• Trending
  • Comments
  • Latest
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025
ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

June 9, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025

ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮಹಿಳೆಯ ಪಣ

June 14, 2025
  • Trending
  • Comments
  • Latest
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025
ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

June 9, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025

ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮಹಿಳೆಯ ಪಣ

June 14, 2025
Saturday, June 14, 2025
mobiletime.in
Advertisement
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

ರಸ್ತೆ ಅಂಚಿಗೆ ಕ್ಯಾಮರಾ ಕಣ್ಣು!

ಗೋಕರ್ಣ ಪೊಲೀಸರ ನಡೆಗೆ ಹರ್ಷ

ukskofc@gmail.comby ukskofc@gmail.com
in ನಮ್ಮೂರು - ನಮ್ಮ ಜಿಲ್ಲೆ
ರಸ್ತೆ ಅಂಚಿಗೆ ಕ್ಯಾಮರಾ ಕಣ್ಣು!
Facebook Whatsapp X-twitter Telegram

ಕುಮಟಾ ಹೊಸ್ಕಟ್ಟಾ-ಸಿದ್ದೇಶ್ವರ ಮದ್ಯದ ಖಾರ್ಖಾಂಡ್ ಜಂತ್ರಡಿ ಭಾಗದಲ್ಲಿ ಪೊಲೀಸರು ಸಿಸಿ ಟಿವಿ ಅಳವಡಿಸಿದ್ದಾರೆ.

ಕೆಲ ತಿಂಗಳಿನಿoದ ಈ ಪ್ರದೇಶದಲ್ಲಿ ವಾಗ್ವಾದ-ಹೊಡೆದಾಟ ನಡೆಯುತ್ತಿದೆ. ಮೀನು ಹಿಡಿಯುವ ವಿಷಯ, ಭೂ ವ್ಯಾಜ್ಯ ಸೇರಿ ವಿವಿಧ ಕಾರಣಗಳಿಂದ ಗಲಾಟೆ ಉಂಟಾಗುತ್ತಿದೆ. ಇಚೆಗೆ ಎರಡು ಗುಂಪುಗಳ ನಡುವೆ ಇಲ್ಲಿ ಮಾರಾಮಾರಿ ನಡೆದಿದ್ದು, ತಪ್ಪಿಸಲು ಹೋದ ಪೊಲೀಸರು ಒದೆ ತಿಂದಿದ್ದರು. ಈ ವಿಷಯವಾಗಿ ಪ್ರಕರಣ ದಾಖಲಾಗಿ ಆರೋಪಿಗಳು ಜೈಲು ಸೇರಿದ್ದಾರೆ.

ಸುರಕ್ಷತೆ ಹಾಗೂ ಮುನ್ನಚ್ಚರಿಕೆ ದೃಷ್ಟಿಯಿಂದ ಗೋಕರ್ಣ ಪಿಐ ಶ್ರೀಧರ್ ಎಸ್ ಆರ್ ಮಂಗಳವಾರ ಅಲ್ಲಿ ಕ್ಯಾಮರಾ ಅಳವಡಿಸಿದರು. ಪೊಲೀಸ್ ಠಾಣೆಯಿಂದಲೇ ಕ್ಯಾಮರಾ ವೀಕ್ಷಿಸುವ ಅವಕಾಶವಿದ್ದು, ಅಹಿತಕರ ಘಟನೆ ತಡೆಯಲು ಸಹಕಾರಿಯಾಗುವ ನಿರೀಕ್ಷೆಯಿದೆ.

Related Posts

ನಮ್ಮೂರು - ನಮ್ಮ ಜಿಲ್ಲೆ

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
ಪ್ರಾರಂಭವಾದ ವರುಣಾರ್ಭಟ ರಾಜ್ಯದ ಹಲ ಜಿಲ್ಲೆಗೆ ರಜೆ ಘೋಷಣೆ
ನಮ್ಮೂರು - ನಮ್ಮ ಜಿಲ್ಲೆ

ಪ್ರಾರಂಭವಾದ ವರುಣಾರ್ಭಟ ರಾಜ್ಯದ ಹಲ ಜಿಲ್ಲೆಗೆ ರಜೆ ಘೋಷಣೆ

June 13, 2025
ನಮ್ಮೂರು - ನಮ್ಮ ಜಿಲ್ಲೆ

ಅಂಕೋಲಾ: ಕನಸಿನ ಯೋಜನೆಗೆ 86 ಕೋಟಿ ರೂ!

June 11, 2025
ಅರಣ್ಯಾಧಿಕಾರಿಗಳಿಗೆ ಕಾನೂನು ಪಾಠ!
ನಮ್ಮೂರು - ನಮ್ಮ ಜಿಲ್ಲೆ

ಕೂಲಿ ಕಾರ್ಮಿಕರ ದುಡುಕು ನಿರ್ಧಾರ

June 11, 2025
ಆರೋಪಿಗಳು ಆಸ್ಪತ್ರೆಯಲ್ಲಿ ಆರಾಮು!
ನಮ್ಮೂರು - ನಮ್ಮ ಜಿಲ್ಲೆ

ಆರೋಪಿಗಳು ಆಸ್ಪತ್ರೆಯಲ್ಲಿ ಆರಾಮು!

June 11, 2025
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

Publisher & Printer: Chinthana Chiranthana Chandguli, Yellapur 

Email: ukskofc@gmail.com

Developed by Naik & Co  © Copyright Publisher of Mobile time Kannada Daily

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • Front Pages
  • Home
  • Janabhipraya

Developed by Naik & Co © Copyright Publisher of Mobile time Kannada Daily

×

No WhatsApp Number Found!

WhatsApp us