• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

March 3, 2026

ಕಾರಿನಲ್ಲಿದ್ದವರ ಮೇಲೆ ಕಲ್ಲು ತೂರಾಟ!

March 3, 2026
Driver who asked for OTP 5 times!

5 ಬಾರಿ OTP ಹೇಳಿದ ಡ್ರೈವರ!

March 3, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

March 3, 2026

ಕಾರಿನಲ್ಲಿದ್ದವರ ಮೇಲೆ ಕಲ್ಲು ತೂರಾಟ!

March 3, 2026
Driver who asked for OTP 5 times!

5 ಬಾರಿ OTP ಹೇಳಿದ ಡ್ರೈವರ!

March 3, 2026
ADVERTISEMENT
  • Home
  • Janamata
Wednesday, March 4, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

2025 ನವೆಂಬರ್ 29ರ ದಿನ ಭವಿಷ್ಯ

Achyutkumar by Achyutkumar
November 28, 2025
746
VIEWS
Share on FacebookShare on WhatsappShare on Twitter
ADVERTISEMENT

ಮೇಷ ರಾಶಿ: ನಿತ್ಯದ ಕೆಲಸದಲ್ಲಿ ತೊಂದರೆ ಆಗುವ ಸಾಧ್ಯತೆಗಳಿವೆ. ನಿರೀಕ್ಷಿತ ಲಾಭ ಸಿಗುವುದಿಲ್ಲ. ಶತ್ರುಗಳ ಕಾಟ ಜೋರಾಗಲಿದೆ. ಶನಿದೇವನ ಪೂಜೆಯಿಂದ ಉತ್ತಮ ಫಲಗಳು ದೊರೆಯುತ್ತವೆ. ಆರ್ಥಿಕ ವಿಷಯಗಳಲ್ಲಿ ಜಾಗ್ರತೆ ಅಗತ್ಯ.

ADVERTISEMENT

ವೃಷಭ ರಾಶಿ: ನಿಮ್ಮ ಆರ್ಥಿಕ ಸ್ಥಿತಿ ಬಲಗೊಳ್ಳುತ್ತದೆ. ಹೊಸ ಆದಾಯದ ಅವಕಾಶಗಳು ಸಿಗುತ್ತದೆ. ಕುಟುಂಬ ಸದಸ್ಯರೊಂದಿಗೆ ಸಂತೋಷದ ದಿನ ಕಳೆಯುವಿರಿ. ವೃತ್ತಿಯಲ್ಲಿ ಸವಾಲು ಎದುರಾದರೂ ಯಶಸ್ಸು ಸಿಗಲಿದೆ.

ADVERTISEMENT

ಮಿಥುನ ರಾಶಿ: ವೃತ್ತಿಪರ ಜೀವನದಲ್ಲಿ ಪ್ರಗತಿ ಕಂಡುಬರುತ್ತದೆ. ಆರ್ಥಿಕ ಲಾಭಕ್ಕೆ ಸಹಕಾರ ಸಿಗಲಿದೆ. ಕುಟುಂಬದಲ್ಲಿ ಒಗ್ಗಟ್ಟು ಮೂಡಲಿದೆ. ಪ್ರಯಾಣಗಳು ಶುಭ ಫಲ ನೀಡುತ್ತವೆ.

ADVERTISEMENT

ಕರ್ಕ ರಾಶಿ: ಭಾವನಾತ್ಮಕ ಸಮತೋಲನ ಮುಖ್ಯ. ಉದ್ಯೋಗದಲ್ಲಿ ಕಷ್ಟಪಟ್ಟರೆ ಮಾತ್ರ ಫಲ ಸಿಗುತ್ತದೆ. ತಾಯಿಯ ಆರೋಗ್ಯದ ಬಗ್ಗೆ ಗಮನಹರಿಸಿ. ವಿದ್ಯಾರ್ಥಿಗಳು ಚಿಂತೆಯಿAದ ಮುಕ್ತರಾಗುತ್ತಾರೆ.

ಸಿಂಹ ರಾಶಿ: ಅನೀರಿಕ್ಷಿತ ಹಣಕಾಸು ನಷ್ಟ ಆಗಲಿದೆ. ಸಾಲ ಕೊಡಬೇಡಿ. ಸರ್ಕಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರುತ್ತದೆ. ಪ್ರಭಾವಶಾಲಿ ವ್ಯಕ್ತಿಗಳ ಸಂಪರ್ಕ ಸಹಾಯಕವಾಗಲಿದೆ. ದುರಭ್ಯಾಸಗಳಿಂದ ದೂರವಿರದಿದ್ದರೆ ದಾಂಪತ್ಯ ಜೀವನದಲ್ಲಿ ಒಳ ಜಗಳ ಆಗಲಿದೆ.

ಕನ್ಯಾ ರಾಶಿ: ಕೆಲಸದಲ್ಲಿ ಅಡೆತಡೆ ಎದುರಾಗಲಿದೆ. ಅದಾಗಿಯೂ, ಬಾಕಿ ಕಾರ್ಯಗಳು ಪೂರ್ಣಗೊಳ್ಳುತ್ತವೆ. ಅತಿಥಿಗಳ ಆಗಮನದಿಂದ ಸಂತೋಷ ಸಿಗಲಿದೆ. ಬುದ್ಧಿವಂತಿಕೆ ಬಳಸಿದರೆ ಸಮಸ್ಯೆ ಬಗೆಹರಿಯಲಿದೆ.

ತುಲಾ ರಾಶಿ: ಉದ್ಯೋಗ ಅವಕಾಶಗಳು ಇನ್ನಷ್ಟು ವಿಳಂಬವಾಗಲಿದೆ. ಆರ್ಥಿಕ ಬಿಕ್ಕಟ್ಟು ಎದುರಾಗದಂತೆ ಜಾಗ್ರತೆವಹಿಸಿ. ಶನಿ ಪೂಜೆಯಿಂದ ಫಲಗಳು ಸಿಗುತ್ತವೆ. ಬೇರೆಯವರಿಗೆ ಸಹಾಯ ಮಾಡಲು ಪ್ರಯತ್ನಿಸಿ

ವೃಶ್ಚಿಕ ರಾಶಿ: ಆರ್ಥಿಕ ಲಾಭ ಹೆಚ್ಚಾಗಲಿದೆ. ಕಚೇರಿ ಕೆಲಸದಲ್ಲಿ ಮೆಚ್ಚುಗೆ ಸಿಗಲಿದೆ. ಕುಟುಂಬದ ಬೆಂಬಲ ಪಡೆದು ಕೆಲಸ ಮಾಡಿ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯಿರಿ. ಸಮಾಜದಲ್ಲಿ ಗೌರವ ಸಿಗಲಿದೆ.

ಧನು ರಾಶಿ: ವೃತ್ತಿಯಲ್ಲಿನ ದೃಢತೆಯಿಂದ ಯಶಸ್ಸು ಖಚಿತ. ಹಣಕಾಸಿನಲ್ಲಿ ಜಾಗರೂಕತೆ ಅಗತ್ಯ. ಉದ್ಯೋಗದಲ್ಲಿ ಉತ್ತಮ ಫಲಿತಾಂಶ ಸಿಗಲಿದೆ. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯಲಿದೆ. ಆರೋಗ್ಯ ಚನ್ನಾಗಿರಲಿದೆ.

ಮಕರ ರಾಶಿ: ಸರ್ಕಾರಿ ಕೆಲಸಗಳು ವಿಳಂಬವಾಗಲಿದೆ. ವಿರೋಧಿಗಳು ಹೆಚ್ಚಾಗಲಿದ್ದಾರೆ. ವಾಹನ ಖರೀದಿಗೆ ಒಳ್ಳೆ ದಿನ ಅಲ್ಲ. ಶನಿಸ್ತೋತ್ರ ಪಠಣ ನಿಮಗೆ ಉಪಯುಕ್ತ. ಆರೋಗ್ಯದ ಕಡೆಯೂ ಗಮನಹರಿಸಿ.

ಕುಂಭ ರಾಶಿ: ಆರೋಗ್ಯ ಸಮಸ್ಯೆ ನಿಮ್ಮನ್ನು ಕಾಡಲಿದೆ. ಕೃಷಿ ಕೆಲಸದಲ್ಲಿ ಲಾಭ ಸಿಗಲಿದೆ. ಹಿರಿಯರ ಮಾತು ಗೌರವಿಸಿ. ಗೌರವ ಸಿಗಲಿದೆ. ಕಣ್ಣಿನ ಸಮಸ್ಯೆಗಳ ಬಗ್ಗೆ ಎಚ್ಚರಿಕೆ ಅಗತ್ಯ.

ಮೀನ ರಾಶಿ: ಖರ್ಚು-ವೆಚ್ಚ ಹೆಚ್ಚಳದಿಂದ ಶುಭ ಕಾರ್ಯಗಳಿಗೆ ಸಮಸ್ಯೆಯಾಗಬಹುದು. ಶತ್ರುಗಳ ಕಾಟ ಹೆಚ್ಚಾಗಲಿದ್ದು, ವಾದ ಮಾಡದಿರುವುದು ಒಳಿತು. ಉದ್ಯೋಗದಲ್ಲಿ ಕಿರಿಕಿರಿ ದೂರ ಮಾಡಲು ದೇವರ ಧ್ಯಾನ ಮಾಡಿ. ಶನಿ ದೇವರ ಆರಾಧನೆ ಪ್ರಯೋಜನಕಾರಿ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

March 3, 2026

ಕಾರಿನಲ್ಲಿದ್ದವರ ಮೇಲೆ ಕಲ್ಲು ತೂರಾಟ!

March 3, 2026
Driver who asked for OTP 5 times!

5 ಬಾರಿ OTP ಹೇಳಿದ ಡ್ರೈವರ!

March 3, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋