• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada | Congress District President fails to qualify for MLA candidacy!

ಉತ್ತರ ಕನ್ನಡ | ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಸಿಗಲ್ಲ ಶಾಸಕತ್ವದ ಅರ್ಹತೆ!

July 27, 2026
Shri Rama All preparations for the Seer's Chaturmasya

ಶ್ರೀರಾಮ | ಶ್ರೀಗಳ ಚಾತುರ್ಮಾಸ್ಯಕ್ಕೆ ಸಕಲ ಸಿದ್ಧತೆ

July 27, 2026
ಅಂಕೋಲಾ | ಕಳ್ಳ ಹುಂಜನ ಕಾಟಕ್ಕೆ ಕರಗಿದ ಕರಿದೇವರ ಗುಡ್ಡ!

ಅಂಕೋಲಾ | ಕಳ್ಳ ಹುಂಜನ ಕಾಟಕ್ಕೆ ಕರಗಿದ ಕರಿದೇವರ ಗುಡ್ಡ!

July 27, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada | Congress District President fails to qualify for MLA candidacy!

ಉತ್ತರ ಕನ್ನಡ | ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಸಿಗಲ್ಲ ಶಾಸಕತ್ವದ ಅರ್ಹತೆ!

July 27, 2026
Shri Rama All preparations for the Seer's Chaturmasya

ಶ್ರೀರಾಮ | ಶ್ರೀಗಳ ಚಾತುರ್ಮಾಸ್ಯಕ್ಕೆ ಸಕಲ ಸಿದ್ಧತೆ

July 27, 2026
ಅಂಕೋಲಾ | ಕಳ್ಳ ಹುಂಜನ ಕಾಟಕ್ಕೆ ಕರಗಿದ ಕರಿದೇವರ ಗುಡ್ಡ!

ಅಂಕೋಲಾ | ಕಳ್ಳ ಹುಂಜನ ಕಾಟಕ್ಕೆ ಕರಗಿದ ಕರಿದೇವರ ಗುಡ್ಡ!

July 27, 2026
  • Home
  • Janamata
Monday, July 27, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಮೀನಿನಿಂದ ಸಾವನಪ್ಪಿದ ಮೀನುಗಾರ: ಪರಿಹಾರ ಕೊಡದೇ ಸುಮ್ಮನಿರುವ ಸರಕಾರ!

Achyutkumar by Achyutkumar
November 26, 2025
The spiky fish that killed a man!
Share on FacebookShare on WhatsappShare on Twitter

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಮೀನು ಚುಚ್ಚಿ ಸಾವನಪ್ಪಿದ ಅನಿಲ ಮಾಜಾಳಿಕರ್ ಅವರ ಕುಟುಂಬಕ್ಕೆ ಈವರೆಗೂ ಸರ್ಕಾರದಿಂದ ಸಹಾಯ ಸಿಕ್ಕಿಲ್ಲ. ದುಡಿಯುವ ಯುವಕ ದುರ್ಘಟನೆಯಲ್ಲಿ ಕೊನೆಯಾದವನ ಕುಟುಂಬದವರ ಕಣ್ಣೀರು ಒರೆಸುವವರಿಲ್ಲ.

ADVERTISEMENT

ಕಾರವಾರದ ಮಾಜಾಳಿ ದಾಂಡೇಭಾಗದ ಅಕ್ಷಯ ಅನಿಲ ಮಾಜಾಳಿಕರ್ (24) ಎಂಬಾತರು ಅಕ್ಟೋಬರ್ 14ರಂದು ಮೀನುಗಾರಿಕೆಗೆ ತೆರಳಿದಾಗ ಸಾವನಪ್ಪಿದ್ದರು. ಅವರ ಹೊಟ್ಟೆಗೆ ಮೊನಚಾದ ಕಾಂಡಿ ಮೀನು ಚುಚ್ಚಿದ್ದರಿಂದ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗಿರಲಿಲ್ಲ. ಮನೆಯ ಜವಾಬ್ದಾರಿ ಹೊತ್ತಿದ್ದ ಮಗನನ್ನು ಕಳೆದುಕೊಂಡ ತಂದೆ ಹಾಗೂ ಕುಟುಂಬಸ್ಥರು ಸದ್ಯ ತೀವ್ರ ಸಂಕಷ್ಟದಲ್ಲಿದ್ದು, ಸರ್ಕಾರದಿಂದಲೂ ಅವರಿಗೆ ಪರಿಹಾರ ಸಿಕ್ಕಿಲ್ಲ.

ADVERTISEMENT

`ಮೀನುಗಾರಿಕಾ ಸಚಿವರು ನಮ್ಮದೇ ಜಿಲ್ಲೆಯವರಾಗಿದ್ದರೂ ಮೃತ ಮೀನುಗಾರನ ಕುಟುಂಬಕ್ಕೆ ಪರಿಹಾರ ಒದಗಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವುದು ದುರಾದೃಷ್ಟಕರ ಸಂಗತಿ’ ಎಂದು ಮೀನುಗಾರರು ಅಳಲು ತೋಡಿಕೊಂಡರು. `ವಾರದ ಹಿಂದಷ್ಟೇ ಸಚಿವರು ಕಾರವಾರಕ್ಕೆ ಬಂದು ಹೋಗಿದ್ದರೂ ಸಂತ್ರಸ್ತ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿಲ್ಲ. ಗಲಭೆ ಅಥವಾ ಇತರೆ ಅಹಿತಕರ ಘಟನೆಗಳು ನಡೆದಾಗ ವಾರದೊಳಗೆ ಪರಿಹಾರ ಘೋಷಿಸುವ ಸರ್ಕಾರ ಅಮಾಯಕ ಮೀನುಗಾರನ ದುರ್ಮರಣದ ವಿಷಯದಲ್ಲಿ ಕಾಳಜಿವಹಿಸಿಲ್ಲ’ ಎಂದು ಅಸಮಧಾನವ್ಯಕ್ತಪಡಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada | Congress District President fails to qualify for MLA candidacy!

ಉತ್ತರ ಕನ್ನಡ | ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಸಿಗಲ್ಲ ಶಾಸಕತ್ವದ ಅರ್ಹತೆ!

July 27, 2026
Shri Rama All preparations for the Seer's Chaturmasya

ಶ್ರೀರಾಮ | ಶ್ರೀಗಳ ಚಾತುರ್ಮಾಸ್ಯಕ್ಕೆ ಸಕಲ ಸಿದ್ಧತೆ

July 27, 2026
ಅಂಕೋಲಾ | ಕಳ್ಳ ಹುಂಜನ ಕಾಟಕ್ಕೆ ಕರಗಿದ ಕರಿದೇವರ ಗುಡ್ಡ!

ಅಂಕೋಲಾ | ಕಳ್ಳ ಹುಂಜನ ಕಾಟಕ್ಕೆ ಕರಗಿದ ಕರಿದೇವರ ಗುಡ್ಡ!

July 27, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!