• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Those who went for food became the dead!

ಹೊಟ್ಟೆಪಾಡಿಗಾಗಿ ಹೋದವರೇ ಹೆಣವಾದರು!

May 24, 2026

ವಿಷ ಕುಡಿದರೂ ಸಾಯಲಿಲ್ಲ.. ಬಾವಿಗೆ ಬಿದ್ದರೂ ಜೀವ ಹೋಗಿಲ್ಲ.. ನೇಣಿಗೆ ಶರಣಾದರೂ ಪ್ರಯೋಜನಕ್ಕೆ ಬಂದಿಲ್ಲ!

May 24, 2026
Rain Even the newly built road is flooded!

ಮಳೆ: ಹೊಸದಾಗಿ ಮಾಡಿದ ರಸ್ತೆಯೂ ನೀರುಪಾಲು!

May 24, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Those who went for food became the dead!

ಹೊಟ್ಟೆಪಾಡಿಗಾಗಿ ಹೋದವರೇ ಹೆಣವಾದರು!

May 24, 2026

ವಿಷ ಕುಡಿದರೂ ಸಾಯಲಿಲ್ಲ.. ಬಾವಿಗೆ ಬಿದ್ದರೂ ಜೀವ ಹೋಗಿಲ್ಲ.. ನೇಣಿಗೆ ಶರಣಾದರೂ ಪ್ರಯೋಜನಕ್ಕೆ ಬಂದಿಲ್ಲ!

May 24, 2026
Rain Even the newly built road is flooded!

ಮಳೆ: ಹೊಸದಾಗಿ ಮಾಡಿದ ರಸ್ತೆಯೂ ನೀರುಪಾಲು!

May 24, 2026
  • Home
Monday, May 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಆಸ್ಪತ್ರೆ ವಿಷಯ: ಅಧಿವೇಶನದ ಹೊರಗೆ ಅನಂತಮೂರ್ತಿ ಘರ್ಜನೆ!

Achyutkumar by Achyutkumar
December 16, 2025
Hospital issue Ananthamurthy roars outside the session!
625
VIEWS
Share on FacebookShare on WhatsappShare on Twitter

ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಹೋಗಿದ್ದಾರೆ. ಸುವರ್ಣಸೌಧದ ಹೊರಭಾಗ ಅವರು ಹೋರಾಟ ಶುರು ಮಾಡಿದ್ದು, ಶಿರಸಿಯ ಸಾರ್ವಜನಿಕ ಪಂಡಿತ್ ಆಸ್ಪತ್ರೆಗಾಗಿ ಪಟ್ಟುಹಿಡಿದಿದ್ದಾರೆ.

ADVERTISEMENT

`ಕಳೆದ ಐದು ವರ್ಷಗಳಿಂದ ಶಿರಸಿಯಲ್ಲಿ ಪಂಡಿತ್ ಸಾರ್ವಜನಿಕ ಆಸ್ಪತ್ರೆಯ ಕಾಮಗಾರಿ ನಡೆಯುತ್ತಿದೆ. ತಜ್ಞ ವೈದ್ಯರ ನೇಮಕಾತಿ, ವೈದ್ಯಕೀಯ ಯಂತ್ರೋಪಕರಣ ಖರೀದಿ ನಡೆದಿಲ್ಲ. ಶೇ 80ರಷ್ಟು ಕಾಮಗಾರಿ ಮುಗಿದರೂ ಆಸ್ಪತ್ರೆಯ ಕೆಲಸ ವೇಗಪಡೆಯುತ್ತಿಲ್ಲ’ ಎಂದು ಅನಂತಮೂರ್ತಿ ಹೆಗಡೆ ಆಕ್ರೋಶದ ಭಾಷಣ ಮಾಡಿದ್ದಾರೆ. ಅವರ ಭಾಷಣ ಕೇಳಿ ಸ್ಥಳಕ್ಕೆ ಸಚಿವ ಶಿವರಾಜ ತಂಗಡಗಿ ಅವರು ಆಗಮಿಸಿದ್ದು, ಹೋರಾಟದಲ್ಲಿ ಮಗ್ನರಾಗಿದ್ದ ಅನಂತಮೂರ್ತಿ ಅವರನ್ನು ಸಮಾಧಾನ ಮಾಡಿದ್ದಾರೆ.

ADVERTISEMENT

`2020ರಲ್ಲಿ ಸರ್ಕಾರ 250 ಹಾಸಿಗೆಯ ಆಸ್ಪತ್ರೆಗೆ ಆದೇಶ ಹೊರಡಿಸಿದ್ದು, ಇದಕ್ಕಾಗಿ 112 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಯಂತ್ರೋಪಕರಣ ಖರೀದಿಗೆ 30 ಕೋಟಿ ರೂಪಾಯಿ ಪ್ರತ್ಯೇಕವಾಗಿ ಕೊಡಲಾಗಿದೆ. ಕಳೆದ ಒಂದು ವರ್ಷದಿಂದ ಆಸ್ಪತ್ರೆ ಕಾಮಗಾರಿ ನಿಧಾನವಾಗಿದ್ದು, ಯಂತ್ರೋಪಕರಣ ಪೂರೈಕೆ ನಡೆದಿಲ್ಲ. ವೈದ್ಯರ ನೇಮಕಾತಿ ಆಗಿಲ್ಲ’ ಎಂದು ಅನಂತಮೂರ್ತಿ ಹೆಗಡೆ ಅಸಮಧಾನವ್ಯಕ್ತಪಡಿಸಿದರು. `ಉತ್ತರ ಕನ್ನಡ ಜಿಲ್ಲೆಯಲ್ಲಿ ಅಪಘಾತಗಳಿಗೆ ಒಳಗಾಗಿ ಸಾವನಪ್ಪುವವರ ಸಂಖ್ಯೆ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಒಬ್ಬರೇ ಒಬ್ಬ ನ್ಯೂರೋ ಸರ್ಜನ್ ವೈದ್ಯರು ಇಲ್ಲ. ಹಾರ್ಟ್ ಆಪರೇಷನ್ ಮಾಡುವ ಆಸ್ಪತ್ರೆಗಳೂ ಇಲ್ಲ. ನಮ್ಮ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಇಲ್ಲ’ ಎಂಬ ಸಮಸ್ಯೆಗಳನ್ನು ವಿವರಿಸಿದರು.

ADVERTISEMENT

`ಉತ್ತರ ಕನ್ನಡ ಜಿಲ್ಲೆಯಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದು ಸಹ ಆತಂಕ ಸಂಗತಿ’ ಎಂಬ ಕಳವಳವ್ಯಕ್ತಪಡಿಸಿದರು. ಈ ಎಲ್ಲ ವಿಷಯ ಆಲಿಸಿದ ಸಚಿವರು `ಶಿರಸಿ ಪಂಡಿತ್ ಸಾರ್ವಜನಿಕ ಆಸ್ಪತ್ರೆಗೆ ತುರ್ತಾಗಿ ವೈದ್ಯಕೀಯ ಉಪಕರಣ ಖರೀದಿಗೆ ಟೆಂಡರ್ ಕರೆಯಲು ಆರೋಗ್ಯ ಇಲಾಖೆಗೆ ಸೂಚಿಸುತ್ತೇವೆ. ತಜ್ಞ ವೈದ್ಯರ ನೇಮಕಾತಿಗೆ ಕೂಡಲೇ ಆದೇಶಿಸಲು ಸೂಕ್ತ ಸಚಿವಾಲಯಕ್ಕೆ ಮಾಹಿತಿ ನೀಡುತ್ತೇವೆ’ ಎಂಬ ಭರವಸೆ ನೀಡಿದರು. ಜಿಪಂ ಮಾಜಿ ಸದಸ್ಯೆ ಉಷಾ ಹೆಗಡೆ, ಪ್ರಮುಖರಾದ ನಾರಾಯಣ ಹೆಗಡೆ, ಚಿದಾನಂದ ಹರಿಜನ ಮುಂಡಗೋಡು, ಮಂಜುನಾಥ ಕುಪ್ಪಗಡ್ಡೆ, ಅಂಕಿತ್ ಶಿರಸಿ, ಭೀಮಶಿ ವಾಲ್ಮೀಕಿ, ಬಸವರಾಜ ಹಸ್ಲರ್, ಶಂಕರಪ್ಪ, ನೂರ್ ಅಹಮದ್ ಜೊತೆಗಿದ್ದರು,

 

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Those who went for food became the dead!

ಹೊಟ್ಟೆಪಾಡಿಗಾಗಿ ಹೋದವರೇ ಹೆಣವಾದರು!

May 24, 2026

ವಿಷ ಕುಡಿದರೂ ಸಾಯಲಿಲ್ಲ.. ಬಾವಿಗೆ ಬಿದ್ದರೂ ಜೀವ ಹೋಗಿಲ್ಲ.. ನೇಣಿಗೆ ಶರಣಾದರೂ ಪ್ರಯೋಜನಕ್ಕೆ ಬಂದಿಲ್ಲ!

May 24, 2026
Rain Even the newly built road is flooded!

ಮಳೆ: ಹೊಸದಾಗಿ ಮಾಡಿದ ರಸ್ತೆಯೂ ನೀರುಪಾಲು!

May 24, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋