• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Those who went for food became the dead!

ಹೊಟ್ಟೆಪಾಡಿಗಾಗಿ ಹೋದವರೇ ಹೆಣವಾದರು!

May 24, 2026

ವಿಷ ಕುಡಿದರೂ ಸಾಯಲಿಲ್ಲ.. ಬಾವಿಗೆ ಬಿದ್ದರೂ ಜೀವ ಹೋಗಿಲ್ಲ.. ನೇಣಿಗೆ ಶರಣಾದರೂ ಪ್ರಯೋಜನಕ್ಕೆ ಬಂದಿಲ್ಲ!

May 24, 2026
Rain Even the newly built road is flooded!

ಮಳೆ: ಹೊಸದಾಗಿ ಮಾಡಿದ ರಸ್ತೆಯೂ ನೀರುಪಾಲು!

May 24, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Those who went for food became the dead!

ಹೊಟ್ಟೆಪಾಡಿಗಾಗಿ ಹೋದವರೇ ಹೆಣವಾದರು!

May 24, 2026

ವಿಷ ಕುಡಿದರೂ ಸಾಯಲಿಲ್ಲ.. ಬಾವಿಗೆ ಬಿದ್ದರೂ ಜೀವ ಹೋಗಿಲ್ಲ.. ನೇಣಿಗೆ ಶರಣಾದರೂ ಪ್ರಯೋಜನಕ್ಕೆ ಬಂದಿಲ್ಲ!

May 24, 2026
Rain Even the newly built road is flooded!

ಮಳೆ: ಹೊಸದಾಗಿ ಮಾಡಿದ ರಸ್ತೆಯೂ ನೀರುಪಾಲು!

May 24, 2026
  • Home
Monday, May 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ರಸ್ತೆ ಸರಿಯಾಗದಿದ್ದರೆ ಜಾತ್ರೆಯೂ ಇಲ್ಲ!

`ಕೆಲವರು ಚಕ್ಕಡಿ ಗಾಡಿಯ ಎತ್ತುಗಳಿಗೆ ಸರಾಯಿ ಕುಡಿಸುತ್ತಾರೆ. ಇನ್ನೂ ಕೆಲವರು ವಿದ್ಯುತ್ ಶಾಕ್ ಕೊಟ್ಟು ಅವು ಜೋರಾಗಿ ಓಡುವಂತೆ ಮಾಡುತ್ತಾರೆ. ಪರಿಣಾಮ ಕಳೆದ ವರ್ಷ ಹೀಗೆ ಆಗಿ ಎರಡು ಎತ್ತು ಸಾವನಪ್ಪಿದ್ದು, ಭಕ್ತರು ಎತ್ತುಗಳಿಗೆ ತೊಂದರೆ ನೀಡದೇ ಜಾತ್ರೆಗೆ ಬರಬೇಕು ಎಂದು ಉಳುವಿ ಜಾತ್ರಾ ಟ್ರಸ್ಟ್ ಅಧ್ಯಕ್ಷ ಸಂಜಯ ಕಿತ್ತೂರ ಮನವಿ ಮಾಡಿದ್ದಾರೆ.

Achyutkumar by Achyutkumar
November 27, 2025
If the road is not in good condition there will be no fair!
1.2k
VIEWS
Share on FacebookShare on WhatsappShare on Twitter

ರಾಜ್ಯದ ಪ್ರಸಿದ್ಧ ಉಳವಿ ಜಾತ್ರೆಗೆ ಬರುವ ಜನರಿಗೆ ಸಂಪರ್ಕ ರಸ್ತೆ ಹದಗೆಟ್ಟಿರುವುದೇ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ `ರಸ್ತೆ ಸರಿ ಆಗದೇ ಇದ್ದರೆ ಜಾತ್ರೆಗೆ ಬರುವುದಿಲ್ಲ’ ಎಂದು ಉತ್ತರ ಕರ್ನಾಟಕ ಭಾಗದ ಭಕ್ತರು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

ADVERTISEMENT

ಸಭೆ ಸಹಾಯಕ ಕಮಿಷನರ್ ಶ್ರವಣಕುಮಾರ್ ಅಧ್ಯಕ್ಷತೆಯಲ್ಲಿ ಉಳವಿಯಲ್ಲಿ ಜಾತ್ರೆಯ ಪೂರ್ವಭಾವಿ ಸಭೆ ನಡೆದಿದ್ದು, ರಸ್ತೆ ಅವ್ಯವಸ್ಥೆಗಳ ಬಗ್ಗೆ ಭಕ್ತರು ಅಸಮಧಾನವ್ಯಕ್ತಪಡಿಸಿದ್ದಾರೆ. ಪೂರ್ವಭಾವಿ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸುವುದಕ್ಕಾಗಿಯೇ ಉತ್ತರ ಕರ್ನಾಟಕ ಭಾಗದಿಂದ ಬಂದಿದ್ದ ಭಕ್ತರು ತಮ್ಮ ಆಕ್ರೋಶವ್ಯಕ್ತಪಡಿಸಿದ್ದು, ಇಡೀ ಸಭೆ ಗದ್ದಲದಿಂದ ಕೂಡಿತ್ತು.

ADVERTISEMENT

`ಫೋಟೋಲಿ-ಗುಂದ-ಉಳವಿ ರಸ್ತೆ, ಜೋಯಿಡಾ-ಕುಂಬಾರವಾಡಾ-ಉಳವಿ ರಸ್ತೆ, ದಾಂಡೇಲಿ-ಹಳಿಯಾಳ ರಸ್ತೆ ಸೇರಿದಂತೆ ಹಲವು ರಸ್ತೆಗಳು ಹೊಂಡಮಯವಾಗಿದೆ. ಇಲ್ಲಿ ಚಕ್ಕಡಿ ಗಾಡಿಯೂ ಓಡುವುದಿಲ್ಲ. ಟ್ರ‍್ಯಾಕ್ಟರ್ ಸಹ ಸಂಚರಿಸುವುದಿಲ್ಲ’ ಎಂದು ತಮ್ಮ ಆಕ್ರೋಶಹೊರಹಾಕಿದರು. `ರಸ್ತೆ ಸರಿಪಡಿಸದಿದ್ದರೆ ಈ ಬಾರಿ ಜಾತ್ರೆಗೆ ಬರುವುದಿಲ್ಲ’ ಎಂದು ಎಚ್ಚರಿಸಿದರು.

ADVERTISEMENT

ಈ ವೇಳೆ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಬಸವರಾಜ ಎಸ್ ಅವರು `ಡಿಸೆಂಬರ್ 15ರೊಳಗೆ ರಸ್ತೆ ಸರಿಪಡಿಸುವೆ’ ಎಂಬ ಭರವಸೆ ನೀಡಿದರು. ಉಳವಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ ಮೋಕಾಶಿ ಅವರು ಭಕ್ತರಿಗೆ ಉತ್ತಮ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು. ಸ್ವಚ್ಛತೆಗಾಗಿ ಹೆಚ್ಚಿನ ಜನರನ್ನು ನೇಮಿಸಿಕೊಳ್ಳುವಂತೆ ಸಭೆಯಲ್ಲಿ ಸೂಚನೆ ಬಂದಿತು.

ಡಿವೈಎಸ್ಪಿ ಶಿವಾನಂದ ಎಂ ಅವರು ಸಂಚಾರಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. `ಅಪಘಾತ ತಪ್ಪಿಸಲು ವಾಹನಗಳು ಮತ್ತು ಚಕ್ಕಡಿಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್‌ಗಳನ್ನು ಹಾಕಬೇಕು’ ಎಂದವರು ಸೂಚಿಸಿದರು. ವಿಪ ಸದಸ್ಯ ಗಣಪತಿ ಉಳ್ವೇಕರ್, ತಹಶೀಲ್ದಾರ್ ಮಂಜುನಾಥ ಮೊನ್ನೋಳಿ ಇನ್ನಿತರರು ಸಭೆಯಲ್ಲಿದ್ದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Those who went for food became the dead!

ಹೊಟ್ಟೆಪಾಡಿಗಾಗಿ ಹೋದವರೇ ಹೆಣವಾದರು!

May 24, 2026

ವಿಷ ಕುಡಿದರೂ ಸಾಯಲಿಲ್ಲ.. ಬಾವಿಗೆ ಬಿದ್ದರೂ ಜೀವ ಹೋಗಿಲ್ಲ.. ನೇಣಿಗೆ ಶರಣಾದರೂ ಪ್ರಯೋಜನಕ್ಕೆ ಬಂದಿಲ್ಲ!

May 24, 2026
Rain Even the newly built road is flooded!

ಮಳೆ: ಹೊಸದಾಗಿ ಮಾಡಿದ ರಸ್ತೆಯೂ ನೀರುಪಾಲು!

May 24, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋