• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Everyone who built a house there should give him money!

ಅಲ್ಲಿ ಮನೆ ಕಟ್ಟಿದವರೆಲ್ಲರೂ ಈತನಿಗೆ ದುಡ್ಡು ಕೊಡಬೇಕು!

November 27, 2025
If the road is not in good condition there will be no fair!

ರಸ್ತೆ ಸರಿಯಾಗದಿದ್ದರೆ ಜಾತ್ರೆಯೂ ಇಲ್ಲ!

November 27, 2025
One lakh rupees for seven years of love!

ಏಳು ವರ್ಷದ ಪ್ರೀತಿಗೆ ಲಕ್ಷ ರೂಪಾಯಿ!

November 27, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Everyone who built a house there should give him money!

ಅಲ್ಲಿ ಮನೆ ಕಟ್ಟಿದವರೆಲ್ಲರೂ ಈತನಿಗೆ ದುಡ್ಡು ಕೊಡಬೇಕು!

November 27, 2025
If the road is not in good condition there will be no fair!

ರಸ್ತೆ ಸರಿಯಾಗದಿದ್ದರೆ ಜಾತ್ರೆಯೂ ಇಲ್ಲ!

November 27, 2025
One lakh rupees for seven years of love!

ಏಳು ವರ್ಷದ ಪ್ರೀತಿಗೆ ಲಕ್ಷ ರೂಪಾಯಿ!

November 27, 2025
  • Home
  • Janamata
Thursday, November 27, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬಡವರ ಭೂಮಿ ಅನ್ಯರ ಪಾಲು: ಅನಿವಾಸಿಗಳಿಂದ ಅಂಕೋಲಾಗೆ ಆತಂಕ!

Achyutkumar by Achyutkumar
September 29, 2025
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅನಿವಾಸಿ ಭಾರತೀಯರು ಹಾಗೂ ಹೊರರಾಜ್ಯದವರು ಭೂಮಿ ಖರೀದಿಸುತ್ತಿರುವುದಕ್ಕೆ ಸಾಮಾಜಿಕ ಕಾರ್ಯಕರ್ತ ಲಿಂಗರಾಜ ಯಶವಂತ ನಾಯ್ಕ ಅವರು ಆತಂಕವ್ಯಕ್ತಪಡಿಸಿದ್ದಾರೆ. ಹೀಗೆ ಮುಂದುವರೆದರೆ ಸ್ಥಳೀಯರ ವಸತಿಗೂ ಭೂಮಿ ಸಿಗುವುದು ಕಷ್ಟವಾಗಿದ್ದು, ಇದಕ್ಕೆ ನಿಯಂತ್ರಣ ಅಗತ್ಯ ಎಂದು ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ADVERTISEMENT

ಹೊನ್ನಾವರದ ಲಿಂಗರಾಜ ಯಶವಂತ ನಾಯ್ಕ ಅವರು ಭೂಮಿ ಹಾಗೂ ಹೂಡಿಕೆ ವಿಷಯದಲ್ಲಿ ಜನ ಜಾಗೃತಿ ಕೆಲಸ ಮಾಡುತ್ತಿದ್ದಾರೆ. ಭಟ್ಕಳದಿಂದ ಕಾರವಾರದವರೆಗೆ ಸಮೀಕ್ಷೆ ನಡೆಸಿದ ಅವರಿಗೆ ಈಚೆಗೆ ಹೊರಭಾಗದ ಅನೇಕರು ಇಲ್ಲಿ ಭೂಮಿ ಖರೀದಿಸಿದ ವಿಷಯ ಗಮನಕ್ಕೆ ಬಂದಿದೆ. ಅದರಲ್ಲಿಯೂ ಅಂಕೋಲಾ ಬಳಿ ಸಾಕಷ್ಟು ಪ್ರಮಾಣದಲ್ಲಿ ಅನಿವಾಸಿ ಭಾರತೀಯರು ಹಾಗೂ ಹೊರ ರಾಜ್ಯದವರು ಜಾಗ ಖರೀದಿಸುತ್ತಿದ್ದು, ಭವಿಷ್ಯದ ಬದಲಾವಣೆಗಳ ಬಗ್ಗೆ ಅಅವರು ಮುಖ್ಯಮಂತ್ರಿಗಳ ಗಮನಸೆಳೆಯುವ ಪ್ರಯತ್ನ ಮಾಡಿದ್ದಾರೆ.

ADVERTISEMENT

`ಸಾಗರಮಾಲಾ ಯೋಜನೆ ಅಡಿ ತದಡಿ ಪ್ರದೇಶ ಅಭಿವೃದ್ಧಿ ಆಗಲಿದೆ. ಕೇಣಿಯಲ್ಲಿ ಖಾಸಗಿ ಬಂದರು ಬರುವ ಸಾಧ್ಯತೆಗಳಿವೆ. ಅಂಕೋಲಾದಲ್ಲಿ ವಿಮಾನ ನಿಲ್ದಾಣ ಸೇರಿ ಇನ್ನಿತರ ಅನೇಕ ಅಭಿವೃದ್ಧಿ ಆಗಲಿದೆ. ಇದರಿಂದ ಆ ಭಾಗದ ಪ್ರವಾಸೋದ್ಯಮ ಬೆಳವಣಿಗೆ ಹೆಚ್ಚಾಗಲಿದೆ. ಇದನ್ನು ಅರಿತು ಅನೇಕ ಅನಿವಾಸಿ ಭಾರತೀಯರು ಅಂಕೋಲಾದಲ್ಲಿ ಭೂಮಿ ಖರೀದಿಸುತ್ತಿದ್ದಾರೆ. ಹೊರ ರಾಜ್ಯದ ಜನ ಸಹ ಇಲ್ಲಿ ಭೂಮಿ ಮೇಲೆ ಹೂಡಿಕೆ ಮಾಡಿದ್ದಾರೆ. ಇದರಿಂದ ಭವಿಷ್ಯದಲ್ಲಿ ಸ್ಥಳೀಯರಿಗೆ ಸಮಸ್ಯೆಯಾಗುವ ಸಾಧ್ಯತೆಗಳು ಹೆಚ್ಚಿವೆ’ ಎಂದವರು ವಿವರಿಸಿದ್ದಾರೆ.

ADVERTISEMENT

`ಸದ್ಯ ಈ ಭಾಗದಲ್ಲಿ ಪ್ರತಿ ಗುಂಟೆಗೆ 5-10 ಲಕ್ಷ ರೂ ದರದಲ್ಲಿ ಭೂಮಿಯ ಬೆಲೆಯಿದೆ. ಅನೇಕ ಯೋಜನೆಗಳು ಜಾರಿಯಾದ ನಂತರ ಗುಂಟೆಗೆ 50 ಲಕ್ಷ ರೂ ಬೆಲೆ ಬಂದರೂ ಅಚ್ಚರಿಯಿಲ್ಲ. ಅಂಥ ಪರಿಸ್ಥಿತಿಯಲ್ಲಿ ಕನ್ನಡಿಗರು ತಿಂಗಳಿಗೆ 30 ಸಾವಿರ ರೂ ಬಾಡಿಗೆ ಕೊಟ್ಟು ನೆಲೆಸಬೇಕಾದ ಸ್ಥಿತಿ ನಿರ್ಮಾಣವಾಗಲಿದ್ದು, ಅಲ್ಪ ಹಣದ ಆಸೆಗೆ ಇದೀಗ ಅನ್ಯರಿಗೆ ಭೂಮಿ ಮಾರಾಟ ಮಾಡಿದವರು ಪಶ್ಚಾತಾಪಪಡೆಬೇಕಾದ ಪರಿಸ್ಥಿತಿ ಎದುರಾಗಬಹುದು’ ಎಂದವರು ಅಂದಾಜಿಸಿದ್ದಾರೆ.

`ಸಿoಗಾಪುರದಲ್ಲಿ ಸಿಎನ್‌ಜಡ್ ಡೆವಲಪ್ ಆದಾಗ ಸಹ ಹೀಗೆ ಆಗಿತ್ತು. ಕೊನೆಗೆ ಅಲ್ಲಿಯ ಜನರ ವಸತಿಗೆ ಭೂಮಿ ಇಲ್ಲದ ಹಾಗಾಯಿತು. ಹೀಗಾಗಿ ಅನ್ಯರು ಇಲ್ಲಿ ಭೂಮಿ ಖರೀದಿಸದಂತೆ ತಡೆಯಬೇಕು. ಜನ ಸಹ ಭೂಮಿ ಮಾರಾಟ ಮಾಡುವಾಗ ಅನ್ಯರಿಗೆ ಕೊಡುವುದನ್ನು ತಪ್ಪಿಸಬೇಕು’ ಎಂದವರು ಮನವಿ ಮಾಡಿದ್ದಾರೆ. `ಗಿಡ-ಮರ ಬೆಳೆಸಲು ಯೋಗ್ಯವಿಲ್ಲದ ಭೂಮಿಯನ್ನು ಡಿಪಾರೆಸ್ಟ್ ಮಾಡಿ ಅದನ್ನು ಜನರಿಗೆ ಕೊಡಬೇಕು’ ಎಂದು ಸಹ ಲಿಂಗರಾಜ ಯಶವಂತ ನಾಯ್ಕ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Everyone who built a house there should give him money!

ಅಲ್ಲಿ ಮನೆ ಕಟ್ಟಿದವರೆಲ್ಲರೂ ಈತನಿಗೆ ದುಡ್ಡು ಕೊಡಬೇಕು!

November 27, 2025
If the road is not in good condition there will be no fair!

ರಸ್ತೆ ಸರಿಯಾಗದಿದ್ದರೆ ಜಾತ್ರೆಯೂ ಇಲ್ಲ!

November 27, 2025
One lakh rupees for seven years of love!

ಏಳು ವರ್ಷದ ಪ್ರೀತಿಗೆ ಲಕ್ಷ ರೂಪಾಯಿ!

November 27, 2025
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋