• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ತಡರಾತ್ರಿ ನಡೆದ ಹೊಡೆದಾಟ: ನಡುರಸ್ತೆಯಲ್ಲಿ ಮಾರಾಮಾರಿ!

May 30, 2026
ಸ್ಮಶಾನಕ್ಕೆ ದಾರಿ ತೋರಿದ ಸೀಬರ್ಡ ಬಸ್ಸು!

ಸ್ಮಶಾನಕ್ಕೆ ದಾರಿ ತೋರಿದ ಸೀಬರ್ಡ ಬಸ್ಸು!

May 30, 2026
‘ಉನ್ನತ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಸಹಕಾರಿ’

‘ಉನ್ನತ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಸಹಕಾರಿ’

May 30, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ತಡರಾತ್ರಿ ನಡೆದ ಹೊಡೆದಾಟ: ನಡುರಸ್ತೆಯಲ್ಲಿ ಮಾರಾಮಾರಿ!

May 30, 2026
ಸ್ಮಶಾನಕ್ಕೆ ದಾರಿ ತೋರಿದ ಸೀಬರ್ಡ ಬಸ್ಸು!

ಸ್ಮಶಾನಕ್ಕೆ ದಾರಿ ತೋರಿದ ಸೀಬರ್ಡ ಬಸ್ಸು!

May 30, 2026
‘ಉನ್ನತ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಸಹಕಾರಿ’

‘ಉನ್ನತ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಸಹಕಾರಿ’

May 30, 2026
  • Home
Sunday, May 31, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸಮುದ್ರಕ್ಕೆ ಹಾರಿ ಸಾವನಪ್ಪಿದ ಸ್ವಾವಲಂಬಿ ಅಜ್ಜಿ!

Achyutkumar by Achyutkumar
November 25, 2025
698
VIEWS
Share on FacebookShare on WhatsappShare on Twitter

`ಬೇರೆಯವರಿಗೆ ಎಂದಿಗೂ ತೊಂದರೆ ಕೊಡಬಾರದು’ ಎಂಬ ಮನಸ್ಥಿತಿ ಹೊಂದಿದ್ದ ಗೌರಿ ನಾಯ್ಕ ಅವರು `ತಮ್ಮ ಸಾವಿನ ನಂತರವೂ ಯಾರಿಗೂ ಸಮಸ್ಯೆ ಆಗಬಾರದು’ ಎಂದು ಯೋಚಿಸಿದ್ದಾರೆ `ಅನಾರೋಗ್ಯಕ್ಕೂ ಮುನ್ನ ಸಾವನಪ್ಪಬೇಕು’ ಎಂದು ಯೋಚಿಸಿ ಗಟ್ಟಿಮುಟ್ಟಾಗಿರುವಾಗಲೇ ಅವರು ಸಮುದ್ರಕ್ಕೆ ಹಾರಿ ಸಾವನಪ್ಪಿದ್ದಾರೆ!

ADVERTISEMENT

ಭಟ್ಕಳದ ಮುರುಡೇಶ್ವರದ ಬಳಿ ಗೌರಿ ನಾಗಪ್ಪ ನಾಯ್ಕ ಅವರು ವಾಸವಾಗಿದ್ದರು. 74 ವರ್ಷವಾದರೂ ಅವರು ಗಟ್ಟಿಮುಟ್ಟಾಗಿದ್ದರು. ಹೀಗಾಗಿ ಮನೆಯ ಎಲ್ಲಾ ಕೆಲಸವನ್ನು ಅವರು ನಿಭಾಯಿಸುತ್ತಿದ್ದರು. ಸ್ವಾಭಿಮಾನಿ ಸ್ವಭಾವದವಾರಿದ್ದ ಅವರು `ತಾನು ಯಾರಿಗೂ ಬಾರ ಆಗಬಾರದು. ತಮ್ಮಿಂದ ಯಾರಿಗೂ ತೊಂದರೆ ಆಗಬಾರದು’ ಎಂದು ಹೇಳುತ್ತಿದ್ದರು.

ADVERTISEMENT

ಈಚೆಗೆ ಅವರಿಗೆ ವಯೋ ಸಹಜ ರೋಗ ಕಾಣಿಸಿಕೊಂಡಿದ್ದು ಈ ಬಗ್ಗೆ ಅವರು ಯೋಚಿಸಿದ್ದರು. ತನ್ನ ಆರೈಕೆ ಮಾಡುವವರಿಗೆ ಸಮಸ್ಯೆ ಬಾರದಂತೆ ತಡೆಯುವುದಕ್ಕಾಗಿ ಅವರು ಸಾವಿನ ನಿರ್ಧಾರ ಮಾಡಿದರು. ಅದರ ಪ್ರಕಾರ, ಮುರುಡೇಶ್ವರದಲ್ಲಿನ ಅರಬ್ಬಿ ಸಮುದ್ರಕ್ಕೆ ಹೋದ ಅವರು ದೇವಾಲಯ ಬಲಭಾಗಕ್ಕೆ ತೆರಳಿದರು. ಅಲೆಗಳ ಅಬ್ಬರದ ನಡುವೆಯೂ ಆಳ ಸಮುದ್ರಕ್ಕೆ ಹೋಗುವ ಪ್ರಯತ್ನ ಮಾಡಿದರು.

ADVERTISEMENT

ನವೆಂಬರ್ 24ರ ನಸುಕಿನಲ್ಲಿ ಅವರು ಅಲೆಗಳಿಗೆ ಸಿಲುಕಿ ಕೊನೆಯುಸಿರೆಳೆದರು. ಕಡಲ ತೀರದಲ್ಲಿ ಬಿದ್ದಿದ್ದ ತಾಯಿ ಶವ ನೋಡಿ ಅಣ್ಣಪ್ಪ ನಾಯ್ಕ ಅವರು ಅಳುತ್ತಿದ್ದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ತಡರಾತ್ರಿ ನಡೆದ ಹೊಡೆದಾಟ: ನಡುರಸ್ತೆಯಲ್ಲಿ ಮಾರಾಮಾರಿ!

May 30, 2026
ಸ್ಮಶಾನಕ್ಕೆ ದಾರಿ ತೋರಿದ ಸೀಬರ್ಡ ಬಸ್ಸು!

ಸ್ಮಶಾನಕ್ಕೆ ದಾರಿ ತೋರಿದ ಸೀಬರ್ಡ ಬಸ್ಸು!

May 30, 2026
‘ಉನ್ನತ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಸಹಕಾರಿ’

‘ಉನ್ನತ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಸಹಕಾರಿ’

May 30, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋