• Trending
  • Comments
  • Latest
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025
ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

June 9, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025
  • Trending
  • Comments
  • Latest
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025
ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

June 9, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025
Sunday, June 15, 2025
mobiletime.in
Advertisement
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

ಸೇವೆ ಜೊತೆ ಸಂಬಳ | ತರಬೇತಿಯೊಂದಿಗೆ ಉದ್ಯೋಗ: ಇಲ್ಲಿ ಕನಿಷ್ಟ ವೇತನವೇ 25 ಸಾವಿರ ರೂ!

ukskofc@gmail.comby ukskofc@gmail.com
in ವಾಣಿಜ್ಯ
ಸೇವೆ ಜೊತೆ ಸಂಬಳ | ತರಬೇತಿಯೊಂದಿಗೆ ಉದ್ಯೋಗ: ಇಲ್ಲಿ ಕನಿಷ್ಟ ವೇತನವೇ 25 ಸಾವಿರ ರೂ!
Facebook X-twitter Youtube Wordpress

ವೈದ್ಯಕೀಯ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದವರಿಗೆ ದಾಸ್ ಸೇವಾ ಸಂಸ್ಥೆ ಉದ್ಯೋಗದ ದಾರಿ ತೋರುತ್ತಿದೆ. ಕಳೆದ 23 ವರ್ಷಗಳಿಂದ ರೋಗಿ ಹಾಗೂ ಆರೈಕೆದಾರರ ನಡುವೆ ಸಂಪರ್ಕ ಕೊಂಡಿಯಾಗಿ ಈ ಸಂಸ್ಥೆ ಕೆಲಸ ಮಾಡುತ್ತಿದೆ.

Advertisement. Scroll to continue reading.

ದಾಸ್ ಸೇವಾ ಸಂಸ್ಥೆಯ ಮುಖ್ಯ ಕಚೇರಿ ಮಂಗಳೂರು. ಅದಾಗಿಯೂ, ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ, ಶಿವಮೊಗ್ಗ, ಹಾಸನ, ದಾವಣಗೆರೆ, ಬಳ್ಳಾರಿ ಸೇರಿ ರಾಜ್ಯದ ನಾನಾ ಭಾಗಗಳಲ್ಲಿ ಈ ಸಂಸ್ಥೆ ಕಾರ್ಯ ನಿರ್ವಹಿಸುತ್ತದೆ. ಅಭ್ಯರ್ಥಿಗೆ ಯೋಗ್ಯ ತರಬೇತಿ ನೀಡುವ ದಾಸ್ ಸೇವಾ ಸಂಸ್ಥೆ ತರಬೇತಿಯ ಅವಧಿಯಲ್ಲಿಯೇ 25 ಸಾವಿರ ವೇತನ ನೀಡುವ ಭರವಸೆ ನೀಡಿದೆ. ರೋಗಿ ಹಾಗೂ ಆರೈಕೆದಾರರ ನಡುವೆ ಭಾವನಾತ್ಮಕ ಸಂಬoಧ ಬೆಸೆಯುವಲ್ಲಿ ಈ ಸಂಸ್ಥೆ ಸೇತುವೆಯಾಗಿದೆ.

Advertisement. Scroll to continue reading.
ADVERTISEMENT
ದಾಸ್ ಸೇವಾ ಸಂಸ್ಥೆಯಲ್ಲಿ ತರಬೇತಿ ಪಡೆದು ಉದ್ಯೋಗ ಕಂಡುಕೊoಡವರು

ದಾಸ್ ಸೇವಾ ಸಂಸ್ಥೆಗೆ ಅನಿಲ ದಾಸ್ ರೂವಾರಿ. ಹಲವು ನರ್ಸಿಂಗ್ ಹೋಂ ಜೊತೆ ಅವರು ನಿರಂತರ ಸಂಪರ್ಕದಲ್ಲಿದ್ದಾರೆ. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅಗತ್ಯ ತರಬೇತಿ ನೀಡಿ ಅವರಿಗೆ ತಕ್ಕ ಉದ್ಯೋಗವನ್ನು ಒದಗಿಸುತ್ತಾರೆ. ಕನಿಷ್ಟ 7ನೇ ತರಗತಿ ಮುಗಿಸಿದ ಯಾರು ಬೇಕಾದರೂ ಇಲ್ಲಿ ತರಬೇತಿಗೆ ಬರಬಹುದು. ಉಚಿತ ಊಟ-ವಸತಿ ಜವಾಬ್ದಾರಿಯನ್ನು ಅವರೇ ನೋಡಿಕೊಳ್ಳುತ್ತಾರೆ. ತರಬೇತಿ ಅವಧಿ ಮುಗಿದ ನಂತರ ಆಸ್ಪತ್ರೆ, ವೃದ್ಧಾಶ್ರಮ ಸೇರಿ ವಿವಿಧ ಕಡೆ ಖಾಯಂ ಉದ್ಯೋಗವನ್ನು ಕಲ್ಪಿಸುತ್ತಾರೆ. ಈ ಸಂಸ್ಥೆಯ ಕಾಯಕ ಮೆಚ್ಚಿ ಗ್ಲೋಬಲ್ ಸ್ಕೋಲರ್ ಪೌಂಡೇಶನ್ `ಉದ್ಯೋಗ ರತ್ನ’ ಎಂಬ ಪ್ರಶಸ್ತಿ ನೀಡಿ ಗೌರವಿಸಿದೆ.

Advertisement. Scroll to continue reading.
ADVERTISEMENT
ADVERTISEMENT

ಗರ್ಭಿಣಿ, ಬಾಣಂತಿ, ವೃದ್ಧರು, ಅಶಕ್ತರ ಸೇವೆ ಮಾಡಲು ಆಸಕ್ತಿ ಇದ್ದವರಿಗೆ ದಾಸ್ ಸಂಸ್ಥೆ ಸಹಕಾರಿ. ಮಗು-ಬಾಣಂತಿ ಆರೈಕೆ, ವೃದ್ಧ-ಅಶಕ್ತರ ಸಲಹೆಗೆ ಜನ ಬೇಕಾದವರೂ ಈ ಸಂಸ್ಥೆಗೆ ಕರೆ ಮಾಡಬಹುದು.

ದಾಸ್ ಸೇವಾ ಸಂಸ್ಥೆಯ ಸೇವೆ ನಿಮಗೆ ಅಗತ್ಯವಿದ್ದರೆ ಈಗಲೇ ಫೋನ್ ಮಾಡಿ: 9845495055

#Sponsored

Previous Post

ಕಾರವಾರ | ಕರಾವಳಿ ಮೀನು ಖಾದ್ಯಕ್ಕೆ ಮತ್ತೊಂದು ಹೊಟೇಲ್!

Next Post

50 ರೂಪಾಯಿಗೆ ಶಾಲಾ ಮಕ್ಕಳ ಪ್ರವಾಸ!

Related Posts

ಪ್ರಕೃತಿ ನಡುವೆ ಪಯಣ: ನೇಚರ್ ಸ್ಟೇ ಎಂಬ ಪ್ರವಾಸಿಗರ ಸ್ವರ್ಗ!
ವಾಣಿಜ್ಯ

ಪ್ರಕೃತಿ ನಡುವೆ ಪಯಣ: ನೇಚರ್ ಸ್ಟೇ ಎಂಬ ಪ್ರವಾಸಿಗರ ಸ್ವರ್ಗ!

June 14, 2025
`ಸರ್ಕಾರಿ ಸಬ್ಸಿಡಿ ಜೊತೆ ಸುರಕ್ಷಿತ ಯಂತ್ರೋಪಕರಣ’
ವಾಣಿಜ್ಯ

`ಸರ್ಕಾರಿ ಸಬ್ಸಿಡಿ ಜೊತೆ ಸುರಕ್ಷಿತ ಯಂತ್ರೋಪಕರಣ’

June 14, 2025
ಕೌಶಲ್ಯವೃದ್ಧಿಗೆ ಆನ್‌ಲೈನ್ ತರಬೇತಿ: ನವೋದಯ ಪ್ರವೇಶಕ್ಕೂ ಇದುವೇ ಸೂಕ್ತ ತರಗತಿ!
ವಾಣಿಜ್ಯ

ಕೌಶಲ್ಯವೃದ್ಧಿಗೆ ಆನ್‌ಲೈನ್ ತರಬೇತಿ: ನವೋದಯ ಪ್ರವೇಶಕ್ಕೂ ಇದುವೇ ಸೂಕ್ತ ತರಗತಿ!

June 14, 2025
ಕರೊನಾ ವೇಳೆ ಕಟ್ಟಿದ ಕಂಪನಿ: ಕನಸಿನ ಉದ್ಯೋಗಕ್ಕೆ ಯಶಸ್ಸಿನ ದಾರಿ!
ವಾಣಿಜ್ಯ

ಕರೊನಾ ವೇಳೆ ಕಟ್ಟಿದ ಕಂಪನಿ: ಕನಸಿನ ಉದ್ಯೋಗಕ್ಕೆ ಯಶಸ್ಸಿನ ದಾರಿ!

June 14, 2025
ನಿರುದ್ಯೋಗಿಗಳಿಗೆ ಕೌಶಲ್ಯ ತರಬೇತಿ: ಇಲ್ಲಿ ಕಲಿತವರಿಗೆ ಖಚಿತ ಉದ್ಯೋಗ!
ವಾಣಿಜ್ಯ

ನಿರುದ್ಯೋಗಿಗಳಿಗೆ ಕೌಶಲ್ಯ ತರಬೇತಿ: ಇಲ್ಲಿ ಕಲಿತವರಿಗೆ ಖಚಿತ ಉದ್ಯೋಗ!

June 14, 2025
ಸಮಗ್ರ ಶಿಕ್ಷಣ-ಸಂಸ್ಕಾರಯುತ ಶಿಕ್ಷಣ: ಇದುವೇ ಆದಿ ಚುಂಚನಗಿರಿ ಮಠದ ಧ್ಯೇಯ!
ವಾಣಿಜ್ಯ

ಸಮಗ್ರ ಶಿಕ್ಷಣ-ಸಂಸ್ಕಾರಯುತ ಶಿಕ್ಷಣ: ಇದುವೇ ಆದಿ ಚುಂಚನಗಿರಿ ಮಠದ ಧ್ಯೇಯ!

June 14, 2025
Next Post
50 ರೂಪಾಯಿಗೆ ಶಾಲಾ ಮಕ್ಕಳ ಪ್ರವಾಸ!

50 ರೂಪಾಯಿಗೆ ಶಾಲಾ ಮಕ್ಕಳ ಪ್ರವಾಸ!

ಮನೆ ಮನೆಯಲ್ಲಿಯೂ ಮನೆ ಮಾತಾಗಿರುವ ಕೆ ಎಸ್ ಫುಡ್ ಪ್ರೊಡೆಕ್ಟ್

ಮನೆ ಮನೆಯಲ್ಲಿಯೂ ಮನೆ ಮಾತಾಗಿರುವ ಕೆ ಎಸ್ ಫುಡ್ ಪ್ರೊಡೆಕ್ಟ್

ಮಕ್ಕಳ ಭವಿಷ್ಯ ಬದಲಿಸುವ ಅರ್ಜುನ!

ಮಕ್ಕಳ ಭವಿಷ್ಯ ಬದಲಿಸುವ ಅರ್ಜುನ!

ಸೇವೆಗೂ ಸಿದ್ಧ.. ಉದ್ಯೋಗ ನೀಡಲು ಬದ್ಧ: ವೃದ್ಧರ ಪಾಲಿನ ಆಶಾಕಿರಣ ಈ ಚೈತನ್ಯ!

ಸೇವೆಗೂ ಸಿದ್ಧ.. ಉದ್ಯೋಗ ನೀಡಲು ಬದ್ಧ: ವೃದ್ಧರ ಪಾಲಿನ ಆಶಾಕಿರಣ ಈ ಚೈತನ್ಯ!

ಪ್ರತಿಯೊಬ್ಬರ ಸುರಕ್ಷತೆ ಈ ಕ್ಯಾಮರಾ ಹೊಣೆ!

ಪ್ರತಿಯೊಬ್ಬರ ಸುರಕ್ಷತೆ ಈ ಕ್ಯಾಮರಾ ಹೊಣೆ!

  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

Jogadhamane, Tatagar
Yellapur – 581359

Email: ukskofc@gmail.com

Developed by Naik & Co  © Copyright Publisher of Mobile time Kannada Daily

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • Front Pages One
  • Home
  • Janabhipraya

Developed by Naik & Co © Copyright Publisher of Mobile time Kannada Daily

×

No WhatsApp Number Found!

WhatsApp us