• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dalits are barred from entering temples Janshakti Vedike condemns

ದಲಿತರಿಗೆ ದೇಗುಲ ಪ್ರವೇಶ ನಿಷಿದ್ಧ: ಜನಶಕ್ತಿ ವೇದಿಕೆ ಖಂಡನೆ

March 10, 2026

ನಿಗೂಢವಾಗಿ ಕಾಣೆಯಾದ ಗ್ರಾಮ ಸಹಾಯಕ!

March 10, 2026
Raghaveshwara Sri is ready to save Sharavathi!

ಶರಾವತಿ ಉಳಿಸಲು ಸಜ್ಜಾದ ರಾಘವೇಶ್ವರ ಶ್ರೀ!

March 10, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dalits are barred from entering temples Janshakti Vedike condemns

ದಲಿತರಿಗೆ ದೇಗುಲ ಪ್ರವೇಶ ನಿಷಿದ್ಧ: ಜನಶಕ್ತಿ ವೇದಿಕೆ ಖಂಡನೆ

March 10, 2026

ನಿಗೂಢವಾಗಿ ಕಾಣೆಯಾದ ಗ್ರಾಮ ಸಹಾಯಕ!

March 10, 2026
Raghaveshwara Sri is ready to save Sharavathi!

ಶರಾವತಿ ಉಳಿಸಲು ಸಜ್ಜಾದ ರಾಘವೇಶ್ವರ ಶ್ರೀ!

March 10, 2026
ADVERTISEMENT
  • Home
  • Janamata
Wednesday, March 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

2025 ಡಿಸೆಂಬರ್ 5ರ ದಿನ ಭವಿಷ್ಯ

Achyutkumar by Achyutkumar
December 4, 2025
1.4k
VIEWS
Share on FacebookShare on WhatsappShare on Twitter
ADVERTISEMENT

ಮೇಷ ರಾಶಿ: ನಿಮ್ಮ ವೃತ್ತಿ ಜೀವನದಲ್ಲಿ ಸಣ್ಣ ಸವಾಲು ಎದುರಗಲಿದೆ. ಅದನ್ನು ಎದುರಿಸಿದರೆ ಗೌರವ ಹೆಚ್ಚಾಗಲಿದೆ. ಕುಟುಂಬ ಸದಸ್ಯರ ಬೆಂಬಲದಿoದ ಸಮಸ್ಯೆ ದೂರವಾಗಲಿದೆ. ಪ್ರೀತಿ ಸಂಬAಧಗಳಲ್ಲಿ ಸಾಮರಸ್ಯ ಕಾಪಾಡಿಕೊಳ್ಳಿ. ಶತ್ರುಗಳ ಬಗ್ಗೆ ಎಚ್ಚರಿಕೆ ಅಗತ್ಯ.

Advertisement. Scroll to continue reading.
ADVERTISEMENT

ವೃಷಭ ರಾಶಿ: ಹಣಕಾಸು ವಿಷಯಗಳಲ್ಲಿ ಸಮತೋಲನ ಕಾಯ್ದುಕೊಳ್ಳಬೇಕು. ಕೆಲಸದಲ್ಲಿ ಸಹಕಾರ ಸಿಗುತ್ತದೆಯಾದರೂ ತುರ್ತು ನಿರ್ಧಾರಗಳು ಒಳ್ಳೆಯದಲ್ಲ. ಕುಟುಂಬದಲ್ಲಿ ಸುಖ ಶಾಂತಿ ಕಾಣಬಹುದು. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲ ಸಿಗಲಿದೆ. ಆರೋಗ್ಯ ಉತ್ತಮವಾಗಿರುತ್ತದೆ.

ADVERTISEMENT

ಮಿಥುನ ರಾಶಿ: ನಿಮ್ಮ ಅದೃಷ್ಟ ಚನ್ನಾಗಿದ್ದು, ವ್ಯವಹಾರದಲ್ಲಿ ಲಾಭದ ಅವಕಾಶಗಳು ಹೆಚ್ಚಿವೆ. ಬುದ್ಧಿವಂತಿಕೆಯಿAದ ಕಷ್ಟಕರ ವಿಷಯಗಳು ದೂರವಾಗುತ್ತವೆ. ನೀವು ಮಾಡುವ ಕೆಲಸ ಯಶಸ್ವಿಯಾಗಲಿದೆ. ಉಡುಗರೆ ಸಿಗುವ ಸಾಧ್ಯತೆಯಿದೆ.

ADVERTISEMENT

ಕರ್ಕ ರಾಶಿ: ನಿಮ್ಮ ವೃತ್ತಿ ಜೀವನ ಸುಧಾರಿಸುತ್ತದೆ. ಹೊಸ ಯೋಜನೆಗಳು ಫಲ ನೀಡುತ್ತವೆ. ಸಂಪತ್ತು ಸೌಕರ್ಯಗಳು ದ್ವಿಗುಣಗೊಳ್ಳುತ್ತವೆ. ಕುಟುಂಬದ ಸಹಕಾರ ಸಿಗುತ್ತದೆ. ಹಣಕಾಸು ಲಾಭ ಸಿಗಲಿದೆ.

ಸಿಂಹ ರಾಶಿ: ಕೆಲಸದಲ್ಲಿ ನಿಮ್ಮ ಪ್ರಭಾವ ಹೆಚ್ಚುತ್ತದೆ. ಮೇಲಧಿಕಾರಿಗಳ ಬೆಂಬಲ ದೊರೆಯುತ್ತದೆ. ನಿಮ್ಮ ಆಶಯಗಳು ಈಡೇರುತ್ತವೆ. ಸಹೋದ್ಯೋಗಿಗಳೊಂದಿಗೆ ಸಮನ್ವಯ ಉತ್ತಮವಾಗಿರತ್ತದೆ. ಶಿಕ್ಷಣ ಸ್ಪರ್ಧೆಗಳಲ್ಲಿ ಯಶಸ್ಸು ಸಿಗಲಿದೆ.

ಕನ್ಯಾ ರಾಶಿ: ತಂಡದೊAದಿಗೆ ದುಡಿದರೆ ಕೆಲಸ ಸರಳವಾಗಿರುತ್ತದೆ. ವಿದ್ಯುತ್ ಉಪಕರಣಗಳ ಕೆಲಸದಲ್ಲಿ ಲಾಭ ಆಗಲಿದೆ ಶಿಕ್ಷಣದಲ್ಲಿ ಯಶಸ್ಸು ಸಾಧ್ಯವಿದೆ. ಕುಟುಂಬ ಸುಖ ಹಾಗೂ ಆರ್ಥಿಕ ನೆಮ್ಮದಿ ಸಿಗಲಿದೆ.

ತುಲಾ ರಾಶಿ: ಮಧ್ಯಾಹ್ನದ ವೇಳೆ ವ್ಯಾಪಾರದಲ್ಲಿ ಲಾಭ ಆಗಲಿದೆ. ಅವಿವಾಹಿತರಿಗೆ ವಿವಾಹ ಭಾಗ್ಯದ ಮಾತುಕಥೆ ಸಾಧ್ಯವಿದೆ. ಕೆಲಸದ ವಿಷಯದಲ್ಲಿ ಗೌರವ ಹೆಚ್ಚಾಗಲಿದೆ. ಶುಭ ಸುದ್ದಿ ನಿರೀಕ್ಷೆಯಲ್ಲಿರಿ.

ವೃಶ್ಚಿಕ ರಾಶಿ: ಆಭರಣ ವ್ಯವಹಾರಕ್ಕೆ ಒಳ್ಳೆಯ ದಿನ. ಲಾಭ ಅವಕಾಶಗಳು ಹೆಚ್ಚಿದೆ. ಮಾರ್ಕೆಟಿಂಗ್ ಕ್ಷೇತ್ರದಲ್ಲಿರುವವರಿಗೆ ಯಶಸ್ಸು ಸಿಗಲಿದೆ. ಉಡುಗರೆಯೊಂದು ನಿಮಗಾಗಿ ಕಾದಿದೆ.

ಧನು ರಾಶಿ: ಧನ ಯೋಗ ಪ್ರಭಾವ ಹೆಚ್ಚಾಗಿದ್ದು, ಸಂಪತ್ತು ಲಾಭ ಆಗಲಿದೆ. ವ್ಯವಹಾರ ಉತ್ತಮವಾಗಿರುತ್ತದೆ. ಕುಟುಂಬದಲ್ಲಿ ಸಂತೋಷದ ಕ್ಷಣಗಳು ನಡೆಯಲಿದೆ. ಭಯ ಬೇಡ.

ಮಕರ ರಾಶಿ: ಒತ್ತಡಗಳ ನಡುವೆ ಜೀವಿಸಲು ಸಹನೆ ಅಗತ್ಯ. ಆರ್ಥಿಕ ಲಾಭ ಸಾಧ್ಯವಾದರೂ ಎಚ್ಚರಿಕೆ ಅಗತ್ಯ. ಹೂಡಿಕೆಗೆ ಒಳ್ಳೆಯ ದಿನ. ಆರೋಗ್ಯದ ಕಡೆ ಗಮನಹರಿಸಬೇಕು.

ಕುಂಭ ರಾಶಿ: ಹಿಂದಿನ ಕಾರ್ಯಗಳ ಪರಿಣಾಮ ಈ ದಿನ ದುಪ್ಪಟ್ಟು ಲಾಭ ಸಿಗಲಿದೆ. ಶತ್ರುಗಳು ಕುತಂತ್ರ ಮಾಡುವ ಸಾಧ್ಯತೆಯಿದ್ದು, ಎಚ್ಚರಿಕೆ ಅಗತ್ಯ. ವೃತ್ತಿ ಸವಾಲುಗಳು ಎದುರಾಗಲಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸುವಿರಿ.

ಮೀನ ರಾಶಿ: ನಿಮ್ಮ ಬುದ್ದಿ ಶಕ್ತಿ ಆಧಾರದಲ್ಲಿ ಯಶಸ್ಸು ಸಿಗಲಿದೆ. ಪ್ರೀತಿ ವಿಷಯದಲ್ಲಿ ಸಾಮರಸ್ಯ ಅಗತ್ಯ. ಆರೋಗ್ಯ ಚನ್ನಾಗಿರಲಿದೆ. ಶುಭ ಸಂಕೇತಗಳನ್ನು ಕಾಣುವಿರಿ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dalits are barred from entering temples Janshakti Vedike condemns

ದಲಿತರಿಗೆ ದೇಗುಲ ಪ್ರವೇಶ ನಿಷಿದ್ಧ: ಜನಶಕ್ತಿ ವೇದಿಕೆ ಖಂಡನೆ

March 10, 2026

ನಿಗೂಢವಾಗಿ ಕಾಣೆಯಾದ ಗ್ರಾಮ ಸಹಾಯಕ!

March 10, 2026
Raghaveshwara Sri is ready to save Sharavathi!

ಶರಾವತಿ ಉಳಿಸಲು ಸಜ್ಜಾದ ರಾಘವೇಶ್ವರ ಶ್ರೀ!

March 10, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋