• Trending
  • Comments
  • Latest
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025
ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

June 9, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025
  • Trending
  • Comments
  • Latest
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025
ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

June 9, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025
Sunday, June 15, 2025
mobiletime.in
Advertisement
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

ಉತ್ತಮ ಭವಿಷ್ಯಕ್ಕಾಗಿ ಆರೋಗ್ಯಕರ ಶಿಕ್ಷಣ: ವೈದ್ಯರ ಕನಸು ನನಸು ಮಾಡಿದ ಕೆನರಾ ಎಕ್ಸಲೆನ್ಸ್ ಕಾಲೇಜು!

ನಾಳೆಯ ಭರವಸೆಯ ಬೆಳಕು ಗೋರೆಯ ಕೆನರಾ ಕಾಲೇಜು | ಮೌಲ್ಯಾಧಾರಿತ ಜ್ಞಾನ ಸಂಪಾದನೆಗೆ ಇಲ್ಲಿ ಬನ್ನಿ

ukskofc@gmail.comby ukskofc@gmail.com
in ವಾಣಿಜ್ಯ
ಉತ್ತಮ ಭವಿಷ್ಯಕ್ಕಾಗಿ ಆರೋಗ್ಯಕರ ಶಿಕ್ಷಣ: ವೈದ್ಯರ ಕನಸು ನನಸು ಮಾಡಿದ ಕೆನರಾ ಎಕ್ಸಲೆನ್ಸ್ ಕಾಲೇಜು!
Facebook X-twitter Youtube Wordpress

ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಡಾ ಜಿ ಜಿ ಹೆಗಡೆ ಅವರು `ಗುಣಮಟ್ಟದ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ’ ಎಂದು ಪ್ರತಿಪಾದಿಸಿದವರು. ಈ ಹಿನ್ನಲೆ ಅವರು ಕುಮಟಾದ ಗೋರೆಯಲ್ಲಿ ಕೆನರಾ ಎಕ್ಸಲೆನ್ಸ್ ಕಾಲೇಜು ಶುರು ಮಾಡಿದರು. ನೂರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಆ ಕಾಲೇಜು ಮೂರು ವರ್ಷದೊಳಗೆ ದೊಡ್ಡ ಹೆಮ್ಮರವಾಗಿ ಬೆಳೆದಿದೆ.

Advertisement. Scroll to continue reading.

ಮೌಲ್ಯಾಧಾರಿತ ಶಿಕ್ಷಣದ ಜೊತೆ ಸಂಸ್ಕಾರವನ್ನು ಕಲಿಸಿಕೊಡುವಲ್ಲಿ ಕೆನರಾ ಎಕ್ಸಲೆನ್ಸ್ ಕಾಲೇಜು ಮೊದಲ ಪಂಕ್ತಿಯಲ್ಲಿದೆ. ಪಠ್ಯದ ಜೊತೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸೇರಿ ನಾನಾ ವಿಭಾಗಗಳಲ್ಲಿ ಮಕ್ಕಳು ಸಾಕಷ್ಟು ಸಾಧನೆ ಮಾಡಿದ್ದಾರೆ. ಪ್ರತಿ ವಿಷಯದಲ್ಲಿಯೂ ಅತ್ಯಂತ ಪ್ರಬುದ್ಧತೆಯನ್ನು ಹೊಂದಿದ ಉಪನ್ಯಾಸಕರು, ಸೌಜನ್ಯದಿಂದ ವರ್ತಿಸುವ ಸಿಬ್ಬಂದಿ ಈ ಕಾಲೇಜಿನ ಯಶಸ್ಸಿಗೆ ಮೂಲ ಕಾರಣ.

Advertisement. Scroll to continue reading.
ಜ್ಞಾನ ಸಂಪಾದನೆಯಲ್ಲಿ ನಿರತ ವಿದ್ಯಾರ್ಥಿಗಳು

ಉತ್ತರ ಕನ್ನಡ ಜಿಲ್ಲೆಯೆಂದರೆ ನಿಸರ್ಗ ರಮಣೀಯ ತಾಣ. ಅದರಲ್ಲಿಯೂ ಕರಾವಳಿಯ ಸಮುದ್ರ ಹಾಗೂ ಮಲೆನಾಡಿನ ಬೆಟ್ಟ ಗುಡ್ಡಗಳನ್ನು ಹೊಂದಿದ ಕುಮಟಾ ಪ್ರಕೃತಿ ಆರಾಧಕರ ತವರೂರು. ಅಲ್ಲಿನ ಗೋರೆ ಗುಡ್ಡ ಶ್ರೀ ಗೋಪಾಲಕೃಷ್ಣ ದೇವರ ಆರಾಧ್ಯ ಕ್ಷೇತ್ರ. ಇಂಥ ಪರಿಸರದಲ್ಲಿ ಪಡೆದ ಶಿಕ್ಷಣ ವಿದ್ಯಾರ್ಥಿಗಳ ಪಾಲಿಗೆ ಎಂದಿಗೂ ಮರೆಲಾಗದ ಅನುಭೂತಿ ನೀಡುವುದು ಸಹಜ. ಹೀಗಾಗಿ ರಾಜ್ಯದ ನಾನಾ ಭಾಗಗಳಿಂದ ವಿದ್ಯಾರ್ಥಿಗಳು ಶಿಕ್ಷಣ ಅರೆಸಿ ಇಲ್ಲಿಗೆ ಬರುತ್ತಾರೆ. ಹೀಗೆ ಬರುವ ಪ್ರತಿ ವಿದ್ಯಾರ್ಥಿಯ ಬಗ್ಗೆಯೂ ಕಾಳಜಿವಹಿಸಿ ಅವರಿಗೆ ಜ್ಞಾನಧಾರೆಯೆರೆಯುವುದರಲ್ಲಿ ಕೆನರಾ ಎಕ್ಸಲೆನ್ಸ್ ಕಾಲೇಜು ಆಡಳಿತ ಮಂಡಳಿ ಶ್ರಮಿಸುತ್ತಿದೆ.

ADVERTISEMENT
ADVERTISEMENT

ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜು ಸ್ಥಾಪನೆಯಾದ 2021ರ ಅಕ್ಟೋಬರ್ 1ರ ದಿನ ಶಿಕ್ಷಣ ಕ್ಷೇತ್ರಕ್ಕೆ ಹೊಸ ಮೈಲುಗಲ್ಲು. ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಜೊತೆ ಎರಡು ವರ್ಷ NEET, JEE, CET, CA, CS ಫೌಂಡೇಶನ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವನ್ನು ಸಹ ಈ ಕಾಲೇಜಿನಲ್ಲಿ ಸ್ಥಾಪಿಸಲಾಗಿದೆ. ಪರಿಣತಿಪಡೆದಿರುವ ನುರಿತ ತಜ್ಞರು ಈ ಕಾಲೇಜಿಗೆ ಆಗಮಿಸಿ ವಿವಿಧ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳನ್ನು ಪ್ರೇರೇಪಿಸುತ್ತಾರೆ. ಅಗತ್ಯ ತರಬೇತಿಯನ್ನು ನೀಡಿ ಪ್ರೋತ್ಸಾಹಿಸುತ್ತಾರೆ. ವಿದ್ಯಾರ್ಥಿಗಳ ಸಂಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಿರುವ ಯೋಗ, ಧ್ಯಾನ, ಪ್ರಾಣಾಯಾಮ, ಭಜನೆ, ಶ್ಲೋಕ, ಭಗವದ್ಗೀತಾ ಪಠಣಗಳಿಗೂ ಈ ಕಾಲೇಜು ಒತ್ತು ನೀಡಿದೆ.

ಕೆನರಾ ಎಕ್ಸಲೆನ್ಸ್ ಕಾಲೇಜಿನಲ್ಲಿರುವ ಸುಸಜ್ಜಿತ ಪ್ರಯೋಗಾಲಯ

ಶ್ರೀ ಜಿ ಎನ್ ಹೆಗಡೆ ಟ್ರಸ್ಟ್ (ರಿ) ಅಡಿ ನಡೆಯುತ್ತಿರುವ ಈ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಸತಿ ವ್ಯವಸ್ಥೆಯಿದೆ. ಸಾತ್ವಿಕ ಆಹಾರವನ್ನು ಮಕ್ಕಳಿಗೆ ಉಣಬಡಿಸಲಾಗುತ್ತದೆ. ಸ್ವತಃ ವೈದ್ಯರಾಗಿರುವ ಕಾರಣ ಡಾ ಜಿ ಜಿ ಹೆಗಡೆ ಅವರು ಪ್ರತಿ ಮಕ್ಕಳ ಆರೋಗ್ಯದ ಬಗ್ಗೆ ಅಪಾರ ಕಾಳಜಿಹೊಂದಿದ್ದು, ಗುಣಮಟ್ಟದ ಶಿಕ್ಷಣದ ಜೊತೆ ವಿದ್ಯಾರ್ಥಿಗಳ ಆರೋಗ್ಯದ ವಿಷಯದಲ್ಲಿ ಇಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವವರಿಲ್ಲ. `ಜ್ಞಾನವೆಂದರೆ ಶಾಸ್ತ್ರ ಮತ್ತು ಆಚಾರ್ಯೋಪದೇಶದಿಂದ ಉಂಟಾಗುವ ಆತ್ಮ ತತ್ವದ ತಿಳುವಳಿಕೆ. ಅಂಥ ಜ್ಞಾನ, ಶಿಕ್ಷಣ ಹಾಗೂ ಸಂಸ್ಕಾರದ ಜೊತೆ ದೊರೆತಾಗ ವಿದ್ಯಾರ್ಥಿಗಳ ವ್ಯಕ್ತಿತ್ವ ಅತ್ಯುತ್ತಮವಾಗಿ ರೂಪುಗೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ನಿಟ್ಟಿನಲ್ಲಿ ಕುಮಟಾದ ಗೋರೆಯ ಕೆನರಾ ಎಕ್ಸಲೆನ್ಸ್ ಕಾಲೇಜು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಬದ್ಧವಾಗಿದೆ’ ಎಂದು ಡಾ ಜಿ ಜಿ ಹೆಗಡೆ ಹೆಮ್ಮೆಯಿಂದ ಮಾತನಾಡಿದರು.

ಕೆನರಾ ಎಕ್ಸಲೆನ್ಸ್ ಕಾಲೇಜು ವಿದ್ಯಾರ್ಥಿಗಳಿಗಾಗಿ ರೂಪಿಸಿದ ಉತ್ತಮ ವಸತಿ ವ್ಯವಸ್ಥೆ

`SSLC ಮುಗಿದ ನಂತರ ಯಾವ ಕಾಲೇಜು ಸೂಕ್ತ ಎಂದು ಹುಡುಕಾಟ ನಡೆಸಿದಾಗ ಕೆನರಾ ಎಕ್ಸಲೆನ್ಸ್ ಕಾಲೇಜು ಕಾಣಿಸಿತು. ಅಲ್ಲಿ ಪ್ರವೇಶ ಪಡೆದಿರುವುದರಿಂದ ನನ್ನ ಜೀವನದ ದಿಕ್ಕು ಬದಲಾಯಿತು’ ಎಂದು ಈ ಕಾಲೇಜಿನ ಮಾಜಿ ವಿದ್ಯಾರ್ಥಿನಿ ವೈಶಾಲಿ ಭಟ್ಟ ಅನಿಸಿಕೆ ಹಂಚಿಕೊ0ಡರು. CA ಪೌಂಡೇಶನ್ ಪರೀಕ್ಷೆಯ ಮೊದಲ ಹಂತವನ್ನು ಪ್ರಥಮ ಪ್ರಯತ್ನದಲ್ಲಿಯೇ ಮುಗಿಸಿ ಸಾಧನೆ ಮಾಡಿದ ದಾಖಲೆ ವೈಶಾಲಿ ಭಟ್ಟ ಅವರದ್ದು. JEE ಮೇನ್ಸ್’ನಲ್ಲಿ ರಾಜ್ಯಕ್ಕೆ 9ನೇ ಸ್ಥಾನಪಡೆದಿರುವ ಕುಮಾರ ಭಟ್ಟ ಸಹ ಇದೇ ಕಾಲೇಜಿನ ವಿದ್ಯಾರ್ಥಿ. ಇದರೊಂದಿಗೆ ವಾಣಿಜ್ಯ, CS ಪೌಂಡೇಶನ್, ವೈದ್ಯಕೀಯ ವಿಭಾಗ, ವಿವಿಧ ಎಂಜಿನಿಯರಿ0ಗ್ ಕಾಲೇಜು ಹಾಗೂ KCETಗೆ ಸಹ ಈ ಕಾಲೇಜಿನ ಮೂಲಕ ಅನೇಕರು ಆಯ್ಕೆಯಾಗಿದ್ದಾರೆ.

4ನೇ ವರ್ಷದ ಕಾಲೇಜು ಪ್ರವೇಶ ಶುರುವಾಗಿದೆ. ಉತ್ತಮ ಭವಿಷ್ಯಕ್ಕಾಗಿ ಆರೋಗ್ಯಕರ ಶಿಕ್ಷಣ ಬಯಸುವವರಿಗೆ ಕೆನರಾ ಎಕ್ಸಲೆನ್ಸ್ ಕಾಲೇಜು ಸದಾ ಸ್ವಾಗತಿಸುತ್ತದೆ.

ADVERTISEMENT

ಇಲ್ಲಿ ಭೇಟಿ ಕೊಡಿ:
ಕೆನರಾ ಎಕ್ಸಲೆನ್ಸ್ ಕಾಲೇಜು
ಗೋರೆ, ಪೋಸ್ಟ: ಧಾರೇಶ್ವರ
ಕುಮಟಾ ತಾಲೂಕು, ಉತ್ತರ ಕನ್ನಡ ಜಿಲ್ಲೆ

ಇಲ್ಲಿ ಫೋನ್ ಮಾಡಿ:
9663119845
9986580703
9449477473 ಅಥವಾ 948206380

Advertisement. Scroll to continue reading.

#Sponsored

 

Previous Post

ಕೊಗ್ರೇ ನ್ಯಾಚುರಲ್ಸ್: ಬಾರ್ಡೋಲಿ ಸೀಮೆಯಲ್ಲಿ ಗಾಣದ ಎಣ್ಣೆ ಕಂಪು!

Next Post

ಬೇಸಿಗೆ ಶಿಬಿರ: ಇಲ್ಲಿ ಬಂದರೆ ಅಜ್ಜಿ ಮನೆಗೆ ಬಂದ ಅನುಭವ!

Related Posts

ಪ್ರಕೃತಿ ನಡುವೆ ಪಯಣ: ನೇಚರ್ ಸ್ಟೇ ಎಂಬ ಪ್ರವಾಸಿಗರ ಸ್ವರ್ಗ!
ವಾಣಿಜ್ಯ

ಪ್ರಕೃತಿ ನಡುವೆ ಪಯಣ: ನೇಚರ್ ಸ್ಟೇ ಎಂಬ ಪ್ರವಾಸಿಗರ ಸ್ವರ್ಗ!

June 14, 2025
`ಸರ್ಕಾರಿ ಸಬ್ಸಿಡಿ ಜೊತೆ ಸುರಕ್ಷಿತ ಯಂತ್ರೋಪಕರಣ’
ವಾಣಿಜ್ಯ

`ಸರ್ಕಾರಿ ಸಬ್ಸಿಡಿ ಜೊತೆ ಸುರಕ್ಷಿತ ಯಂತ್ರೋಪಕರಣ’

June 14, 2025
ಕೌಶಲ್ಯವೃದ್ಧಿಗೆ ಆನ್‌ಲೈನ್ ತರಬೇತಿ: ನವೋದಯ ಪ್ರವೇಶಕ್ಕೂ ಇದುವೇ ಸೂಕ್ತ ತರಗತಿ!
ವಾಣಿಜ್ಯ

ಕೌಶಲ್ಯವೃದ್ಧಿಗೆ ಆನ್‌ಲೈನ್ ತರಬೇತಿ: ನವೋದಯ ಪ್ರವೇಶಕ್ಕೂ ಇದುವೇ ಸೂಕ್ತ ತರಗತಿ!

June 14, 2025
ಕರೊನಾ ವೇಳೆ ಕಟ್ಟಿದ ಕಂಪನಿ: ಕನಸಿನ ಉದ್ಯೋಗಕ್ಕೆ ಯಶಸ್ಸಿನ ದಾರಿ!
ವಾಣಿಜ್ಯ

ಕರೊನಾ ವೇಳೆ ಕಟ್ಟಿದ ಕಂಪನಿ: ಕನಸಿನ ಉದ್ಯೋಗಕ್ಕೆ ಯಶಸ್ಸಿನ ದಾರಿ!

June 14, 2025
ನಿರುದ್ಯೋಗಿಗಳಿಗೆ ಕೌಶಲ್ಯ ತರಬೇತಿ: ಇಲ್ಲಿ ಕಲಿತವರಿಗೆ ಖಚಿತ ಉದ್ಯೋಗ!
ವಾಣಿಜ್ಯ

ನಿರುದ್ಯೋಗಿಗಳಿಗೆ ಕೌಶಲ್ಯ ತರಬೇತಿ: ಇಲ್ಲಿ ಕಲಿತವರಿಗೆ ಖಚಿತ ಉದ್ಯೋಗ!

June 14, 2025
ಸಮಗ್ರ ಶಿಕ್ಷಣ-ಸಂಸ್ಕಾರಯುತ ಶಿಕ್ಷಣ: ಇದುವೇ ಆದಿ ಚುಂಚನಗಿರಿ ಮಠದ ಧ್ಯೇಯ!
ವಾಣಿಜ್ಯ

ಸಮಗ್ರ ಶಿಕ್ಷಣ-ಸಂಸ್ಕಾರಯುತ ಶಿಕ್ಷಣ: ಇದುವೇ ಆದಿ ಚುಂಚನಗಿರಿ ಮಠದ ಧ್ಯೇಯ!

June 14, 2025
Next Post
ಬೇಸಿಗೆ ಶಿಬಿರ: ಇಲ್ಲಿ ಬಂದರೆ ಅಜ್ಜಿ ಮನೆಗೆ ಬಂದ ಅನುಭವ!

ಬೇಸಿಗೆ ಶಿಬಿರ: ಇಲ್ಲಿ ಬಂದರೆ ಅಜ್ಜಿ ಮನೆಗೆ ಬಂದ ಅನುಭವ!

ಇಂಗ್ಲೀಷ್ ಎಂದರೆ ಭಯ ಬೇಡ.. ಆಂಗ್ಲ ಕಲಿಗೆ ಇದೀಗ ಇನ್ನಷ್ಟು ಸರಳ!

ಇಂಗ್ಲೀಷ್ ಎಂದರೆ ಭಯ ಬೇಡ.. ಆಂಗ್ಲ ಕಲಿಗೆ ಇದೀಗ ಇನ್ನಷ್ಟು ಸರಳ!

ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ: ಎಜುಕೇರ್ ಆಂಗ್ಲ ಮಾಧ್ಯಮ ಶಾಲೆ ಎಲ್ಲಕ್ಕಿಂತ ವಿಭಿನ್ನ!

ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ: ಎಜುಕೇರ್ ಆಂಗ್ಲ ಮಾಧ್ಯಮ ಶಾಲೆ ಎಲ್ಲಕ್ಕಿಂತ ವಿಭಿನ್ನ!

ಸಮಗ್ರ ಶಿಕ್ಷಣ-ಸಂಸ್ಕಾರಯುತ ಶಿಕ್ಷಣ: ಇದುವೇ ಆದಿ ಚುಂಚನಗಿರಿ ಮಠದ ಧ್ಯೇಯ!

ಸಮಗ್ರ ಶಿಕ್ಷಣ-ಸಂಸ್ಕಾರಯುತ ಶಿಕ್ಷಣ: ಇದುವೇ ಆದಿ ಚುಂಚನಗಿರಿ ಮಠದ ಧ್ಯೇಯ!

ನಿರುದ್ಯೋಗಿಗಳಿಗೆ ಕೌಶಲ್ಯ ತರಬೇತಿ: ಇಲ್ಲಿ ಕಲಿತವರಿಗೆ ಖಚಿತ ಉದ್ಯೋಗ!

ನಿರುದ್ಯೋಗಿಗಳಿಗೆ ಕೌಶಲ್ಯ ತರಬೇತಿ: ಇಲ್ಲಿ ಕಲಿತವರಿಗೆ ಖಚಿತ ಉದ್ಯೋಗ!

  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

Jogadhamane, Tatagar
Yellapur – 581359

Email: ukskofc@gmail.com

Developed by Naik & Co  © Copyright Publisher of Mobile time Kannada Daily

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • Front Pages One
  • Home
  • Janabhipraya

Developed by Naik & Co © Copyright Publisher of Mobile time Kannada Daily

×

No WhatsApp Number Found!

WhatsApp us