• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dalits are barred from entering temples Janshakti Vedike condemns

ದಲಿತರಿಗೆ ದೇಗುಲ ಪ್ರವೇಶ ನಿಷಿದ್ಧ: ಜನಶಕ್ತಿ ವೇದಿಕೆ ಖಂಡನೆ

March 10, 2026

ನಿಗೂಢವಾಗಿ ಕಾಣೆಯಾದ ಗ್ರಾಮ ಸಹಾಯಕ!

March 10, 2026
Raghaveshwara Sri is ready to save Sharavathi!

ಶರಾವತಿ ಉಳಿಸಲು ಸಜ್ಜಾದ ರಾಘವೇಶ್ವರ ಶ್ರೀ!

March 10, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dalits are barred from entering temples Janshakti Vedike condemns

ದಲಿತರಿಗೆ ದೇಗುಲ ಪ್ರವೇಶ ನಿಷಿದ್ಧ: ಜನಶಕ್ತಿ ವೇದಿಕೆ ಖಂಡನೆ

March 10, 2026

ನಿಗೂಢವಾಗಿ ಕಾಣೆಯಾದ ಗ್ರಾಮ ಸಹಾಯಕ!

March 10, 2026
Raghaveshwara Sri is ready to save Sharavathi!

ಶರಾವತಿ ಉಳಿಸಲು ಸಜ್ಜಾದ ರಾಘವೇಶ್ವರ ಶ್ರೀ!

March 10, 2026
ADVERTISEMENT
  • Home
  • Janamata
Wednesday, March 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬಯಲು ಶೌಚಕ್ಕೆ ಹೋದಾಗ ದುರ್ಘಟನೆ: ನಗರಸಭೆ ಸಿಬ್ಬಂದಿ ಕೊನೆಯುಸಿರು!

Achyutkumar by Achyutkumar
December 4, 2025
698
VIEWS
Share on FacebookShare on WhatsappShare on Twitter
ADVERTISEMENT

ಕಾರವಾರ ನಗರಸಭೆಯಲ್ಲಿ ನೀರು ಬಿಡುವ ಕೆಲಸ ಮಾಡುತ್ತಿದ್ದ ಅಮಿತ್ ಬಾಂದೇಕರ್ ಅವರು ಬಹಿರ್ದೆಸೆಗೆ ಹೋದಾಗ ಕಾಲು ಜಾರಿ ಬಿದ್ದು ಪೆಟ್ಟು ಮಾಡಿಕೊಂಡಿದ್ದು, ಮನೆಯಲ್ಲಿ ಮಲಗಿದಾಗ ಸಾವನಪ್ಪಿದ್ದಾರೆ.

Advertisement. Scroll to continue reading.
ADVERTISEMENT

ಕಾರವಾರದ ಶಿರವಾಡ ಬಳಿಯ ನಾರಗೇರಿಯಲ್ಲಿ ಅಮೀತ ಪುತ್ತು ಬಾಂದೇಕರ್ (35) ಅವರು ವಾಸವಾಗಿದ್ದರು. ಅವರು ನಗರಸಭೆಯಲ್ಲಿ ನೀರು ಬಿಡುವ ಕೆಲಸ ಮಾಡಿಕೊಂಡಿದ್ದರು. ಕಳೆದ ಮೂರು ದಿನಗಳಿಂದ ಅವರಿಗೆ ಅನಾರೋಗ್ಯ ಕಾಡಿತ್ತು. ಹೊಟ್ಟೆ ನೋವಿನ ಕಾರಣ ಮನೆಯಲ್ಲಿ ವಿಶ್ರಾಂತಿಪಡೆಯುತ್ತಿದ್ದ ಅವರು ಕೆಲಸಕ್ಕೆ ಹಾಜರಾಗಿರಲಿಲ್ಲ.

ADVERTISEMENT

ಡಿಸೆಂಬರ್ 4ರ ನಸುಕಿನ 3 ಗಂಟೆಗೆ ಅಮೀತ ಬಾಂದೇಕರ್ ಅವರು ಮನೆಯಿಂದ ಹೊರ ಹೋಗಿದ್ದರು. ಬಹಿರ್ದೆಸೆಗಾಗಿ ಅವರು ಮನೆ ಹಿಂದೆ ಹೋಗಿದ್ದು, ಅಲ್ಲಿ ಕಾಲು ಜಾರಿ ಬಿದ್ದಿದ್ದರು. ಇದನ್ನು ಅರಿತ ಅವರ ತಂದೆ-ತಾಯಿ ಅಮೀತ ಬಾಂದೇಕರ್ ಅವರನ್ನು ಮನೆಗೆ ಕರೆತಂದು ಉಪಚರಿಸಿದ್ದರು.

ADVERTISEMENT

`ಆಸ್ಪತ್ರೆಗೆ ಹೋಗಿ ಬಾ’ ಎಂದು ಪಾಲಕರು ಸಲಹೆ ನೀಡಿದ್ದರು. `ನನಗೆ ಏನೂ ಆಗಿಲ್ಲ’ ಎಂದ ಅಮೀತ ಬಾಂದೇಕರ್ ಅವರು ಮನೆಯಲ್ಲಿಯೇ ಮಲಗಿದ್ದರು. 7.30ರ ವೇಳೆಗೆ ಅವರನ್ನು ಎಬ್ಬಿಸಲು ಹೋದಾಗ ಮಾತನಾಡಲಿಲ್ಲ. ಸಂಬAಧಿಕರು ಬಂದು ಕರೆದರೂ ಏಳಲಿಲ್ಲ.

ಹೀಗಾಗಿ ಎಲ್ಲರೂ ಸೇರಿ ಅಮೀತ ಬಾಂದೇಕರ್ ಅವರನ್ನು ಕಾರವಾರದ ಕಿಮ್ಸ್’ಗೆ ಕರೆದೊಯ್ದರು. ಅಲ್ಲಿನ ವೈದ್ಯರು `ಅಮೀತ ಬಾಂದೇಕರ್ ಇನ್ನಿಲ್ಲ’ ಎಂದು ಘೋಷಿಸಿದರು. ಮಾಜಾಳಿ ಗುರಾವಾಡದಲ್ಲಿ ವಾಸವಾಗಿರುವ ಅಮೀತ ಅವರ ಅಕ್ಕ ರತ್ನ ಚೈತನ್ಯ ಭಾನಾವಳಿ ಅವರು ಈ ವಿಷಯ ತಿಳಿದು ಆಘಾತಕ್ಕೆ ಒಳಗಾದರು. ಅಮೀತ ಅವರ ಸಾವಿನ ಬಗ್ಗೆ ಅವರೇ ಪೊಲೀಸರಿಗೆ ವರದಿ ಒಪ್ಪಿಸಿ, ಪ್ರಕರಣ ದಾಖಲಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dalits are barred from entering temples Janshakti Vedike condemns

ದಲಿತರಿಗೆ ದೇಗುಲ ಪ್ರವೇಶ ನಿಷಿದ್ಧ: ಜನಶಕ್ತಿ ವೇದಿಕೆ ಖಂಡನೆ

March 10, 2026

ನಿಗೂಢವಾಗಿ ಕಾಣೆಯಾದ ಗ್ರಾಮ ಸಹಾಯಕ!

March 10, 2026
Raghaveshwara Sri is ready to save Sharavathi!

ಶರಾವತಿ ಉಳಿಸಲು ಸಜ್ಜಾದ ರಾಘವೇಶ್ವರ ಶ್ರೀ!

March 10, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋