• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಹಾಲಕ್ಕಿ ಸಮುದಾಯವನ್ನು ಪ್ರಚಾರದ ಸರಕಾಗಿಸಬೇಡಿ!

ಹಾಲಕ್ಕಿ ಸಮುದಾಯವನ್ನು ಪ್ರಚಾರದ ಸರಕಾಗಿಸಬೇಡಿ!

September 19, 2026
Loss of lakhs of rupees for the desire of crores!

ತಪ್ಪು ಮಾಡದ ಚಾಲಕನಿಗೂ 2‌ಲಕ್ಷ ರೂ ದಂಡ!

September 19, 2026
Stone-pelting Ganesha stays put until the miscreant is found!

ಕಲ್ಲು ತೂರಾಟ: ಕಿಡಿಗೇಡಿ ಸಿಗುವವರೆಗೂ ಕದಲದ ಗಣೇಶ!

September 18, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಹಾಲಕ್ಕಿ ಸಮುದಾಯವನ್ನು ಪ್ರಚಾರದ ಸರಕಾಗಿಸಬೇಡಿ!

ಹಾಲಕ್ಕಿ ಸಮುದಾಯವನ್ನು ಪ್ರಚಾರದ ಸರಕಾಗಿಸಬೇಡಿ!

September 19, 2026
Loss of lakhs of rupees for the desire of crores!

ತಪ್ಪು ಮಾಡದ ಚಾಲಕನಿಗೂ 2‌ಲಕ್ಷ ರೂ ದಂಡ!

September 19, 2026
Stone-pelting Ganesha stays put until the miscreant is found!

ಕಲ್ಲು ತೂರಾಟ: ಕಿಡಿಗೇಡಿ ಸಿಗುವವರೆಗೂ ಕದಲದ ಗಣೇಶ!

September 18, 2026
  • Home
  • Janamata
Saturday, September 19, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸರ್ಕಾರಿ ಸಾಲ: ಈ ಯೋಜನೆ ಬ್ರಾಹ್ಮಣರಿಗೆ ಮಾತ್ರ!

Achyutkumar by Achyutkumar
Share on FacebookShare on WhatsappShare on Twitter
ADVERTISEMENT

ಹೊಟೇಲು, ಹೈನುಗಾರಿಕೆ, ಗುಡಿ ಕೈಗಾರಿಕೆ, ಟಾಕ್ಸಿ ಖರೀದಿ ಸೇರಿ ವಿವಿಧ ವ್ಯಾಪಾರ ವಹಿವಾಟು ನಡೆಸುವ ಬ್ರಾಹ್ಮಣರಿಗೆ ಸರ್ಕಾರ ಸಾಲ ಕೊಡಲು ಆಸಕ್ತಿವಹಿಸಿದೆ. ಈ ಯೋಜನೆಗೆ ಆನ್‌ಲೈನ್ ಮೂಲಕವೇ ಅರ್ಜಿ ಸ್ವೀಕರಿಸಲಾಗುತ್ತದೆ.

ADVERTISEMENT

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಈ ಯೋಜನೆಯನ್ನು ಜಾರಿಗೆ ತಂದಿದೆ. ಹಸು ಸಾಕುವವರು ಸಹ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಸರ್ಕಾರದಿಂದ ನೇರವಾಗಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರನ್ನು ಮುಖ್ಯವಾಹಿನಿಗೆ ತರುವುದು ಈ ಯೋಜನೆಯ ಮುಖ್ಯ ಉದ್ದೇಶ. ಅಗತ್ಯವಿರುವವರು ಕನಿಷ್ಟ 1 ಲಕ್ಷ ರೂ ಸಾಲಪಡೆಯಬೇಕು. ಗರಿಷ್ಟ 2 ಲಕ್ಷ ರೂವರೆಗೆ ಸಾಲ ಕೊಡಲಾಗುತ್ತದೆ. ಇದಕ್ಕೆ ಶೇ 4ರ ವಾರ್ಷಿಕ ಬಡ್ಡಿ ವಿಧಿಸಲಾಗುತ್ತಿದ್ದು, ಘಟಕ ವೆಚ್ಚದ ಮೇಲೆ ಸರ್ಕಾರದ ಸಬ್ಸಿಡಿಯೂ ಸಿಗುತ್ತದೆ. ಅರ್ಜಿದಾರರ ಆಧಾರಿಗೆ ಮೊಬೈಲ್ ನಂ ಲಿಂಕ ಆಗಿದ್ದು, ಬ್ಯಾಂಕ್ ಖಾಎ ಸೀಡ್ ಆಗಿದ್ದರೆ ಅನುಕೂಲ.

ಕನಿಷ್ಟ 18 ವರ್ಷ ಮೇಲ್ಪಟ್ಟ ಹಾಗೂ ಗರಿಷ್ಟ 64 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಯೋಗ್ಯರು. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಯಾರೂ ಬೇಕಾದರೂ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರು. ಆರ್ಥಿಕವಾಗಿ ಹಿಂದುಳಿದ ಬಗ್ಗೆ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯ. ಒಂದು ಕುಟುಂಬದಿoದ ಒಬ್ಬರಿಗೆ ಮಾತ್ರ ಅರ್ಜಿ ಸ್ವೀಕರಿಸಲು ಅವಕಾಶವಿದ್ದು, ಅದರಲ್ಲಿಯೂ ಮಹಿಳೆಯರಿಗೆ ಶೇ 33ರ ಮೀಸಲಾತಿ ಕೊಡಲಾಗಿದೆ. ದಿವ್ಯಾಂಗರಿಗೆ ಶೇ 5ರ ಮೀಸಲಾತಿ ಇದೆ.

1 ಲಕ್ಷರೂ ಮೌಲ್ಯದ ಘಟಕಕ್ಕೆ 20 ಸಾವಿರ ರೂ ಹಾಗೂ 2 ಲಕ್ಷ ರೂ ಮೌಲ್ಯದ ಘಟಕಕ್ಕೆ 40 ಸಾವಿರ ರೂ ಸಬ್ಸಿಡಿ ಸಿಗಲಿದೆ. ಸ್ವಯಂ ಉದ್ಯೋಗದಲ್ಲಿ ಆಸಕ್ತಿವಿರುವ ಅರ್ಹರು ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೊಬರ್ 31ಕ್ಕೆ ಕೊನೆ ದಿನ. ಇನ್ನೇನಾದರೂ ಮಾಹಿತಿ ಬೇಕಾದರೆ ಇಲ್ಲಿ ಫೋನ್ ಮಾಡಿ: 7975633671

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಹಾಲಕ್ಕಿ ಸಮುದಾಯವನ್ನು ಪ್ರಚಾರದ ಸರಕಾಗಿಸಬೇಡಿ!

ಹಾಲಕ್ಕಿ ಸಮುದಾಯವನ್ನು ಪ್ರಚಾರದ ಸರಕಾಗಿಸಬೇಡಿ!

September 19, 2026
Loss of lakhs of rupees for the desire of crores!

ತಪ್ಪು ಮಾಡದ ಚಾಲಕನಿಗೂ 2‌ಲಕ್ಷ ರೂ ದಂಡ!

September 19, 2026
Stone-pelting Ganesha stays put until the miscreant is found!

ಕಲ್ಲು ತೂರಾಟ: ಕಿಡಿಗೇಡಿ ಸಿಗುವವರೆಗೂ ಕದಲದ ಗಣೇಶ!

September 18, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!