• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Excise officer found illegal liquor

ಅಬಕಾರಿ ಅಧಿಕಾರಿಗೆ ಸಿಕ್ಕಿತು ಅಕ್ರಮ ಮದ್ಯ

November 27, 2025
Hotel destroyed in fire accident

ಅಗ್ನಿ ಅವಘಡಕ್ಕೆ ಹೊಟೇಲ್ ನಾಶ

November 27, 2025

ಮೂರು ವರ್ಷ ಕಳೆದರೂ ಬಾರದ ಅಡಿಕೆ ದುಡ್ಡು!

November 27, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Excise officer found illegal liquor

ಅಬಕಾರಿ ಅಧಿಕಾರಿಗೆ ಸಿಕ್ಕಿತು ಅಕ್ರಮ ಮದ್ಯ

November 27, 2025
Hotel destroyed in fire accident

ಅಗ್ನಿ ಅವಘಡಕ್ಕೆ ಹೊಟೇಲ್ ನಾಶ

November 27, 2025

ಮೂರು ವರ್ಷ ಕಳೆದರೂ ಬಾರದ ಅಡಿಕೆ ದುಡ್ಡು!

November 27, 2025
  • Home
  • Janamata
Thursday, November 27, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಭೂ ಲೋಕದ ಯಾತ್ರೆ ಮುಗಿಸಿದ ಸಂಸದರ ಸಾರಥಿ

Achyutkumar by Achyutkumar
November 25, 2025
The charioteer of the MP who has completed his earthly journey
Share on FacebookShare on WhatsappShare on Twitter
ADVERTISEMENT

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಾರು ಚಾಲಕ ನಾಗರಾಜ ಹೆಗಡೆ ಅವರು ಮಂಗಳವಾರ ಸಾವನಪ್ಪಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಚಿಕಿತ್ಸೆಪಡೆದರೂ ಚೇತರಿಸಿಕೊಳ್ಳದೇ ಕೊನೆಯುಸಿರೆಳೆದಿದ್ದಾರೆ.

ADVERTISEMENT

ನಾಗರಾಜ ಹೆಗಡೆ ಅವರು ಶಿರಸಿಯ ನೇಗಾರ್ ಗ್ರಾಮದವರಾಗಿದ್ದರು. ಮೊದಲಿನಿಂದಲೂ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಆಪ್ತರಾಗಿದ್ದ ಅವರು ಕಳೆದ ಐದು ವರ್ಷಗಳಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ವಾಹನ ಚಾಲಕರಾಗಿದ್ದರು. ಸಾದ್ಯವಾದಷ್ಟರ ಮಟ್ಟಿಗೆ ಸಂಸದರನ್ನು ಸಕಾಲದಲ್ಲಿ ಸರಿಯಾದ ಸ್ಥಳಕ್ಕೆ ತಲುಪಿಸುವಲ್ಲಿ ಅವರು ಕಾರಣರಾಗಿದ್ದು, ಅಪಘಾತರಹಿತ ಚಾಲನೆಯಿಂದ ಮೆಚ್ಚುಗೆಗಳಿಸಿದ್ದರು.

ADVERTISEMENT

ಕಳೆದ ಎರಡು ತಿಂಗಳ ಹಿಂದೆ ನಾಗರಾಜ ಹೆಗಡೆ ಅವರಿಗೆ ಅನಾರೋಗ್ಯ ಕಾಡಿತು. ಜಾಂಡಿಸ್ ರೋಗಕ್ಕೆ ಒಳಗಾದ ಅವರು ದೀರ್ಘಕಾಲದ ರಜೆಪಡೆದಿದ್ದರು. ಜೊತೆಗೆ ರೋಗಕ್ಕೆ ಚಿಕಿತ್ಸೆಯನ್ನುಪಡೆಯುತ್ತಿದ್ದರು. ಸೋಮವಾರ ರಾತ್ರಿಯವರೆಗೂ ಅವರು ಕುಟುಂಬದವರ ಜೊತೆ ಕಾಲ ಕಳೆದಿದ್ದರು. ಮಂಗಳವಾರ ನಸುಕಿನಲ್ಲಿ `ನಾಗರಾಜ ಹೆಗಡೆ ಇನ್ನಿಲ್ಲ’ ಎಂಬ ಆಘಾತದ ಸುದ್ದಿ ಕೇಳಿಸಿತು.

ADVERTISEMENT

ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನಾಗರಾಜ ಹೆಗಡೆ ಅವರ ಮನೆಗೆ ಭೇಟಿ ನೀಡಿ ನಾಗರಾಜ ಹೆಗಡೆ ಅಂತಿಮ ದರ್ಶನಪಡೆದರು. ಜೊತೆಗೆ ಕುಟುಂಬದವರಿಗೆ ಸಾಂತ್ವಾನ ಹೇಳಿದರು. `ವೃತ್ತಿಪರ ಚಾಲಕನ ಜೊತೆ ಉತ್ತಮ ವ್ಯಕ್ತಿಯಾಗಿಯೂ ಜೊತೆಗಿದ್ದ ನಾಗರಾಜ ಹೆಗಡೆ ಅವರ ಸಾವು ನೋವು ತಂದಿದೆ. ಅವರ ಸೇವೆ, ಸೌಜನ್ಯ ಹಾಗೂ ಕರ್ತವ್ಯ ನಿಷ್ಠೆ ಸದಾ ಸ್ಮರಣೀಯ’ ಎಂದು ಹೇಳುತ್ತ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭಾವುಕರಾದರು.

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋