• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಅಂಕಲ್ ಮನೆಯಲ್ಲಿ ಅಡಗಿದ್ದ ಆರೋಪಿ!

ಆತ್ಮಹತ್ಯೆ ಪ್ರಕರಣ: ಅತ್ಯಾಚಾರ ಆರೋಪಿಗೆ ಜಾಮೀನು!

March 12, 2026
Wayward children!

ಐಟಿ ಉದ್ಯೋಗಿಯ ಗುಂಗೇರಿಸಿದ ಗೋಕರ್ಣ ಗಾಂಜಾ!

March 12, 2026

ಒಂದೇ ದಿನ ಹಲವು ದಾಳಿ: ಪೊಲೀಸ್ ಠಾಣೆಯಲ್ಲಿ ಬಾಲ್ ಪೆನ್ ರಾಶಿ!

March 12, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಅಂಕಲ್ ಮನೆಯಲ್ಲಿ ಅಡಗಿದ್ದ ಆರೋಪಿ!

ಆತ್ಮಹತ್ಯೆ ಪ್ರಕರಣ: ಅತ್ಯಾಚಾರ ಆರೋಪಿಗೆ ಜಾಮೀನು!

March 12, 2026
Wayward children!

ಐಟಿ ಉದ್ಯೋಗಿಯ ಗುಂಗೇರಿಸಿದ ಗೋಕರ್ಣ ಗಾಂಜಾ!

March 12, 2026

ಒಂದೇ ದಿನ ಹಲವು ದಾಳಿ: ಪೊಲೀಸ್ ಠಾಣೆಯಲ್ಲಿ ಬಾಲ್ ಪೆನ್ ರಾಶಿ!

March 12, 2026
ADVERTISEMENT
  • Home
  • Janamata
Friday, March 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಪ್ರೀತಿಸಿ-ಮುದ್ದಿಸಿದ ಕಾಡುಪ್ರಾಣಿಯೇ ಈಗ ಶತ್ರು!

Achyutkumar by Achyutkumar
December 21, 2025
The wild animal that we loved and cuddled is now our enemy!
1.3k
VIEWS
Share on FacebookShare on WhatsappShare on Twitter
ADVERTISEMENT

ಕಾಡು ದಾರಿ ತಪ್ಪಿ ಊರಿಗೆ ಬಂದಿದ್ದ ಕಡವೆಯನ್ನು ಆ ಊರಿನ ಜನ ಪ್ರೀತಿಯಿಂದ ಸ್ವಾಗತಿಸಿದ್ದರು. ಚಿಕ್ಕ ಮಕ್ಕಳಿನಿಂದಹಿಡಿದು ವಯೋವೃದ್ಧರವರೆಗೂ ಎಲ್ಲರೂ ಕಡವೆಯನ್ನು ಮುದ್ದಿಸಿದ್ದರು. ಪುಟ್ಟ ಕಡವೆಗೆ ಮನೆಯಲ್ಲಿ ಮಾಡಿದ ತಿನಿಸುಗಳನ್ನು ಕೊಟ್ಟು ಸಲಹುತ್ತಿದ್ದರು. ಆದರೆ, ಬೆಳೆದು ದೊಡ್ಡದಾದ ಆ ಕಡವೆಯೇ ಇದೀಗ ಜನರ ನಿದ್ದೆಗೆಡಿಸಿದೆ!

Advertisement. Scroll to continue reading.
ADVERTISEMENT

ಸಿದ್ದಾಪುರದ 16ನೇ ಮೈಲುಗಲ್ ಬಳಿ ಕೆಲ ವರ್ಷದ ಹಿಂದೆ ಕಡವೆ ಕಾಣಿಸಿತ್ತು. ಪುಟ್ಟ ಮರಿಯನ್ನು ನೋಡಿದ ಜನ ಆ ಕಡವೆಗೆ ಆರೈಕೆ ಮಾಡಿದ್ದರು. ಜನರ ಸ್ನೇಹ ಸಂಪಾದಿಸಿದ ಕಡವೆ ಅಲ್ಲಿನ ಮಕ್ಕಳ ಹಾಗೇ ಬೆಳೆಯಿತು. ಜನರ ಭಯವಿಲ್ಲದೇ ಎಲ್ಲಡೆ ಸಂಚರಿಸಲು ಶುರು ಮಾಡಿತು. ಅದೇ ಆ ಊರಿನವರಿಗೆ ದೊಡ್ಡ ತಲೆನೋವಾಗಿದೆ. ರೈತರ ಫಸಲುಗಳನ್ನು ಕಡವೆ ನಾಶ ಮಾಡುತ್ತಿದ್ದು, ಮನೆ ಮಕ್ಕಳು ಮುಂದೆ ಹೋದಾಗ ತನ್ನ ಕೋಡುಗಳಿಂದ ಹಾಯಲು ಬರುತ್ತಿದೆ!

ADVERTISEMENT

ಈಗಾಲೇ ಅನೇಕರ ತೋಟಕ್ಕೆ ನುಗ್ಗಿದ ಆ ಕಡವೆ ಅಲ್ಲಿದ್ದ ಬಾಳೆ ಗಿಡಗಳನ್ನು ನಾಶ ಮಾಡಿದೆ. ಒಣಗಿದ ಅಡಿಕೆಯನ್ನು ಸಹ ಈ ಕಡವೆ ತಿನ್ನುತ್ತಿದ್ದು ಆ ಭಾಗದ ರೈತರ ತಲೆನೋವಿಗೆ ಕಾರಣವಾಗಿದೆ. ಚಿಕ್ಕ ಕಡಿವೆಯಾಗಿದ್ದಾಗ ಚಿಕ್ಕದಾಗಿದ್ದ ಕೋಡುಗಳು ಇದೀಗ ದೊಡ್ಡದಾಗಿ ಬೆಳೆದಿದ್ದು, ಆಗ ತಿಂಡಿ-ತಿನಿಸು ಕೊಟ್ಟು ಮುದ್ದಿಸಿದ ಮಹಿಳೆಯರೇ ಇದೀಗ ಕೋಡುಗಳನ್ನು ನೋಡಿ ಹೆದರುತ್ತಿದ್ದಾರೆ. ಹೀಗಾಗಿ ಆ ಕಡವೆಯ ವಿರುದ್ಧ ಊರಿನವರು ಸರ್ಕಾರಕ್ಕೆ ದೂರು ಕೊಟ್ಟಿದ್ದಾರೆ!

ADVERTISEMENT

ಈ ಎಲ್ಲಾ ಹಿನ್ನಲೆ ಈ ಕಡವೆಯನ್ನು ಊರಿನಿಂದ ಹೊರಗೆ ಸಾಗಿಸಬೇಕು ಎಂದು ಜನ ಅರಣ್ಯ ಇಲಾಖೆಯ ಮೊರೆ ಹೋಗಿದ್ದಾರೆ. ಮೊದಲಿನ ಹಾಗೇ ಇದೀಗ ಕಡವೆ ಜನರ ಕೈಗೆ ಸಿಗುವುದು ಅಪರೂಪವಾಗಿದ್ದು, ತಜ್ಞರೇ ಆಗಮಿಸಿ ಅದಕ್ಕೆ ಬಲೆ ಬೀಸುವ ಸಂದಿಗ್ದತೆೆ ಸೃಷ್ಠಿಯಾಗಿದೆ. ಜನರ ಮನವಿ ಆಲಿಸಿದ ಅರಣ್ಯಾಧಿಕಾರಿಗಳು ಕಡವೆಯನ್ನು ಶಿವಮೊಗ್ಗಕ್ಕೆ ಕಳುಹಿಸುವ ಬಗ್ಗೆ ಚಿಂತಿಸಿದ್ದಾರೆ. ಇದಕ್ಕಾಗಿ ಸರ್ಕಾರಕ್ಕೆ ಅಧಿಕಾರಿಗಳು ಪತ್ರವನ್ನು ಬರೆದಿದ್ದಾರೆ. ಪಶು ತಜ್ಞರ ನೆರವುಪಡೆದು ಕಡವೆಯನ್ನು ಸ್ಥಳಾಂತರಿಸುವ ಚಿಂತನೆ ಮುಂದುವರೆದಿದೆ.

ಶಿವಮೊಗ್ಗಕ್ಕೆ ಕಳುಹಿಸಿದ ಕಾಟಿ ಸಾವು!
ಸಿದ್ದಾಪುರದ ಕಾನಸೂರು ಬಳಿಯ ಗವಿನಗುಡ್ಡದ ಅಡಿಕೆ ತೋಟದಲ್ಲಿದ್ದ ಕಾಡು ಕೋಣ ಶಿವಮೊಗ್ಗಕ್ಕೆ ಕಳುಹಿಸುವಾಗ ಸಾವನಪ್ಪಿದೆ. ಕಳೆದ ವಾರ ಕಾಡು ಕೋಣ ಕಾಲು ಮುರಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದನ್ನು ಅರಣ್ಯ ಇಲಾಖೆಯವರು ರಕ್ಷಿಸುವ ಪ್ರಯತ್ನ ಮಾಡಿದ್ದರು. ಆಹಾರ ಸೇವಿಸಲಾಗದೇ ನರಳಾಡುತ್ತಿದ್ದ ಕಾಡು ಕೋಣಕ್ಕೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗಲಿಲ್ಲ. ಅದಾದ ನಂತರ ಕಾಡು ಕೋಣವನ್ನು ಶಿವಮೊಗ್ಗಕ್ಕೆ ಸಾಗಿಸುವ ಪ್ರಯತ್ನ ನಡೆದಿದ್ದು, ಅದು ಫಲ ಕೊಡದೇ ಸಾವನಪ್ಪಿದೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಅಂಕಲ್ ಮನೆಯಲ್ಲಿ ಅಡಗಿದ್ದ ಆರೋಪಿ!

ಆತ್ಮಹತ್ಯೆ ಪ್ರಕರಣ: ಅತ್ಯಾಚಾರ ಆರೋಪಿಗೆ ಜಾಮೀನು!

March 12, 2026
Wayward children!

ಐಟಿ ಉದ್ಯೋಗಿಯ ಗುಂಗೇರಿಸಿದ ಗೋಕರ್ಣ ಗಾಂಜಾ!

March 12, 2026

ಒಂದೇ ದಿನ ಹಲವು ದಾಳಿ: ಪೊಲೀಸ್ ಠಾಣೆಯಲ್ಲಿ ಬಾಲ್ ಪೆನ್ ರಾಶಿ!

March 12, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋