• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ನೀರಿಗೆ ಬಂದ ನಾರಿ ಮೇಲೆ ದೌರ್ಜನ್ಯ!

December 16, 2025
The tiger ran away after seeing the corner!

ಕೋಣನ ಕಂಡು ಓಡಿದ ಹುಲಿ!

December 16, 2025
Hospital issue Ananthamurthy roars outside the session!

ಆಸ್ಪತ್ರೆ ವಿಷಯ: ಅಧಿವೇಶನದ ಹೊರಗೆ ಅನಂತಮೂರ್ತಿ ಘರ್ಜನೆ!

December 16, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ನೀರಿಗೆ ಬಂದ ನಾರಿ ಮೇಲೆ ದೌರ್ಜನ್ಯ!

December 16, 2025
The tiger ran away after seeing the corner!

ಕೋಣನ ಕಂಡು ಓಡಿದ ಹುಲಿ!

December 16, 2025
Hospital issue Ananthamurthy roars outside the session!

ಆಸ್ಪತ್ರೆ ವಿಷಯ: ಅಧಿವೇಶನದ ಹೊರಗೆ ಅನಂತಮೂರ್ತಿ ಘರ್ಜನೆ!

December 16, 2025
  • Home
  • Janamata
Tuesday, December 16, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಪ್ರಶಾಂತ-ಅಭಿಷೇಕರ ನಡುವೆ ಮುಷ್ಠಿಯುದ್ಧ!

Achyutkumar by Achyutkumar
December 15, 2025
Share on FacebookShare on WhatsappShare on Twitter
ADVERTISEMENT

ಕಾರವಾರದ ಅಭಿಷೇಕ ಕಲ್ಗುಟ್ಕರ್ ಹಾಗೂ ಪ್ರಶಾಂತ ಗೋವೇಕರ್ ಅವರ ನಡುವೆ ಹೊಡೆದಾಟ ನಡೆದಿದೆ. ಪ್ರಶಾಂತ ಗೋವೇಕರ್ ಅವರ ಏಟಿಗೆ ಅಭಿಷೇಕ ಕಲ್ಗುಟ್ಕರ್ ಅವರು ಆಸ್ಪತ್ರೆ ಸೇರಿದ್ದಾರೆ.

ADVERTISEMENT

ನಂದನಗದ್ದಾ ಚಿಪ್ಕರವಾಡದ ಅಭಿಷೇಕ ಸುರೇಶ ಕಲ್ಗುಟ್ಕರ್ ಅವರು ಕಿನ್ನರ ಸಿದ್ಧವಾಡದ ಪ್ರಶಾಂತ ದತ್ತಾರಾಮ ಗೋವೇಕರ್ ಅವರು ಅನಗತ್ಯವಾಗಿ ಹೊಡೆದ ಬಗ್ಗೆ ಪೊಲೀಸರಿಗೆ ದೂರಿದ್ದಾರೆ. ಡಿಸೆಂಬರ್ 6 ಸಂಜೆ ತಮ್ಮ ಮೇಲೆ ಹಲ್ಲೆ ನಡೆದಿರುವುದಾಗಿಯೂ ಅವರು ವಿವರಿಸಿದ್ದಾರೆ. ಕಾರವಾರದ ಅಜ್ವೀ ಓಷಿಯನ್ ಬಳಿ ಈ ಹೊಡೆದಾಟ ನಡೆದಿದೆ.

ADVERTISEMENT

ಅಭಿಷೇಕ ಕಲ್ಗುಟ್ಕರ್ ಅವರು ಕಾರಿನಲ್ಲಿ ಹೋಗುತ್ತಿದ್ದಾಗ ಪ್ರಶಾಂತ ಗೋವೇಕರ್ ಅವರು ಆ ಕಾರಿಗೆ ಕೈ ಮಾಡಿದ್ದಾರೆ. ಅಭಿಷೇಕ್ ಕಲ್ಗುಟ್ಕರ್ ಅವರು ಕಾರು ಬಾಡಿಗೆಗೆ ಹೋಗಿದ್ದು, ಬಾಡಿಗೆಗೆ ಬಂದಿದ್ದ ವ್ಯಕ್ತಿಯ ಮುಂದೆಯೇ ಪ್ರಶಾಂತ ಗೋವೇಕರ್ ಅವರು ಅಭಿಷೇಕ ಕಲ್ಗುಟ್ಕರ್ ಅವರ ಮೇಲೆ ಕೈ ಮಾಡಿದ್ದಾರೆ. ಪ್ರಶಾಂತ ಗೋವೇಕರ್ ಅವರು ಕೆನ್ನೆಗೆ ಬಾರಿಸಿದ ಪರಿಣಾಮ ಅಭಿಷೇಕ ಕಲ್ಗುಟ್ಕರ್ ಅವರು ಆಸ್ಪತ್ರೆ ಸೇರಿದ್ದಾರೆ.

ADVERTISEMENT

ಈ ಬಗ್ಗೆ ಅಭಿಷೇಕ ಕಲ್ಗುಟ್ಕರ್ ಅವರು ಅದೇ ದಿನ ಪೊಲೀಸರಿಗೆ ವರದಿ ಒಪ್ಪಿಸಿದ್ದಾರೆ. ಅದಾದ ನಂತರ ನ್ಯಾಯಾಲಯಕ್ಕೆ ಹೋಗಿ ನ್ಯಾಯಾಧೀಶರ ಮುಂದೆ ಪ್ರಶಾಂತ ಗೋವೇಕರ್ ಅವರ ವಿರುದ್ಧ ದೂರಿದ್ದಾರೆ. ನ್ಯಾಯಾಲಯದ ಸೂಚನೆ ಮೇರೆಗೆ ಕಾರವಾರ ಶಹರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋