• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಕೈ ಕೊಟ್ಟ ಬೈಕು: ಪಿಗ್ಮಿ ಕಲೆಕ್ಟರ್ ಮನೆಯಲ್ಲಿ ರಂಪಾಟ!

March 17, 2026
ಟಿಪ್ಪರ್ ಚಾಲಕನ ದುಡುಕುತನ: ಯುವಕನ ಬದುಕಿಗೆ ಇಂದೇ ಕೊನೆ ದಿನ!

ಟಿಪ್ಪರ್ ಚಾಲಕನ ದುಡುಕುತನ: ಯುವಕನ ಬದುಕಿಗೆ ಇಂದೇ ಕೊನೆ ದಿನ!

March 17, 2026
The facility helps in increasing learning capacity.

ಕಲಿಕಾ ಸಾಮರ್ಥ್ಯ ಹೆಚ್ಚಳಕ್ಕೆ ಸೌಲಭ್ಯ ಸಹಕಾರಿ

March 17, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಕೈ ಕೊಟ್ಟ ಬೈಕು: ಪಿಗ್ಮಿ ಕಲೆಕ್ಟರ್ ಮನೆಯಲ್ಲಿ ರಂಪಾಟ!

March 17, 2026
ಟಿಪ್ಪರ್ ಚಾಲಕನ ದುಡುಕುತನ: ಯುವಕನ ಬದುಕಿಗೆ ಇಂದೇ ಕೊನೆ ದಿನ!

ಟಿಪ್ಪರ್ ಚಾಲಕನ ದುಡುಕುತನ: ಯುವಕನ ಬದುಕಿಗೆ ಇಂದೇ ಕೊನೆ ದಿನ!

March 17, 2026
The facility helps in increasing learning capacity.

ಕಲಿಕಾ ಸಾಮರ್ಥ್ಯ ಹೆಚ್ಚಳಕ್ಕೆ ಸೌಲಭ್ಯ ಸಹಕಾರಿ

March 17, 2026
ADVERTISEMENT
  • Home
  • Janamata
Tuesday, March 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸರ್ಕಾರಿ ಪ್ರಕಟಣೆ: ಸಮಾಜ ಸೇವಕರು ಬೇಕಾಗಿದ್ದಾರೆ!

Achyutkumar by Achyutkumar
January 23, 2026
Government Announcement Social Workers Wanted!
1.6k
VIEWS
Share on FacebookShare on WhatsappShare on Twitter
ADVERTISEMENT

ಮಹಿಳೆಯರಿಗೆ ಒಂದೇ ಸೂರಿನ ಅಡಿ ಅನೇಕ ಬಗೆಯ ನೆರವು ನೀಡುವುದಕ್ಕಾಗಿ ಶಿರಸಿಯಲ್ಲಿ `ಸಖಿ ಕೇಂದ್ರ’ ತೆರೆಯಲು ಸರ್ಕಾರ ಸಮ್ಮತಿ ಸೂಚಿಸಿದೆ. ಈ ಸಖಿ ಕೇಂದ್ರದಲ್ಲಿ ಕೆಲಸ ಮಾಡುವುದಕ್ಕಾಗಿ ಅರ್ಹರ ಹುಡುಕಾಟವನ್ನು ನಡೆದಿದೆ.

ADVERTISEMENT

ಶಿರಸಿಯ ಸರ್ಕಾರಿ ಆಸ್ಪತ್ರೆಯಲ್ಲಿ ಸಖಿ ಕೇಂದ್ರ ಶುರುವಾಗಲಿದೆ. ಕಾನೂನು ನೆರವು, ವೈದ್ಯಕೀಯ ನೆರವು, ವಿವಿಧ ವಿಷಯಗಳ ಕುರಿತು ಅರಿವು ಸೇರಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಾಗಿ ಈ ಸಖಿ ಕೇಂದ್ರವನ್ನು ತೆರೆಯಲಾಗುತ್ತಿದೆ. ಸದ್ಯ ಕಾರವಾರದಲ್ಲಿ ಸಖಿ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಶಿರಸಿಯಲ್ಲಿ ಇನ್ನೊಂದು ಕೇಂದ್ರ ತೆರೆಯುವ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ನೀಡಿದೆ. ಈ ಕೇಂದ್ರದಲ್ಲಿ ಕಾರ್ಯ ನಿರ್ವಹಿಸಲು ಕೇಂದ್ರ ಆಡಳಿತಾಧಿಕಾರಿ, ಆಪ್ತ ಸಮಾಲೋಚಕರು, ಸಮಾಜ ಸೇವಾ ಕಾರ್ಯಕರ್ತರು ಹಾಗೂ ಸ್ವಚ್ಚತಾಕಾರರು ಹಾಗೂ ಭದ್ರತಾ ಸಿಬ್ಬಂದಿ ಅಗತ್ಯವಿದೆ. ಆಡಳಿತಾಧಿಕಾರಿಗಳಿಗೆ ಮಾಸಿಕ 40 ಸಾವಿರ ರೂ, ಆಪ್ತ ಸಮಾಲೋಚಕರಿಗೆ 30 ಸಾವಿರ ರೂ, ಸಮಾಜ ಸೇವಾ ಕಾರ್ಯಕರ್ತರಿಗೆ 25 ಸಾವಿರ ರೂ ವೇತನ ನಿಗದಿ ಮಾಡಲಾಗಿದೆ. ಸ್ವಚ್ಚತಾಕಾರರು ಹಾಗೂ ಭದ್ರತಾ ಸಿಬ್ಬಂದಿಗೆ ಮಾಸಿಕ 15 ಸಾವಿರ ರೂ ವೇತನ ಸಿಗಲಿದೆ.

ADVERTISEMENT

ಈ ಎಲ್ಲಾ ಹುದ್ದೆಗಳನ್ನು ನೇರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಒಂದು ವರ್ಷದ ತಾತ್ಕಾಲಿಕ ಅವಧಿಗೆ ಈ ನೇಮಕಾತಿ ನಡೆಯಲಿದ್ದು, ನೌಕರರ ಕಾರ್ಯನಿರ್ವಹಣೆ ಸರಿಯಾಗಿದ್ದರೆ ಮಾತ್ರ ಮುಂದಿನ ಅವಧಿಗೆ ಸೇವೆ ಮುಂದುವರೆಸಲಾಗುತ್ತದೆ. 18ರಿಂದ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದ್ದು, ಆಡಳಿತಾಧಿಕಾರಿ ಹುದ್ದೆಗೆ ಕಾನೂನು, ಮಾನವಶಾಸ್ತ, ಅಥವಾ ಮನೋವೈದ್ಯ ಶಾಸ್ತ ಅಧ್ಯಯನ ಮಾಡಿರುವವು ಅರ್ಜಿ ಸಲ್ಲಿಸಲು ಅರ್ಹರು. ಕನಿಷ್ಟ 5 ವರ್ಷ ಸೇವಾ ಅನುಭವವನ್ನು ಪರಿಗಣಿಸಲಾಗುತ್ತದೆ. ಆಪ್ತ ಸಮಾಲೋಚಕರ ಹುದ್ದೆಗೆ ಸಹ ಎಂ ಎಸ್ ಡಬ್ಲು ಹಾಗೂ ಇದೇ ವಿಷಯದಲ್ಲಿ 3 ವರ್ಷದ ಅನುಭವ ಇದ್ದವರ ಹುಡುಕಾಟ ನಡೆದಿದೆ. ಸಮಾಜ ಸೇವಾ ಕಾರ್ಯಕರ್ತರು ಪದವಿಧರರಾಗಬೇಕಿದ್ದು, 2 ವರ್ಷದ ಅನುಭವವ ಕಡ್ಡಾಯ. ಸ್ವಚ್ಚತಾಕಾರರು ಹಾಗೂ ಭದ್ರತಾ ಸಿಬ್ಬಂದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸಾಗಿರಬೇಕು ಎಂಬ ನಿಯಮವಿದೆ.

ADVERTISEMENT

ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆ ಬರುವ ಹಾಗೂ ವ್ಯವಹಾರ ಪರಿಜ್ಞಾನ ಹೊಂದಿರುವವರಿಗೆ ಉದ್ಯೋಗದಲ್ಲಿ ಆದ್ಯತೆ ಕೊಡಲಾಗುತ್ತದೆ. ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿ ಉತ್ತರ ಕನ್ನಡ ಜಿಲ್ಲೆಯವರಾಗಿದ್ದು, ಅರ್ಜಿ ಜೊತೆ ಅಗತ್ಯ ದಾಖಲೆ ಸಲ್ಲಿಸುವುದು ಕಡ್ಡಾಯ. 24*7 ಮಾದರಿಯಲ್ಲಿ ಸಖಿ ಕೇಂದ್ರ ಕಾರ್ಯ ನಿರ್ವಹಿಸಲಿದ್ದು, ಪಾಳಿ ಪ್ರಕಾರ ಕೆಲಸ ಮಾಡಲು ಸಿಬ್ಬಂದಿ ಸಿದ್ಧವಿರಬೇಕು. ಪದವಿಯಲ್ಲಿ ಶೇ 30, ಕಂಪ್ಯುಟರ್ ಪರೀಕ್ಷೆಯಲ್ಲಿ ಶೇ 20 ಹಾಗೂ ಸಂದರ್ಶನದ ಮೂಲಕ ಶೇ 50ರಷ್ಟು ಅಂಕದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಜನವರಿ 27ರಿಂದ ಫೆಬ್ರವರಿ 26ರವರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅರ್ಜಿ ನಮೂನೆ ಸಿಗಲಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ಅಧೀಕ್ಷಕರು, ಜಿಲ್ಲಾ ಪಂಚಾಯತ ಮುಖ್ಯಾಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ನೇತ್ರತ್ವದಲ್ಲಿ ಸಮಿತಿ ರಚನೆಯಾಗಿದ್ದು, ಅದೇ ಸಮಿತಿ ಅಭ್ಯರ್ಥಿಗಳ ಆಯ್ಕೆ ಮಾಡಲಿದೆ. ಕೆಲಸದ ಅನುಭವ ಹಾಗೂ ಸೇವಾ ಮನೋಭಾವಹೊಂದಿರುವವರಿಗೆ ಮೊದಲ ಆದ್ಯತೆ ಆಧಾರದಲ್ಲಿ ಕೆಲಸ ಕೊಡಲಾಗುತ್ತದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕೇ? ಹಾಗಾದರೆ, ಇಲ್ಲಿ ಫೋನ್ ಮಾಡಿ: 08382-200727 ಅಥವಾ 8618006406

 

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಕೈ ಕೊಟ್ಟ ಬೈಕು: ಪಿಗ್ಮಿ ಕಲೆಕ್ಟರ್ ಮನೆಯಲ್ಲಿ ರಂಪಾಟ!

March 17, 2026
ಟಿಪ್ಪರ್ ಚಾಲಕನ ದುಡುಕುತನ: ಯುವಕನ ಬದುಕಿಗೆ ಇಂದೇ ಕೊನೆ ದಿನ!

ಟಿಪ್ಪರ್ ಚಾಲಕನ ದುಡುಕುತನ: ಯುವಕನ ಬದುಕಿಗೆ ಇಂದೇ ಕೊನೆ ದಿನ!

March 17, 2026
The facility helps in increasing learning capacity.

ಕಲಿಕಾ ಸಾಮರ್ಥ್ಯ ಹೆಚ್ಚಳಕ್ಕೆ ಸೌಲಭ್ಯ ಸಹಕಾರಿ

March 17, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋