• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಎದೆಗೆ ನಾಟಿದ ಏರ್‌ಗನ್ ಗುಂಡು!

March 14, 2026

ಮಂಗನ ಉಪಟಳ: ಪೊಲೀಸ್ ಜೀಪ್ ಪಲ್ಟಿ!

March 14, 2026
Car hits bike Brothers in critical condition!

ಬೈಕಿಗೆ ಗುದ್ದಿದ ಕಾರು: ಸಹೋದರರ ಸ್ಥಿತಿ ಗಂಭೀರ!

March 14, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಎದೆಗೆ ನಾಟಿದ ಏರ್‌ಗನ್ ಗುಂಡು!

March 14, 2026

ಮಂಗನ ಉಪಟಳ: ಪೊಲೀಸ್ ಜೀಪ್ ಪಲ್ಟಿ!

March 14, 2026
Car hits bike Brothers in critical condition!

ಬೈಕಿಗೆ ಗುದ್ದಿದ ಕಾರು: ಸಹೋದರರ ಸ್ಥಿತಿ ಗಂಭೀರ!

March 14, 2026
ADVERTISEMENT
  • Home
  • Janamata
Saturday, March 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಭೂ ವ್ಯಾಜ್ಯ: ಕಬ್ಬಿಣದ ರಾಡಿನಿಂದ ಹಲ್ಲೆ

Achyutkumar by Achyutkumar
November 24, 2025
393
VIEWS
Share on FacebookShare on WhatsappShare on Twitter
ADVERTISEMENT

ಭೂ ವ್ಯಾಜ್ಯದ ವಿಷಯವಾಗಿ ಐದು ಜನರ ಗುಂಪೊoದು ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿದೆ. ಈ ಗಲಾಟೆಯಲ್ಲಿ ವ್ಯಕ್ತಿಯೊಬ್ಬರಿಗೆ ಕಬ್ಬಿಣದ ರಾಡಿನಿಂದ ಹಲ್ಲೆ ನಡೆದಿದೆ.

Advertisement. Scroll to continue reading.
ADVERTISEMENT

ಭಟ್ಕಳ ಭದ್ರಿಯಾ ಕಾಲೋನಿಯ ಚಾಲಕ ಇರ್ಫಾನ್ ಅಹ್ಮದ್ ಮೆಹಬೂಬ್ ಸಾಬ ಸಯ್ಯದ್ ಅವರ ಮೇಲೆ ಐವರು ಆಕ್ರಮಣ ನಡೆಸಿದ್ದಾರೆ. ನವೆಂಬರ್ 23ರ ಸಂಜೆ ಈ ಗಲಾಟೆ ನಡೆದಿದೆ. ಇರ್ಫಾನ್ ಅವರು ತಮ್ಮದೇ ಊರಿನ ತಿಮ್ಮಪ್ಪ ಕರಿಯಾ ಅವರ ಜೊತೆಗೂಡಿ ಕೆಲಸ ಮಾಡುವಾಗ ಅಲ್ಲಿಗೆ ಬಂದ ಐವರು ಗಲಾಟೆ ಶುರು ಮಾಡಿದ್ದಾರೆ. ಆ ಗಲಾಟೆ ಅತಿರೇಖಕ್ಕೆ ಹೋಗಿ, ಹೊಡೆದಾಟದ ಸ್ವರೂಪಪಡೆದಿದೆ.

ADVERTISEMENT

ಆಜಾದ್ ನಗರದ ಅಬ್ದುಲ್ ಬದಿ ಹುಸೇನ್ ಖತಿಬ್ ಆಗಮಿಸಿ `ಈ ಜಾಗ ನನ್ನದು’ ಎಂದು ಮೊದಲು ಹೇಳಿದ್ದಾರೆ. ಅದನ್ನು ಅಲ್ಲಗಳೆದಾಗ `ದಾಖಲೆ ತೋರಿಸಿ’ ಎಂದಿದ್ದಾರೆ. ತಿಮ್ಮಪ್ಪ ಕರಿಯಾ ಅವರು ದಾಖಲೆ ತೋರಿಸಿದಾಗ ಆಜಾದ್ ನಗರದ ಅರ್ಫಾದ್ ಅವರು ಆ `ದಾಖಲೆ ಯಾವುದು ಸರಿಯಿಲ್ಲ’ ಎಂದು ಹೇಳಿದ್ದಾರೆ.

ADVERTISEMENT

ಈ ವೇಳೆ ಇರ್ಫಾನ್ ಅವರು ಮದ್ಯ ಪ್ರವೇಶಿಸಿ `ತಿಮ್ಮಪ್ಪನಿಗೆ ಆರೋಗ್ಯ ಸರಿಯಿಲ್ಲ. ಗಲಾಟೆ ಮಾಡಬೇಡಿ’ ಎಂದಾಗ ಹೊಡೆದಾಟ ಶುರುವಾಗಿದೆ. ಅಬ್ದುಲ್ ಬದಿ ಹುಸೇನ್ ಖತಿಬ್ ಅವರು ಇರ್ಫಾನ್ ಅವರಿಗೆ ಕಬ್ಬಿಣದ ರಾಡಿನಲ್ಲಿ ಹೊಡೆದಿದ್ದಾರೆ. ಜೊತೆಗೆ ಕೆ ಎಚ್ ಬಿ ಕಾಲೋನಿಯ ಇರ್ಷಾದ್ ಮಯುದ್ದೀನ್ ಸಿದ್ದಿಕ್ ಜೊತೆ ಮತ್ತೆ ಮೂವರು ಹಿಡಿದು ಥಳಿಸಿದ್ದಾರೆ. ಅಲ್ಲಿದ್ದ ಸದ್ದಾಂ ಇನ್ನಿತರರು ಈ ದಾಳಿ ತಪ್ಪಿಸುವ ಪ್ರಯತ್ನ ಮಾಡಿದ್ದು, ನೊಂದ ಇರ್ಫಾನ್ ಭಟ್ಕಳ ಪೊಲೀಸರಿಗೆ ದೂರಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಎದೆಗೆ ನಾಟಿದ ಏರ್‌ಗನ್ ಗುಂಡು!

March 14, 2026

ಮಂಗನ ಉಪಟಳ: ಪೊಲೀಸ್ ಜೀಪ್ ಪಲ್ಟಿ!

March 14, 2026
Car hits bike Brothers in critical condition!

ಬೈಕಿಗೆ ಗುದ್ದಿದ ಕಾರು: ಸಹೋದರರ ಸ್ಥಿತಿ ಗಂಭೀರ!

March 14, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋