• Trending
  • Comments
  • Latest
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025
ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

June 9, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025
  • Trending
  • Comments
  • Latest
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025
ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

June 9, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025
Sunday, June 15, 2025
mobiletime.in
Advertisement
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

ಬಡವರನ್ನು ಕಂಡರೆ ಈ ಅಧಿಕಾರಿಗೆ ಎಲ್ಲಿಲ್ಲದ ಕನಿಕರ: ತಂದೆ ಶಿಕ್ಷಕರಾಗಿದ್ದ ಶಾಲೆಗೆ ಮಗನ ಕೊಡುಗೆ ಅಪಾರ!

ಮೂರ್ತಿ ಚಿಕ್ಕದಾದರೂ ಸೇವೆ ದೊಡ್ಡದು!

ukskofc@gmail.comby ukskofc@gmail.com
in ಲೇಖನ
ಬಡವರನ್ನು ಕಂಡರೆ ಈ ಅಧಿಕಾರಿಗೆ ಎಲ್ಲಿಲ್ಲದ ಕನಿಕರ: ತಂದೆ ಶಿಕ್ಷಕರಾಗಿದ್ದ ಶಾಲೆಗೆ ಮಗನ ಕೊಡುಗೆ ಅಪಾರ!
Facebook X-twitter Youtube Wordpress
Spread the love

ಸರ್ಕಾರಿ ಕೆಲಸದ ವಿಷಯದಲ್ಲಿ ಅವರು ಎಂದಿಗೂ ರಾಜಿಯಾಗದ ಖಡಕ್ ಅಧಿಕಾರಿ. ಅಷ್ಟೇ ಜನಪರ ಕಾಳಜಿಯನ್ನು ಹೊಂದಿರುವ ಅವರು ಎಲ್ಲಿಯೂ ಆಗದ ಕೆಲಸವನ್ನು ತಮ್ಮ ವ್ಯಾಪ್ತಿಯ ಒಳಗೆ ತಮ್ಮದೇ ಆದ ಮುತುವರ್ಜಿಯಿಂದ ಮಾಡಿಕೊಡುತ್ತಾರೆ. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಯಾಗಿರುವ ವಿನೋದ ಅಣ್ವೇಕರ್ ತಮ್ಮ ತಂದೆ ಶಿಕ್ಷಕರಾಗಿದ್ದ ಶಾಲೆಗೆ ಕಳೆದ ವರ್ಷ ವಿಶೇಷ ಮುತುವರ್ಜಿವಹಿಸಿ ಕೊಳವೆ ಬಾವಿಯೊಂದನ್ನು ತೆಗೆಸಿಕೊಟ್ಟಿದ್ದಾರೆ. ಬಸವ ವಸತಿ ಯೋಜನೆ ಅಡಿ ಮನೆ ಮಂಜೂರಾಗಿದ್ದರೂ 10 ವರ್ಷಗಳಿಂದ ಮನೆ ನಿರ್ಮಾಣ ಸಾಧ್ಯವಾಗದ ಹೊನ್ನಾವರದ ನಾಗವೇಣಿ ಶೆಟ್ಟಿ ಅವರಿಗೆ ವೈಯಕ್ತಿಕವಾಗಿ ಆರ್ಥಿಕ ಸಹಾಯವನ್ನು ಮಾಡಿ, ಮನೆ ಕೆಲಸ ಮುಂದುವರೆಸಿದ್ದಾರೆ.

Advertisement. Scroll to continue reading.

ಅವರ್ಸಾದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆ ಹಾಗೂ ಹೆಣ್ಣು ಮಕ್ಕಳ ಶಾಲೆಯಲ್ಲಿ ಒಟ್ಟು ಮೂರು ಬಾವಿಯಿದ್ದರೂ ಪ್ರತಿ ವರ್ಷ ಫೆಬ್ರವರಿ ನಂತರ ಕುಡಿಯಲು ನೀರು ಸಿಗುತ್ತಿರಲಿಲ್ಲ. ಹೀಗಾಗಿ ಇಲ್ಲಿನ 200ಕ್ಕೂ ಅಧಿಕ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದರು. ಅಲ್ಲಿನ ಮುಖ್ಯ ಶಿಕ್ಷಕ ಮಂಜಪ್ಪ ಅಂಗರಗಟ್ಟಿ ಈ ಬಗ್ಗೆ ವಿನೋದ ಅಣ್ವೇಕರ್ ಅವರಲ್ಲಿ ಹೇಳಿಕೊಂಡಿದ್ದರು. ಇದಕ್ಕೊಂದು ಶಾಶ್ವತ ಪರಿಹಾರ ನೀಡುವ ಬಗ್ಗೆ ಚಿಂತಿಸಿದ ಅವರು ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿ ಶಾಲೆಗೆ ಕೊಳವೆ ಬಾವಿ ಮಾಡಿಸಿಕೊಟ್ಟರು. ಪ್ರಸ್ತುತ ಶಾಲೆಗೆ ಅಗತ್ಯವಿರುವ ರಂಗಮoದಿರ ಸಹ ನಿರ್ಮಾಣ ಹಂತದಲ್ಲಿದೆ.

Advertisement. Scroll to continue reading.
ADVERTISEMENT
ಹೊನ್ನಾವರದ ನಾಗವೇಣಿ ಶೆಟ್ಟಿ ಅವರು ನಿರ್ಮಿಸುತ್ತಿರುವ ಮನೆ ವೀಕ್ಷಿಸಿದ ವಿನೋದ ಅಣ್ವೇಕರ್

ಹೊನ್ನಾವರದ ನಾಗವೇಣಿ ಶೆಟ್ಟಿ ಎಂಬಾತರಿಗೆ ದಶಕದ ಹಿಂದೆಯೇ ಬಸವ ವಸತಿ ಯೋಜನೆ ಅಡಿ ಮನೆ ಮಂಜೂರಾಗಿತ್ತು. ಆದರೆ, ಸರ್ಕಾರದಿಂದ ಬಂದ ನೆರವಿನಲ್ಲಿ ಮನೆ ನಿರ್ಮಾಣ ಸಾಧ್ಯವಿರಲಿಲ್ಲ. ಅವರ ಮನೆ ಪರಿಸ್ಥಿತಿ ಅರಿತ ವಿನೋದ ಅಣ್ವೇಕರ್ ತಮ್ಮ ಸ್ವಂತ ಸಂಬಳದಲ್ಲಿ ಅವರಿಗೆ ಆರ್ಥಿಕ ನೆರವು ನೀಡಿದರು. ಇದೀಗ ಮನೆ ಕಾಮಗಾರಿ ಮುಕ್ತಾಯದ ಹಂತದಲ್ಲಿದ್ದು, ನಾಗವೇಣಿ ಶೆಟ್ಟಿ ಅವರು ಹೊಸಮನೆ ಪ್ರವೇಶಿಸುವ ತವಕದಲ್ಲಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ವಿನೋದ ಅಣ್ವೇಕರ್ ಅವರ ತಂದೆ ಅವರ್ಸಾ ಶಾಲೆಯಲ್ಲಿ ಮುಖ್ಯಾಧ್ಯಪಕರಾಗಿದ್ದರು. ಆ ವೇಳೆ ಅವರು ನೆಟ್ಟಿದ್ದ ತೆಂಗು ಹಾಗೂ ಮಾವಿನ ಮರಗಳು ಇಂದಿನ ಬಿಸಿಯೂಟಕ್ಕೆ ಆಸರೆಯಾಗಿದೆ. ವಿನೋದ ಅವರು ಸಹ ಅದೇ ಶಾಲೆಯ ವಿದ್ಯಾರ್ಥಿಯಾಗಿದ್ದು, ವಿನೋದ ಅವರ ಮಕ್ಕಳಾದ ರೋಹನ್ ಅಣ್ವೇಕರ್, ರೋಷನ್ ಅಣ್ವೇಕರ್ ಸಹ ಅಲ್ಲಿಯೇ ಕಲಿತವರು. ಹೀಗಾಗಿ ವಿನೋದ್ ಅವರಿಗೆ ಆ ಶಾಲೆಯ ಕುರಿತು ಎಲ್ಲಿಲ್ಲದ ಅಕ್ಕರೆ. ಹೀಗಾಗಿ ಹಬ್ಬ-ಹರಿದಿನಗಳಲ್ಲಿ ಅವರು ಶಾಲಾ ಮಕ್ಕಳ ಜೊತೆ ಬೆರೆತು ಸಿಹಿ ವಿತರಿಸುತ್ತಾರೆ. ಇದಲ್ಲದೇ ಹೊನ್ನಾವರದ 80 ಅಂಗನವಾಡಿಗಳಿಗೆ ವಿನೋದ್ ಅವರು ಮಾವು, ತೆಂಗಿನ ಗಿಡಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ಅಂಕಿ – ಸಂಖ್ಯೆ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿದ್ದ ಅವಧಿಯಲ್ಲಿ ಸಹ ಅವರು ಸರ್ಕಾರಕ್ಕೆ ನಿರ್ಧಿಷ್ಟ ವರದಿ ಸಲ್ಲಿಸಿ, ಬೆಳೆ ವಿಮೆ ಸೇರಿದಂತೆ ಹಲವು ವಿಷಯಗಳಲ್ಲಿ ರೈತರಿಗೆ ನೆರವಾಗಿದ್ದರು.

Previous Post

ಜನ ಜಾಗೃತಿಗಾಗಿ ದಿನವಿಡೀ ದುಡಿಯುವ ಏಕಾಂಗಿ!

Next Post

ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮಹಿಳೆಯ ಪಣ

Related Posts

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ
ಲೇಖನ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025
ಲೇಖನ

ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮಹಿಳೆಯ ಪಣ

June 14, 2025
ಜನ ಜಾಗೃತಿಗಾಗಿ ದಿನವಿಡೀ ದುಡಿಯುವ ಏಕಾಂಗಿ!
ಲೇಖನ

ಜನ ಜಾಗೃತಿಗಾಗಿ ದಿನವಿಡೀ ದುಡಿಯುವ ಏಕಾಂಗಿ!

June 14, 2025
ಕಾರ್ಟೂನ್ ಲೋಕದ ಕಿಂಗ್ ಈ ಇಕೋ ಪಾರ್ಕ: ದಾಂಡೇಲಿಯ ಚಿಣ್ಣರಲೋಕಕ್ಕೆ ನಿಮಗಿದೋ ಸ್ವಾಗತ!
ಲೇಖನ

ಕಾರ್ಟೂನ್ ಲೋಕದ ಕಿಂಗ್ ಈ ಇಕೋ ಪಾರ್ಕ: ದಾಂಡೇಲಿಯ ಚಿಣ್ಣರಲೋಕಕ್ಕೆ ನಿಮಗಿದೋ ಸ್ವಾಗತ!

June 14, 2025
ಅಂತಿoಥವರಲ್ಲ ಈ ವಿಜ್ಞಾನಿ: ಗಿಡ-ಮರಗಳೇ ಇವರ ಮನೆ ದೇವರು!
ಲೇಖನ

ಅಂತಿoಥವರಲ್ಲ ಈ ವಿಜ್ಞಾನಿ: ಗಿಡ-ಮರಗಳೇ ಇವರ ಮನೆ ದೇವರು!

June 14, 2025
ಅತ್ಯದ್ಭುತ ಕಂಠಸಿರಿಗೆ ಅಂಕೋಲೆಯ ಜನತೆ ಫೀದಾ: ಸಂಗೀತ ಕ್ಷೇತ್ರದ ಮೆರಗು ಹೆಚ್ಚಿಸುವ ಮೇಘನಾ
ಲೇಖನ

ಅತ್ಯದ್ಭುತ ಕಂಠಸಿರಿಗೆ ಅಂಕೋಲೆಯ ಜನತೆ ಫೀದಾ: ಸಂಗೀತ ಕ್ಷೇತ್ರದ ಮೆರಗು ಹೆಚ್ಚಿಸುವ ಮೇಘನಾ

June 14, 2025
Next Post

ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮಹಿಳೆಯ ಪಣ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

Jogadhamane, Tatagar
Yellapur – 581359

Email: ukskofc@gmail.com

Developed by Naik & Co  © Copyright Publisher of Mobile time Kannada Daily

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • Front Pages One
  • Home
  • Janabhipraya

Developed by Naik & Co © Copyright Publisher of Mobile time Kannada Daily

×

No WhatsApp Number Found!

WhatsApp us