• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Those who went for food became the dead!

ಹೊಟ್ಟೆಪಾಡಿಗಾಗಿ ಹೋದವರೇ ಹೆಣವಾದರು!

May 24, 2026

ವಿಷ ಕುಡಿದರೂ ಸಾಯಲಿಲ್ಲ.. ಬಾವಿಗೆ ಬಿದ್ದರೂ ಜೀವ ಹೋಗಿಲ್ಲ.. ನೇಣಿಗೆ ಶರಣಾದರೂ ಪ್ರಯೋಜನಕ್ಕೆ ಬಂದಿಲ್ಲ!

May 24, 2026
Rain Even the newly built road is flooded!

ಮಳೆ: ಹೊಸದಾಗಿ ಮಾಡಿದ ರಸ್ತೆಯೂ ನೀರುಪಾಲು!

May 24, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Those who went for food became the dead!

ಹೊಟ್ಟೆಪಾಡಿಗಾಗಿ ಹೋದವರೇ ಹೆಣವಾದರು!

May 24, 2026

ವಿಷ ಕುಡಿದರೂ ಸಾಯಲಿಲ್ಲ.. ಬಾವಿಗೆ ಬಿದ್ದರೂ ಜೀವ ಹೋಗಿಲ್ಲ.. ನೇಣಿಗೆ ಶರಣಾದರೂ ಪ್ರಯೋಜನಕ್ಕೆ ಬಂದಿಲ್ಲ!

May 24, 2026
Rain Even the newly built road is flooded!

ಮಳೆ: ಹೊಸದಾಗಿ ಮಾಡಿದ ರಸ್ತೆಯೂ ನೀರುಪಾಲು!

May 24, 2026
  • Home
Monday, May 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಿರಸಿ ನಗರಸಭೆ | ಘರ್ಜಿಸಿದ ಗುರು: ಗರಂ ಆದ ಪರಂ!

Achyutkumar by Achyutkumar
December 20, 2025
Sirsi Municipal Council The Guru roared The most glorious!
648
VIEWS
Share on FacebookShare on WhatsappShare on Twitter

ಶಿರಸಿ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾಗಿ ಅಧಿಕಾರವಹಿಸಿಕೊಂಡ ಗುರು ಅಡಿ ನಗರಸಭೆಯ ಸಭೆಯಲ್ಲಿ ಗರಂ ಆಗಿದ್ದಾರೆ. `ವಿದೇಶಿ ಪ್ರವಾಸ ಮಾಡಿ ಬಂದ ನಗರಸಭೆ ಅಧಿಕಾರಿ-ಸಿಬ್ಬಂದಿ ಇಲ್ಲಿನ ಆಡಳಿತವನ್ನು ಇನ್ನಷ್ಟು ಹದಗೆಡಿಸಿದ್ದಾರೆ’ ಎಂಬ ನಿಟ್ಟಿನಲ್ಲಿ ಗುರು ಅಡಿ ಮಾತನಾಡಿದ್ದಾರೆ. ಹಿರಿಯ ಪತ್ರಕರ್ತ ಪರಮಾನಂದ ಹೆಗಡೆ ಅವರು ಆಡಳಿತ ವೈಖರಿ ವಿರುದ್ಧ ಅಸಮಧಾನವ್ಯಕ್ತಪಡಿಸಿದ್ದಾರೆ.

ADVERTISEMENT

ಶನಿವಾರ ಶಿರಸಿ ನಗರಸಭೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಜನ ಆಡಳಿತದ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದಾರೆ. `ಸಮಸ್ಯೆ ಹೇಳಿದರೂ ಅದನ್ನು ಬಗೆಹರಿಸುವವರಿಲ್ಲ’ ಎಂದು ಅನೇಕರು ಹೇಳಿದ್ದಾರೆ. `ನಗರಸಭೆಯವರು ಪತ್ರಕರ್ತರಿಂದ ಸಲಹೆಪಡೆಯುತ್ತಾರೆ. ಆದರೆ, ಆ ಸಲಹೆಯ ಪೈಕಿ ಒಂದನ್ನೂ ಅನುಷ್ಠಾನಕ್ಕೆ ತರುವುದಿಲ್ಲ’ ಎಂದು ಗುರು ಅಡಿ ಕಿಡಿಕಾರಿದರು. `ಕೋಟಿ ರೂ ಖರ್ಚು ಮಾಡಿ ವಿದೇಶಕ್ಕೆ ಹೋಗಿ ಅಲ್ಲಿನ ಆಡಳಿತ ನೋಡಿದವರು ಇಲ್ಲಿ ಮಾಡಿದ್ದೇನು?’ ಎಂದು ಪ್ರಶ್ನಿಸಿದರು. `ಶಿರಸಿ ನಗರ ಪ್ರವೇಶಿಸುತ್ತಲೇ ರಸ್ತೆ ಪಕ್ಕ ಕಸದ ರಾಶಿ ಕಾಣುತ್ತಿದೆ. ಕಸ ಚೆಲ್ಲಿದವರಿಗೆ ದಂಡ ವಿಧಿಸಿ’ ಎಂದು ತಾಕೀತು ಮಾಡಿದರು.

ADVERTISEMENT

`ಕಸದಿಂದ ರಸ ತೆಗೆದು ನಗರಸಭೆ ಆದಾಯ ವೃದ್ಧಿ ಮಾಡುವ ಯೋಜನೆ ಇಲ್ಲ. ನೀರಿನ ನಲ್ಲಿ ಮಾಪನದ ಬಗ್ಗೆ ನಗರಸಭೆಯವರಿಗೆ ಗೊತ್ತಿಲ್ಲ. ನಲ್ಲಿ ನೀರಿನಲ್ಲಿ ಕೊಳಚೆ ನೀರು ಬಂದರೆ ಏನು? ಎನ್ನುವದರ ಬಗ್ಗೆ ಉತ್ತರವಿಲ್ಲ. ಬೀದಿ ದೀಪಗಳು ಸರಿಯಾಗಿಲ್ಲ’ ಎಂಬ ವಿಷಯ ಬಿಚ್ಚಿಟ್ಟರು. `ವಿವಿಧ ಹೊಟೇಲುಗಳಲ್ಲಿ ಟೇಸ್ಟಿಂಗ್ ಪೌಡರ್ ಬಳಕೆ ನಡೆಯುತ್ತಿದೆ. ಜನರ ಆರೋಗ್ಯಕ್ಕೆ ದುಷ್ಪರಿಣಾಮವಾಗುವ ಕೆಮಿಕಲ್ ಬಳಸುತ್ತಿದ್ದಾರೆ. ಮಳೆಗಾಲದಲ್ಲಿ ಮಳೆ ನೀರನ್ನು ಹಿಡಿದು ಅಡುಗೆ ಮಾಡುವವರಿದ್ದಾರೆ. ದುಡ್ಡು ಕೊಟ್ಟು ಬರುವ ಜನರಿಗೆ ಎಂಜಲು ಊಟ ಬಡಿಸುತ್ತಾರೆ. ಆದರೆ, ನಗರಸಭೆ ಮಾತ್ರ ಅಂಥವರ ವಿರುದ್ಧ ಕ್ರಮ ಜರುಗಿಸುತ್ತಿಲ್ಲ’ ಎಂದು ಕೂಗಾಡಿದರು.

ADVERTISEMENT

ಸ್ವಾಮಿ ಎಂಬ ಕುಂಬೇರಪ್ಪನ ಅಪರಾತಪರದ ಬಗ್ಗೆ ಮಾತನಾಡಿದ ಪತ್ರಕರ್ತ ಪರಮಾನಂದ ಹೆಗಡೆ ನಗರಸಭೆ ಭ್ರಷ್ಟಾಚಾರದ ಬಗ್ಗೆಯೂ ಪ್ರಸ್ತಾಪಿಸಿದರು. `ದೇವಿಕೇರೆ ಬಳಿ ಅಂಗಡಿ ತೆರವು ವಿಚಾರವಾಗಿ ಒಬ್ಬರಿಗೆ ಒಂದು ನ್ಯಾಯ ಇನ್ನೊಬ್ಬರಿಗೆ ಇನ್ನೊಂದು ನ್ಯಾಯಯಾದ ಬಗ್ಗ ನನಗೆ ಫೋನ್ ಬರುತ್ತಿದೆ. ಗಣೇಶ ನಗರ ರಸ್ತೆ ಕಾಮಗಾರಿಯ ಗುತ್ತಿಗೆದಾರ ನಾಪತ್ತೆ ಎಂಬ ಸುದ್ದಿಯಿದೆ. ಅಲ್ಲಿರುವ ಪೈಪ್‌ಲೈನ್ ಅವೈಜ್ಞಾನಿಕವಾಗಿದ್ದು, ಅದನ್ನು ಗಮನಿಸುವವರಿಲ್ಲ’ ಎಂದು ಪರಮಾನಂದ ಹೆಗಡೆ ಆಕ್ರೋಶವ್ಯಕ್ತಪಡಿಸಿದರು. `ದೇವಿಕೇರಿ, ಕೋಟೆಕೆರೆಯಲ್ಲಿ ಸಂಘ-ಸAಸ್ಥೆಗಳು ನೀಡಿದ ಉಪಕರಣವೂ ಹಾಳಾಗುತ್ತಿದೆ. ನಗರಸಭೆ ಜವಾಬ್ದಾರಿ ಏಕೆ ತೆಗೆದುಕೊಂಡಿಲ್ಲ? ಎಂದು ಪರಮಾನಂದ ಹೆಗಡೆ ಪ್ರಶ್ನೆ ಮಾಡಿದರು. `ಬೀಡಾಡಿ ದನ ರಕ್ಷಣೆಗೆ ಕೊಂಡೆವಾಡಿ ಕಟ್ಟಿ ಹಣ ಮಾತ್ರ ಖರ್ಚು ಮಾಡಲಾಗಿದೆ. ನಾಯಿ ಆಪರೇಶನ್ ಏನಾಯಿತು? ಎನ್ನುವುದರ ಬಗ್ಗೆ ಮಾಹಿತಿ ಇಲ್ಲ. ಆಸ್ಪತ್ರೆ ಎದುರೇ ಧೂಳು ಹೆಚ್ಚಾದರೂ ಯಾರೂ ತಲೆಕೆಡಿಸಿಕೊಂಡಿಲ್ಲ. ಇಲ್ಲಿನ ಅವ್ಯವಸ್ಥೆ ನೋಡಿ ಅತಿಕ್ರಮಣಗಳ ತವರು ಹಾಗೂ ಹೊಂಡೆಗುoಡಿ ಎಂದು ಶಿರಸಿಗೆ ಬಿರುದು ಕೊಟ್ಟಿದ್ದಾರೆ’ ಎಂದು ತಮ್ಮ ಅಸಮಧಾನಹೊರ ಹಾಕಿದರು.

ಮನೆಗಳಿಗೆ ನೀರು ನುಗ್ಗುವುದು, ಆರೋಗ್ಯದ ಸಮಸ್ಯೆ, ಪಾರ್ಕಿಂಗ್ ತೊಂದರೆ ಬಗ್ಗೆ ಅನೇಕರು ಅಸಮಧಾನವ್ಯಕ್ತಪಡಿಸಿದರು. ಕಚೇರಿ ಅವಧಿಯಲ್ಲಿ ಅಧಿಕಾರಿಗಳು ಸಿಗುವುದಿಲ್ಲ ಎಂದು ಸಹ ಜನ ಆಕ್ರೋಶವ್ಯಕ್ತಪಡಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Those who went for food became the dead!

ಹೊಟ್ಟೆಪಾಡಿಗಾಗಿ ಹೋದವರೇ ಹೆಣವಾದರು!

May 24, 2026

ವಿಷ ಕುಡಿದರೂ ಸಾಯಲಿಲ್ಲ.. ಬಾವಿಗೆ ಬಿದ್ದರೂ ಜೀವ ಹೋಗಿಲ್ಲ.. ನೇಣಿಗೆ ಶರಣಾದರೂ ಪ್ರಯೋಜನಕ್ಕೆ ಬಂದಿಲ್ಲ!

May 24, 2026
Rain Even the newly built road is flooded!

ಮಳೆ: ಹೊಸದಾಗಿ ಮಾಡಿದ ರಸ್ತೆಯೂ ನೀರುಪಾಲು!

May 24, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋