• Trending
  • Comments
  • Latest
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0
ದಿನ ಭವಿಷ್ಯ : ಇಂದು ಈ ರಾಶಿಗೆ ಶನಿದೆಸೆಯಿಂದ ಅಪಾರ ಸಂಪತ್ತು ಪ್ರಾಪ್ತಿ!

ದಿನ ಭವಿಷ್ಯ : ಇಂದು ಈ ರಾಶಿಗೆ ಶನಿದೆಸೆಯಿಂದ ಅಪಾರ ಸಂಪತ್ತು ಪ್ರಾಪ್ತಿ!

June 16, 2025

ಹಸಿದ ಹೊಟ್ಟೆಗಳಿಗೆ ಹಬ್ಬದ ಊಟ ನೀಡುವುದೇ ಅವರ ಕಾಯಕ!

June 16, 2025
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025
  • Trending
  • Comments
  • Latest
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0
ದಿನ ಭವಿಷ್ಯ : ಇಂದು ಈ ರಾಶಿಗೆ ಶನಿದೆಸೆಯಿಂದ ಅಪಾರ ಸಂಪತ್ತು ಪ್ರಾಪ್ತಿ!

ದಿನ ಭವಿಷ್ಯ : ಇಂದು ಈ ರಾಶಿಗೆ ಶನಿದೆಸೆಯಿಂದ ಅಪಾರ ಸಂಪತ್ತು ಪ್ರಾಪ್ತಿ!

June 16, 2025

ಹಸಿದ ಹೊಟ್ಟೆಗಳಿಗೆ ಹಬ್ಬದ ಊಟ ನೀಡುವುದೇ ಅವರ ಕಾಯಕ!

June 16, 2025
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025
Monday, June 16, 2025
Mobiletime.in
Advertisement
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

ಹಸಿದ ಹೊಟ್ಟೆಗಳಿಗೆ ಹಬ್ಬದ ಊಟ ನೀಡುವುದೇ ಅವರ ಕಾಯಕ!

ukskofc@gmail.comby ukskofc@gmail.com
in ಲೇಖನ
Facebook X-twitter Youtube Telegram

ಹಬ್ಬದ ದಿನಗಳನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂಬ ನಿಟ್ಟಿನಲ್ಲಿ ಶ್ರಮಿಸುತ್ತಿರುವ  ಸಮಾನ ಮನಸ್ಕರು ತಿಂಗಳಿನಲ್ಲಿ ಒಂದು ದಿನ ಆಸ್ಪತ್ರೆ, ಅನಾಥ ಮಕ್ಕಳು, ವೃದ್ಧರು ಹಾಗೂ ಅಶಕ್ತರಿಗೆ ಹಬ್ಬದ ಊಟ ಬಡಿಸುವ ಪುಣ್ಯದ ಕೆಲಸ ಮಾಡುತ್ತಿದ್ದಾರೆ.

Advertisement. Scroll to continue reading.
ADVERTISEMENT

ಯಲ್ಲಾಪುರದ TSS ಆವಾರದಲ್ಲಿ ಬೇಕರಿ ನಡೆಸುತ್ತಿರುವ ಹೊನಗದ್ದೆಯ ದಯಾನಂದ ಹೆಗಡೆ ಈ ಸೇವೆಯ ರೂವಾರಿ. ಕೃಷಿ ಇಲಾಖೆಯ ಎದುರು ಹಣ್ಣಿನ ಅಂಗಡಿ ನಡೆಸುತ್ತಿರುವ ಸಂದ್ಯಾ ಹೆಗಡೆ, ಕಾವೇರಿ ವೆಲ್ಡಿಂಗ್’ನ ಸೂರ್ಯನಾರಾಯಣ ಭಟ್ಟ ಹಾಗೂ ನಂದೂಳ್ಳಿಯ  ಶ್ರೀಪಾದ ಹೆಗಡೆ ಜೊತೆದಾರರು. ಇವರೆಲ್ಲರೂ ತಮ್ಮ ದುಡಿಮೆಯಿಂದ ಉಳಿದ ಹಣದಲ್ಲಿ ಒಂದಷ್ಟು ಒಟ್ಟುಗೂಡಿಸಿ ಅನ್ನದಾನ ಮಾಡುತ್ತಿದ್ದಾರೆ.

Advertisement. Scroll to continue reading.
ADVERTISEMENT

8 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಶುರುವಾದ ಈ ಕಾಯಕ ಕಳೆದ ವರ್ಷದಿಂದ ಯಲ್ಲಾಪುರಕ್ಕೂ ವಿಸ್ತರಣೆಯಾಗಿದೆ. ಅಂಗವಿಕಲರು, ಮಾನಸಿಕ ಅಸ್ವಸ್ಥರು, ವೃದ್ಧ-ವೃದ್ಧೆಯರು ಅಂದರೆ ಈ ತಂಡದವರಿಗೆ ಎಲ್ಲಿಲ್ಲದ ಕನಿಕರ. ಪ್ರೀತಿಯಿಂದ ಬಡಿಸಿ, ಊಟ ಹಾಕಿದವರು ಅಲ್ಲಿಂದ ಹೊರಡುವಾಗ ಆಶ್ರಮದಲ್ಲಿನ ವೃದ್ಧರು ತಮ್ಮ ಮಕ್ಕಳನ್ನು, ಚಿಣ್ಣರು ತಂದೆ-ತಾಯಿಯರನ್ನು ನೆನೆದು ಕಣ್ಣೀರು ಹಾಕಿದ್ದು ಇದೆ. ನಾಯ್ಕನಕೆರೆಯಲ್ಲಿರುವ ರಾಘವೇಂದ್ರ ಆಶ್ರಮ ಹಾಗೂ ಕಾಳಮ್ಮನಗರದಲ್ಲಿನ ವಿಠ್ಠಲ ವನವಾಸಿ ಆಶ್ರಮದಲ್ಲಿದ್ದವರು ಸಂತೃಪ್ತಿಯಿOದ ಊಟ ಮಾಡಿ ದಾನಿಗಳಿಗೆ ಹರಸುತ್ತಾರೆ.

Advertisement. Scroll to continue reading.
ADVERTISEMENT

ಬೆಂಗಳೂರಿನಲ್ಲಿ ಕೆಲವರು ತಮ್ಮ ತಮ್ಮ ಹುಟ್ಟುಹಬ್ಬದ ದಿನ ಬಡವರಿಗೆ ಊಟ ಕೊಡಿಸುತ್ತಿದ್ದರು. ಅಂಥವರೆಲ್ಲ ಪರಸ್ಪರ ಪರಿಚಯವಾಗಿ `ದಾನವೇ ಭೂಮಿಯಲ್ಲಿ ಶ್ರೇಷ್ಟ’ ಎಂಬ ಟ್ರಸ್ಟ್ ರಚಿಸಿಕೊಂಡು ಅವರವರ ಹುಟ್ಟುಹಬ್ಬದ ಬದಲು ತಿಂಗಳಿಗೆ ಒಮ್ಮೆ ಊಟ ಕೊಡುವ ಬಗ್ಗೆ ನಿರ್ಣಯಿಸಿದರು. 52 ಮಂದಿ ಈ ತಂಡದಲ್ಲಿದ್ದು, ಯಲ್ಲಾಪುರದ ನಾಲ್ವರು ಇಲ್ಲಿ ಆ ಪದ್ಧತಿಯನ್ನು ಮುಂದುವರೆಸಿದ್ದಾರೆ.

ಬೆಂಗಳೂರಿನಲ್ಲಿರುವ ಉಳಿದವರು ಅಲ್ಲಿನ ಹಲವು ಆಶ್ರಮಗಳಿಗೆ ಊಟ ನೀಡುತ್ತಿದ್ದಾರೆ. ಬೆಂಗಳೂರಿನಲ್ಲಿ ಈ ಕೆಲಸ ಮಾಡುತ್ತಿರುವವರಲ್ಲಿಯೂ ಉತ್ತರ ಕನ್ನಡ ಜಿಲ್ಲೆಯವರಿದ್ದು, ಅಲ್ಲಿನ ನಿವಾಸಿಗಳು ಸಹ ಇವರ ಜೊತೆಯಾಗಿದ್ದಾರೆ.
ಇಲ್ಲಿ ಅನ್ನ – ಸಾರು ಜೊತೆ ಸಿಹಿ ಮತ್ತು ಖಾರ ತಿನಿಸು, ತಂಬಳಿಯನ್ನು ಒಳಗೊಂಡ `ಹವ್ಯಕ’ ಶೈಲಿಯ ಊಟವನ್ನು ನೀಡಲಾಗುತ್ತದೆ. ಎಪಿಎಂಸಿ ಮುಂಬಾಗ ಕ್ಯಾಂಟಿನ್ ನಡೆಸುವ ಶ್ರೀಮಾತಾದ ಮಂಜಣ್ಣ ಇವರು ಹೇಳಿದಲ್ಲಿ ಊಟ ತೆಗೆದುಕೊಂಡು ಹೋಗುವ ಹೊಣೆ ಹೊತ್ತಿದ್ದಾರೆ. ಯುಗಾದಿ, ಶಿವರಾತ್ರಿ, ರಾಮನವಮಿ ಮೊದಲಾದ ಹಬ್ಬ ಇದ್ದಲ್ಲಿ ಹಬ್ಬದ ದಿನದಂದೇ ಊಟ ಬಡಿಸಲಾಗುತ್ತದೆ.

ಇಷ್ಟೇ ಅಲ್ಲ, ಯಲ್ಲಾಪುರದಲ್ಲಿರುವ ಈ ನಾಲ್ವರು ಸೇರಿ ಕಳೆದ ವರ್ಷ ಶಾಲಾ ಮಕ್ಕಳಿಗೆ ಪಠ್ಯ ವಿತರಿಸಿದ್ದಾರೆ. ಪೌರ ಕಾರ್ಮಿಕರಿಗೂ ನೆರವು ನೀಡಿದ್ದಾರೆ.

Previous Post

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

Next Post

ದಿನ ಭವಿಷ್ಯ : ಇಂದು ಈ ರಾಶಿಗೆ ಶನಿದೆಸೆಯಿಂದ ಅಪಾರ ಸಂಪತ್ತು ಪ್ರಾಪ್ತಿ!

Next Post
ದಿನ ಭವಿಷ್ಯ : ಇಂದು ಈ ರಾಶಿಗೆ ಶನಿದೆಸೆಯಿಂದ ಅಪಾರ ಸಂಪತ್ತು ಪ್ರಾಪ್ತಿ!

ದಿನ ಭವಿಷ್ಯ : ಇಂದು ಈ ರಾಶಿಗೆ ಶನಿದೆಸೆಯಿಂದ ಅಪಾರ ಸಂಪತ್ತು ಪ್ರಾಪ್ತಿ!

  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

Jogadhamane, Tatagar – 581359

Email: ukskofc@gmail.com

Developed by Naik & Co  © Copyright Publisher of Mobile time Kannada Daily

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • Home
  • Janabhipraya
  • ನಿಮ್ಮ ಭವಿಷ್ಯ

Developed by Naik & Co © Copyright Publisher of Mobile Media Network

×

No WhatsApp Number Found!

WhatsApp us