• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Dear children... write a 500-word letter... and win a prize of 50000

ಮುದ್ದು ಮಕ್ಕಳೇ.. 500 ಶಬ್ದದ ಪತ್ರ ಬರೆಯಿರಿ.. 50 ಸಾವಿರ ಬಹುಮಾನ ಗೆಲ್ಲಿರಿ!

August 24, 2026
Yellapur BJP fights against potholes!

ಯಲ್ಲಾಪುರ | ಹೊಂಡದ ವಿರುದ್ಧ ಹೋರಾಡಿದ ಬಿಜೆಪಿ!

August 24, 2026
Sirsi Brawl over a girl!

!

August 24, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Dear children... write a 500-word letter... and win a prize of 50000

ಮುದ್ದು ಮಕ್ಕಳೇ.. 500 ಶಬ್ದದ ಪತ್ರ ಬರೆಯಿರಿ.. 50 ಸಾವಿರ ಬಹುಮಾನ ಗೆಲ್ಲಿರಿ!

August 24, 2026
Yellapur BJP fights against potholes!

ಯಲ್ಲಾಪುರ | ಹೊಂಡದ ವಿರುದ್ಧ ಹೋರಾಡಿದ ಬಿಜೆಪಿ!

August 24, 2026
Sirsi Brawl over a girl!

!

August 24, 2026
  • Home
  • Janamata
Tuesday, August 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ವಾಣಿಜ್ಯ

`ಸರ್ಕಾರಿ ಸಬ್ಸಿಡಿ ಜೊತೆ ಸುರಕ್ಷಿತ ಯಂತ್ರೋಪಕರಣ’

ನುರಿತ ತಾಂತ್ರಿಕ ಸಿಬ್ಬಂದಿ | ಸುರಕ್ಷಿತ ಯಂತ್ರೋಪಕರಣ | ಮನೆ ಬಾಗಿಲಿನಲ್ಲಿ ಸೇವೆ

Mobiletime.in by Mobiletime.in
September 28, 2025
`Safe machinery with government subsidy'
Share on FacebookShare on WhatsappShare on Twitter

ಆಧುನಿಕ ಕೃಷಿ ಪದ್ಧತಿ ಬಗ್ಗೆ ಆಳವಾದ ಅಧ್ಯಯನ, ಯಂತ್ರ ಬಳಕೆ ಬಗ್ಗೆ ಉಚಿತ ಕಾರ್ಯಾಗಾರ, ಮನೆ ಮನೆಗೆ ತೆರಳಿ ವೈಜ್ಞಾನಿಕ ಮಾಹಿತಿ ಹಾಗೂ ಕೃಷಿ ಯಂತ್ರೋಪಕರಣಗಳ ಸುರಕ್ಷತ ಬಳಕೆ ಬಗ್ಗೆ ರೈತರಲ್ಲಿ ಅರಿವು ಮೂಡಿಸಲು `ಸುರಕ್ಷಾ ಅಗ್ರೋ ಟೆಕ್’ ಶ್ರಮಿಸುತ್ತಿದೆ. ಹುಬ್ಬಳ್ಳಿ ಹಾಗೂ ಬಾಗಲಕೋಟೆಯಲ್ಲಿ ಕೃಷಿ ಯಂತ್ರೋಪಕರಣ ಸೇವೆ ನೀಡುತ್ತಿರುವ ಸುರಕ್ಷಾ ಅಗ್ರೋ ಟೆಕ್ ಇದೀಗ ಯಲ್ಲಾಪುರದಲ್ಲಿಯೂ ತನ್ನ ಶಾಖೆ ತೆರೆದಿದೆ.

`ಸುರಕ್ಷಾ ಅಗ್ರೋ ಟೆಕ್’ನಲ್ಲಿ ಖರೀದಿಸುವ ಕೃಷಿ ಯಂತ್ರೋಪಕರಣಗಳಿಗೆ ಸರ್ಕಾರದ ಸಬ್ಸಿಡಿ ಸಿಗುತ್ತದೆ. ಸುರಕ್ಷಾ ಅಗ್ರೋ ಟೆಕ್ ಸ್ವತಃ ಯಂತ್ರೋಪಕರಣಗಳನ್ನು ಉತ್ಪಾದಿಸುವ ಘಟಕವನ್ನು ಹೊಂದಿದ್ದು, ಗುಣಮಟ್ಟದ ವಿಷಯದಲ್ಲಿ ಎಂದಿಗೂ ಇಲ್ಲಿ ರಾಜಿ ಇಲ್ಲ. ಕೃಷಿ ಕಾಯಕಕ್ಕೆ ಅನುಕೂಲವಾಗುವ ಅನೇಕ ಯಂತ್ರೋಪಕರಣಗಳು ಇಲ್ಲಿ ಸಿಗುತ್ತದೆ. ಯಂತ್ರೋಪಕರಣಗಳ ಮಾರಾಟದ ಜೊತೆ ಅದರ ದುರಸ್ಥಿಗೂ ಸಹ ಇಲ್ಲಿ ನುರಿತ ಕೆಲಸಗಾರರಿದ್ದಾರೆ.

ADVERTISEMENT
ADVERTISEMENT

ಸ್ವತಃ ಕೃಷಿ ಕುಟುಂಬದವರಾಗಿರುವ ಮಂಜುನಾಥ ಎನ್ ಎಚ್ ಅವರು 15 ವರ್ಷಗಳ ಹಿಂದೆ `ಸುರಕ್ಷಾ ಅಗ್ರೋ ಟೆಕ್’ ಎಂಬ ಕಂಪನಿ ಕಟ್ಟಿದರು. ರೈತರ ಹೊಲಗಳಿಗೆ ತೆರಳಿ ಯಂತ್ರೋಪಕರಣಗಳ ಬಗ್ಗೆ ಮಾಹಿತಿ ನೀಡುವುದನ್ನು ಅವರು ರೂಡಿಸಿಕೊಂಡರು. ಮನೆ ಬಾಗಿಲಿನಲ್ಲಿ ಯಂತ್ರಗಳನ್ನು ತೆಗೆದುಕೊಂಡು ಹೋಗಿ ಅದರ ಬಳಕೆಯ ವಿಧಾನಗಳ ಬಗ್ಗೆ ರೈತರಲ್ಲಿ ಅರಿವು ಮೂಡಿಸಿದರು. ಯಂತ್ರಗಳ ಸುರಕ್ಷಿತ ಬಳಕೆ, ಅವುಗಳ ನಿರ್ವಹಣೆ ಹಾಗೂ ಆಧುನಿಕ ಕೃಷಿ ಪದ್ಧತಿ ಮೂಲಕ ಕಡಿಮೆ ಬೆಲೆಯಲ್ಲಿ ಅತ್ಯಧಿಕ ಆದಾಯಪಡೆಯುವ ವಿಧಾನಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿದರು. ಕೃಷಿ ಸೇವಾ ಮಳಿಗೆಯಲ್ಲಿ ಸ್ವತಃ ದುಡಿಯುವುದರ ಜೊತೆ ಇನ್ನಷ್ಟು ಜನರಿಗೆ ತಮ್ಮ ಕಂಪನಿ ಮೂಲಕ ಉದ್ಯೋಗವನ್ನು ನೀಡಿದರು.

ಈ ಶ್ರಮದ ಫಲವಾಗಿ ರೈತರು `ಸುರಕ್ಷಾ ಅಗ್ರೋ ಟೆಕ್’ ಮೇಲೆ ಅಪಾರ ವಿಶ್ವಾಸವಿಟ್ಟರು. ಆ ವಿಶ್ವಾಸಕ್ಕೆ ಎಂದಿಗೂ ಧಕ್ಕೆ ಬಾರದಂತೆ ಕಂಪನಿ ನೌಕರರು ನಡೆದುಕೊಂಡರು. ಈ ನಡುವೆ ಯಂತ್ರೋಪಕರಣ ಖರೀದಿಸಿದ ಕೆಲವರು ಸರ್ಕಾರದಿಂದ ಜಮಾ ಆಗಬೇಕಾದ ಸಬ್ಸಿಡಿಗೆ ಅಲೆದಾಡುತಿರುವುದು ಅಲ್ಲಿನವರ ಗಮನಕ್ಕೆ ಬಂದಿತು. ಆಗ, ಸರ್ಕಾರದಿಂದ ರೈತರ ಬ್ಯಾಂಕ್ ಖಾತೆಗೆ ನೇರ ಸಬ್ಸಿಡಿ ಜಮಾ ಆಗುವ ಹೊಣೆಯನ್ನು ಸುರಕ್ಷಾ ಅಗ್ರೋ ಟೆಕ್ ಸಿಬ್ಬಂದಿವಹಿಸಿಕೊoಡರು. ರೈತರು ಕಚೇರಿಯಿಂದ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಯೋಜನೆ ರೂಪಿಸಿದರು. ರೈತರ ಮೂಲಕ ಅಗತ್ಯ ದಾಖಲೆಪಡೆದು ಬಾಂಕ್ ಖಾತೆಗೆ ಸಬ್ಸಿಡಿ ಹಣ ಜಮಾ ಆಗುವಂತೆ ಮಾಡಿದರು. ಇದರೊಂದಿಗೆ ರೈತರ ಮನೆಗೆ ಕೃಷಿ ಯಂತ್ರೋಪಕರಣಗಳನ್ನು ತಲುಪಿಸಿದರು.

ADVERTISEMENT

ರೈತರ ದಾಖಲೆಗಳನ್ನು ಕ್ರಮಬದ್ಧವಾಗಿ ಜೋಡಿಸುವುದರ ಜೊತೆ ಅವರಿಗೆ ಸಬ್ಸಿಡಿ ದೊರೆಯುವಂತೆ ಮಾಡುವ ಕೆಲಸದಲ್ಲಿ ಸುರಕ್ಷಾ ಅಗ್ರೋ ಟೆಕ್ ಸಿಬ್ಬಂದಿ ನೆರವಾಗಿರುವುದು ಸರ್ಕಾರಿ ಅಧಿಕಾರಿಗಳ ಒತ್ತಡವನ್ನು ಕಡಿಮೆ ಮಾಡಿತು. ಹೀಗಾಗಿ ಕೃಷಿ ವಲಯದಲ್ಲಿ ಸುರಕ್ಷಾ ಅಗ್ರೋ ಟೆಕ್ ಸಾಕಷ್ಟು ಜನಪ್ರಿಯತೆಯನ್ನುಪಡೆಯಿತು. ಸದ್ಯ ಆರು ಬಗೆಯ ಕೃಷಿ ಉಪಕಾರಿ ಯಂತ್ರಗಳು ಸುರಕ್ಷಾ ಅಗ್ರೋ ಟೆಕ್ ಕಂಪನಿಯಲ್ಲಿದೆ. ಕರ್ನಾಟಕದಲ್ಲಿಯೇ ಮೊದಲ ಬಾರಿ ಸುರಕ್ಷಾ ಅಗ್ರೋ ಟೆಕ್ ಸಿದ್ಧಪಡಿಸಿದ ಮೂರು ಚಕ್ರದ ಕಳೆ ತೆಗೆಯುವ ಯಂತ್ರ (ಮಿನಿ ಟಾಕ್ಟರ್) ಅತ್ಯಂತ ಪ್ರಸಿದ್ಧಿಪಡೆದಿದೆ. 1ಎಕರೆ ಕ್ಷೇತ್ರದಲ್ಲಿನ ಕಳೆ ತೆಗೆಯಲು 3 ಸಾವಿರ ರೂ ವೆಚ್ಚ ಮಾಡುತ್ತಿರುವ ಜನರ ನಡುವೆ ಈ ಯಂತ್ರ ಬರೇ 100ರೂ ವೆಚ್ಚದಲ್ಲಿ 1 ಎಕರೆಯ ಕಳೆ ತೆಗೆಯುತ್ತದೆ.

ಇಲ್ಲಿ ಭೇಟಿ ನೀಡಿ
ಸುರಕ್ಷಾ ಆಗ್ರೋ ಟೆಕ್
ಉದ್ಯಮ ನಗರ, ಯಲ್ಲಾಪುರ

ಇಲ್ಲಿ ಫೋನ್ ಮಾಡಿ
9449275223
ಅಥವಾ
9108851760

Sponsored

 

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Dear children... write a 500-word letter... and win a prize of 50000

ಮುದ್ದು ಮಕ್ಕಳೇ.. 500 ಶಬ್ದದ ಪತ್ರ ಬರೆಯಿರಿ.. 50 ಸಾವಿರ ಬಹುಮಾನ ಗೆಲ್ಲಿರಿ!

August 24, 2026
Yellapur BJP fights against potholes!

ಯಲ್ಲಾಪುರ | ಹೊಂಡದ ವಿರುದ್ಧ ಹೋರಾಡಿದ ಬಿಜೆಪಿ!

August 24, 2026
Sirsi Brawl over a girl!

!

August 24, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!