸ: ಪುಠಾಣಿ ಗೋವು ಅಸ್ತಗಂತ!

March 3, 2026
ADVERTISEMENT
  • Home
  • Janamata
Tuesday, March 3, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಗ್ಗ ಭತ್ತಕ್ಕೆ ಕೃಷಿಕರ ಆಸಕ್ತಿ: ನೂರು ಎಕರೆ ಪ್ರದೇಶದಲ್ಲಿ ಭತ್ತದ ಕೃಷಿ!

Achyutkumar by Achyutkumar
November 16, 2025
Farmers' interest in Kagga paddy Paddy cultivation in a hundred acres of land!
809
VIEWS
Share on FacebookShare on WhatsappShare on Twitter
ADVERTISEMENT

ಕುಮಟಾದ ಮಾಣಿಕಟ್ಟದಲ್ಲಿ ಅಪರೂಪದಲ್ಲಿಯೇ ಅಪರೂಪವಾದ ಕಗ್ಗ ಭತ್ತವನ್ನು ಸಂರಕ್ಷಿಸಲಾಗುತ್ತಿದೆ. ಇಲ್ಲಿನ ರೈತರೆಲ್ಲರೂ ಒಗ್ಗಟ್ಟಿನಿಂದ ನೂರಾರು ಎಕರೆ ಪ್ರದೇಶದಲ್ಲಿ ಈ ಭತ್ತ ಬೆಳೆಯುತ್ತಿದ್ದಾರೆ.

ADVERTISEMENT

ಸದ್ಯ ಕಗ್ಗ ಭತ್ತಕ್ಕೆ ಜಿ ಐ ಟ್ಯಾಗ್ ಕೊಡಿಸುವ ಪ್ರಯತ್ನ ನಡೆದಿದೆ. ಕೃಷಿ ಇಲಾಖೆ ಅಧಿಕಾರಿಗಳ ಜೊತೆ ವಿಜ್ಞಾನಿಗಳು ಭತ್ತದ ಗದ್ದೆಗೆ ಹೋಗಿ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ವಿವಿಧ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಈ ಸಾಮೂಹಿಕ ಬೇಸಾಯ ಪದ್ದತಿ ಇಡೀ ಉತ್ತರಕನ್ನಡ ಜಿಲ್ಲೆಯಲ್ಲಿ ಕುಮಟಾದ ಮಾಣಿಕಟ್ಟಾದಲ್ಲಿ ಮಾತ್ರ ಕಾಣಸಿಗಲಿದೆ. ಈ ಸಾಮೂಹಿಕ ಬೇಸಾಯ ಪದ್ದತಿಯ ಮೂಲಕವೇ ಅಪರೂಪದ ಕಗ್ಗ ಭತ್ತವನ್ನು ಬೆಳೆಯುತ್ತಿರುವ ರೈತರಿಗೆ ಅಂತ್ರರಾಷ್ಟಿಯ ಮಟ್ಟದಲ್ಲಿ ಮಾನ್ಯತೆ ನೀಡಲು ಕಗ್ಗ ಭತ್ತದ ತಳಿಗೆ ಜಿ ಐ ಟ್ಯಾಗ್ ನೀಡುವ ಸಂಬoಧ ಕೆಲ ಪ್ರಗತಿಪರ ರೈತರು ಪ್ರಯತ್ನ ನಡೆಸಿದ್ದಾರೆ. ಅದರ ಭಾಗವಾಗಿಯೇ ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಕೃಷಿ ವಿಜ್ಞಾನಿಗಳು ಮಾಣಿಕಟ್ಟಾಕ್ಕೆ ಭೇಟಿ ನೀಡಿ ಕಗ್ಗ ಭತ್ತ ತಳಿಯನ್ನು ಪರಿಶೀಲಿಸಿದ್ದಾರೆ. ಜೊತೆಗೆ ಅಲ್ಲಿನ ರೈತರೊಂದಿಗೆ ಚರ್ಚೆ ನಡೆಸಿದ್ದಾರೆ.

ADVERTISEMENT

ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ನಾಗರಾಜ ನಾಯಕ, ಶಿರಸಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವಪ್ರಸಾದ, ಬೆಂಗಳೂರು ರಾಮಯ್ಯ ಇಂಟೆಲೆಕ್ಚ್ಯೂವಲ್ ಸೆಂಟರ್ ಫಾರ್ ಪ್ರಾಪರ್ಟಿ ರೈಟ್ಸ್ನ ಸಂಯೋಜಕರಾದ ಸಂಗೀತಾ ಮುರಳಿ, ಕೃಷಿ ವಿಜ್ಞಾನ ಕೇಂದ್ರ ಶಿರಸಿಯ ಮುಖ್ಯಸ್ಥೆ ರೂಪಾ ಪಾಟೀಲ್, ಶಿರಸಿಯ ಕೃಷಿಉಪ ನಿರ್ದೇಶಕ ಪಾಂಡು ಕೆ ಎಚ್, ಕುಮಟಾದ ಸಹಾಯಕ ಕೃಷಿ ನಿರ್ದೇಶಕರಾದ ವಿ ವೆಂಕಟೇಶಮೂರ್ತಿ ಅವರು ರೈತರ ಜೊತೆ ಸಂವಾದ ನಡೆಸಿದರು. `ನೋಂದಣಿ ಹೊಂದಿದ ರೈತರ ಸಮಿತಿಯನ್ನು ರಚಿಸಬೇಕು ಎಂಬ ಅಧಿಕಾರಿಗಳ ಸಲಹೆಯಂತೆ ಸದ್ಯ 19 ಸದಸ್ಯರನ್ನೊಳಗೊಂಡ ಮಾಣಿಕಟ್ಟ ಕಗ್ಗ ಭತ್ತ ರೈತರ ಉತ್ಪಾದಕ ಒಕ್ಕೂಟವನ್ನು ರಚಿಸಿಕೊಂಡು ಪದಾಧಿಕಾರಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು’ ಎಂದವರು ತಿಳಿಸಿದರು.

ADVERTISEMENT

ಮಾಣಿಕಟ್ಟ ರೈತರ ಪ್ರಮುಖರಾದ ಮಂಜುನಾಥ ಜಿ ಪಟಗಾರ ಅವರು ಈ ವಿಷಯದ ಬಗ್ಗೆ ಮಾಹಿತಿ ನೀಡಿದ್ದು, ಕಗ್ಗ ಭತ್ತ ರೈತರ ಉತ್ಪಾದಕ ಒಕ್ಕೂಟದ ಗೌರವಾಧ್ಯಕ್ಷ ಶ್ರೀಧರ ಎಂ ಪೈ, ಅಧ್ಯಕ್ಷರಾದ ಜಗನ್ನಾಥ ನಾಯ್ಕ, ಕಾರ್ಯದರ್ಶಿ ಮಂಜುನಾಥ ಜಿ ಪಟಗಾರ, ಉಪಾಧ್ಯಕ್ಷ ವಿನಾಯಕ ಗೌಡ, ಖಜಾಂಚಿ ವಾಸು ಪಟಗಾರ ಇದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಕಳೆನಾಶಕ ಕುಡಿದ ಕಟ್ಟಡ ಕಾರ್ಮಿಕ: ಕೊನೆಯುಸಿರು!

March 3, 2026
Sharavati struggle under the leadership of the saints!

ಶ್ರೀಗಳ ಸಾರಥ್ಯದಲ್ಲಿ ಶರಾವತಿ ಹೋರಾಟ!

March 3, 2026
Stray dogs' taunts Puthani cow is in trouble!

ಬೀದಿ ನಾಯಿಗಳ ಅಟ್ಟಹಾಸ: ಪುಠಾಣಿ ಗೋವು ಅಸ್ತಗಂತ!

March 3, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋