• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Uttara Kannada This district has only one DC... only one AC!

ಉತ್ತರ ಕನ್ನಡ: ಈ ಜಿಲ್ಲೆಗೆ ಒಬ್ಬರೇ ಡೀಸಿ.. ಒಬ್ಬರೇ ಎಸಿ!

December 5, 2025
Shiroor Kharland Come to the spot and clear up the confusion!

ಶಿರೂರು ಖಾರ್‌ಲ್ಯಾಂಡ್: ಸ್ಥಳಕ್ಕೆ ಬಂದು ಗೊಂದಲ ಬಗೆಹರಿಸಿ!

December 5, 2025
ಶಾಲೆಗೆ ಹೋಗಲು ರೈಲು ಹಳಿಯೇ ಮುಖ್ಯ ರಸ್ತೆ!

ಶಾಲೆಗೆ ಹೋಗಲು ರೈಲು ಹಳಿಯೇ ಮುಖ್ಯ ರಸ್ತೆ!

December 5, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Uttara Kannada This district has only one DC... only one AC!

ಉತ್ತರ ಕನ್ನಡ: ಈ ಜಿಲ್ಲೆಗೆ ಒಬ್ಬರೇ ಡೀಸಿ.. ಒಬ್ಬರೇ ಎಸಿ!

December 5, 2025
Shiroor Kharland Come to the spot and clear up the confusion!

ಶಿರೂರು ಖಾರ್‌ಲ್ಯಾಂಡ್: ಸ್ಥಳಕ್ಕೆ ಬಂದು ಗೊಂದಲ ಬಗೆಹರಿಸಿ!

December 5, 2025
ಶಾಲೆಗೆ ಹೋಗಲು ರೈಲು ಹಳಿಯೇ ಮುಖ್ಯ ರಸ್ತೆ!

ಶಾಲೆಗೆ ಹೋಗಲು ರೈಲು ಹಳಿಯೇ ಮುಖ್ಯ ರಸ್ತೆ!

December 5, 2025
  • Home
  • Janamata
Friday, December 5, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಟಾಟಾ ಬೈಬೈ: ಶಿರಸಿ ತೊರೆದ ಸಹಾಯಕ ಆಯುಕ್ತೆ!

Achyutkumar by Achyutkumar
December 4, 2025
Tata Bye Bye Assistant Commissioner leaves Sirsi!
Share on FacebookShare on WhatsappShare on Twitter
ADVERTISEMENT

ಶಿರಸಿಯ ಸಹಾಯಕ ಆಯುಕ್ತರಾಗಿದ್ದ ಕಾವ್ಯರಾಣಿ ಅವರನ್ನು ಸರ್ಕಾರ ದಿಢೀರ್ ಆಗಿ ವರ್ಗಾವಣೆ ಮಾಡಿದೆ. ಭಟ್ಕಳ ಉಪವಿಭಾಗಾಧಿಕಾರಿ ಕಚೇರಿಯ ಪ್ರಭಾರಿಯೂ ಆಗಿದ್ದ ಅವರನ್ನು ಮೈಸೂರಿನ ಹಣಸೂರು ವಿಭಾಗಕ್ಕೆ ವರ್ಗಾಯಿಸಲಾಗಿದೆ.

ADVERTISEMENT

ಸರ್ಕಾರಿ ಶಾಲೆಯಲ್ಲಿ ಓದಿಗೂ ಕೆಎಎಸ್ ಅಧಿಕಾರಿಯಾಗಿದ್ದ ಕಾವ್ಯರಾಣಿ ಅವರು ಕಳೆದ ವರ್ಷ ಶಿರಸಿ ಸಹಾಯಕ ಆಯುಕ್ತರಾಗಿ ಜವಾಬ್ದಾರಿವಹಿಸಿಕೊಂಡಿದ್ದರು. ನಿವೃತ್ತ ಪೊಲೀಸ್ ಅಧಿಕಾರಿ ವೀರೇಶ ನಾಯ್ಕ ಅವರ ಪುತ್ರಿಯಾಗಿದ್ದ ಕಾವ್ಯರಾಣಿ ಅವರು ತಮ್ಮ ಬದುಕಿನುದ್ದಕ್ಕೂ ಶಿಸ್ತು ರೂಢಿಸಿಕೊಂಡಿದ್ದರು. ಉನ್ನತಮಟ್ಟದ ಅಧಿಕಾರಿಯಾಗಬೇಕು ಎಂದು ಅವರು ಬಾಲ್ಯದಲ್ಲಿಯೇ ಕನಸು ಕಂಡಿದ್ದರು. ಅದಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದರು. 2019ರ ಅವಧಿಯಲ್ಲಿ ಅವರು ಕೆಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಸರ್ಕಾರಿ ಸೇವೆ ಶುರು ಮಾಡಿದರು.

ADVERTISEMENT

ಅಧಿಕಾರಿಯಾಗಿ ಅಧಿಕಾರವಹಿಸಿಕೊಂಡ ನಂತರ ಅನೇಕ ಶಾಲೆಗಳಿಗೆ ದಿಢೀರ್ ಭೇಟಿ ನೀಡಿ ಮಕ್ಕಳಿಗೆ ಪ್ರೇರಣಾದಾಯಕ ಪಾಠ ಮಾಡಿದ್ದರು. ಆಡಳಿತ ವಿಷಯದಲ್ಲಿಯೂ ಅವರು ಖಡಕ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಕೆ ಕಾವ್ಯರಾಣಿ ಅವರು ಪ್ರಸ್ತುತ ಶಿರಸಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸಹಾಯಕ ಆಯುಕ್ತರಾಗಿದ್ದು, ಆಡಳಿತಾತ್ಮಕ ಕಾರಣದಿಂದ ಸರ್ಕಾರ ಅವರನ್ನು ಬೇರೆಡೆ ವರ್ಗಾಯಿಸಿದೆ. ಶಿರಸಿ ಹಾಗೂ ಭಟ್ಕಳಕ್ಕೆ ಹೊಸ ಸಹಾಯಕ ಆಯುಕ್ತರ ಆದೇಶ ಹೊರಬಂದಿಲ್ಲ.

ADVERTISEMENT
ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋