• Trending
  • Comments
  • Latest
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025
ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

June 9, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025
  • Trending
  • Comments
  • Latest
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025
ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

June 9, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025
Sunday, June 15, 2025
mobiletime.in
Advertisement
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

ಪ್ರವಾಸೋದ್ಯಮದ ಬೆಳವಣಿಗೆಗೆ ಸಹಕಾರಿ ಈ ಸಂಸ್ಥೆ: ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ukskofc@gmail.comby ukskofc@gmail.com
in ವಾಣಿಜ್ಯ
ಪ್ರವಾಸೋದ್ಯಮದ ಬೆಳವಣಿಗೆಗೆ ಸಹಕಾರಿ ಈ ಸಂಸ್ಥೆ: ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!
Facebook X-twitter Youtube Wordpress
ADVERTISEMENT
`ಪ್ರವಾಸೋದ್ಯಮ ನಕ್ಷೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಚಿನ್ನದ ಗುರುತು. ದೇಶ-ವಿದೇಶಗಳಿಂದ ಪ್ರವಾಸಿಗರನ್ನು ಸೆಳೆಯುವ ಶಕ್ತಿ ಈ ಜಿಲ್ಲೆಗಿದೆ. ಆದರೆ, ಇಲ್ಲಿಗೆ ಬರುವ ಪ್ರವಾಸಿಗರನ್ನು ಉಳಿಸಿಕೊಳ್ಳುವ ಆತಿಥ್ಯವನ್ನು ನೀಡುವ Resort, Homestay’ಗಳು ಸಾಕಷ್ಟು ಇದ್ದರೂ ಕೂಡ ಅವರು ಮತ್ತೆ ಮತ್ತೆ ಇಲ್ಲಿಗೆ ಬರುವಂತೆ ಮಾಡುವ ಶಕ್ತಿಯ ಕೊರತೆಯಿದ್ದು, ಅವರನ್ನು ಮತ್ತೆ ಮತ್ತೆ ಆಕರ್ಷಿಸುವ ಕೆಲಸ  ಪ್ರವಾಸೋದ್ಯಮ ಕ್ಷೇತ್ರದಲ್ಲಿರುವವರಿಗೆ ಆ ಬಗ್ಗೆ ಮಾಹಿತಿ ನೀಡುವ ಸಂಸ್ಥೆ ನಮ್ಮದು’ ಎನ್ನುತ್ತ ಮಾತು ಶುರು ಮಾಡಿದರು ಶಿರಸಿಯ ಸುಹಾಸ್.
ಕಳೆದ 20 ವರ್ಷಗಳಿಂದ ಪ್ರವಾಸೋದ್ಯಮದಲ್ಲಿ ನಾನಾ ಬಗೆಯ ಸಾಹಸಗಳನ್ನು ಮಾಡಿದ ಸುಹಾಸ್  20 ವರ್ಷಗಳಿಂದ `ಟ್ರೆಕ್’ ಎಂಬ ಸಂಸ್ಥೆಯನ್ನು ಮುನ್ನೆಡೆಸುತ್ತಿದ್ದಾರೆ. ಪ್ರವಾಸೋದ್ಯಮ ಚಟುವಟಿಕೆಯಲ್ಲಿರುವವರಿಗೆ ಸೂಕ್ತ ಮಾರ್ಗದರ್ಶನ, ಡಿಜಿಟಲ್ ಮಿಡಿಯಾ (Digital Media) ಬಳಕೆ, ರೆಸಾರ್ಟ ಹಾಗೂ ಹೋಂ ಸ್ಟೇ ಸಿಬ್ಬಂದಿಗೆ ಅತಿಥಿ ಸತ್ಕಾರ ಕುರಿತು ತರಬೇತಿ ನೀಡುವುದು ಸಂಸ್ಥೆಯ ಮುಖ್ಯ ಉದ್ದೇಶ. ಜೊತೆಗೆ ರೆಸಾರ್ಟಗಳಿಗೆ ಪ್ರವಾಸಿಗರನ್ನು ಆಕರ್ಷಿಸುವ ವಿಧಾನಗಳ ಬಗ್ಗೆಯೂ ಅವರು ಹೇಳಿಕೊಡುತ್ತಾರೆ.
`ಟ್ರೆಕ್’ ಸಂಸ್ಥೆಯಿoದ ಆಯೋಜಿಸಿದ ಪ್ರವಾಸಿ ಮಾಹಿತಿ ಶಿಬಿರದ ಚಿತ್ರಣ
ಎಲ್ಲಾ ಬಗೆಯ ಸಾಮಾಜಿಕ ಜಾಲತಾಣ ವಿಷಯದಲ್ಲಿ `ಟ್ರೆಕ್’ ಸಂಸ್ಥೆ Resort ಗಳ ಬೆನ್ನೆಲುಬಾಗಿ ನಿಲ್ಲುತ್ತದೆ. ಪ್ರವಾಸೋದ್ಯಮದ ಡಿಜಿಟಲ್ ಮೀಡಿಯವನ್ನು ಸಂಪೂರ್ಣವಾಗಿ ಕೌಶ್ಯಲ್ಯತೆಯ ಮೂಲಕ ನಡೆಸುವ ಒಂದು ಕೌಶಲ್ಯಯುತ ತಂಡವೇ ಅವರ ಜೊತೆಯಲ್ಲಿ ಇದೆ. ಪ್ರವಾಸೋದ್ಯಮ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಪ್ರವಾಸಿಗರನ್ನು ಆಕರ್ಷಿಸಲು ವಿಡಿಯೋ, ಲೇಖನಗಳನ್ನು ಈ ಸಂಸ್ಥೆ ಸಿದ್ಧಪಡಿಸಿಕೊಡುತ್ತದೆ. ಸ್ಥಳೀಯ ಆಹಾರ ಉತ್ಪನ್ನಗಳ ಬಗ್ಗೆ ಪರ ಊರಿನವರಿಗೆ ಪ್ರೀತಿ ಹುಟ್ಟಿಸಿ ಉತ್ತಮ ಮಾರುಕಟ್ಟೆಯನ್ನು ಒದಗಿಸುತ್ತದೆ. ಒಟ್ಟಾರೆಯಾಗಿ `ಡಿಜಿಟಲ್ ರೆಪ್ಯುಟೇಶನ್ ಮ್ಯಾನೇಜಮೆಂಟ್’ (Digital Reputation Management) ಕೆಲಸವನ್ನು ಕಳೆದ 8 ವರ್ಷಗಳಿಂದ `ಟ್ರೆಕ್’ ಸಂಸ್ಥೆ ಮಾಡುತ್ತಿದೆ. ಕರ್ನಾಟಕ ಹಾಗೂ ಮಹಾರಾಷ್ಟದ 70ಕ್ಕೂ ಅಧಿಕ Resortಗಳಿಗೆ ತೃಪ್ತಿ ಆಗುವ ರೀತಿ ಸೇವೆ ನೀಡುತ್ತಿರುವ ಹಿರಿಮೆ `ಟ್ರೆಕ್’ ಸಂಸ್ಥೆಯದ್ದಾಗಿದೆ.
ರೆಸಾರ್ಟ ಸಿಬ್ಬಂದಿಗೆ ತರಬೇತಿ ನೀಡುತ್ತಿರುವ `ಟ್ರೆಕ್’ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳು
ಅನೇಕ Resortಗಳಿಗೆ ಸಾಮಾಜಿಕ ಜಾಲತಾಣಗಳ ಬಗ್ಗೆ ಹೆಚ್ಚಿನ ಅರಿವಿಲ್ಲ. ಕೆಲವರಿಗೆ ಅರಿವಿದ್ದರೂ ಅದರ ಮೂಲಕ ಪ್ರವಾಸಿಗರನ್ನು ಸೆಳೆಯಲು ಸಮಯವಿಲ್ಲ. ಅಂಥವರಿಗೆ `ಟ್ರೆಕ್’ ಸಂಸ್ಥೆ ನೆರವು ನೀಡುತ್ತದೆ. ಪ್ರವಾಸೋದ್ಯಮಿಗಳ ರೆಸಾರ್ಟ ಹೆಸರಿನಲ್ಲಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರೆದು ಅದರ ಮೂಲಕ ಆಸಕ್ತ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಬೇರೆ ಬೇರೆ ದೇಶಗಳಲ್ಲಿರುವ ಪ್ರವಾಸಿಗರ ಬಗ್ಗೆ ಅಧ್ಯಯನ ನಡೆಸಿ, ಅವರ ಆಗುಹೋಗುಗಳ ಬಗ್ಗೆ ಅರಿತು ಅವರನ್ನು ಇಲ್ಲಿನ ರೆಸಾರ್ಟಗಳಿಗೆ ಸಂಪರ್ಕ ಬೆಸೆಯುವ ಕೆಲಸವನ್ನು `ಟ್ರೆಕ್’ ಸಂಸ್ಥೆ ಮಾಡುತ್ತಿದೆ.
ನಮ್ಮನೆಗೆ ಬನ್ನಿ!
ಮಾಹಿತಿಪೂರ್ಣ ಚಾರಣ, ಪೃಕೃತಿ ಶಿಬಿರಗಳನ್ನು ಆಯೋಜಿಸಿ ಅನುಭವ ಇರುವ ಸುಹಾಸ್ ಹೆಗಡೆ ಜಿಲ್ಲೆಯ ಪ್ರವಾಸಿತಾಣಗಳ ಬಗ್ಗೆ ದಶಕಗಳ ಹಿಂದೆಯೇ ಪುಸ್ತಕವೊಂದನ್ನು ಪರಿಚಯಿಸಿದ್ದರು. `ನಮ್ಮನೆಗೆ ಬನ್ನಿ!’ ಎನ್ನುತ್ತ ಬೇರೆ ಬೇರೆ ಊರಿನ ಪ್ರವಾಸಿಗರನ್ನು ಇಲ್ಲಿ ಕರೆತಂದು ಆತಿಥ್ಯ ನೀಡುತ್ತಿದ್ದವರು. ಇದೀಗ ಯಾವ ದೇಶದ ಪ್ರವಾಸಿಗರು ಯಾವ ದೇಶಕ್ಕೆ ಬರಲು ಆಸಕ್ತರಾಗಿದ್ದಾರೆ? ಎಂಬುದನ್ನು ಅಭ್ಯಯಿಸಿ ಅವರನ್ನು ಇಲ್ಲಿನ ಸಂಸ್ಕೃತಿಯ ಜೊತೆ ಬೆಸೆಯುವ ಕೆಲಸ ಮಾಡುತ್ತಿದ್ದಾರೆ. ಕರಾವಳಿ ಹಾಗೂ ಮಲೆನಾಡಿನ ವಿಭಿನ್ನ ಆಚರಣೆಯನ್ನು ಪರಿಚಯಿಸಲು ಆಸಕ್ತರಿರುವ ಪ್ರವಾಸೋದ್ಯಮಿಗಳಿಗಾಗಿ `ಟೂರಿಸಮ್ ರಿಲೆಟೆಡ್ ಎಂಟ್ರಟೇನ್ಮೆ0ಟ್ ಕಂಪನಿ’ಯನ್ನು ಮುನ್ನಡೆಸುತ್ತಿದ್ದಾರೆ.
ರೆಸಾರ್ಟ ಹಾಗೂ ಹೋಂಸ್ಟೆಗಳ ಡಿಜಿಟಲ್ ಹಾಗೂ ಸೋಶಿಯಲ್ ಮೀಡಿಯಾಗಳನ್ನು ಸಂಪೂರ್ಣವಾಗಿ, ಕೌಶಲ್ಯಭರಿತವಾಗಿ ಮುನ್ನಡೆಸಲು ಇವರನ್ನು ಸಂಪರ್ಕಿಸಬಹುದು
`ಟ್ರೆಕ್’ ಸಂಸ್ಥೆಯ ವೆಬ್: www.travelcicada.com
`ಟ್ರೆಕ್’ ಸಂಸ್ಥೆಯ ಮೋ: 9448331531
#Sponsored
ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.
Advertisement. Scroll to continue reading.
Previous Post

UK ಬ್ಯಾಂಕ್: ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Next Post

ಸ್ವಂತ ಊರಿನಲ್ಲಿಯೇ ಸ್ವ ಉದ್ಯೋಗ: ಕೃಷಿ ಸೇವೆಗೆ ಭರತ್ ಟೂಲ್ಸ್ ಹೆಸರುವಾಸಿ!

Related Posts

ಪ್ರಕೃತಿ ನಡುವೆ ಪಯಣ: ನೇಚರ್ ಸ್ಟೇ ಎಂಬ ಪ್ರವಾಸಿಗರ ಸ್ವರ್ಗ!
ವಾಣಿಜ್ಯ

ಪ್ರಕೃತಿ ನಡುವೆ ಪಯಣ: ನೇಚರ್ ಸ್ಟೇ ಎಂಬ ಪ್ರವಾಸಿಗರ ಸ್ವರ್ಗ!

June 14, 2025
`ಸರ್ಕಾರಿ ಸಬ್ಸಿಡಿ ಜೊತೆ ಸುರಕ್ಷಿತ ಯಂತ್ರೋಪಕರಣ’
ವಾಣಿಜ್ಯ

`ಸರ್ಕಾರಿ ಸಬ್ಸಿಡಿ ಜೊತೆ ಸುರಕ್ಷಿತ ಯಂತ್ರೋಪಕರಣ’

June 14, 2025
ಕೌಶಲ್ಯವೃದ್ಧಿಗೆ ಆನ್‌ಲೈನ್ ತರಬೇತಿ: ನವೋದಯ ಪ್ರವೇಶಕ್ಕೂ ಇದುವೇ ಸೂಕ್ತ ತರಗತಿ!
ವಾಣಿಜ್ಯ

ಕೌಶಲ್ಯವೃದ್ಧಿಗೆ ಆನ್‌ಲೈನ್ ತರಬೇತಿ: ನವೋದಯ ಪ್ರವೇಶಕ್ಕೂ ಇದುವೇ ಸೂಕ್ತ ತರಗತಿ!

June 14, 2025
ಕರೊನಾ ವೇಳೆ ಕಟ್ಟಿದ ಕಂಪನಿ: ಕನಸಿನ ಉದ್ಯೋಗಕ್ಕೆ ಯಶಸ್ಸಿನ ದಾರಿ!
ವಾಣಿಜ್ಯ

ಕರೊನಾ ವೇಳೆ ಕಟ್ಟಿದ ಕಂಪನಿ: ಕನಸಿನ ಉದ್ಯೋಗಕ್ಕೆ ಯಶಸ್ಸಿನ ದಾರಿ!

June 14, 2025
ನಿರುದ್ಯೋಗಿಗಳಿಗೆ ಕೌಶಲ್ಯ ತರಬೇತಿ: ಇಲ್ಲಿ ಕಲಿತವರಿಗೆ ಖಚಿತ ಉದ್ಯೋಗ!
ವಾಣಿಜ್ಯ

ನಿರುದ್ಯೋಗಿಗಳಿಗೆ ಕೌಶಲ್ಯ ತರಬೇತಿ: ಇಲ್ಲಿ ಕಲಿತವರಿಗೆ ಖಚಿತ ಉದ್ಯೋಗ!

June 14, 2025
ಸಮಗ್ರ ಶಿಕ್ಷಣ-ಸಂಸ್ಕಾರಯುತ ಶಿಕ್ಷಣ: ಇದುವೇ ಆದಿ ಚುಂಚನಗಿರಿ ಮಠದ ಧ್ಯೇಯ!
ವಾಣಿಜ್ಯ

ಸಮಗ್ರ ಶಿಕ್ಷಣ-ಸಂಸ್ಕಾರಯುತ ಶಿಕ್ಷಣ: ಇದುವೇ ಆದಿ ಚುಂಚನಗಿರಿ ಮಠದ ಧ್ಯೇಯ!

June 14, 2025
Next Post

ಸ್ವಂತ ಊರಿನಲ್ಲಿಯೇ ಸ್ವ ಉದ್ಯೋಗ: ಕೃಷಿ ಸೇವೆಗೆ ಭರತ್ ಟೂಲ್ಸ್ ಹೆಸರುವಾಸಿ!

ಮನೆಲೇ ಮಾಡಿದ್ದು… ಅಮ್ಮನೇ ಮಾಡಿದ್ದು… ನೀವು ಬಳಸಿ.. ನಿಮ್ಮವರಿಗೂ ತಿಳಿಸಿ!

ಮನೆಲೇ ಮಾಡಿದ್ದು... ಅಮ್ಮನೇ ಮಾಡಿದ್ದು... ನೀವು ಬಳಸಿ.. ನಿಮ್ಮವರಿಗೂ ತಿಳಿಸಿ!

ಪ್ರಭು ಪ್ಯಾಲೇಸ್ | ಬಗೆ ಬಗೆಯ ಖಾದ್ಯಕ್ಕೆ ಮನಸೋತ ಜನ

ಕಾರವಾರ | ಕರಾವಳಿ ಮೀನು ಖಾದ್ಯಕ್ಕೆ ಮತ್ತೊಂದು ಹೊಟೇಲ್!

ಸೇವೆ ಜೊತೆ ಸಂಬಳ | ತರಬೇತಿಯೊಂದಿಗೆ ಉದ್ಯೋಗ: ಇಲ್ಲಿ ಕನಿಷ್ಟ ವೇತನವೇ 25 ಸಾವಿರ ರೂ!

ಸೇವೆ ಜೊತೆ ಸಂಬಳ | ತರಬೇತಿಯೊಂದಿಗೆ ಉದ್ಯೋಗ: ಇಲ್ಲಿ ಕನಿಷ್ಟ ವೇತನವೇ 25 ಸಾವಿರ ರೂ!

  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

Jogadhamane, Tatagar
Yellapur – 581359

Email: ukskofc@gmail.com

Developed by Naik & Co  © Copyright Publisher of Mobile time Kannada Daily

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • Front Pages One
  • Home
  • Janabhipraya

Developed by Naik & Co © Copyright Publisher of Mobile time Kannada Daily

×

No WhatsApp Number Found!

WhatsApp us