• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಹಳಿಯಾಳ | ಮೀನುಹಿಡಿಯಲು ಹೋದವ ನೀರು ಪಾಲು!

August 16, 2026
Sirsi Salkani bus steering fails!

ಶಿರಸಿ | ಸಾಲ್ಕಣಿ ಬಸ್ಸಿನ ಸ್ಟೇರಿಂಗ್ ಕಟ್!

August 16, 2026
Honnavar | The heat of the social boycott remains undiminished even after three years!

ಹೊನ್ನಾವರ | ಮೂರು ವರ್ಷ ಕಳೆದರೂ ಆರದ ಬಹಿಷ್ಕಾರದ ಬಿಸಿ!

August 16, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಹಳಿಯಾಳ | ಮೀನುಹಿಡಿಯಲು ಹೋದವ ನೀರು ಪಾಲು!

August 16, 2026
Sirsi Salkani bus steering fails!

ಶಿರಸಿ | ಸಾಲ್ಕಣಿ ಬಸ್ಸಿನ ಸ್ಟೇರಿಂಗ್ ಕಟ್!

August 16, 2026
Honnavar | The heat of the social boycott remains undiminished even after three years!

ಹೊನ್ನಾವರ | ಮೂರು ವರ್ಷ ಕಳೆದರೂ ಆರದ ಬಹಿಷ್ಕಾರದ ಬಿಸಿ!

August 16, 2026
  • Home
  • Janamata
Sunday, August 16, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಒಂದಲ್ಲ.. ಎರಡಲ್ಲ.. 22 ವರ್ಷ ಭೂಗತನಾಗಿದ್ದ ಭೂಪ ಆ ನೀಲಪ್ಪ!

Achyutkumar by Achyutkumar
January 2, 2026
Not one... not two... that Nilappa the man who had been underground for 22 years!
Share on FacebookShare on WhatsappShare on Twitter
ADVERTISEMENT

ಮಹಿಳೆಯೊಬ್ಬರ ಮಾನಭಂಗಕ್ಕೆ ಯತ್ನಿಸಿ ಪರಾರಿಯಾಗಿದ್ದ ವ್ಯಕ್ತಿಯೊಬ್ಬ 22 ವರ್ಷಗಳ ನಂತರ ಸಿಕ್ಕಿಬಿದ್ದಿದ್ದು, ಆತನನ್ನು ಶಿರಸಿ ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಆರೋಪಿ ನೀಲಪ್ಪ ಅಗಸೆಬಾಗಿಲು ಅವರು ಹಣಕಾಸು ವಂಚನೆ ಪ್ರಕರಣದಲ್ಲಿಯೂ ಜೈಲು ಸೇರಿದ್ದಾರೆ.

ADVERTISEMENT

ಶಿರಸಿ ಎಕ್ಕಂಬಿಯ ನೀಲಪ್ಪ ಮಲ್ಲಪ್ಪ ಅಗಸೆಬಾಗಿಲು ಅವರು 2003ರಲ್ಲಿ ಮಹಿಳೆಯೊಬ್ಬರ ಮೇಲೆ ಕೈ ಮಾಡಿದ್ದರು. ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿದ್ದರು. ಜೊತೆಗೆ ಅವರ ಮಾನಭಂಗದ ಪ್ರಯತ್ನ ಮಾಡಿದ್ದರು. ಈ ಹಿನ್ನಲೆ ಸಂತ್ರಸ್ತೆ ಪೊಲೀಸರ ಮೊರೆ ಹೋಗಿದ್ದು, ಆ ವೇಳೆಯಲ್ಲಿಯೇ ಪೊಲೀಸರು ನೀಲಪ್ಪ ಅಗಸೆಬಾಗಿಲು ಅವರನ್ನು ಬಂಧಿಸಿದ್ದರು. ನ್ಯಾಯಾಲಯದಿಂದ ಜಾಮೀನುಪಡೆದು ಹೊರ ಬಂದಿದ್ದ ನೀಲಪ್ಪ ಅಗಸೆಬಾಗಿಲು ಅವರು ಅದಾದ ನಂತರ ಚೆಕ್ ಬೌನ್ಸ ಪ್ರಕರಣವೊಂದರಲ್ಲಿಯೂ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆ ಅವಧಿಯಲ್ಲಿಯೂ ಜಾಮೀನುಪಡೆದು ಹೊರಬಂದ ಅವರು ನಂತರ ನ್ಯಾಯಾಲಯದ ಕಡೆ ಮುಖ ಹಾಕಿರಲಿಲ್ಲ.

ಮಹಿಳಾ ದೌರ್ಜನ್ಯ ಹಾಗೂ ಚೆಕ್ ಬೌನ್ಸ್ ಪ್ರಕರಣದ ವಿಷಯವಾಗಿ ನ್ಯಾಯಾಲಯ ಸಾಕಷ್ಟು ಬಾರಿ ವಾರೆಂಟ್ ಹೊರಡಿಸಿತ್ತು. ಆದರೆ, ನೀಲಪ್ಪ ಅಗಸೆಬಾಗಿಲು ಅವರು ಪೊಲೀಸರ ಕೈಗೆ ಸಿಕ್ಕಿರಲಿಲ್ಲ. 22 ವರ್ಷಗಳಿಂದ ಪೊಲೀಸರು ನೀಲಪ್ಪ ಅವರ ಹುಡುಕಾಟ ನಡೆಸಿದ್ದು, ಡಿಸೆಂಬರ್ 31ರಂದು ಶಿರಸಿ ಮಾರುಕಟ್ಟೆ ಪಿಸೈ ಬಸವರಾಜ ಕನಶೆಟ್ಟಿ ಅವರಿಗೆ ನೀಲಪ್ಪ ಅಗಸೆಬಾಗಿಲು ಅವರು ಬೆಂಗಳೂರಿನಲ್ಲಿರುವ ವಿಷಯ ಗೊತ್ತಾಯಿತು. ಪೊಲೀಸ್ ಇಲಾಖೆಯ ತಾಂತ್ರಿಕ ಸಿಬ್ಬಂದಿ ಬಬನ ಕದಂ ಹಾಗೂ ಉದಯ ಗುನಗಾ ಅವರ ಸಹಾಯಪಡೆದು ಪಿಸೈ ಬಸವರಾಜ ಕನಶೆಟ್ಟಿ ಅವರು ವಿಶೇಷ ಕಾರ್ಯಾಚರಣೆ ನಡೆಸಿದರು.

ಪೊಲೀಸ್ ಸಿಬ್ಬಂದಿ ವಿಶ್ವನಾಥ ಭಂಡಾರಿ, ಸಂದೀಪ ನಿಂಬಾಯಿ, ರಮೇಶ ಮುಚ್ಚಂಡಿ ಜೊತೆ ಸೇರಿ ನೀಲಪ್ಪ ಅಗಸೆಬಾಗಿಲು ಅವರ ಹುಡುಕಾಟಕ್ಕೆ ಬಲೆ ಬೀಸಿದರು. ಆ ಬಲೆಗೆ ಬಿದ್ದ ಆರೋಪಿಯನ್ನು ಶಿರಸಿಗೆ ಕರೆತಂದು ಜನವರಿ 1ರಂದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಆ ಮೂಲಕ `ತಪ್ಪು ಮಾಡಿದ ಯಾರೂ ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಪೊಲೀಸರು ಸಂದೇಶ ಸಾರಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಹಳಿಯಾಳ | ಮೀನುಹಿಡಿಯಲು ಹೋದವ ನೀರು ಪಾಲು!

August 16, 2026
Sirsi Salkani bus steering fails!

ಶಿರಸಿ | ಸಾಲ್ಕಣಿ ಬಸ್ಸಿನ ಸ್ಟೇರಿಂಗ್ ಕಟ್!

August 16, 2026
Honnavar | The heat of the social boycott remains undiminished even after three years!

ಹೊನ್ನಾವರ | ಮೂರು ವರ್ಷ ಕಳೆದರೂ ಆರದ ಬಹಿಷ್ಕಾರದ ಬಿಸಿ!

August 16, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!